AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಮ್ಯಾಂಚೆಸ್ಟರ್​ನಿಂದ ನೇರವಾಗಿ ದುಬೈ ತಲುಪಿದ ಟೀಮ್ ಇಂಡಿಯಾ ಆಟಗಾರರು

Mumbai Indians: ಮ್ಯಾಂಚೆಸ್ಟರ್ನಲ್ಲಿ ನಡೆಯಬೇಕಿದ್ದ ಭಾರತ ಹಾಗೂ ಇಂಗ್ಲೆಂಡ್ ನಡುವಣ ಅಂತಿಮ ಐದನೇ ಟೆಸ್ಟ್ ಪಂದ್ಯ ರದ್ದಾದ ಕಾರಣ ನಿಗದಿ ಮಾಡಿದ ದಿನಕ್ಕಿಂತ ಮುಂಚಿತವಾಗಿಯೇ ಟೀಮ್ ಇಂಡಿಯಾ ಆಟಗಾರರು ಐಪಿಎಲ್ 2021ಕ್ಕಾಗಿ ದುಬೈಗೆ ತಲುಪುತ್ತಿದ್ದಾರೆ.

TV9 Web
| Edited By: |

Updated on: Sep 12, 2021 | 8:13 AM

Share
ಸೆಪ್ಟೆಂಬರ್ 19 ರಿಂದ ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ ಎರಡನೇ ಚರಣಕ್ಕೆ ಇಂಗ್ಲೆಂಡ್​ನಲ್ಲಿದ್ದ ಭಾರತೀಯ ಆಟಗಾರರು ಯುಎಇಗೆ ತಲುಪಿದ್ದಾರೆ.

ಸೆಪ್ಟೆಂಬರ್ 19 ರಿಂದ ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ ಎರಡನೇ ಚರಣಕ್ಕೆ ಇಂಗ್ಲೆಂಡ್​ನಲ್ಲಿದ್ದ ಭಾರತೀಯ ಆಟಗಾರರು ಯುಎಇಗೆ ತಲುಪಿದ್ದಾರೆ.

1 / 7
ಇನ್ನೂ ರೋಹಿತ್ ಶರ್ಮಾ, ಜಸ್‌ಪ್ರೀತ್ ಬುಮ್ರಾ ಮತ್ತು ಸೂರ್ಯಕುಮಾರ್ ಯಾದವ್  ಅವರು ಮ್ಯಾಂಚೆಸ್ಟರ್‌ನಿಂದ ಅಬುದಾಬಿಗೆ ಚಾರ್ಟರ್ ಫ್ಲೈಟ್‌ನಲ್ಲಿ ಮೊದಲನೇಯವರಾಗಿ ಬಂದಿಳಿದರು. ಇಲ್ಲಿ ಇವರು 6 ದಿನಗಳ ಕಡ್ಡಾಯ ಕ್ವಾರಂಟೈನ್ ಅನುಸರಿಸಬೇಕಿದೆ.

ಇನ್ನೂ ರೋಹಿತ್ ಶರ್ಮಾ, ಜಸ್‌ಪ್ರೀತ್ ಬುಮ್ರಾ ಮತ್ತು ಸೂರ್ಯಕುಮಾರ್ ಯಾದವ್ ಅವರು ಮ್ಯಾಂಚೆಸ್ಟರ್‌ನಿಂದ ಅಬುದಾಬಿಗೆ ಚಾರ್ಟರ್ ಫ್ಲೈಟ್‌ನಲ್ಲಿ ಮೊದಲನೇಯವರಾಗಿ ಬಂದಿಳಿದರು. ಇಲ್ಲಿ ಇವರು 6 ದಿನಗಳ ಕಡ್ಡಾಯ ಕ್ವಾರಂಟೈನ್ ಅನುಸರಿಸಬೇಕಿದೆ.

2 / 7
ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಹಾರ್ದಿಕ್ ಪಾಂಡ್ಯ ಅವರ ಪತ್ನಿ ಹಾಗೂ ಅವರ ಮಗು ಕೂಡ ದುಬೈಗೆ ತಲುಪಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಹಾರ್ದಿಕ್ ಪಾಂಡ್ಯ ಅವರ ಪತ್ನಿ ಹಾಗೂ ಅವರ ಮಗು ಕೂಡ ದುಬೈಗೆ ತಲುಪಿದ್ದಾರೆ.

3 / 7
ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಟಿಮ್ ಸೌಥೀ ಕೂಡ ದುಬೈಗೆ ತಲುಪಿದರು.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಟಿಮ್ ಸೌಥೀ ಕೂಡ ದುಬೈಗೆ ತಲುಪಿದರು.

4 / 7
ಆರ್​ಸಿಬಿ ತಂಡದ ಪ್ರಮುಖ ವೇಗಿ ನ್ಯೂಜಿಲೆಂಡ್​ನ ಕೇಲ್ ಜೆಮಿಸನ್.

ಆರ್​ಸಿಬಿ ತಂಡದ ಪ್ರಮುಖ ವೇಗಿ ನ್ಯೂಜಿಲೆಂಡ್​ನ ಕೇಲ್ ಜೆಮಿಸನ್.

5 / 7
ಆರ್​ಸಿಬಿ ತಂಡದ ಸ್ಫೋಟಕ ಬ್ಯಾಟ್ಸ್​ಮನ್​ ಗ್ಲೆನ್ ಮ್ಯಾಕ್ಸ್​ವೆಲ್.

ಆರ್​ಸಿಬಿ ತಂಡದ ಸ್ಫೋಟಕ ಬ್ಯಾಟ್ಸ್​ಮನ್​ ಗ್ಲೆನ್ ಮ್ಯಾಕ್ಸ್​ವೆಲ್.

6 / 7
ಮೂಲಗಳ ಪ್ರಕಾರ ಆರ್​ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಸಿರಾಜ್ ಜೊತೆಯಾಗಿ ಇಂದು ಯುಎಇಗೆ ತಲುಪಿಲಿದ್ದಾರಂತೆ.

ಮೂಲಗಳ ಪ್ರಕಾರ ಆರ್​ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಸಿರಾಜ್ ಜೊತೆಯಾಗಿ ಇಂದು ಯುಎಇಗೆ ತಲುಪಿಲಿದ್ದಾರಂತೆ.

7 / 7
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ