AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ತಾಲಿಬಾನಿಗಳ ದುರಾಡಳಿತ: ಐಪಿಎಲ್​ಗೆ SRH ಸ್ಟಾರ್ ಸ್ಪಿನ್ನರ್ ಅನುಮಾನ

IPL 2021: SRH ತಂಡವು ದ್ವಿತೀಯಾರ್ಧವನ್ನು ಸೆಪ್ಟೆಂಬರ್ 22 ರಂದು ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Sep 15, 2021 | 6:35 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ ದ್ವಿತಿಯಾರ್ಧ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಸನ್​ರೈಸರ್ಸ್​​ ಹೈದರಾಬಾದ್ ತಂಡಕ್ಕೆ ಹೊಸ ಸಂಕಷ್ಟ ಶುರುವಾಗಿದೆ. ತಂಡದ ಸ್ಟಾರ್ ಸ್ಪಿನ್ನರ್ ಅಫ್ಘಾನಿಸ್ತಾನದ ಮುಜೀಬ್ ಉರ್ ರೆಹಮಾನ್ ಟೂರ್ನಿಗಾಗಿ ಆಗಮಿಸುವುದು ಅನುಮಾನ ಎನ್ನಲಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ ದ್ವಿತಿಯಾರ್ಧ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಸನ್​ರೈಸರ್ಸ್​​ ಹೈದರಾಬಾದ್ ತಂಡಕ್ಕೆ ಹೊಸ ಸಂಕಷ್ಟ ಶುರುವಾಗಿದೆ. ತಂಡದ ಸ್ಟಾರ್ ಸ್ಪಿನ್ನರ್ ಅಫ್ಘಾನಿಸ್ತಾನದ ಮುಜೀಬ್ ಉರ್ ರೆಹಮಾನ್ ಟೂರ್ನಿಗಾಗಿ ಆಗಮಿಸುವುದು ಅನುಮಾನ ಎನ್ನಲಾಗಿದೆ.

1 / 5
ಏಕೆಂದರೆ ಅಫ್ಘಾನಿಸ್ತಾನದಲ್ಲಿರುವ ಮುಜೀಬ್ ಉರ್ ರೆಹಮಾನ್ ಯುಎಇಗೆ ವೀಸಾ ಪಡೆಯಲು ಸಾಧ್ಯವಾಗಿಲ್ಲ. ಅಫ್ಘಾನ್​ನಲ್ಲಿ ತಾಲಿಬಾನಿಗಳ ದುರಾಡಳಿತ ತಾಂಡವಾಡುತ್ತಿದ್ದು, ಇದರಿಂದ ಯುವ ಕ್ರಿಕೆಟಿಗ ಪ್ರಯಾಣಕ್ಕೆ ಸಂಕಷ್ಟ ಎದುರಾಗಿ ಎಂದು ವರದಿಯಾಗಿದೆ.

ಏಕೆಂದರೆ ಅಫ್ಘಾನಿಸ್ತಾನದಲ್ಲಿರುವ ಮುಜೀಬ್ ಉರ್ ರೆಹಮಾನ್ ಯುಎಇಗೆ ವೀಸಾ ಪಡೆಯಲು ಸಾಧ್ಯವಾಗಿಲ್ಲ. ಅಫ್ಘಾನ್​ನಲ್ಲಿ ತಾಲಿಬಾನಿಗಳ ದುರಾಡಳಿತ ತಾಂಡವಾಡುತ್ತಿದ್ದು, ಇದರಿಂದ ಯುವ ಕ್ರಿಕೆಟಿಗ ಪ್ರಯಾಣಕ್ಕೆ ಸಂಕಷ್ಟ ಎದುರಾಗಿ ಎಂದು ವರದಿಯಾಗಿದೆ.

2 / 5
ಅಫ್ಘಾನಿಸ್ತಾನದಿಂದ ಯುಎಇಗೆ ವೀಸಾ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸನ್ ರೈಸರ್ಸ್ ಹೈದರಾಬಾದ್ ಸ್ಪಿನ್ನರ್ ಮುಜೀಬ್ ಉರ್ ರಹಮಾನ್ ಯಾವಾಗ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಈಗಾಗಲೇ ತಂಡದ ಆರಂಭಿಕ ಆಟಗಾರ ಜಾನಿ ಬೈರ್​ ಸ್ಟೋ ಟೂರ್ನಿಯಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ವೆಸ್ಟ್ ಇಂಡೀಸ್ ಆಟಗಾರ ಶೆರ್ಫಾನ್ ರುದರ್​ಫೋರ್ಡ್ ಸ್ಥಾನ ಪಡೆದಿದ್ದಾರೆ.

ಅಫ್ಘಾನಿಸ್ತಾನದಿಂದ ಯುಎಇಗೆ ವೀಸಾ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸನ್ ರೈಸರ್ಸ್ ಹೈದರಾಬಾದ್ ಸ್ಪಿನ್ನರ್ ಮುಜೀಬ್ ಉರ್ ರಹಮಾನ್ ಯಾವಾಗ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಈಗಾಗಲೇ ತಂಡದ ಆರಂಭಿಕ ಆಟಗಾರ ಜಾನಿ ಬೈರ್​ ಸ್ಟೋ ಟೂರ್ನಿಯಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ವೆಸ್ಟ್ ಇಂಡೀಸ್ ಆಟಗಾರ ಶೆರ್ಫಾನ್ ರುದರ್​ಫೋರ್ಡ್ ಸ್ಥಾನ ಪಡೆದಿದ್ದಾರೆ.

3 / 5
ಇದೀಗ ಮುಜೀಬ್​ ಉರ್ ರೆಹಮಾನ್ ಆಗಮನದ ಬಗ್ಗೆ ಇನ್ನು ಸಷ್ಟತೆಯಿಲ್ಲ. ಹೀಗಾಗಿ ಹೊಸ ಆಟಗಾರರ ಖರೀದಿಗೆ ಸನ್​ರೈಸರ್ಸ್​ ಹೈದರಾಬಾದ್ ಮುಂದಾಗುವ ಸಾಧ್ಯತೆಯಿದೆ. ಇದಾಗ್ಯೂ ಎಸ್​ಆರ್​ಹೆಚ್​ ತಂಡದಲ್ಲಿರುವ ಅಫ್ಘಾನಿಸ್ತಾನದ ಇನ್ನಿಬ್ಬರು ಆಟಗಾರರಾದ ಮೊಹಮ್ಮದ್ ನಬಿ ಹಾಗೂ ರಶೀದ್​ ಖಾನ್ ಈಗಾಗಲೇ ಯುಎಇಗೆ ತಲುಪಿದ್ದಾರೆ.

ಇದೀಗ ಮುಜೀಬ್​ ಉರ್ ರೆಹಮಾನ್ ಆಗಮನದ ಬಗ್ಗೆ ಇನ್ನು ಸಷ್ಟತೆಯಿಲ್ಲ. ಹೀಗಾಗಿ ಹೊಸ ಆಟಗಾರರ ಖರೀದಿಗೆ ಸನ್​ರೈಸರ್ಸ್​ ಹೈದರಾಬಾದ್ ಮುಂದಾಗುವ ಸಾಧ್ಯತೆಯಿದೆ. ಇದಾಗ್ಯೂ ಎಸ್​ಆರ್​ಹೆಚ್​ ತಂಡದಲ್ಲಿರುವ ಅಫ್ಘಾನಿಸ್ತಾನದ ಇನ್ನಿಬ್ಬರು ಆಟಗಾರರಾದ ಮೊಹಮ್ಮದ್ ನಬಿ ಹಾಗೂ ರಶೀದ್​ ಖಾನ್ ಈಗಾಗಲೇ ಯುಎಇಗೆ ತಲುಪಿದ್ದಾರೆ.

4 / 5
ನಬಿ ಹಾಗೂ ರಶೀದ್ ಖಾನ್ ಇಂಗ್ಲೆಂಡ್​ನಲ್ಲಿ ನಡೆದಿದ್ದ ದಿ ಹಂಡ್ರೆಡ್ ಲೀಗ್ ಮುಗಿಸಿ ಯುಎಇಗೆ ಆಗಮಿಸಿದ್ದರು.  SRH ತಂಡವು ದ್ವಿತೀಯಾರ್ಧವನ್ನು ಸೆಪ್ಟೆಂಬರ್ 22 ರಂದು ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ.

ನಬಿ ಹಾಗೂ ರಶೀದ್ ಖಾನ್ ಇಂಗ್ಲೆಂಡ್​ನಲ್ಲಿ ನಡೆದಿದ್ದ ದಿ ಹಂಡ್ರೆಡ್ ಲೀಗ್ ಮುಗಿಸಿ ಯುಎಇಗೆ ಆಗಮಿಸಿದ್ದರು. SRH ತಂಡವು ದ್ವಿತೀಯಾರ್ಧವನ್ನು ಸೆಪ್ಟೆಂಬರ್ 22 ರಂದು ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ.

5 / 5
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು