AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಮ್ಯಾಂಚೆಸ್ಟರ್​ನಿಂದ ನೇರವಾಗಿ ದುಬೈ ತಲುಪಿದ ಟೀಮ್ ಇಂಡಿಯಾ ಆಟಗಾರರು

Mumbai Indians: ಮ್ಯಾಂಚೆಸ್ಟರ್ನಲ್ಲಿ ನಡೆಯಬೇಕಿದ್ದ ಭಾರತ ಹಾಗೂ ಇಂಗ್ಲೆಂಡ್ ನಡುವಣ ಅಂತಿಮ ಐದನೇ ಟೆಸ್ಟ್ ಪಂದ್ಯ ರದ್ದಾದ ಕಾರಣ ನಿಗದಿ ಮಾಡಿದ ದಿನಕ್ಕಿಂತ ಮುಂಚಿತವಾಗಿಯೇ ಟೀಮ್ ಇಂಡಿಯಾ ಆಟಗಾರರು ಐಪಿಎಲ್ 2021ಕ್ಕಾಗಿ ದುಬೈಗೆ ತಲುಪುತ್ತಿದ್ದಾರೆ.

TV9 Web
| Edited By: |

Updated on: Sep 12, 2021 | 8:13 AM

Share
ಸೆಪ್ಟೆಂಬರ್ 19 ರಿಂದ ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ ಎರಡನೇ ಚರಣಕ್ಕೆ ಇಂಗ್ಲೆಂಡ್​ನಲ್ಲಿದ್ದ ಭಾರತೀಯ ಆಟಗಾರರು ಯುಎಇಗೆ ತಲುಪಿದ್ದಾರೆ.

ಸೆಪ್ಟೆಂಬರ್ 19 ರಿಂದ ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ ಎರಡನೇ ಚರಣಕ್ಕೆ ಇಂಗ್ಲೆಂಡ್​ನಲ್ಲಿದ್ದ ಭಾರತೀಯ ಆಟಗಾರರು ಯುಎಇಗೆ ತಲುಪಿದ್ದಾರೆ.

1 / 7
ಇನ್ನೂ ರೋಹಿತ್ ಶರ್ಮಾ, ಜಸ್‌ಪ್ರೀತ್ ಬುಮ್ರಾ ಮತ್ತು ಸೂರ್ಯಕುಮಾರ್ ಯಾದವ್  ಅವರು ಮ್ಯಾಂಚೆಸ್ಟರ್‌ನಿಂದ ಅಬುದಾಬಿಗೆ ಚಾರ್ಟರ್ ಫ್ಲೈಟ್‌ನಲ್ಲಿ ಮೊದಲನೇಯವರಾಗಿ ಬಂದಿಳಿದರು. ಇಲ್ಲಿ ಇವರು 6 ದಿನಗಳ ಕಡ್ಡಾಯ ಕ್ವಾರಂಟೈನ್ ಅನುಸರಿಸಬೇಕಿದೆ.

ಇನ್ನೂ ರೋಹಿತ್ ಶರ್ಮಾ, ಜಸ್‌ಪ್ರೀತ್ ಬುಮ್ರಾ ಮತ್ತು ಸೂರ್ಯಕುಮಾರ್ ಯಾದವ್ ಅವರು ಮ್ಯಾಂಚೆಸ್ಟರ್‌ನಿಂದ ಅಬುದಾಬಿಗೆ ಚಾರ್ಟರ್ ಫ್ಲೈಟ್‌ನಲ್ಲಿ ಮೊದಲನೇಯವರಾಗಿ ಬಂದಿಳಿದರು. ಇಲ್ಲಿ ಇವರು 6 ದಿನಗಳ ಕಡ್ಡಾಯ ಕ್ವಾರಂಟೈನ್ ಅನುಸರಿಸಬೇಕಿದೆ.

2 / 7
ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಹಾರ್ದಿಕ್ ಪಾಂಡ್ಯ ಅವರ ಪತ್ನಿ ಹಾಗೂ ಅವರ ಮಗು ಕೂಡ ದುಬೈಗೆ ತಲುಪಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಹಾರ್ದಿಕ್ ಪಾಂಡ್ಯ ಅವರ ಪತ್ನಿ ಹಾಗೂ ಅವರ ಮಗು ಕೂಡ ದುಬೈಗೆ ತಲುಪಿದ್ದಾರೆ.

3 / 7
ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಟಿಮ್ ಸೌಥೀ ಕೂಡ ದುಬೈಗೆ ತಲುಪಿದರು.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಟಿಮ್ ಸೌಥೀ ಕೂಡ ದುಬೈಗೆ ತಲುಪಿದರು.

4 / 7
ಆರ್​ಸಿಬಿ ತಂಡದ ಪ್ರಮುಖ ವೇಗಿ ನ್ಯೂಜಿಲೆಂಡ್​ನ ಕೇಲ್ ಜೆಮಿಸನ್.

ಆರ್​ಸಿಬಿ ತಂಡದ ಪ್ರಮುಖ ವೇಗಿ ನ್ಯೂಜಿಲೆಂಡ್​ನ ಕೇಲ್ ಜೆಮಿಸನ್.

5 / 7
ಆರ್​ಸಿಬಿ ತಂಡದ ಸ್ಫೋಟಕ ಬ್ಯಾಟ್ಸ್​ಮನ್​ ಗ್ಲೆನ್ ಮ್ಯಾಕ್ಸ್​ವೆಲ್.

ಆರ್​ಸಿಬಿ ತಂಡದ ಸ್ಫೋಟಕ ಬ್ಯಾಟ್ಸ್​ಮನ್​ ಗ್ಲೆನ್ ಮ್ಯಾಕ್ಸ್​ವೆಲ್.

6 / 7
ಮೂಲಗಳ ಪ್ರಕಾರ ಆರ್​ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಸಿರಾಜ್ ಜೊತೆಯಾಗಿ ಇಂದು ಯುಎಇಗೆ ತಲುಪಿಲಿದ್ದಾರಂತೆ.

ಮೂಲಗಳ ಪ್ರಕಾರ ಆರ್​ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಸಿರಾಜ್ ಜೊತೆಯಾಗಿ ಇಂದು ಯುಎಇಗೆ ತಲುಪಿಲಿದ್ದಾರಂತೆ.

7 / 7
Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು