AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021, RR vs MI: ಮುಂಬೈಗೂ ಶಾಕ್ ನೀಡುತ್ತಾ ಸ್ಯಾಮ್ಸನ್ ಪಡೆ?: ಇಂದಿನ ಪಂದ್ಯದಲ್ಲಿ ಯಾರಿಗೆ ಗೆಲುವು?

Rajasthan Royals vs Mumbai Indians: ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಉಳಿದೆಲ್ಲ ತಂಡಗಳಿಗಿಂತ ಕೆಳ ಮಟ್ಟದಲ್ಲಿದೆ. ಬ್ಯಾಟರ್​ಗಳ ಕಳಪೆ ಪ್ರದರ್ಶನವೇ ದೊಡ್ಡ ತಲೆನೋವಾಗಿದೆ.

TV9 Web
| Updated By: Vinay Bhat|

Updated on: Oct 05, 2021 | 11:04 AM

Share
ಐಪಿಎಲ್ 2021ರ (IPL 2021) 51ನೇ ಪಂದ್ಯದಲ್ಲಿಂದು ಸಂಜು ಸ್ಯಾಮ್ಸನ್ (Sanju Samson) ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಮತ್ತು ರೋಹಿತ್ ಶರ್ಮಾ (Rohit Sharma) ನೇತೃತ್ವದ ಮುಂಬೈ ಇಂಡಿಯನ್ಸ್ (RR vs MI) ತಂಡಗಳು ಮುಖಾಮುಖಿ ಆಗುತ್ತಿವೆ.

ಐಪಿಎಲ್ 2021ರ (IPL 2021) 51ನೇ ಪಂದ್ಯದಲ್ಲಿಂದು ಸಂಜು ಸ್ಯಾಮ್ಸನ್ (Sanju Samson) ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಮತ್ತು ರೋಹಿತ್ ಶರ್ಮಾ (Rohit Sharma) ನೇತೃತ್ವದ ಮುಂಬೈ ಇಂಡಿಯನ್ಸ್ (RR vs MI) ತಂಡಗಳು ಮುಖಾಮುಖಿ ಆಗುತ್ತಿವೆ.

1 / 7
ಉಭಯ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ (Sharjah Cricket Stadium) ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ. ಈಗಾಗಲೇ ಮೂರು ತಂಡಗಳು ಕ್ವಾಲಿಫೈಯರ್ ಆಗಿದ್ದು, ಇನ್ನೊಂದು ಸ್ಥಾನಕ್ಕಾಗಿ ನಾಲ್ಕು ತಂಡಗಳ ನಡುವೆ ಹೋರಾಟ ನಡೆಯುತ್ತಿದೆ.

ಉಭಯ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ (Sharjah Cricket Stadium) ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ. ಈಗಾಗಲೇ ಮೂರು ತಂಡಗಳು ಕ್ವಾಲಿಫೈಯರ್ ಆಗಿದ್ದು, ಇನ್ನೊಂದು ಸ್ಥಾನಕ್ಕಾಗಿ ನಾಲ್ಕು ತಂಡಗಳ ನಡುವೆ ಹೋರಾಟ ನಡೆಯುತ್ತಿದೆ.

2 / 7
ರಾಜಸ್ಥಾನ್‌ ರಾಯಲ್ಸ್‌ ಕಳೆದ ಪಂದ್ಯದಲ್ಲಿ ಚೆನ್ನೈಯನ್ನು ಸೋಲಿಸುವ ಮೂಲಕ ರೇಸ್‌ನಲ್ಲಿ ಉಳಿದುಕೊಂಡಿದೆ. ಎವಿನ್ ಲೆವಿಸ್ ಹಾಗೂ ಯಶಸ್ವಿ ಜೈಸ್ವಾಲ್ ಉತ್ತಮ ಲಯದಲ್ಲಿದ್ದು ಸ್ಫೋಟಕ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಸಂಜು ಸ್ಯಾಮ್ಸನ್ ತಂಡಕ್ಕೆ ಆಸರೆಯಾಗುತ್ತಿದ್ದಾರೆ. ಕಳೆದ ಪಂದ್ಯದಲ್ಲಿ ಶಿವಂ ದುಬೆ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ್ದರು.

ರಾಜಸ್ಥಾನ್‌ ರಾಯಲ್ಸ್‌ ಕಳೆದ ಪಂದ್ಯದಲ್ಲಿ ಚೆನ್ನೈಯನ್ನು ಸೋಲಿಸುವ ಮೂಲಕ ರೇಸ್‌ನಲ್ಲಿ ಉಳಿದುಕೊಂಡಿದೆ. ಎವಿನ್ ಲೆವಿಸ್ ಹಾಗೂ ಯಶಸ್ವಿ ಜೈಸ್ವಾಲ್ ಉತ್ತಮ ಲಯದಲ್ಲಿದ್ದು ಸ್ಫೋಟಕ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಸಂಜು ಸ್ಯಾಮ್ಸನ್ ತಂಡಕ್ಕೆ ಆಸರೆಯಾಗುತ್ತಿದ್ದಾರೆ. ಕಳೆದ ಪಂದ್ಯದಲ್ಲಿ ಶಿವಂ ದುಬೆ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ್ದರು.

3 / 7
ಇತ್ತ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಉಳಿದೆಲ್ಲ ತಂಡಗಳಿಗಿಂತ ಕೆಳ ಮಟ್ಟದಲ್ಲಿದೆ. ಬ್ಯಾಟರ್​ಗಳ ಕಳಪೆ ಪ್ರದರ್ಶನವೇ ದೊಡ್ಡ ತಲೆನೋವಾಗಿದೆ. ಅದರಲ್ಲೂ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಯಾವೊಂದು ಪಂದ್ಯದಲ್ಲಿ ಮಿಂಚುತ್ತಿಲ್ಲ.

ಇತ್ತ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಉಳಿದೆಲ್ಲ ತಂಡಗಳಿಗಿಂತ ಕೆಳ ಮಟ್ಟದಲ್ಲಿದೆ. ಬ್ಯಾಟರ್​ಗಳ ಕಳಪೆ ಪ್ರದರ್ಶನವೇ ದೊಡ್ಡ ತಲೆನೋವಾಗಿದೆ. ಅದರಲ್ಲೂ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಯಾವೊಂದು ಪಂದ್ಯದಲ್ಲಿ ಮಿಂಚುತ್ತಿಲ್ಲ.

4 / 7
ಓಪನರ್​ಗಳಾದ ರೋಹಿತ್ ಶರ್ಮಾ ಹಾಗೂ ಕ್ವಿಂಟರ್ ಡಿಕಾಕ್ ನಿರೀಕ್ಷೆಗೆ ತಕ್ಕಂತೆ ಬ್ಯಾಟ್ ಬೀಸುತ್ತಿಲ್ಲ. ಹಾರ್ದಿಕ್ ಪಾಂಡ್ಯ ಹಾಗೂ ಕೀರೊನ್ ಪೊಲಾರ್ಡ್ ಕೂಡ ಫಾರ್ಮ್​ನಲ್ಲಿಲ್ಲ.

ಓಪನರ್​ಗಳಾದ ರೋಹಿತ್ ಶರ್ಮಾ ಹಾಗೂ ಕ್ವಿಂಟರ್ ಡಿಕಾಕ್ ನಿರೀಕ್ಷೆಗೆ ತಕ್ಕಂತೆ ಬ್ಯಾಟ್ ಬೀಸುತ್ತಿಲ್ಲ. ಹಾರ್ದಿಕ್ ಪಾಂಡ್ಯ ಹಾಗೂ ಕೀರೊನ್ ಪೊಲಾರ್ಡ್ ಕೂಡ ಫಾರ್ಮ್​ನಲ್ಲಿಲ್ಲ.

5 / 7
ದ್ರೆ, ಮುಂಬೈ ಬೌಲಿಂಗ್​ನಲ್ಲಿ ಬಲ ಪಡೆದುಕೊಂಡಿದೆ. ಜಸ್​ಪ್ರೀತ್ ಬುಮ್ರಾ ಹಾಗೂ ರಾಹುಲ್ ಚಹಾರ್ ವಿಕೆಟ್ ಟೇಕಿಂಗ್ ಬೌಲರ್​ಗಳಾದರೆ, ಕ್ರುನಾಲ್ ಪಾಂಡ್ಯ ಹಾಗೂ ಟ್ರೆಂಟ್ ಬೌಲ್ಟ್ ಇವರಿಗೆ ಸಾಥ್ ನೀಡುತ್ತಿದ್ದಾರೆ

ದ್ರೆ, ಮುಂಬೈ ಬೌಲಿಂಗ್​ನಲ್ಲಿ ಬಲ ಪಡೆದುಕೊಂಡಿದೆ. ಜಸ್​ಪ್ರೀತ್ ಬುಮ್ರಾ ಹಾಗೂ ರಾಹುಲ್ ಚಹಾರ್ ವಿಕೆಟ್ ಟೇಕಿಂಗ್ ಬೌಲರ್​ಗಳಾದರೆ, ಕ್ರುನಾಲ್ ಪಾಂಡ್ಯ ಹಾಗೂ ಟ್ರೆಂಟ್ ಬೌಲ್ಟ್ ಇವರಿಗೆ ಸಾಥ್ ನೀಡುತ್ತಿದ್ದಾರೆ

6 / 7
ಉಭಯ ತಂಡಗಳು ಈವರೆಗೆ ಐಪಿಎಲ್​ನಲ್ಲಿ ಒಟ್ಟು 23 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಇದರಲ್ಲಿ ಮುಂಬೈ ಇಂಡಿಯನ್ಸ್ 12 ಮತ್ತು ರಾಜಸ್ಥಾನ್ ರಾಯಲ್ಸ್ 11 ಪಂದ್ಯಗಳಲ್ಲಿ ಗೆದ್ದ ಇತಿಹಾಸವಿದೆ. ಹಾಲಿ ಚಾಂಪಿಯನ್ ರೋಹಿತ್ ಪೊಡೆಗೆ ಇದು ಪ್ರತಿಷ್ಠೆಯ ಪಂದ್ಯ ಆಗಿರುವುದರಿಂದ ಗೆಲ್ಲುವ ಸಂಭವ ಹೆಚ್ಚಿದೆ.

ಉಭಯ ತಂಡಗಳು ಈವರೆಗೆ ಐಪಿಎಲ್​ನಲ್ಲಿ ಒಟ್ಟು 23 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಇದರಲ್ಲಿ ಮುಂಬೈ ಇಂಡಿಯನ್ಸ್ 12 ಮತ್ತು ರಾಜಸ್ಥಾನ್ ರಾಯಲ್ಸ್ 11 ಪಂದ್ಯಗಳಲ್ಲಿ ಗೆದ್ದ ಇತಿಹಾಸವಿದೆ. ಹಾಲಿ ಚಾಂಪಿಯನ್ ರೋಹಿತ್ ಪೊಡೆಗೆ ಇದು ಪ್ರತಿಷ್ಠೆಯ ಪಂದ್ಯ ಆಗಿರುವುದರಿಂದ ಗೆಲ್ಲುವ ಸಂಭವ ಹೆಚ್ಚಿದೆ.

7 / 7
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?