AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಐಪಿಎಲ್ ತಯಾರಿ ಆರಂಭ: ಚೆನ್ನೈ ತಲುಪಿದ ಸಿಎಸ್​ಕೆ ನಾಯಕ ಎಂ ಎಸ್ ಧೋನಿ

MS Dhoni: ಈಗಾಗಲೇ ಎಲ್ಲ ಫ್ರಾಂಚೈಸಿಗಳು ಭರ್ಜರಿ ಸಿದ್ಧತೆಯಲ್ಲಿ ತೊಡಗಿಕೊಂಡಿದೆ. ದುಬೈ ಫ್ಲೈಟ್ ಏರಲು ಕಾತುರವಾಗಿ ನಿಂತಿದೆ. ಇದರ ಮೊದಲ ಅಂಗವಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಇಂದು ಮುಂಜಾನೆ ಚೆನ್ನೈಗೆ ಬಂದಿಳಿದಿದ್ದಾರೆ.

TV9 Web
| Edited By: |

Updated on:Aug 10, 2021 | 8:50 AM

Share
14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ (ಐಪಿಎಲ್) ಎರಡನೇ ಚರಣ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಆತಿಥ್ಯದಲ್ಲಿ ಸೆಪ್ಟೆಂಬರ್ 19ರಂದು ಆರಂಭವಾಗಲಿದೆ.

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ (ಐಪಿಎಲ್) ಎರಡನೇ ಚರಣ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಆತಿಥ್ಯದಲ್ಲಿ ಸೆಪ್ಟೆಂಬರ್ 19ರಂದು ಆರಂಭವಾಗಲಿದೆ.

1 / 7
ಈಗಾಗಲೇ ದ್ವಿತಿಯಾರ್ಧಕ್ಕಾಗಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಮಹೇಂದ್ರ ಸಿಂಗ್ ಧೋನಿಯ ಚೆನ್ನೈ ಸೂಪರ್ ಕಿಂಗ್ಸ್ , ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಯುಎಇಗೆ ತೆರಳಿದೆ. ಇತ್ತ ಹಲವು ಆಟಗಾರರು ಎರಡನೇ ಹಂತದ ಪಂದ್ಯಗಳಿಗೆ ಅಲಭ್ಯರಾಗಿದ್ದು, ಅವರ ಬದಲಿ ಆಟಗಾರರನ್ನು ಫ್ರಾಂಚೈಸಿಗಳು ಆಯ್ಕೆ ಮಾಡಿಕೊಂಡಿದೆ.

ಈಗಾಗಲೇ ದ್ವಿತಿಯಾರ್ಧಕ್ಕಾಗಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಮಹೇಂದ್ರ ಸಿಂಗ್ ಧೋನಿಯ ಚೆನ್ನೈ ಸೂಪರ್ ಕಿಂಗ್ಸ್ , ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಯುಎಇಗೆ ತೆರಳಿದೆ. ಇತ್ತ ಹಲವು ಆಟಗಾರರು ಎರಡನೇ ಹಂತದ ಪಂದ್ಯಗಳಿಗೆ ಅಲಭ್ಯರಾಗಿದ್ದು, ಅವರ ಬದಲಿ ಆಟಗಾರರನ್ನು ಫ್ರಾಂಚೈಸಿಗಳು ಆಯ್ಕೆ ಮಾಡಿಕೊಂಡಿದೆ.

2 / 7
IPL 2021ರ ದ್ವಿತಿಯಾರ್ಧ ಸೆಪ್ಟೆಂಬರ್ 19 ರಂದು ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ - ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಹಾಗೆಯೇ ಫೈನಲ್ ಪಂದ್ಯವು ಅಕ್ಟೋಬರ್ 15 ರಂದು ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿದೆ.

IPL 2021ರ ದ್ವಿತಿಯಾರ್ಧ ಸೆಪ್ಟೆಂಬರ್ 19 ರಂದು ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ - ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಹಾಗೆಯೇ ಫೈನಲ್ ಪಂದ್ಯವು ಅಕ್ಟೋಬರ್ 15 ರಂದು ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿದೆ.

3 / 7
ಇದೇ ಆಗಸ್ಟ್ 13 ರಂದು ಧೋನಿ, ರಾಬಿನ್ ಉತ್ತಪ್ಪ ಸೇರಿದಂತೆ ಕೆಲ ರಾಷ್ಟ್ರೀಯ ತಂಡದಲ್ಲಿರದ ದೇಶೀಯ ಕ್ರಿಕೆಟಿಗರು ಅರಬ್ ರಾಷ್ಟ್ರಕ್ಕೆ ಮೊದಲು ಪ್ರಯಾಣ ಬೆಳೆಸಲಿದ್ದಾರೆ. ನಂತರ ಅಲ್ಲಿ ಅಭ್ಯಾಸ ಶುರುಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದೇ ಆಗಸ್ಟ್ 13 ರಂದು ಧೋನಿ, ರಾಬಿನ್ ಉತ್ತಪ್ಪ ಸೇರಿದಂತೆ ಕೆಲ ರಾಷ್ಟ್ರೀಯ ತಂಡದಲ್ಲಿರದ ದೇಶೀಯ ಕ್ರಿಕೆಟಿಗರು ಅರಬ್ ರಾಷ್ಟ್ರಕ್ಕೆ ಮೊದಲು ಪ್ರಯಾಣ ಬೆಳೆಸಲಿದ್ದಾರೆ. ನಂತರ ಅಲ್ಲಿ ಅಭ್ಯಾಸ ಶುರುಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

4 / 7
 ಶ್ರೇಯಸ್ ಅಯ್ಯರ್

ಶ್ರೇಯಸ್ ಅಯ್ಯರ್

5 / 7
ಇಂಡಿಯನ್ ಪ್ರೀಮಿಯರ್ ಲೀಗ್ ದ್ವಿತಿಯಾರ್ಧ ಕಾವೇರುತ್ತಿದೆ. ಈಗಾಗಲೇ ಎಲ್ಲಾ ತಂಡಗಳು ಯುಎಇನಲ್ಲಿ ಅಭ್ಯಾಸವನ್ನೂ ಆರಂಭಿಸಿದೆ. ಸೆಪ್ಟೆಂಬರ್​ 19 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ತಂಡ ಚೆನ್ನೈ ಸೂಪರ್ ಕಿಂಗ್ಸ್​ ಅನ್ನು ಎದುರಿಸಲಿದೆ. ಈ ಪಂದ್ಯದ ಮೂಲಕ ದ್ವಿತಿಯಾರ್ಧಕ್ಕೆ ಚಾಲನೆ ಸಿಗಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ದ್ವಿತಿಯಾರ್ಧ ಕಾವೇರುತ್ತಿದೆ. ಈಗಾಗಲೇ ಎಲ್ಲಾ ತಂಡಗಳು ಯುಎಇನಲ್ಲಿ ಅಭ್ಯಾಸವನ್ನೂ ಆರಂಭಿಸಿದೆ. ಸೆಪ್ಟೆಂಬರ್​ 19 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ತಂಡ ಚೆನ್ನೈ ಸೂಪರ್ ಕಿಂಗ್ಸ್​ ಅನ್ನು ಎದುರಿಸಲಿದೆ. ಈ ಪಂದ್ಯದ ಮೂಲಕ ದ್ವಿತಿಯಾರ್ಧಕ್ಕೆ ಚಾಲನೆ ಸಿಗಲಿದೆ.

6 / 7
ಒಟ್ಟು ಮೂರು ತಾಣಗಳಲ್ಲಿ ಪಂದ್ಯಗಳು ನಡೆಯಲಿದೆ. ದುಬೈ, ಅಬುದಾಬಿ ಹಾಗೂ ಶಾರ್ಜಾ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯುತ್ತವೆ. ಈ ಪೈಕಿ 13 ಪಂದ್ಯಗಳು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜನೆಯಾದರೆ ಶಾರ್ಜಾ ಕ್ರೀಡಾಂಗಣದಲ್ಲಿ 10 ಪಂದ್ಯಗಳು ನಡೆಯುತ್ತವೆ. 8 ಪಂದ್ಯಗಳಿಗೆ ಅಬುದಾಬಿ ಆತಿಥ್ಯ ವಹಿಸಲಿದೆ.

ಒಟ್ಟು ಮೂರು ತಾಣಗಳಲ್ಲಿ ಪಂದ್ಯಗಳು ನಡೆಯಲಿದೆ. ದುಬೈ, ಅಬುದಾಬಿ ಹಾಗೂ ಶಾರ್ಜಾ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯುತ್ತವೆ. ಈ ಪೈಕಿ 13 ಪಂದ್ಯಗಳು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜನೆಯಾದರೆ ಶಾರ್ಜಾ ಕ್ರೀಡಾಂಗಣದಲ್ಲಿ 10 ಪಂದ್ಯಗಳು ನಡೆಯುತ್ತವೆ. 8 ಪಂದ್ಯಗಳಿಗೆ ಅಬುದಾಬಿ ಆತಿಥ್ಯ ವಹಿಸಲಿದೆ.

7 / 7

Published On - 8:43 am, Tue, 10 August 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ