IPL 2021: ಐಪಿಎಲ್ ತಯಾರಿ ಆರಂಭ: ಚೆನ್ನೈ ತಲುಪಿದ ಸಿಎಸ್​ಕೆ ನಾಯಕ ಎಂ ಎಸ್ ಧೋನಿ

MS Dhoni: ಈಗಾಗಲೇ ಎಲ್ಲ ಫ್ರಾಂಚೈಸಿಗಳು ಭರ್ಜರಿ ಸಿದ್ಧತೆಯಲ್ಲಿ ತೊಡಗಿಕೊಂಡಿದೆ. ದುಬೈ ಫ್ಲೈಟ್ ಏರಲು ಕಾತುರವಾಗಿ ನಿಂತಿದೆ. ಇದರ ಮೊದಲ ಅಂಗವಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಇಂದು ಮುಂಜಾನೆ ಚೆನ್ನೈಗೆ ಬಂದಿಳಿದಿದ್ದಾರೆ.

| Updated By: Digi Tech Desk

Updated on:Aug 10, 2021 | 8:50 AM

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ (ಐಪಿಎಲ್) ಎರಡನೇ ಚರಣ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಆತಿಥ್ಯದಲ್ಲಿ ಸೆಪ್ಟೆಂಬರ್ 19ರಂದು ಆರಂಭವಾಗಲಿದೆ.

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ (ಐಪಿಎಲ್) ಎರಡನೇ ಚರಣ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಆತಿಥ್ಯದಲ್ಲಿ ಸೆಪ್ಟೆಂಬರ್ 19ರಂದು ಆರಂಭವಾಗಲಿದೆ.

1 / 7
ಈಗಾಗಲೇ ದ್ವಿತಿಯಾರ್ಧಕ್ಕಾಗಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಮಹೇಂದ್ರ ಸಿಂಗ್ ಧೋನಿಯ ಚೆನ್ನೈ ಸೂಪರ್ ಕಿಂಗ್ಸ್ , ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಯುಎಇಗೆ ತೆರಳಿದೆ. ಇತ್ತ ಹಲವು ಆಟಗಾರರು ಎರಡನೇ ಹಂತದ ಪಂದ್ಯಗಳಿಗೆ ಅಲಭ್ಯರಾಗಿದ್ದು, ಅವರ ಬದಲಿ ಆಟಗಾರರನ್ನು ಫ್ರಾಂಚೈಸಿಗಳು ಆಯ್ಕೆ ಮಾಡಿಕೊಂಡಿದೆ.

ಈಗಾಗಲೇ ದ್ವಿತಿಯಾರ್ಧಕ್ಕಾಗಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಮಹೇಂದ್ರ ಸಿಂಗ್ ಧೋನಿಯ ಚೆನ್ನೈ ಸೂಪರ್ ಕಿಂಗ್ಸ್ , ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಯುಎಇಗೆ ತೆರಳಿದೆ. ಇತ್ತ ಹಲವು ಆಟಗಾರರು ಎರಡನೇ ಹಂತದ ಪಂದ್ಯಗಳಿಗೆ ಅಲಭ್ಯರಾಗಿದ್ದು, ಅವರ ಬದಲಿ ಆಟಗಾರರನ್ನು ಫ್ರಾಂಚೈಸಿಗಳು ಆಯ್ಕೆ ಮಾಡಿಕೊಂಡಿದೆ.

2 / 7
IPL 2021ರ ದ್ವಿತಿಯಾರ್ಧ ಸೆಪ್ಟೆಂಬರ್ 19 ರಂದು ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ - ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಹಾಗೆಯೇ ಫೈನಲ್ ಪಂದ್ಯವು ಅಕ್ಟೋಬರ್ 15 ರಂದು ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿದೆ.

IPL 2021ರ ದ್ವಿತಿಯಾರ್ಧ ಸೆಪ್ಟೆಂಬರ್ 19 ರಂದು ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ - ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಹಾಗೆಯೇ ಫೈನಲ್ ಪಂದ್ಯವು ಅಕ್ಟೋಬರ್ 15 ರಂದು ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿದೆ.

3 / 7
ಇದೇ ಆಗಸ್ಟ್ 13 ರಂದು ಧೋನಿ, ರಾಬಿನ್ ಉತ್ತಪ್ಪ ಸೇರಿದಂತೆ ಕೆಲ ರಾಷ್ಟ್ರೀಯ ತಂಡದಲ್ಲಿರದ ದೇಶೀಯ ಕ್ರಿಕೆಟಿಗರು ಅರಬ್ ರಾಷ್ಟ್ರಕ್ಕೆ ಮೊದಲು ಪ್ರಯಾಣ ಬೆಳೆಸಲಿದ್ದಾರೆ. ನಂತರ ಅಲ್ಲಿ ಅಭ್ಯಾಸ ಶುರುಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದೇ ಆಗಸ್ಟ್ 13 ರಂದು ಧೋನಿ, ರಾಬಿನ್ ಉತ್ತಪ್ಪ ಸೇರಿದಂತೆ ಕೆಲ ರಾಷ್ಟ್ರೀಯ ತಂಡದಲ್ಲಿರದ ದೇಶೀಯ ಕ್ರಿಕೆಟಿಗರು ಅರಬ್ ರಾಷ್ಟ್ರಕ್ಕೆ ಮೊದಲು ಪ್ರಯಾಣ ಬೆಳೆಸಲಿದ್ದಾರೆ. ನಂತರ ಅಲ್ಲಿ ಅಭ್ಯಾಸ ಶುರುಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

4 / 7
 ಶ್ರೇಯಸ್ ಅಯ್ಯರ್

ಶ್ರೇಯಸ್ ಅಯ್ಯರ್

5 / 7
ಇಂಡಿಯನ್ ಪ್ರೀಮಿಯರ್ ಲೀಗ್ ದ್ವಿತಿಯಾರ್ಧ ಕಾವೇರುತ್ತಿದೆ. ಈಗಾಗಲೇ ಎಲ್ಲಾ ತಂಡಗಳು ಯುಎಇನಲ್ಲಿ ಅಭ್ಯಾಸವನ್ನೂ ಆರಂಭಿಸಿದೆ. ಸೆಪ್ಟೆಂಬರ್​ 19 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ತಂಡ ಚೆನ್ನೈ ಸೂಪರ್ ಕಿಂಗ್ಸ್​ ಅನ್ನು ಎದುರಿಸಲಿದೆ. ಈ ಪಂದ್ಯದ ಮೂಲಕ ದ್ವಿತಿಯಾರ್ಧಕ್ಕೆ ಚಾಲನೆ ಸಿಗಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ದ್ವಿತಿಯಾರ್ಧ ಕಾವೇರುತ್ತಿದೆ. ಈಗಾಗಲೇ ಎಲ್ಲಾ ತಂಡಗಳು ಯುಎಇನಲ್ಲಿ ಅಭ್ಯಾಸವನ್ನೂ ಆರಂಭಿಸಿದೆ. ಸೆಪ್ಟೆಂಬರ್​ 19 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ತಂಡ ಚೆನ್ನೈ ಸೂಪರ್ ಕಿಂಗ್ಸ್​ ಅನ್ನು ಎದುರಿಸಲಿದೆ. ಈ ಪಂದ್ಯದ ಮೂಲಕ ದ್ವಿತಿಯಾರ್ಧಕ್ಕೆ ಚಾಲನೆ ಸಿಗಲಿದೆ.

6 / 7
ಒಟ್ಟು ಮೂರು ತಾಣಗಳಲ್ಲಿ ಪಂದ್ಯಗಳು ನಡೆಯಲಿದೆ. ದುಬೈ, ಅಬುದಾಬಿ ಹಾಗೂ ಶಾರ್ಜಾ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯುತ್ತವೆ. ಈ ಪೈಕಿ 13 ಪಂದ್ಯಗಳು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜನೆಯಾದರೆ ಶಾರ್ಜಾ ಕ್ರೀಡಾಂಗಣದಲ್ಲಿ 10 ಪಂದ್ಯಗಳು ನಡೆಯುತ್ತವೆ. 8 ಪಂದ್ಯಗಳಿಗೆ ಅಬುದಾಬಿ ಆತಿಥ್ಯ ವಹಿಸಲಿದೆ.

ಒಟ್ಟು ಮೂರು ತಾಣಗಳಲ್ಲಿ ಪಂದ್ಯಗಳು ನಡೆಯಲಿದೆ. ದುಬೈ, ಅಬುದಾಬಿ ಹಾಗೂ ಶಾರ್ಜಾ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯುತ್ತವೆ. ಈ ಪೈಕಿ 13 ಪಂದ್ಯಗಳು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜನೆಯಾದರೆ ಶಾರ್ಜಾ ಕ್ರೀಡಾಂಗಣದಲ್ಲಿ 10 ಪಂದ್ಯಗಳು ನಡೆಯುತ್ತವೆ. 8 ಪಂದ್ಯಗಳಿಗೆ ಅಬುದಾಬಿ ಆತಿಥ್ಯ ವಹಿಸಲಿದೆ.

7 / 7

Published On - 8:43 am, Tue, 10 August 21

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್