AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ತಾಲಿಬಾನಿಗಳ ದುರಾಡಳಿತ: ಐಪಿಎಲ್​ಗೆ SRH ಸ್ಟಾರ್ ಸ್ಪಿನ್ನರ್ ಅನುಮಾನ

IPL 2021: SRH ತಂಡವು ದ್ವಿತೀಯಾರ್ಧವನ್ನು ಸೆಪ್ಟೆಂಬರ್ 22 ರಂದು ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ.

TV9 Web
| Edited By: |

Updated on: Sep 15, 2021 | 6:35 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ ದ್ವಿತಿಯಾರ್ಧ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಸನ್​ರೈಸರ್ಸ್​​ ಹೈದರಾಬಾದ್ ತಂಡಕ್ಕೆ ಹೊಸ ಸಂಕಷ್ಟ ಶುರುವಾಗಿದೆ. ತಂಡದ ಸ್ಟಾರ್ ಸ್ಪಿನ್ನರ್ ಅಫ್ಘಾನಿಸ್ತಾನದ ಮುಜೀಬ್ ಉರ್ ರೆಹಮಾನ್ ಟೂರ್ನಿಗಾಗಿ ಆಗಮಿಸುವುದು ಅನುಮಾನ ಎನ್ನಲಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ ದ್ವಿತಿಯಾರ್ಧ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಸನ್​ರೈಸರ್ಸ್​​ ಹೈದರಾಬಾದ್ ತಂಡಕ್ಕೆ ಹೊಸ ಸಂಕಷ್ಟ ಶುರುವಾಗಿದೆ. ತಂಡದ ಸ್ಟಾರ್ ಸ್ಪಿನ್ನರ್ ಅಫ್ಘಾನಿಸ್ತಾನದ ಮುಜೀಬ್ ಉರ್ ರೆಹಮಾನ್ ಟೂರ್ನಿಗಾಗಿ ಆಗಮಿಸುವುದು ಅನುಮಾನ ಎನ್ನಲಾಗಿದೆ.

1 / 5
ಏಕೆಂದರೆ ಅಫ್ಘಾನಿಸ್ತಾನದಲ್ಲಿರುವ ಮುಜೀಬ್ ಉರ್ ರೆಹಮಾನ್ ಯುಎಇಗೆ ವೀಸಾ ಪಡೆಯಲು ಸಾಧ್ಯವಾಗಿಲ್ಲ. ಅಫ್ಘಾನ್​ನಲ್ಲಿ ತಾಲಿಬಾನಿಗಳ ದುರಾಡಳಿತ ತಾಂಡವಾಡುತ್ತಿದ್ದು, ಇದರಿಂದ ಯುವ ಕ್ರಿಕೆಟಿಗ ಪ್ರಯಾಣಕ್ಕೆ ಸಂಕಷ್ಟ ಎದುರಾಗಿ ಎಂದು ವರದಿಯಾಗಿದೆ.

ಏಕೆಂದರೆ ಅಫ್ಘಾನಿಸ್ತಾನದಲ್ಲಿರುವ ಮುಜೀಬ್ ಉರ್ ರೆಹಮಾನ್ ಯುಎಇಗೆ ವೀಸಾ ಪಡೆಯಲು ಸಾಧ್ಯವಾಗಿಲ್ಲ. ಅಫ್ಘಾನ್​ನಲ್ಲಿ ತಾಲಿಬಾನಿಗಳ ದುರಾಡಳಿತ ತಾಂಡವಾಡುತ್ತಿದ್ದು, ಇದರಿಂದ ಯುವ ಕ್ರಿಕೆಟಿಗ ಪ್ರಯಾಣಕ್ಕೆ ಸಂಕಷ್ಟ ಎದುರಾಗಿ ಎಂದು ವರದಿಯಾಗಿದೆ.

2 / 5
ಅಫ್ಘಾನಿಸ್ತಾನದಿಂದ ಯುಎಇಗೆ ವೀಸಾ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸನ್ ರೈಸರ್ಸ್ ಹೈದರಾಬಾದ್ ಸ್ಪಿನ್ನರ್ ಮುಜೀಬ್ ಉರ್ ರಹಮಾನ್ ಯಾವಾಗ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಈಗಾಗಲೇ ತಂಡದ ಆರಂಭಿಕ ಆಟಗಾರ ಜಾನಿ ಬೈರ್​ ಸ್ಟೋ ಟೂರ್ನಿಯಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ವೆಸ್ಟ್ ಇಂಡೀಸ್ ಆಟಗಾರ ಶೆರ್ಫಾನ್ ರುದರ್​ಫೋರ್ಡ್ ಸ್ಥಾನ ಪಡೆದಿದ್ದಾರೆ.

ಅಫ್ಘಾನಿಸ್ತಾನದಿಂದ ಯುಎಇಗೆ ವೀಸಾ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸನ್ ರೈಸರ್ಸ್ ಹೈದರಾಬಾದ್ ಸ್ಪಿನ್ನರ್ ಮುಜೀಬ್ ಉರ್ ರಹಮಾನ್ ಯಾವಾಗ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಈಗಾಗಲೇ ತಂಡದ ಆರಂಭಿಕ ಆಟಗಾರ ಜಾನಿ ಬೈರ್​ ಸ್ಟೋ ಟೂರ್ನಿಯಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ವೆಸ್ಟ್ ಇಂಡೀಸ್ ಆಟಗಾರ ಶೆರ್ಫಾನ್ ರುದರ್​ಫೋರ್ಡ್ ಸ್ಥಾನ ಪಡೆದಿದ್ದಾರೆ.

3 / 5
ಇದೀಗ ಮುಜೀಬ್​ ಉರ್ ರೆಹಮಾನ್ ಆಗಮನದ ಬಗ್ಗೆ ಇನ್ನು ಸಷ್ಟತೆಯಿಲ್ಲ. ಹೀಗಾಗಿ ಹೊಸ ಆಟಗಾರರ ಖರೀದಿಗೆ ಸನ್​ರೈಸರ್ಸ್​ ಹೈದರಾಬಾದ್ ಮುಂದಾಗುವ ಸಾಧ್ಯತೆಯಿದೆ. ಇದಾಗ್ಯೂ ಎಸ್​ಆರ್​ಹೆಚ್​ ತಂಡದಲ್ಲಿರುವ ಅಫ್ಘಾನಿಸ್ತಾನದ ಇನ್ನಿಬ್ಬರು ಆಟಗಾರರಾದ ಮೊಹಮ್ಮದ್ ನಬಿ ಹಾಗೂ ರಶೀದ್​ ಖಾನ್ ಈಗಾಗಲೇ ಯುಎಇಗೆ ತಲುಪಿದ್ದಾರೆ.

ಇದೀಗ ಮುಜೀಬ್​ ಉರ್ ರೆಹಮಾನ್ ಆಗಮನದ ಬಗ್ಗೆ ಇನ್ನು ಸಷ್ಟತೆಯಿಲ್ಲ. ಹೀಗಾಗಿ ಹೊಸ ಆಟಗಾರರ ಖರೀದಿಗೆ ಸನ್​ರೈಸರ್ಸ್​ ಹೈದರಾಬಾದ್ ಮುಂದಾಗುವ ಸಾಧ್ಯತೆಯಿದೆ. ಇದಾಗ್ಯೂ ಎಸ್​ಆರ್​ಹೆಚ್​ ತಂಡದಲ್ಲಿರುವ ಅಫ್ಘಾನಿಸ್ತಾನದ ಇನ್ನಿಬ್ಬರು ಆಟಗಾರರಾದ ಮೊಹಮ್ಮದ್ ನಬಿ ಹಾಗೂ ರಶೀದ್​ ಖಾನ್ ಈಗಾಗಲೇ ಯುಎಇಗೆ ತಲುಪಿದ್ದಾರೆ.

4 / 5
ನಬಿ ಹಾಗೂ ರಶೀದ್ ಖಾನ್ ಇಂಗ್ಲೆಂಡ್​ನಲ್ಲಿ ನಡೆದಿದ್ದ ದಿ ಹಂಡ್ರೆಡ್ ಲೀಗ್ ಮುಗಿಸಿ ಯುಎಇಗೆ ಆಗಮಿಸಿದ್ದರು.  SRH ತಂಡವು ದ್ವಿತೀಯಾರ್ಧವನ್ನು ಸೆಪ್ಟೆಂಬರ್ 22 ರಂದು ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ.

ನಬಿ ಹಾಗೂ ರಶೀದ್ ಖಾನ್ ಇಂಗ್ಲೆಂಡ್​ನಲ್ಲಿ ನಡೆದಿದ್ದ ದಿ ಹಂಡ್ರೆಡ್ ಲೀಗ್ ಮುಗಿಸಿ ಯುಎಇಗೆ ಆಗಮಿಸಿದ್ದರು. SRH ತಂಡವು ದ್ವಿತೀಯಾರ್ಧವನ್ನು ಸೆಪ್ಟೆಂಬರ್ 22 ರಂದು ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ.

5 / 5
Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!