AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ತಾಲಿಬಾನಿಗಳ ದುರಾಡಳಿತ: ಐಪಿಎಲ್​ಗೆ SRH ಸ್ಟಾರ್ ಸ್ಪಿನ್ನರ್ ಅನುಮಾನ

IPL 2021: SRH ತಂಡವು ದ್ವಿತೀಯಾರ್ಧವನ್ನು ಸೆಪ್ಟೆಂಬರ್ 22 ರಂದು ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ.

TV9 Web
| Edited By: |

Updated on: Sep 15, 2021 | 6:35 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ ದ್ವಿತಿಯಾರ್ಧ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಸನ್​ರೈಸರ್ಸ್​​ ಹೈದರಾಬಾದ್ ತಂಡಕ್ಕೆ ಹೊಸ ಸಂಕಷ್ಟ ಶುರುವಾಗಿದೆ. ತಂಡದ ಸ್ಟಾರ್ ಸ್ಪಿನ್ನರ್ ಅಫ್ಘಾನಿಸ್ತಾನದ ಮುಜೀಬ್ ಉರ್ ರೆಹಮಾನ್ ಟೂರ್ನಿಗಾಗಿ ಆಗಮಿಸುವುದು ಅನುಮಾನ ಎನ್ನಲಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ ದ್ವಿತಿಯಾರ್ಧ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಸನ್​ರೈಸರ್ಸ್​​ ಹೈದರಾಬಾದ್ ತಂಡಕ್ಕೆ ಹೊಸ ಸಂಕಷ್ಟ ಶುರುವಾಗಿದೆ. ತಂಡದ ಸ್ಟಾರ್ ಸ್ಪಿನ್ನರ್ ಅಫ್ಘಾನಿಸ್ತಾನದ ಮುಜೀಬ್ ಉರ್ ರೆಹಮಾನ್ ಟೂರ್ನಿಗಾಗಿ ಆಗಮಿಸುವುದು ಅನುಮಾನ ಎನ್ನಲಾಗಿದೆ.

1 / 5
ಏಕೆಂದರೆ ಅಫ್ಘಾನಿಸ್ತಾನದಲ್ಲಿರುವ ಮುಜೀಬ್ ಉರ್ ರೆಹಮಾನ್ ಯುಎಇಗೆ ವೀಸಾ ಪಡೆಯಲು ಸಾಧ್ಯವಾಗಿಲ್ಲ. ಅಫ್ಘಾನ್​ನಲ್ಲಿ ತಾಲಿಬಾನಿಗಳ ದುರಾಡಳಿತ ತಾಂಡವಾಡುತ್ತಿದ್ದು, ಇದರಿಂದ ಯುವ ಕ್ರಿಕೆಟಿಗ ಪ್ರಯಾಣಕ್ಕೆ ಸಂಕಷ್ಟ ಎದುರಾಗಿ ಎಂದು ವರದಿಯಾಗಿದೆ.

ಏಕೆಂದರೆ ಅಫ್ಘಾನಿಸ್ತಾನದಲ್ಲಿರುವ ಮುಜೀಬ್ ಉರ್ ರೆಹಮಾನ್ ಯುಎಇಗೆ ವೀಸಾ ಪಡೆಯಲು ಸಾಧ್ಯವಾಗಿಲ್ಲ. ಅಫ್ಘಾನ್​ನಲ್ಲಿ ತಾಲಿಬಾನಿಗಳ ದುರಾಡಳಿತ ತಾಂಡವಾಡುತ್ತಿದ್ದು, ಇದರಿಂದ ಯುವ ಕ್ರಿಕೆಟಿಗ ಪ್ರಯಾಣಕ್ಕೆ ಸಂಕಷ್ಟ ಎದುರಾಗಿ ಎಂದು ವರದಿಯಾಗಿದೆ.

2 / 5
ಅಫ್ಘಾನಿಸ್ತಾನದಿಂದ ಯುಎಇಗೆ ವೀಸಾ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸನ್ ರೈಸರ್ಸ್ ಹೈದರಾಬಾದ್ ಸ್ಪಿನ್ನರ್ ಮುಜೀಬ್ ಉರ್ ರಹಮಾನ್ ಯಾವಾಗ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಈಗಾಗಲೇ ತಂಡದ ಆರಂಭಿಕ ಆಟಗಾರ ಜಾನಿ ಬೈರ್​ ಸ್ಟೋ ಟೂರ್ನಿಯಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ವೆಸ್ಟ್ ಇಂಡೀಸ್ ಆಟಗಾರ ಶೆರ್ಫಾನ್ ರುದರ್​ಫೋರ್ಡ್ ಸ್ಥಾನ ಪಡೆದಿದ್ದಾರೆ.

ಅಫ್ಘಾನಿಸ್ತಾನದಿಂದ ಯುಎಇಗೆ ವೀಸಾ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸನ್ ರೈಸರ್ಸ್ ಹೈದರಾಬಾದ್ ಸ್ಪಿನ್ನರ್ ಮುಜೀಬ್ ಉರ್ ರಹಮಾನ್ ಯಾವಾಗ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಈಗಾಗಲೇ ತಂಡದ ಆರಂಭಿಕ ಆಟಗಾರ ಜಾನಿ ಬೈರ್​ ಸ್ಟೋ ಟೂರ್ನಿಯಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ವೆಸ್ಟ್ ಇಂಡೀಸ್ ಆಟಗಾರ ಶೆರ್ಫಾನ್ ರುದರ್​ಫೋರ್ಡ್ ಸ್ಥಾನ ಪಡೆದಿದ್ದಾರೆ.

3 / 5
ಇದೀಗ ಮುಜೀಬ್​ ಉರ್ ರೆಹಮಾನ್ ಆಗಮನದ ಬಗ್ಗೆ ಇನ್ನು ಸಷ್ಟತೆಯಿಲ್ಲ. ಹೀಗಾಗಿ ಹೊಸ ಆಟಗಾರರ ಖರೀದಿಗೆ ಸನ್​ರೈಸರ್ಸ್​ ಹೈದರಾಬಾದ್ ಮುಂದಾಗುವ ಸಾಧ್ಯತೆಯಿದೆ. ಇದಾಗ್ಯೂ ಎಸ್​ಆರ್​ಹೆಚ್​ ತಂಡದಲ್ಲಿರುವ ಅಫ್ಘಾನಿಸ್ತಾನದ ಇನ್ನಿಬ್ಬರು ಆಟಗಾರರಾದ ಮೊಹಮ್ಮದ್ ನಬಿ ಹಾಗೂ ರಶೀದ್​ ಖಾನ್ ಈಗಾಗಲೇ ಯುಎಇಗೆ ತಲುಪಿದ್ದಾರೆ.

ಇದೀಗ ಮುಜೀಬ್​ ಉರ್ ರೆಹಮಾನ್ ಆಗಮನದ ಬಗ್ಗೆ ಇನ್ನು ಸಷ್ಟತೆಯಿಲ್ಲ. ಹೀಗಾಗಿ ಹೊಸ ಆಟಗಾರರ ಖರೀದಿಗೆ ಸನ್​ರೈಸರ್ಸ್​ ಹೈದರಾಬಾದ್ ಮುಂದಾಗುವ ಸಾಧ್ಯತೆಯಿದೆ. ಇದಾಗ್ಯೂ ಎಸ್​ಆರ್​ಹೆಚ್​ ತಂಡದಲ್ಲಿರುವ ಅಫ್ಘಾನಿಸ್ತಾನದ ಇನ್ನಿಬ್ಬರು ಆಟಗಾರರಾದ ಮೊಹಮ್ಮದ್ ನಬಿ ಹಾಗೂ ರಶೀದ್​ ಖಾನ್ ಈಗಾಗಲೇ ಯುಎಇಗೆ ತಲುಪಿದ್ದಾರೆ.

4 / 5
ನಬಿ ಹಾಗೂ ರಶೀದ್ ಖಾನ್ ಇಂಗ್ಲೆಂಡ್​ನಲ್ಲಿ ನಡೆದಿದ್ದ ದಿ ಹಂಡ್ರೆಡ್ ಲೀಗ್ ಮುಗಿಸಿ ಯುಎಇಗೆ ಆಗಮಿಸಿದ್ದರು.  SRH ತಂಡವು ದ್ವಿತೀಯಾರ್ಧವನ್ನು ಸೆಪ್ಟೆಂಬರ್ 22 ರಂದು ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ.

ನಬಿ ಹಾಗೂ ರಶೀದ್ ಖಾನ್ ಇಂಗ್ಲೆಂಡ್​ನಲ್ಲಿ ನಡೆದಿದ್ದ ದಿ ಹಂಡ್ರೆಡ್ ಲೀಗ್ ಮುಗಿಸಿ ಯುಎಇಗೆ ಆಗಮಿಸಿದ್ದರು. SRH ತಂಡವು ದ್ವಿತೀಯಾರ್ಧವನ್ನು ಸೆಪ್ಟೆಂಬರ್ 22 ರಂದು ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ.

5 / 5
Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್