AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಯುಎಇಗೆ ಬಂದಿಳಿದ RCB ಹೊಸ ಆಟಗಾರರು

Wanindu Hasaranga and Dushmantha Chameera: ಪ್ರಸ್ತುತ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡವು ಮೊದಲ ಪಂದ್ಯವನ್ನು ಕೆಕೆಆರ್ ವಿರುದ್ದ ಸೆಪ್ಟೆಂಬರ್ 20 ರಂದು ಆಡಲಿದೆ.

TV9 Web
| Edited By: |

Updated on: Sep 15, 2021 | 4:07 PM

Share
 ಐಪಿಎಲ್ ದ್ವಿತಿಯಾರ್ಧಕ್ಕಾಗಿ ಆರ್​ಸಿಬಿ ಭರ್ಜರಿ ಸಿದ್ದತೆಯಲ್ಲಿದೆ. ಈಗಾಗಲೇ ಎಲ್ಲಾ ತಂಡಗಳ ಬಹುತೇಕ ಆಟಗಾರರು ಯುಎಇಗೆ ಬಂದಿಳಿದಿದ್ದಾರೆ. ಇದೀಗ ಆರ್​ಸಿಬಿ ತಂಡದ ಹೊಸ ಆಟಗಾರರಾದ ದುಷ್ಮಂತ್ ಚಮೀರಾ ಹಾಗೂ ವನಿಂದು ಹಸರಂಗ ಕೂಡ ತಂಡವನ್ನು ಕೂಡಿಕೊಂಡಿದ್ದಾರೆ.

ಐಪಿಎಲ್ ದ್ವಿತಿಯಾರ್ಧಕ್ಕಾಗಿ ಆರ್​ಸಿಬಿ ಭರ್ಜರಿ ಸಿದ್ದತೆಯಲ್ಲಿದೆ. ಈಗಾಗಲೇ ಎಲ್ಲಾ ತಂಡಗಳ ಬಹುತೇಕ ಆಟಗಾರರು ಯುಎಇಗೆ ಬಂದಿಳಿದಿದ್ದಾರೆ. ಇದೀಗ ಆರ್​ಸಿಬಿ ತಂಡದ ಹೊಸ ಆಟಗಾರರಾದ ದುಷ್ಮಂತ್ ಚಮೀರಾ ಹಾಗೂ ವನಿಂದು ಹಸರಂಗ ಕೂಡ ತಂಡವನ್ನು ಕೂಡಿಕೊಂಡಿದ್ದಾರೆ.

1 / 6
ದಕ್ಷಿಣ ಆಫ್ರಿಕಾ ವಿರುದ್ದ ಟಿ20 ಸರಣಿ ಮುಗಿಸಿ ಶ್ರೀಲಂಕಾದ ಇಬ್ಬರು ಆಟಗಾರರು ಯುಎಇಗೆ ಪ್ರಯಾಣ ಬೆಳೆಸಿದ್ದಾರೆ. ಈ ಪ್ರಯಾಣದ ಫೋಟೋವನ್ನು ಹಸರಂಗ ಹಂಚಿಕೊಂಡಿದ್ದು, ಚೊಚ್ಚಲ ಬಾರಿಗೆ ಐಪಿಎಲ್​ ಆಡಲು ತೆರಳಿದ್ದೇವೆ ಎಂದು ತಿಳಿಸಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ದ ಟಿ20 ಸರಣಿ ಮುಗಿಸಿ ಶ್ರೀಲಂಕಾದ ಇಬ್ಬರು ಆಟಗಾರರು ಯುಎಇಗೆ ಪ್ರಯಾಣ ಬೆಳೆಸಿದ್ದಾರೆ. ಈ ಪ್ರಯಾಣದ ಫೋಟೋವನ್ನು ಹಸರಂಗ ಹಂಚಿಕೊಂಡಿದ್ದು, ಚೊಚ್ಚಲ ಬಾರಿಗೆ ಐಪಿಎಲ್​ ಆಡಲು ತೆರಳಿದ್ದೇವೆ ಎಂದು ತಿಳಿಸಿದ್ದಾರೆ.

2 / 6
 ಇದರೊಂದಿಗೆ ಆರ್​ಸಿಬಿ ಬಳಗದ ಬಹುತೇಕ ಆಟಗಾರರು ಯುಎಇಗೆ ಬಂದಿಳಿದಂತಾಗಿದೆ. ಇನ್ನು ಕೆರಿಬಿಯನ್ ಪ್ರೀಮಿಯರ್ ಲೀಗ್ ಆಡುತ್ತಿರುವ ಟಿಮ್ ಡೇವಿಡ್ ಆಗಮನವಾಗಬೇಕಿದೆ. ಇನ್ನುಳಿದಂತೆ ಎಲ್ಲರೂ ಯುಎಇನಲ್ಲಿದ್ದು, ಸೆಪ್ಟೆಂಬರ್ 20ರ ಪಂದ್ಯಕ್ಕೆ ಲಭ್ಯರಿರಲಿದ್ದಾರೆ.

ಇದರೊಂದಿಗೆ ಆರ್​ಸಿಬಿ ಬಳಗದ ಬಹುತೇಕ ಆಟಗಾರರು ಯುಎಇಗೆ ಬಂದಿಳಿದಂತಾಗಿದೆ. ಇನ್ನು ಕೆರಿಬಿಯನ್ ಪ್ರೀಮಿಯರ್ ಲೀಗ್ ಆಡುತ್ತಿರುವ ಟಿಮ್ ಡೇವಿಡ್ ಆಗಮನವಾಗಬೇಕಿದೆ. ಇನ್ನುಳಿದಂತೆ ಎಲ್ಲರೂ ಯುಎಇನಲ್ಲಿದ್ದು, ಸೆಪ್ಟೆಂಬರ್ 20ರ ಪಂದ್ಯಕ್ಕೆ ಲಭ್ಯರಿರಲಿದ್ದಾರೆ.

3 / 6
ಆದರೀಗ ಈ ಆಟಗಾರರಿಗೆ ಕೇವಲ 2 ದಿನಗಳ ಕ್ವಾರಂಟೈನ್ ಮಾತ್ರ ಇರಲಿದೆ ಎಂದು ತಿಳಿದು ಬಂದಿದೆ. ಬಯೋ ಬಬಲ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿ ಆಡಿದ್ದರಿಂದ ಈ ಆಟಗಾರರಿಗೆ ಕ್ವಾರಂಟೈನ್​ನಲ್ಲಿ ವಿನಾಯಿತಿ ಸಿಗಲಿದೆ. ಅದರಂತೆ ಎರಡು ದಿನಗಳ ಕಾಲ ಮಾತ್ರ ಕ್ವಾರಂಟೈನ್ ಇರಲಿದ್ದು, ಸೆಪ್ಟೆಂಬರ್ 17 ಅಥವಾ 18 ಕ್ಕೆ ತಂಡವನ್ನು ಕೂಡಿಕೊಳ್ಳಬಹುದು.

ಆದರೀಗ ಈ ಆಟಗಾರರಿಗೆ ಕೇವಲ 2 ದಿನಗಳ ಕ್ವಾರಂಟೈನ್ ಮಾತ್ರ ಇರಲಿದೆ ಎಂದು ತಿಳಿದು ಬಂದಿದೆ. ಬಯೋ ಬಬಲ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿ ಆಡಿದ್ದರಿಂದ ಈ ಆಟಗಾರರಿಗೆ ಕ್ವಾರಂಟೈನ್​ನಲ್ಲಿ ವಿನಾಯಿತಿ ಸಿಗಲಿದೆ. ಅದರಂತೆ ಎರಡು ದಿನಗಳ ಕಾಲ ಮಾತ್ರ ಕ್ವಾರಂಟೈನ್ ಇರಲಿದ್ದು, ಸೆಪ್ಟೆಂಬರ್ 17 ಅಥವಾ 18 ಕ್ಕೆ ತಂಡವನ್ನು ಕೂಡಿಕೊಳ್ಳಬಹುದು.

4 / 6
ಇದರೊಂದಿಗೆ ದುಷ್ಮಂತ್ ಚಮೀರಾ ಹಾಗೂ ವನಿಂದು ಹಸರಂಗ ಸೆಪ್ಟೆಂಬರ್ 20 ರಂದು ನಡೆಯಲಿರುವ ಕೆಕೆಆರ್​ ವಿರುದ್ದದ ಮೊದಲ ಪಂದ್ಯಕ್ಕೆ ಲಭ್ಯರಿರುವುದು ಬಹುತೇಕ ಖಚಿತ. ಇನ್ನು ಬಹುತೇಕ ಆರ್​ಸಿಬಿ ಆಟಗಾರರು ಯುಎಇಗೆ ಬಂದಿಳಿದಿದ್ದು, ಅದರಂತೆ ಮೊದಲ ಪಂದ್ಯದ ವೇಳೆ ಎಲ್ಲರೂ ಪ್ಲೇಯಿಂಗ್ ಇಲೆವೆನ್​ ಆಯ್ಕೆಗೆ ಲಭ್ಯರಿರಲಿದ್ದಾರೆ.

ಇದರೊಂದಿಗೆ ದುಷ್ಮಂತ್ ಚಮೀರಾ ಹಾಗೂ ವನಿಂದು ಹಸರಂಗ ಸೆಪ್ಟೆಂಬರ್ 20 ರಂದು ನಡೆಯಲಿರುವ ಕೆಕೆಆರ್​ ವಿರುದ್ದದ ಮೊದಲ ಪಂದ್ಯಕ್ಕೆ ಲಭ್ಯರಿರುವುದು ಬಹುತೇಕ ಖಚಿತ. ಇನ್ನು ಬಹುತೇಕ ಆರ್​ಸಿಬಿ ಆಟಗಾರರು ಯುಎಇಗೆ ಬಂದಿಳಿದಿದ್ದು, ಅದರಂತೆ ಮೊದಲ ಪಂದ್ಯದ ವೇಳೆ ಎಲ್ಲರೂ ಪ್ಲೇಯಿಂಗ್ ಇಲೆವೆನ್​ ಆಯ್ಕೆಗೆ ಲಭ್ಯರಿರಲಿದ್ದಾರೆ.

5 / 6
ಪ್ರಸ್ತುತ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡವು ಮೊದಲ ಪಂದ್ಯವನ್ನು ಕೆಕೆಆರ್ ವಿರುದ್ದ ಸೆಪ್ಟೆಂಬರ್ 20 ರಂದು ಆಡಲಿದೆ.

ಪ್ರಸ್ತುತ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡವು ಮೊದಲ ಪಂದ್ಯವನ್ನು ಕೆಕೆಆರ್ ವಿರುದ್ದ ಸೆಪ್ಟೆಂಬರ್ 20 ರಂದು ಆಡಲಿದೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ