AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಟಿ20 ಕ್ರಿಕೆಟ್‌ನಲ್ಲಿ 10 ಸಾವಿರ ರನ್ ಪೂರೈಸಿದ ಕಿಂಗ್ ಕೊಹ್ಲಿ; ಈ ಸಾಧನೆ ಮಾಡಿದ ಮೊದಲ ಭಾರತೀಯ!

IPL 2021: ವಿರಾಟ್ ಕೊಹ್ಲಿ ಟಿ 20 ಕ್ರಿಕೆಟ್​ನಲ್ಲಿ 10,000 ರನ್ ಗಡಿ ದಾಟಿದ ಮೊದಲ ಭಾರತೀಯ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ. ಈ ಸಾಧನೆ ಮಾಡಿದ ಎರಡನೇ ಅತಿ ವೇಗದ ಬ್ಯಾಟ್ಸ್‌ಮನ್ ಕೊಹ್ಲಿ.

TV9 Web
| Updated By: ಪೃಥ್ವಿಶಂಕರ

Updated on: Sep 26, 2021 | 10:21 PM

ಕೆಕೆಆರ್ ವಿರುದ್ದ ಸೋಲಿನ ಬಳಿಕ ಮಾತನಾಡಿರುವ ಕೊಹ್ಲಿ, ನನ್ನ ತಂಡಕ್ಕಾಗಿ ನಾಯಕನಾಗಿ ಏನು ಮಾಡಬೇಕು ಎಲ್ಲವನ್ನೂ ಮಾಡಿದ್ದೇನೆ. ಇನ್ಮುಂದೆ ಆಟಗಾರನಾಗಿ ಐಪಿಎಲ್​ನಲ್ಲಿ ಕಾಣಿಸಲಿದ್ದೇನೆ. ಅದು ಬೇರೆ ಯಾವ ತಂಡದಲ್ಲೂ ಅಲ್ಲ. ಇದೇ ಆರ್​ಸಿಬಿ ತಂಡದಲ್ಲೇ ಇರಲಿದ್ದೇನೆ.

ಕೆಕೆಆರ್ ವಿರುದ್ದ ಸೋಲಿನ ಬಳಿಕ ಮಾತನಾಡಿರುವ ಕೊಹ್ಲಿ, ನನ್ನ ತಂಡಕ್ಕಾಗಿ ನಾಯಕನಾಗಿ ಏನು ಮಾಡಬೇಕು ಎಲ್ಲವನ್ನೂ ಮಾಡಿದ್ದೇನೆ. ಇನ್ಮುಂದೆ ಆಟಗಾರನಾಗಿ ಐಪಿಎಲ್​ನಲ್ಲಿ ಕಾಣಿಸಲಿದ್ದೇನೆ. ಅದು ಬೇರೆ ಯಾವ ತಂಡದಲ್ಲೂ ಅಲ್ಲ. ಇದೇ ಆರ್​ಸಿಬಿ ತಂಡದಲ್ಲೇ ಇರಲಿದ್ದೇನೆ.

1 / 5
ಟಿ 20 ಕ್ರಿಕೆಟ್​ನಲ್ಲಿ ಅತಿ ವೇಗವಾಗಿ 10,000 ರನ್ ಪೂರೈಸಿದ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಗೇಲ್ 285 ಇನ್ನಿಂಗ್ಸ್‌ಗಳಲ್ಲಿ ಈ ಸ್ಥಾನವನ್ನು ಸಾಧಿಸಿದ್ದಾರೆ. ಅದೇ ಸಮಯದಲ್ಲಿ, ವಿರಾಟ್ ಕೊಹ್ಲಿ ತಮ್ಮ 299 ನೇ ಟಿ 20 ಐ ಇನ್ನಿಂಗ್ಸ್‌ನಲ್ಲಿ 10,000 ರನ್​ಗಳ ಗಡಿ ತಲುಪಿದ್ದಾರೆ. ಕ್ರಿಸ್ ಗೇಲ್ ಟಿ 20 ಕ್ರಿಕೆಟ್​ನಲ್ಲಿ ಪ್ರಮುಖ ರನ್ ಗಳಿಸಿದವರಲ್ಲಿ ಒಬ್ಬರು. ಯೂನಿವರ್ಸ್ ಬಾಸ್ 446 ಪಂದ್ಯಗಳಲ್ಲಿ 22 ಶತಕಗಳು ಮತ್ತು 87 ಅರ್ಧಶತಕಗಳ ನೆರವಿನಿಂದ 14,261 ರನ್ ಗಳಿಸಿದ್ದಾರೆ.

RCB Captain Former RCB bowler Dale Steyn said Afetr Virat Kohli KL Rahul next captain of RCB in IPL 2022

2 / 5
ಇದರೊಂದಿಗೆ ಇತರೆ ಫ್ರಾಂಚೈಸಿಗಳು ಕೊಹ್ಲಿ ದೊಡ್ಡ ಮೊತ್ತದ ಆಫರ್ ನೀಡಿದರೂ ಕೊಹ್ಲಿ ಆರ್​ಸಿಬಿ ಬಿಟ್ಟು ಹೋಗುವುದಿಲ್ಲ ಎಂಬುದು ಕನ್ಫರ್ಮ್​ ಆಗಿದೆ. ಅಷ್ಟೇ ಅಲ್ಲದೆ ತಮ್ಮ ನಿವೃತ್ತಿವರೆಗೂ ಆರ್​ಸಿಬಿ ಪರ ಮಾತ್ರ ಆಡುತ್ತೇನೆ ಎಂದು ಕೊಹ್ಲಿ ತಿಳಿಸಿದ್ದಾರೆ. ಒಟ್ಟಿನಲ್ಲಿ ಆರ್​ಸಿಬಿ ಅಭಿಮಾನಿಗಳಿಗೆ ಇದಕ್ಕಿಂತ ಖುಷಿಯ ವಿಚಾರ ಮತ್ತೊಂದಿಲ್ಲ ಎಂದೇ ಹೇಳಬಹುದು.

ಇದರೊಂದಿಗೆ ಇತರೆ ಫ್ರಾಂಚೈಸಿಗಳು ಕೊಹ್ಲಿ ದೊಡ್ಡ ಮೊತ್ತದ ಆಫರ್ ನೀಡಿದರೂ ಕೊಹ್ಲಿ ಆರ್​ಸಿಬಿ ಬಿಟ್ಟು ಹೋಗುವುದಿಲ್ಲ ಎಂಬುದು ಕನ್ಫರ್ಮ್​ ಆಗಿದೆ. ಅಷ್ಟೇ ಅಲ್ಲದೆ ತಮ್ಮ ನಿವೃತ್ತಿವರೆಗೂ ಆರ್​ಸಿಬಿ ಪರ ಮಾತ್ರ ಆಡುತ್ತೇನೆ ಎಂದು ಕೊಹ್ಲಿ ತಿಳಿಸಿದ್ದಾರೆ. ಒಟ್ಟಿನಲ್ಲಿ ಆರ್​ಸಿಬಿ ಅಭಿಮಾನಿಗಳಿಗೆ ಇದಕ್ಕಿಂತ ಖುಷಿಯ ವಿಚಾರ ಮತ್ತೊಂದಿಲ್ಲ ಎಂದೇ ಹೇಳಬಹುದು.

3 / 5
ಕೊಹ್ಲಿ ಮುಂಬೈ ವಿರುದ್ಧ 13 ರನ್ ಗಳಿಸಿದ ತಕ್ಷಣ ಈ ವಿಶೇಷ ಸಾಧನೆಯನ್ನು ತಮ್ಮದಾಗಿಸಿಕೊಂಡರು. ಕೊಹ್ಲಿ ಟಿ 20 ಮಾದರಿಯಲ್ಲಿ ಐದು ಶತಕ ಮತ್ತು 73 ಅರ್ಧ ಶತಕಗಳನ್ನು ಗಳಿಸಿದ್ದಾರೆ ಮತ್ತು ಅವರ ಅತ್ಯುತ್ತಮ ಸ್ಕೋರ್ 113 ರನ್ ಆಗಿದೆ. ಕೊಹ್ಲಿ ಐಪಿಎಲ್‌ನಲ್ಲಿ 6000 ಕ್ಕೂ ಹೆಚ್ಚು ರನ್ ಗಳಿಸಿದ ಏಕೈಕ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಜೊತೆಗೆ 314 ನೇ ಪಂದ್ಯದಲ್ಲಿ ಕೊಹ್ಲಿ 10,000 ರನ್ ಗಡಿ ಮುಟ್ಟಿದರು.

ಕೊಹ್ಲಿ ಮುಂಬೈ ವಿರುದ್ಧ 13 ರನ್ ಗಳಿಸಿದ ತಕ್ಷಣ ಈ ವಿಶೇಷ ಸಾಧನೆಯನ್ನು ತಮ್ಮದಾಗಿಸಿಕೊಂಡರು. ಕೊಹ್ಲಿ ಟಿ 20 ಮಾದರಿಯಲ್ಲಿ ಐದು ಶತಕ ಮತ್ತು 73 ಅರ್ಧ ಶತಕಗಳನ್ನು ಗಳಿಸಿದ್ದಾರೆ ಮತ್ತು ಅವರ ಅತ್ಯುತ್ತಮ ಸ್ಕೋರ್ 113 ರನ್ ಆಗಿದೆ. ಕೊಹ್ಲಿ ಐಪಿಎಲ್‌ನಲ್ಲಿ 6000 ಕ್ಕೂ ಹೆಚ್ಚು ರನ್ ಗಳಿಸಿದ ಏಕೈಕ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಜೊತೆಗೆ 314 ನೇ ಪಂದ್ಯದಲ್ಲಿ ಕೊಹ್ಲಿ 10,000 ರನ್ ಗಡಿ ಮುಟ್ಟಿದರು.

4 / 5
ಕೊಹ್ಲಿ ನಂತರ, ಭಾರತೀಯ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಟಿ 20 ಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ. ರೋಹಿತ್ 351 ಪಂದ್ಯಗಳ 338 ಇನ್ನಿಂಗ್ಸ್ ಗಳಲ್ಲಿ ಒಟ್ಟು 9348 ರನ್ ಗಳಿಸಿದ್ದಾರೆ. ಈ ಸಮಯದಲ್ಲಿ, ಹಿಟ್ಮ್ಯಾನ್ ಆರು ಶತಕಗಳು ಮತ್ತು 65 ಅರ್ಧ ಶತಕಗಳನ್ನು ಗಳಿಸಿದ್ದಾರೆ.

ipl 2021 virat kohli becomes first batsman to score 6000 runs in the ipl psr

5 / 5
Follow us
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ