AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: Rcb ಅಭಿಮಾನಿಗಳಿಗೆ ಗುಡ್​ ನ್ಯೂಸ್: ಸ್ಟಾರ್ ಆಟಗಾರರು ಮೊದಲ ಪಂದ್ಯಕ್ಕೆ ಲಭ್ಯ

IPL 2021: ಯುಎಇನಲ್ಲಿ ಕೊರೋನಾ ಕ್ವಾರಂಟೈನ್​ ನಿಯಮ ಜಾರಿಯಲಿದ್ದು, ಹೀಗಾಗಿ ವಿದೇಶದಿಂದ ಬರುವ ಆಟಗಾರರು 6 ದಿನಗಳ ಕಾಲ ಕ್ವಾರಂಟೈನ್​ಗೆ ಒಳಗಾಗಬೇಕು.

TV9 Web
| Edited By: |

Updated on: Sep 15, 2021 | 4:49 PM

Share
ಒಟ್ಟಿನಲ್ಲಿ ಐಪಿಎಲ್​ನಲ್ಲಿ 2011ರ ಬಳಿಕ ಮತ್ತೊಮ್ಮೆ 10 ತಂಡಗಳನ್ನು ಕಣಕ್ಕಿಳಿಯಲ್ಲಿದ್ದು, ಅದರಂತೆ ಯಾವ ಹೊಸ ತಂಡಗಳು ಸೇರ್ಪಡೆಯಾಗಲಿದೆ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ಐಪಿಎಲ್​ನಲ್ಲಿ 2011ರ ಬಳಿಕ ಮತ್ತೊಮ್ಮೆ 10 ತಂಡಗಳನ್ನು ಕಣಕ್ಕಿಳಿಯಲ್ಲಿದ್ದು, ಅದರಂತೆ ಯಾವ ಹೊಸ ತಂಡಗಳು ಸೇರ್ಪಡೆಯಾಗಲಿದೆ ಕಾದು ನೋಡಬೇಕಿದೆ.

1 / 5
ಆದರೆ ಈ ಪಂದ್ಯಕ್ಕೆ  ದುಷ್ಮಂತ್ ಚಮೀರಾ ಹಾಗೂ ವನಿಂದು ಹಸರಂಗ ಲಭ್ಯರಿರಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಯುಎಇನಲ್ಲಿ ಕೊರೋನಾ ಕ್ವಾರಂಟೈನ್​ ನಿಯಮ ಜಾರಿಯಲಿದ್ದು, ಹೀಗಾಗಿ ವಿದೇಶದಿಂದ ಬರುವ ಆಟಗಾರರು 6 ದಿನಗಳ ಕಾಲ ಕ್ವಾರಂಟೈನ್​ಗೆ ಒಳಗಾಗಬೇಕು.

ಆದರೆ ಈ ಪಂದ್ಯಕ್ಕೆ ದುಷ್ಮಂತ್ ಚಮೀರಾ ಹಾಗೂ ವನಿಂದು ಹಸರಂಗ ಲಭ್ಯರಿರಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಯುಎಇನಲ್ಲಿ ಕೊರೋನಾ ಕ್ವಾರಂಟೈನ್​ ನಿಯಮ ಜಾರಿಯಲಿದ್ದು, ಹೀಗಾಗಿ ವಿದೇಶದಿಂದ ಬರುವ ಆಟಗಾರರು 6 ದಿನಗಳ ಕಾಲ ಕ್ವಾರಂಟೈನ್​ಗೆ ಒಳಗಾಗಬೇಕು.

2 / 5
ಇನ್ನು ಸ್ಪಿನ್ ಆಲ್ ರೌಂಡರ್ ಆಗಿ ಶಹಬಾಜ್ ಅಹ್ಮದ್ ಮತ್ತು ನ್ಯೂಜಿಲ್ಯಾಂಡ್ ವೇಗಿ ಕೈಲ್ ಜೇಮೀಸನ್ ಅವರನ್ನು ಕ್ರಮವಾಗಿ ನಂ .6 ಮತ್ತು ನಂ .7 ರಲ್ಲಿ ಆಯ್ಕೆ ಮಾಡಿದ್ದಾರೆ. ಹಾಗೆಯೇ ಬೌಲರುಗಳಾಗಿ ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಲ್ ಹಾಗೂ ದುಷ್ಮಂತ ಚಮೀರಾಗೆ ಸ್ಥಾನ ನೀಡಿದ್ದಾರೆ. ಇದಾಗ್ಯೂ 11ನೇ ಆಟಗಾರ ಯಾರು ಎಂಬುದನ್ನು ಹೆಸರಿಸಲು ಚೋಪ್ರಾ ಮರೆತಿದ್ದು, ಹೀಗಾಗಿ ಟೀಮ್ ಇಂಡಿಯಾ ಮಾಜಿ ಆಟಗಾರರನ್ನು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗುತ್ತಿದೆ.

ಇನ್ನು ಸ್ಪಿನ್ ಆಲ್ ರೌಂಡರ್ ಆಗಿ ಶಹಬಾಜ್ ಅಹ್ಮದ್ ಮತ್ತು ನ್ಯೂಜಿಲ್ಯಾಂಡ್ ವೇಗಿ ಕೈಲ್ ಜೇಮೀಸನ್ ಅವರನ್ನು ಕ್ರಮವಾಗಿ ನಂ .6 ಮತ್ತು ನಂ .7 ರಲ್ಲಿ ಆಯ್ಕೆ ಮಾಡಿದ್ದಾರೆ. ಹಾಗೆಯೇ ಬೌಲರುಗಳಾಗಿ ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಲ್ ಹಾಗೂ ದುಷ್ಮಂತ ಚಮೀರಾಗೆ ಸ್ಥಾನ ನೀಡಿದ್ದಾರೆ. ಇದಾಗ್ಯೂ 11ನೇ ಆಟಗಾರ ಯಾರು ಎಂಬುದನ್ನು ಹೆಸರಿಸಲು ಚೋಪ್ರಾ ಮರೆತಿದ್ದು, ಹೀಗಾಗಿ ಟೀಮ್ ಇಂಡಿಯಾ ಮಾಜಿ ಆಟಗಾರರನ್ನು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗುತ್ತಿದೆ.

3 / 5
ಆದರೀಗ ಈ ಆಟಗಾರರಿಗೆ ಕೇವಲ 2 ದಿನಗಳ ಕ್ವಾರಂಟೈನ್ ಮಾತ್ರ ಇರಲಿದೆ ಎಂದು ತಿಳಿದು ಬಂದಿದೆ. ಬಯೋ ಬಬಲ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿ ಆಡಿದ್ದರಿಂದ ಈ ಆಟಗಾರರಿಗೆ ಕ್ವಾರಂಟೈನ್​ನಲ್ಲಿ ವಿನಾಯಿತಿ ಸಿಗಲಿದೆ. ಅದರಂತೆ ಎರಡು ದಿನಗಳ ಕಾಲ ಮಾತ್ರ ಕ್ವಾರಂಟೈನ್ ಇರಲಿದ್ದು, ಸೆಪ್ಟೆಂಬರ್ 17 ಅಥವಾ 18 ಕ್ಕೆ ತಂಡವನ್ನು ಕೂಡಿಕೊಳ್ಳಬಹುದು.

ಆದರೀಗ ಈ ಆಟಗಾರರಿಗೆ ಕೇವಲ 2 ದಿನಗಳ ಕ್ವಾರಂಟೈನ್ ಮಾತ್ರ ಇರಲಿದೆ ಎಂದು ತಿಳಿದು ಬಂದಿದೆ. ಬಯೋ ಬಬಲ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿ ಆಡಿದ್ದರಿಂದ ಈ ಆಟಗಾರರಿಗೆ ಕ್ವಾರಂಟೈನ್​ನಲ್ಲಿ ವಿನಾಯಿತಿ ಸಿಗಲಿದೆ. ಅದರಂತೆ ಎರಡು ದಿನಗಳ ಕಾಲ ಮಾತ್ರ ಕ್ವಾರಂಟೈನ್ ಇರಲಿದ್ದು, ಸೆಪ್ಟೆಂಬರ್ 17 ಅಥವಾ 18 ಕ್ಕೆ ತಂಡವನ್ನು ಕೂಡಿಕೊಳ್ಳಬಹುದು.

4 / 5
ಇದರೊಂದಿಗೆ ದುಷ್ಮಂತ್ ಚಮೀರಾ ಹಾಗೂ ವನಿಂದು ಹಸರಂಗ ಸೆಪ್ಟೆಂಬರ್ 20 ರಂದು ನಡೆಯಲಿರುವ ಕೆಕೆಆರ್​ ವಿರುದ್ದದ ಮೊದಲ ಪಂದ್ಯಕ್ಕೆ ಲಭ್ಯರಿರುವುದು ಬಹುತೇಕ ಖಚಿತ. ಇನ್ನು ಬಹುತೇಕ ಆರ್​ಸಿಬಿ ಆಟಗಾರರು ಯುಎಇಗೆ ಬಂದಿಳಿದಿದ್ದು, ಅದರಂತೆ ಮೊದಲ ಪಂದ್ಯದ ವೇಳೆ ಎಲ್ಲರೂ ಪ್ಲೇಯಿಂಗ್ ಇಲೆವೆನ್​ ಆಯ್ಕೆಗೆ ಲಭ್ಯರಿರಲಿದ್ದಾರೆ.

ಇದರೊಂದಿಗೆ ದುಷ್ಮಂತ್ ಚಮೀರಾ ಹಾಗೂ ವನಿಂದು ಹಸರಂಗ ಸೆಪ್ಟೆಂಬರ್ 20 ರಂದು ನಡೆಯಲಿರುವ ಕೆಕೆಆರ್​ ವಿರುದ್ದದ ಮೊದಲ ಪಂದ್ಯಕ್ಕೆ ಲಭ್ಯರಿರುವುದು ಬಹುತೇಕ ಖಚಿತ. ಇನ್ನು ಬಹುತೇಕ ಆರ್​ಸಿಬಿ ಆಟಗಾರರು ಯುಎಇಗೆ ಬಂದಿಳಿದಿದ್ದು, ಅದರಂತೆ ಮೊದಲ ಪಂದ್ಯದ ವೇಳೆ ಎಲ್ಲರೂ ಪ್ಲೇಯಿಂಗ್ ಇಲೆವೆನ್​ ಆಯ್ಕೆಗೆ ಲಭ್ಯರಿರಲಿದ್ದಾರೆ.

5 / 5
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!