AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಮ್ಯಾಂಚೆಸ್ಟರ್​ನಿಂದ ನೇರವಾಗಿ ದುಬೈ ತಲುಪಿದ ಟೀಮ್ ಇಂಡಿಯಾ ಆಟಗಾರರು

Mumbai Indians: ಮ್ಯಾಂಚೆಸ್ಟರ್ನಲ್ಲಿ ನಡೆಯಬೇಕಿದ್ದ ಭಾರತ ಹಾಗೂ ಇಂಗ್ಲೆಂಡ್ ನಡುವಣ ಅಂತಿಮ ಐದನೇ ಟೆಸ್ಟ್ ಪಂದ್ಯ ರದ್ದಾದ ಕಾರಣ ನಿಗದಿ ಮಾಡಿದ ದಿನಕ್ಕಿಂತ ಮುಂಚಿತವಾಗಿಯೇ ಟೀಮ್ ಇಂಡಿಯಾ ಆಟಗಾರರು ಐಪಿಎಲ್ 2021ಕ್ಕಾಗಿ ದುಬೈಗೆ ತಲುಪುತ್ತಿದ್ದಾರೆ.

TV9 Web
| Edited By: |

Updated on: Sep 12, 2021 | 8:13 AM

Share
ಸೆಪ್ಟೆಂಬರ್ 19 ರಿಂದ ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ ಎರಡನೇ ಚರಣಕ್ಕೆ ಇಂಗ್ಲೆಂಡ್​ನಲ್ಲಿದ್ದ ಭಾರತೀಯ ಆಟಗಾರರು ಯುಎಇಗೆ ತಲುಪಿದ್ದಾರೆ.

ಸೆಪ್ಟೆಂಬರ್ 19 ರಿಂದ ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ ಎರಡನೇ ಚರಣಕ್ಕೆ ಇಂಗ್ಲೆಂಡ್​ನಲ್ಲಿದ್ದ ಭಾರತೀಯ ಆಟಗಾರರು ಯುಎಇಗೆ ತಲುಪಿದ್ದಾರೆ.

1 / 7
ಇನ್ನೂ ರೋಹಿತ್ ಶರ್ಮಾ, ಜಸ್‌ಪ್ರೀತ್ ಬುಮ್ರಾ ಮತ್ತು ಸೂರ್ಯಕುಮಾರ್ ಯಾದವ್  ಅವರು ಮ್ಯಾಂಚೆಸ್ಟರ್‌ನಿಂದ ಅಬುದಾಬಿಗೆ ಚಾರ್ಟರ್ ಫ್ಲೈಟ್‌ನಲ್ಲಿ ಮೊದಲನೇಯವರಾಗಿ ಬಂದಿಳಿದರು. ಇಲ್ಲಿ ಇವರು 6 ದಿನಗಳ ಕಡ್ಡಾಯ ಕ್ವಾರಂಟೈನ್ ಅನುಸರಿಸಬೇಕಿದೆ.

ಇನ್ನೂ ರೋಹಿತ್ ಶರ್ಮಾ, ಜಸ್‌ಪ್ರೀತ್ ಬುಮ್ರಾ ಮತ್ತು ಸೂರ್ಯಕುಮಾರ್ ಯಾದವ್ ಅವರು ಮ್ಯಾಂಚೆಸ್ಟರ್‌ನಿಂದ ಅಬುದಾಬಿಗೆ ಚಾರ್ಟರ್ ಫ್ಲೈಟ್‌ನಲ್ಲಿ ಮೊದಲನೇಯವರಾಗಿ ಬಂದಿಳಿದರು. ಇಲ್ಲಿ ಇವರು 6 ದಿನಗಳ ಕಡ್ಡಾಯ ಕ್ವಾರಂಟೈನ್ ಅನುಸರಿಸಬೇಕಿದೆ.

2 / 7
ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಹಾರ್ದಿಕ್ ಪಾಂಡ್ಯ ಅವರ ಪತ್ನಿ ಹಾಗೂ ಅವರ ಮಗು ಕೂಡ ದುಬೈಗೆ ತಲುಪಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಹಾರ್ದಿಕ್ ಪಾಂಡ್ಯ ಅವರ ಪತ್ನಿ ಹಾಗೂ ಅವರ ಮಗು ಕೂಡ ದುಬೈಗೆ ತಲುಪಿದ್ದಾರೆ.

3 / 7
ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಟಿಮ್ ಸೌಥೀ ಕೂಡ ದುಬೈಗೆ ತಲುಪಿದರು.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಟಿಮ್ ಸೌಥೀ ಕೂಡ ದುಬೈಗೆ ತಲುಪಿದರು.

4 / 7
ಆರ್​ಸಿಬಿ ತಂಡದ ಪ್ರಮುಖ ವೇಗಿ ನ್ಯೂಜಿಲೆಂಡ್​ನ ಕೇಲ್ ಜೆಮಿಸನ್.

ಆರ್​ಸಿಬಿ ತಂಡದ ಪ್ರಮುಖ ವೇಗಿ ನ್ಯೂಜಿಲೆಂಡ್​ನ ಕೇಲ್ ಜೆಮಿಸನ್.

5 / 7
ಆರ್​ಸಿಬಿ ತಂಡದ ಸ್ಫೋಟಕ ಬ್ಯಾಟ್ಸ್​ಮನ್​ ಗ್ಲೆನ್ ಮ್ಯಾಕ್ಸ್​ವೆಲ್.

ಆರ್​ಸಿಬಿ ತಂಡದ ಸ್ಫೋಟಕ ಬ್ಯಾಟ್ಸ್​ಮನ್​ ಗ್ಲೆನ್ ಮ್ಯಾಕ್ಸ್​ವೆಲ್.

6 / 7
ಮೂಲಗಳ ಪ್ರಕಾರ ಆರ್​ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಸಿರಾಜ್ ಜೊತೆಯಾಗಿ ಇಂದು ಯುಎಇಗೆ ತಲುಪಿಲಿದ್ದಾರಂತೆ.

ಮೂಲಗಳ ಪ್ರಕಾರ ಆರ್​ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಸಿರಾಜ್ ಜೊತೆಯಾಗಿ ಇಂದು ಯುಎಇಗೆ ತಲುಪಿಲಿದ್ದಾರಂತೆ.

7 / 7
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!