AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಮ್ಯಾಂಚೆಸ್ಟರ್​ನಿಂದ ನೇರವಾಗಿ ದುಬೈ ತಲುಪಿದ ಟೀಮ್ ಇಂಡಿಯಾ ಆಟಗಾರರು

Mumbai Indians: ಮ್ಯಾಂಚೆಸ್ಟರ್ನಲ್ಲಿ ನಡೆಯಬೇಕಿದ್ದ ಭಾರತ ಹಾಗೂ ಇಂಗ್ಲೆಂಡ್ ನಡುವಣ ಅಂತಿಮ ಐದನೇ ಟೆಸ್ಟ್ ಪಂದ್ಯ ರದ್ದಾದ ಕಾರಣ ನಿಗದಿ ಮಾಡಿದ ದಿನಕ್ಕಿಂತ ಮುಂಚಿತವಾಗಿಯೇ ಟೀಮ್ ಇಂಡಿಯಾ ಆಟಗಾರರು ಐಪಿಎಲ್ 2021ಕ್ಕಾಗಿ ದುಬೈಗೆ ತಲುಪುತ್ತಿದ್ದಾರೆ.

TV9 Web
| Edited By: |

Updated on: Sep 12, 2021 | 8:13 AM

Share
ಸೆಪ್ಟೆಂಬರ್ 19 ರಿಂದ ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ ಎರಡನೇ ಚರಣಕ್ಕೆ ಇಂಗ್ಲೆಂಡ್​ನಲ್ಲಿದ್ದ ಭಾರತೀಯ ಆಟಗಾರರು ಯುಎಇಗೆ ತಲುಪಿದ್ದಾರೆ.

ಸೆಪ್ಟೆಂಬರ್ 19 ರಿಂದ ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ ಎರಡನೇ ಚರಣಕ್ಕೆ ಇಂಗ್ಲೆಂಡ್​ನಲ್ಲಿದ್ದ ಭಾರತೀಯ ಆಟಗಾರರು ಯುಎಇಗೆ ತಲುಪಿದ್ದಾರೆ.

1 / 7
ಇನ್ನೂ ರೋಹಿತ್ ಶರ್ಮಾ, ಜಸ್‌ಪ್ರೀತ್ ಬುಮ್ರಾ ಮತ್ತು ಸೂರ್ಯಕುಮಾರ್ ಯಾದವ್  ಅವರು ಮ್ಯಾಂಚೆಸ್ಟರ್‌ನಿಂದ ಅಬುದಾಬಿಗೆ ಚಾರ್ಟರ್ ಫ್ಲೈಟ್‌ನಲ್ಲಿ ಮೊದಲನೇಯವರಾಗಿ ಬಂದಿಳಿದರು. ಇಲ್ಲಿ ಇವರು 6 ದಿನಗಳ ಕಡ್ಡಾಯ ಕ್ವಾರಂಟೈನ್ ಅನುಸರಿಸಬೇಕಿದೆ.

ಇನ್ನೂ ರೋಹಿತ್ ಶರ್ಮಾ, ಜಸ್‌ಪ್ರೀತ್ ಬುಮ್ರಾ ಮತ್ತು ಸೂರ್ಯಕುಮಾರ್ ಯಾದವ್ ಅವರು ಮ್ಯಾಂಚೆಸ್ಟರ್‌ನಿಂದ ಅಬುದಾಬಿಗೆ ಚಾರ್ಟರ್ ಫ್ಲೈಟ್‌ನಲ್ಲಿ ಮೊದಲನೇಯವರಾಗಿ ಬಂದಿಳಿದರು. ಇಲ್ಲಿ ಇವರು 6 ದಿನಗಳ ಕಡ್ಡಾಯ ಕ್ವಾರಂಟೈನ್ ಅನುಸರಿಸಬೇಕಿದೆ.

2 / 7
ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಹಾರ್ದಿಕ್ ಪಾಂಡ್ಯ ಅವರ ಪತ್ನಿ ಹಾಗೂ ಅವರ ಮಗು ಕೂಡ ದುಬೈಗೆ ತಲುಪಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಹಾರ್ದಿಕ್ ಪಾಂಡ್ಯ ಅವರ ಪತ್ನಿ ಹಾಗೂ ಅವರ ಮಗು ಕೂಡ ದುಬೈಗೆ ತಲುಪಿದ್ದಾರೆ.

3 / 7
ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಟಿಮ್ ಸೌಥೀ ಕೂಡ ದುಬೈಗೆ ತಲುಪಿದರು.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಟಿಮ್ ಸೌಥೀ ಕೂಡ ದುಬೈಗೆ ತಲುಪಿದರು.

4 / 7
ಆರ್​ಸಿಬಿ ತಂಡದ ಪ್ರಮುಖ ವೇಗಿ ನ್ಯೂಜಿಲೆಂಡ್​ನ ಕೇಲ್ ಜೆಮಿಸನ್.

ಆರ್​ಸಿಬಿ ತಂಡದ ಪ್ರಮುಖ ವೇಗಿ ನ್ಯೂಜಿಲೆಂಡ್​ನ ಕೇಲ್ ಜೆಮಿಸನ್.

5 / 7
ಆರ್​ಸಿಬಿ ತಂಡದ ಸ್ಫೋಟಕ ಬ್ಯಾಟ್ಸ್​ಮನ್​ ಗ್ಲೆನ್ ಮ್ಯಾಕ್ಸ್​ವೆಲ್.

ಆರ್​ಸಿಬಿ ತಂಡದ ಸ್ಫೋಟಕ ಬ್ಯಾಟ್ಸ್​ಮನ್​ ಗ್ಲೆನ್ ಮ್ಯಾಕ್ಸ್​ವೆಲ್.

6 / 7
ಮೂಲಗಳ ಪ್ರಕಾರ ಆರ್​ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಸಿರಾಜ್ ಜೊತೆಯಾಗಿ ಇಂದು ಯುಎಇಗೆ ತಲುಪಿಲಿದ್ದಾರಂತೆ.

ಮೂಲಗಳ ಪ್ರಕಾರ ಆರ್​ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಸಿರಾಜ್ ಜೊತೆಯಾಗಿ ಇಂದು ಯುಎಇಗೆ ತಲುಪಿಲಿದ್ದಾರಂತೆ.

7 / 7
Follow Us
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು