AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: Rcb ಅಭಿಮಾನಿಗಳಿಗೆ ಗುಡ್​ ನ್ಯೂಸ್: ಸ್ಟಾರ್ ಆಟಗಾರರು ಮೊದಲ ಪಂದ್ಯಕ್ಕೆ ಲಭ್ಯ

IPL 2021: ಯುಎಇನಲ್ಲಿ ಕೊರೋನಾ ಕ್ವಾರಂಟೈನ್​ ನಿಯಮ ಜಾರಿಯಲಿದ್ದು, ಹೀಗಾಗಿ ವಿದೇಶದಿಂದ ಬರುವ ಆಟಗಾರರು 6 ದಿನಗಳ ಕಾಲ ಕ್ವಾರಂಟೈನ್​ಗೆ ಒಳಗಾಗಬೇಕು.

TV9 Web
| Updated By: ಝಾಹಿರ್ ಯೂಸುಫ್

Updated on: Sep 15, 2021 | 4:49 PM

ಒಟ್ಟಿನಲ್ಲಿ ಐಪಿಎಲ್​ನಲ್ಲಿ 2011ರ ಬಳಿಕ ಮತ್ತೊಮ್ಮೆ 10 ತಂಡಗಳನ್ನು ಕಣಕ್ಕಿಳಿಯಲ್ಲಿದ್ದು, ಅದರಂತೆ ಯಾವ ಹೊಸ ತಂಡಗಳು ಸೇರ್ಪಡೆಯಾಗಲಿದೆ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ಐಪಿಎಲ್​ನಲ್ಲಿ 2011ರ ಬಳಿಕ ಮತ್ತೊಮ್ಮೆ 10 ತಂಡಗಳನ್ನು ಕಣಕ್ಕಿಳಿಯಲ್ಲಿದ್ದು, ಅದರಂತೆ ಯಾವ ಹೊಸ ತಂಡಗಳು ಸೇರ್ಪಡೆಯಾಗಲಿದೆ ಕಾದು ನೋಡಬೇಕಿದೆ.

1 / 5
ಆದರೆ ಈ ಪಂದ್ಯಕ್ಕೆ  ದುಷ್ಮಂತ್ ಚಮೀರಾ ಹಾಗೂ ವನಿಂದು ಹಸರಂಗ ಲಭ್ಯರಿರಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಯುಎಇನಲ್ಲಿ ಕೊರೋನಾ ಕ್ವಾರಂಟೈನ್​ ನಿಯಮ ಜಾರಿಯಲಿದ್ದು, ಹೀಗಾಗಿ ವಿದೇಶದಿಂದ ಬರುವ ಆಟಗಾರರು 6 ದಿನಗಳ ಕಾಲ ಕ್ವಾರಂಟೈನ್​ಗೆ ಒಳಗಾಗಬೇಕು.

ಆದರೆ ಈ ಪಂದ್ಯಕ್ಕೆ ದುಷ್ಮಂತ್ ಚಮೀರಾ ಹಾಗೂ ವನಿಂದು ಹಸರಂಗ ಲಭ್ಯರಿರಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಯುಎಇನಲ್ಲಿ ಕೊರೋನಾ ಕ್ವಾರಂಟೈನ್​ ನಿಯಮ ಜಾರಿಯಲಿದ್ದು, ಹೀಗಾಗಿ ವಿದೇಶದಿಂದ ಬರುವ ಆಟಗಾರರು 6 ದಿನಗಳ ಕಾಲ ಕ್ವಾರಂಟೈನ್​ಗೆ ಒಳಗಾಗಬೇಕು.

2 / 5
ಇನ್ನು ಸ್ಪಿನ್ ಆಲ್ ರೌಂಡರ್ ಆಗಿ ಶಹಬಾಜ್ ಅಹ್ಮದ್ ಮತ್ತು ನ್ಯೂಜಿಲ್ಯಾಂಡ್ ವೇಗಿ ಕೈಲ್ ಜೇಮೀಸನ್ ಅವರನ್ನು ಕ್ರಮವಾಗಿ ನಂ .6 ಮತ್ತು ನಂ .7 ರಲ್ಲಿ ಆಯ್ಕೆ ಮಾಡಿದ್ದಾರೆ. ಹಾಗೆಯೇ ಬೌಲರುಗಳಾಗಿ ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಲ್ ಹಾಗೂ ದುಷ್ಮಂತ ಚಮೀರಾಗೆ ಸ್ಥಾನ ನೀಡಿದ್ದಾರೆ. ಇದಾಗ್ಯೂ 11ನೇ ಆಟಗಾರ ಯಾರು ಎಂಬುದನ್ನು ಹೆಸರಿಸಲು ಚೋಪ್ರಾ ಮರೆತಿದ್ದು, ಹೀಗಾಗಿ ಟೀಮ್ ಇಂಡಿಯಾ ಮಾಜಿ ಆಟಗಾರರನ್ನು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗುತ್ತಿದೆ.

ಇನ್ನು ಸ್ಪಿನ್ ಆಲ್ ರೌಂಡರ್ ಆಗಿ ಶಹಬಾಜ್ ಅಹ್ಮದ್ ಮತ್ತು ನ್ಯೂಜಿಲ್ಯಾಂಡ್ ವೇಗಿ ಕೈಲ್ ಜೇಮೀಸನ್ ಅವರನ್ನು ಕ್ರಮವಾಗಿ ನಂ .6 ಮತ್ತು ನಂ .7 ರಲ್ಲಿ ಆಯ್ಕೆ ಮಾಡಿದ್ದಾರೆ. ಹಾಗೆಯೇ ಬೌಲರುಗಳಾಗಿ ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಲ್ ಹಾಗೂ ದುಷ್ಮಂತ ಚಮೀರಾಗೆ ಸ್ಥಾನ ನೀಡಿದ್ದಾರೆ. ಇದಾಗ್ಯೂ 11ನೇ ಆಟಗಾರ ಯಾರು ಎಂಬುದನ್ನು ಹೆಸರಿಸಲು ಚೋಪ್ರಾ ಮರೆತಿದ್ದು, ಹೀಗಾಗಿ ಟೀಮ್ ಇಂಡಿಯಾ ಮಾಜಿ ಆಟಗಾರರನ್ನು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗುತ್ತಿದೆ.

3 / 5
ಆದರೀಗ ಈ ಆಟಗಾರರಿಗೆ ಕೇವಲ 2 ದಿನಗಳ ಕ್ವಾರಂಟೈನ್ ಮಾತ್ರ ಇರಲಿದೆ ಎಂದು ತಿಳಿದು ಬಂದಿದೆ. ಬಯೋ ಬಬಲ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿ ಆಡಿದ್ದರಿಂದ ಈ ಆಟಗಾರರಿಗೆ ಕ್ವಾರಂಟೈನ್​ನಲ್ಲಿ ವಿನಾಯಿತಿ ಸಿಗಲಿದೆ. ಅದರಂತೆ ಎರಡು ದಿನಗಳ ಕಾಲ ಮಾತ್ರ ಕ್ವಾರಂಟೈನ್ ಇರಲಿದ್ದು, ಸೆಪ್ಟೆಂಬರ್ 17 ಅಥವಾ 18 ಕ್ಕೆ ತಂಡವನ್ನು ಕೂಡಿಕೊಳ್ಳಬಹುದು.

ಆದರೀಗ ಈ ಆಟಗಾರರಿಗೆ ಕೇವಲ 2 ದಿನಗಳ ಕ್ವಾರಂಟೈನ್ ಮಾತ್ರ ಇರಲಿದೆ ಎಂದು ತಿಳಿದು ಬಂದಿದೆ. ಬಯೋ ಬಬಲ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿ ಆಡಿದ್ದರಿಂದ ಈ ಆಟಗಾರರಿಗೆ ಕ್ವಾರಂಟೈನ್​ನಲ್ಲಿ ವಿನಾಯಿತಿ ಸಿಗಲಿದೆ. ಅದರಂತೆ ಎರಡು ದಿನಗಳ ಕಾಲ ಮಾತ್ರ ಕ್ವಾರಂಟೈನ್ ಇರಲಿದ್ದು, ಸೆಪ್ಟೆಂಬರ್ 17 ಅಥವಾ 18 ಕ್ಕೆ ತಂಡವನ್ನು ಕೂಡಿಕೊಳ್ಳಬಹುದು.

4 / 5
ಇದರೊಂದಿಗೆ ದುಷ್ಮಂತ್ ಚಮೀರಾ ಹಾಗೂ ವನಿಂದು ಹಸರಂಗ ಸೆಪ್ಟೆಂಬರ್ 20 ರಂದು ನಡೆಯಲಿರುವ ಕೆಕೆಆರ್​ ವಿರುದ್ದದ ಮೊದಲ ಪಂದ್ಯಕ್ಕೆ ಲಭ್ಯರಿರುವುದು ಬಹುತೇಕ ಖಚಿತ. ಇನ್ನು ಬಹುತೇಕ ಆರ್​ಸಿಬಿ ಆಟಗಾರರು ಯುಎಇಗೆ ಬಂದಿಳಿದಿದ್ದು, ಅದರಂತೆ ಮೊದಲ ಪಂದ್ಯದ ವೇಳೆ ಎಲ್ಲರೂ ಪ್ಲೇಯಿಂಗ್ ಇಲೆವೆನ್​ ಆಯ್ಕೆಗೆ ಲಭ್ಯರಿರಲಿದ್ದಾರೆ.

ಇದರೊಂದಿಗೆ ದುಷ್ಮಂತ್ ಚಮೀರಾ ಹಾಗೂ ವನಿಂದು ಹಸರಂಗ ಸೆಪ್ಟೆಂಬರ್ 20 ರಂದು ನಡೆಯಲಿರುವ ಕೆಕೆಆರ್​ ವಿರುದ್ದದ ಮೊದಲ ಪಂದ್ಯಕ್ಕೆ ಲಭ್ಯರಿರುವುದು ಬಹುತೇಕ ಖಚಿತ. ಇನ್ನು ಬಹುತೇಕ ಆರ್​ಸಿಬಿ ಆಟಗಾರರು ಯುಎಇಗೆ ಬಂದಿಳಿದಿದ್ದು, ಅದರಂತೆ ಮೊದಲ ಪಂದ್ಯದ ವೇಳೆ ಎಲ್ಲರೂ ಪ್ಲೇಯಿಂಗ್ ಇಲೆವೆನ್​ ಆಯ್ಕೆಗೆ ಲಭ್ಯರಿರಲಿದ್ದಾರೆ.

5 / 5
Follow us
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ