AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಈ ಬಾರಿಯ ಐಪಿಎಲ್​ನಲ್ಲಿ ಕಾರು ಸಿಕ್ಕಿದ್ದು ಯಾರಿಗೆ ಗೊತ್ತಾ?

IPL 2021 Car Winner: ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಆಟಗಾರನಿಗೆ ನೀಡಲಾಗುವ ಪ್ರಶಸ್ತಿಯನ್ನು 30 ಸಿಕ್ಸ್ ಬಾರಿಸಿದ ಕೆಎಲ್ ರಾಹುಲ್ ಪಡೆದಿದ್ದಾರೆ. ಹಾಗೆಯೇ ಪವರ್​ಪ್ಲೇ ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಆಟಗಾರನಿಗೆ ನೀಡಲಾಗುವ ಪವರ್​ ಪ್ಲೇಯರ್ ಆಫ್ ದಿ ಸೀಸನ್ ಪ್ರಶಸ್ತಿ ಕೆಕೆಆರ್ ತಂಡದ ವೆಂಕಟೇಶ್ ಅಯ್ಯರ್ ಪಡೆದಿದ್ದಾರೆ.

TV9 Web
| Edited By: |

Updated on: Oct 16, 2021 | 3:50 PM

Share
ಐಪಿಎಲ್ ಮುಕ್ತಾಯವಾಗಿದೆ. ಈ ಬಾರಿ ಕೂಡ ಪ್ರಶಸ್ತಿ ಗೆಲ್ಲುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ನಾಲ್ಕನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.  ಇನ್ನು ಬ್ಯಾಟಿಂಗ್ ಮೂಲಕ ಇಡೀ ಸೀಸನ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ ರುತುರಾಜ್ ಗಾಯಕ್ವಾಡ್ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡರೆ, ಬೌಲಿಂಗ್​​ನಲ್ಲಿ 32 ವಿಕೆಟ್ ಪಡೆದ ಹರ್ಷಲ್ ಪಟೇಲ್ ಪರ್ಪಲ್​ ಕ್ಯಾಪ್ ಪಡೆದಿದ್ದಾರೆ.

ಐಪಿಎಲ್ ಮುಕ್ತಾಯವಾಗಿದೆ. ಈ ಬಾರಿ ಕೂಡ ಪ್ರಶಸ್ತಿ ಗೆಲ್ಲುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ನಾಲ್ಕನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇನ್ನು ಬ್ಯಾಟಿಂಗ್ ಮೂಲಕ ಇಡೀ ಸೀಸನ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ ರುತುರಾಜ್ ಗಾಯಕ್ವಾಡ್ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡರೆ, ಬೌಲಿಂಗ್​​ನಲ್ಲಿ 32 ವಿಕೆಟ್ ಪಡೆದ ಹರ್ಷಲ್ ಪಟೇಲ್ ಪರ್ಪಲ್​ ಕ್ಯಾಪ್ ಪಡೆದಿದ್ದಾರೆ.

1 / 5
ಅದೇ ರೀತಿ ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಆಟಗಾರನಿಗೆ ನೀಡಲಾಗುವ ಪ್ರಶಸ್ತಿಯನ್ನು 30 ಸಿಕ್ಸ್ ಬಾರಿಸಿದ ಕೆಎಲ್ ರಾಹುಲ್ ಪಡೆದಿದ್ದಾರೆ. ಹಾಗೆಯೇ ಪವರ್​ಪ್ಲೇ ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಆಟಗಾರನಿಗೆ ನೀಡಲಾಗುವ ಪವರ್​ ಪ್ಲೇಯರ್ ಆಫ್ ದಿ ಸೀಸನ್ ಪ್ರಶಸ್ತಿ ಕೆಕೆಆರ್ ತಂಡದ ವೆಂಕಟೇಶ್ ಅಯ್ಯರ್ ಪಡೆದಿದ್ದಾರೆ.

ಅದೇ ರೀತಿ ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಆಟಗಾರನಿಗೆ ನೀಡಲಾಗುವ ಪ್ರಶಸ್ತಿಯನ್ನು 30 ಸಿಕ್ಸ್ ಬಾರಿಸಿದ ಕೆಎಲ್ ರಾಹುಲ್ ಪಡೆದಿದ್ದಾರೆ. ಹಾಗೆಯೇ ಪವರ್​ಪ್ಲೇ ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಆಟಗಾರನಿಗೆ ನೀಡಲಾಗುವ ಪವರ್​ ಪ್ಲೇಯರ್ ಆಫ್ ದಿ ಸೀಸನ್ ಪ್ರಶಸ್ತಿ ಕೆಕೆಆರ್ ತಂಡದ ವೆಂಕಟೇಶ್ ಅಯ್ಯರ್ ಪಡೆದಿದ್ದಾರೆ.

2 / 5
 ಇದಾಗ್ಯೂ ಐಪಿಎಲ್ ಸೀಸನ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಆಟಗಾರನಿಗೆ ನೀಡಲಾಗುವ ಟಾಟಾ ಸಫಾರಿ ಕಾರು ಮಾತ್ರ ವೆಸ್ಟ್ ಇಂಡೀಸ್​ ದಾಂಡಿಗನ ಪಾಲಾಗಿರುವುದು ವಿಶೇಷ.

ಇದಾಗ್ಯೂ ಐಪಿಎಲ್ ಸೀಸನ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಆಟಗಾರನಿಗೆ ನೀಡಲಾಗುವ ಟಾಟಾ ಸಫಾರಿ ಕಾರು ಮಾತ್ರ ವೆಸ್ಟ್ ಇಂಡೀಸ್​ ದಾಂಡಿಗನ ಪಾಲಾಗಿರುವುದು ವಿಶೇಷ.

3 / 5
ಹೌದು, ಸೂಪರ್ ಸ್ಟ್ರೈಕರ್​ಗೆ ಘೋಷಿಸಲಾಗಿದ್ದ ಸಫಾರಿ ಕಾರು ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಶಿಮ್ರಾನ್ ಹೆಟ್ಮೆಯರ್ ಪಾಲಾಗಿದೆ. ಡೆಲ್ಲಿ ಪರ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಹೆಟ್ಮೆಯರ್ ಈ ಬಾರಿ 14 ಪಂದ್ಯಗಳಿಂದ 242 ರನ್​ಗಳಿಸಿದ್ದರು. 168 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ ಹೆಟ್ಮೆಯರ್ ಈ ವರ್ಷದ ಸೂಪರ್ ಸ್ಟ್ರೈಕರ್ ಎನಿಸಿಕೊಂಡಿದ್ದಾರೆ.

ಹೌದು, ಸೂಪರ್ ಸ್ಟ್ರೈಕರ್​ಗೆ ಘೋಷಿಸಲಾಗಿದ್ದ ಸಫಾರಿ ಕಾರು ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಶಿಮ್ರಾನ್ ಹೆಟ್ಮೆಯರ್ ಪಾಲಾಗಿದೆ. ಡೆಲ್ಲಿ ಪರ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಹೆಟ್ಮೆಯರ್ ಈ ಬಾರಿ 14 ಪಂದ್ಯಗಳಿಂದ 242 ರನ್​ಗಳಿಸಿದ್ದರು. 168 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ ಹೆಟ್ಮೆಯರ್ ಈ ವರ್ಷದ ಸೂಪರ್ ಸ್ಟ್ರೈಕರ್ ಎನಿಸಿಕೊಂಡಿದ್ದಾರೆ.

4 / 5
ಈ ಮೂಲಕ ಸೂಪರ್ ಸ್ಟ್ರೈಕರ್ ಆಫ್​ ದಿ ಸೀಸನ್​ ಅವಾರ್ಡ್​ ಹೆಟ್ಮೆಯರ್ ಪಾಲಾಗಿದೆ. ಅದರಂತೆ ಟಾಟಾ ಸಫಾರಿ ಕಾರು ಈ ಬಾರಿ ಶಿಮ್ರಾನ್ ಹೆಟ್ಮೆಯರ್​ಗೆ ಲಭಿಸಿದೆ.

ಈ ಮೂಲಕ ಸೂಪರ್ ಸ್ಟ್ರೈಕರ್ ಆಫ್​ ದಿ ಸೀಸನ್​ ಅವಾರ್ಡ್​ ಹೆಟ್ಮೆಯರ್ ಪಾಲಾಗಿದೆ. ಅದರಂತೆ ಟಾಟಾ ಸಫಾರಿ ಕಾರು ಈ ಬಾರಿ ಶಿಮ್ರಾನ್ ಹೆಟ್ಮೆಯರ್​ಗೆ ಲಭಿಸಿದೆ.

5 / 5
Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ