AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮೂವರು ನಾಯಕರಲ್ಲ, ನಾಲ್ವರು ಹೊಸ ನಾಯಕರು

IPL 2022: ಈ ಬಾರಿ ಐಪಿಎಲ್​ನಲ್ಲಿ ನಾಯಕತ್ವ ಇಲ್ಲದೆ ಆಡಲಿರುವ ಹಾಗೂ ನಾಯಕರಾಗಿ ಪದಾರ್ಪಣೆ ಮಾಡಲಿರುವ ಆಟಗಾರರು ಯಾರೆಲ್ಲಾ ನೋಡೋಣ...

TV9 Web
| Edited By: |

Updated on:Mar 26, 2022 | 6:50 PM

Share
 ಐಪಿಎಲ್ ಸೀಸನ್ 15 ಗೆ ಚಾಲನೆ ದೊರೆತಿದೆ. ಈ ಬಾರಿ 10 ತಂಡಗಳು 65 ದಿನಗಳ ಕಾಲ ಚಾಂಪಿಯನ್ ಪಟ್ಟಕ್ಕಾಗಿ ಸೆಣಸಾಡಲಿದೆ. ವಿಶೇಷ ಎಂದರೆ ತಂಡಗಳ ಏರಿಕೆಯೊಂದಿಗೆ ಈ ಬಾರಿ ಕೆಲ ತಂಡಗಳ ನಾಯಕರುಗಳು ಕೂಡ ಬದಲಾಗಿದ್ದಾರೆ. ಅದರಲ್ಲೂ ನಾಲ್ವರು ಹೊಸ ನಾಯಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹಾಗಿದ್ರೆ ಈ ಬಾರಿ ಐಪಿಎಲ್​ನಲ್ಲಿ ನಾಯಕತ್ವ ಇಲ್ಲದೆ ಆಡಲಿರುವ ಹಾಗೂ ನಾಯಕರಾಗಿ ಪದಾರ್ಪಣೆ ಮಾಡಲಿರುವ ಆಟಗಾರರು ಯಾರೆಲ್ಲಾ ನೋಡೋಣ...

ಐಪಿಎಲ್ ಸೀಸನ್ 15 ಗೆ ಚಾಲನೆ ದೊರೆತಿದೆ. ಈ ಬಾರಿ 10 ತಂಡಗಳು 65 ದಿನಗಳ ಕಾಲ ಚಾಂಪಿಯನ್ ಪಟ್ಟಕ್ಕಾಗಿ ಸೆಣಸಾಡಲಿದೆ. ವಿಶೇಷ ಎಂದರೆ ತಂಡಗಳ ಏರಿಕೆಯೊಂದಿಗೆ ಈ ಬಾರಿ ಕೆಲ ತಂಡಗಳ ನಾಯಕರುಗಳು ಕೂಡ ಬದಲಾಗಿದ್ದಾರೆ. ಅದರಲ್ಲೂ ನಾಲ್ವರು ಹೊಸ ನಾಯಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹಾಗಿದ್ರೆ ಈ ಬಾರಿ ಐಪಿಎಲ್​ನಲ್ಲಿ ನಾಯಕತ್ವ ಇಲ್ಲದೆ ಆಡಲಿರುವ ಹಾಗೂ ನಾಯಕರಾಗಿ ಪದಾರ್ಪಣೆ ಮಾಡಲಿರುವ ಆಟಗಾರರು ಯಾರೆಲ್ಲಾ ನೋಡೋಣ...

1 / 9
ವಿರಾಟ್ ಕೊಹ್ಲಿ: ಆರ್​ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಈ ಬಾರಿ ಕೇವಲ ಆಟಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ. ಕೊಹ್ಲಿ ಕಳೆದ ಸೀಸನ್​ ಐಪಿಎಲ್​ ಬೆನ್ನಲ್ಲೇ ತಮ್ಮ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು.

ವಿರಾಟ್ ಕೊಹ್ಲಿ: ಆರ್​ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಈ ಬಾರಿ ಕೇವಲ ಆಟಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ. ಕೊಹ್ಲಿ ಕಳೆದ ಸೀಸನ್​ ಐಪಿಎಲ್​ ಬೆನ್ನಲ್ಲೇ ತಮ್ಮ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು.

2 / 9
ಮಹೇಂದ್ರ ಸಿಂಗ್ ಧೋನಿ: ಸಿಎಸ್​ಕೆ ತಂಡದ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿ ಇದೇ ಮೊದಲ ಬಾರಿಗೆ ನಾಯಕನಲ್ಲದೆ ಚೆನ್ನೈ ಪರ ಆಡಲಿದ್ದಾರೆ.

ಮಹೇಂದ್ರ ಸಿಂಗ್ ಧೋನಿ: ಸಿಎಸ್​ಕೆ ತಂಡದ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿ ಇದೇ ಮೊದಲ ಬಾರಿಗೆ ನಾಯಕನಲ್ಲದೆ ಚೆನ್ನೈ ಪರ ಆಡಲಿದ್ದಾರೆ.

3 / 9
ಡೇವಿಡ್ ವಾರ್ನರ್: ಈ ಹಿಂದೆ ಎಸ್​ಆರ್​ಹೆಚ್ ತಂಡದ ನಾಯಕರಾಗಿ ಮಿಂಚಿದ್ದ ಡೇವಿಡ್ ವಾರ್ನರ್ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕೇವಲ ಆಟಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ.

ಡೇವಿಡ್ ವಾರ್ನರ್: ಈ ಹಿಂದೆ ಎಸ್​ಆರ್​ಹೆಚ್ ತಂಡದ ನಾಯಕರಾಗಿ ಮಿಂಚಿದ್ದ ಡೇವಿಡ್ ವಾರ್ನರ್ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕೇವಲ ಆಟಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ.

4 / 9
 ರವೀಂದ್ರ ಜಡೇಜಾ: ಸಿಎಸ್​ಕೆ ತಂಡದ ಹೊಸ ನಾಯಕನಾಗಿ ರವೀಂದ್ರ ಜಡೇಜಾ ಪದಾರ್ಪಣೆ ಮಾಡಲಿದ್ದಾರೆ. ವಿಶೇಷ ಎಂದರೆ ಜಡೇಜಾ ಇದೇ ಮೊದಲ ಬಾರಿ ಐಪಿಎಲ್​ನಲ್ಲಿ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ರವೀಂದ್ರ ಜಡೇಜಾ: ಸಿಎಸ್​ಕೆ ತಂಡದ ಹೊಸ ನಾಯಕನಾಗಿ ರವೀಂದ್ರ ಜಡೇಜಾ ಪದಾರ್ಪಣೆ ಮಾಡಲಿದ್ದಾರೆ. ವಿಶೇಷ ಎಂದರೆ ಜಡೇಜಾ ಇದೇ ಮೊದಲ ಬಾರಿ ಐಪಿಎಲ್​ನಲ್ಲಿ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

5 / 9
ಹಾರ್ದಿಕ್ ಪಾಂಡ್ಯ: ಐಪಿಎಲ್​ನ ಹೊಸ ಗುಜರಾತ್ ಟೈಟನ್ಸ್ ತಂಡವನ್ನು ಮುನ್ನಡೆಸುವ ಮೂಲಕ ಹಾರ್ದಿಕ್ ಪಾಂಡ್ಯ ಕೂಡ ಇದೇ ಮೊದಲ ಬಾರಿಗೆ ನಾಯಕನಾಗಿ ಮಿಂಚಲಿದ್ದಾರೆ.

ಹಾರ್ದಿಕ್ ಪಾಂಡ್ಯ: ಐಪಿಎಲ್​ನ ಹೊಸ ಗುಜರಾತ್ ಟೈಟನ್ಸ್ ತಂಡವನ್ನು ಮುನ್ನಡೆಸುವ ಮೂಲಕ ಹಾರ್ದಿಕ್ ಪಾಂಡ್ಯ ಕೂಡ ಇದೇ ಮೊದಲ ಬಾರಿಗೆ ನಾಯಕನಾಗಿ ಮಿಂಚಲಿದ್ದಾರೆ.

6 / 9
ಮಯಾಂಕ್ ಅಗರ್ವಾಲ್: ಪಂಜಾಬ್ ಕಿಂಗ್ಸ್ ತಂಡದ ಹಂಗಾಮಿ ನಾಯಕನಾಗಿ ಮಯಾಂಕ್ ಅಗರ್ವಾಲ್ ಒಂದು ಪಂದ್ಯವನ್ನು ಮುನ್ನಡೆಸಿದ್ದರು. ಆದರೆ ಈ ಬಾರಿ ಪೂರ್ಣ ಪ್ರಮಾಣದ ಕ್ಯಾಪ್ಟನ್ ಆಗಿ ಕನ್ನಡಿಗ ಪದಾರ್ಪಣೆ ಮಾಡಲಿದ್ದಾರೆ.

ಮಯಾಂಕ್ ಅಗರ್ವಾಲ್: ಪಂಜಾಬ್ ಕಿಂಗ್ಸ್ ತಂಡದ ಹಂಗಾಮಿ ನಾಯಕನಾಗಿ ಮಯಾಂಕ್ ಅಗರ್ವಾಲ್ ಒಂದು ಪಂದ್ಯವನ್ನು ಮುನ್ನಡೆಸಿದ್ದರು. ಆದರೆ ಈ ಬಾರಿ ಪೂರ್ಣ ಪ್ರಮಾಣದ ಕ್ಯಾಪ್ಟನ್ ಆಗಿ ಕನ್ನಡಿಗ ಪದಾರ್ಪಣೆ ಮಾಡಲಿದ್ದಾರೆ.

7 / 9
ಫಾಫ್ ಡುಪ್ಲೆಸಿಸ್: ಸೌತ್ ಆಫ್ರಿಕಾ ತಂಡದ ಮಾಜಿ ನಾಯಕ ಐಪಿಎಲ್​ನಲ್ಲಿ ಹಲವು ವರ್ಷಗಳಿಂದ ಆಡುತ್ತಿದ್ದರೂ ಇದೇ ಮೊದಲ ಬಾರಿಗೆ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ಚೊಚ್ಚಲ ಬಾರಿಗೆ ಆರ್​ಸಿಬಿಗೆ ಕಪ್ ಗೆದ್ದು ಕೊಡುವ ವಿಶ್ವಾಸದಲ್ಲಿದ್ದಾರೆ ಫಾಫ್ ಡುಪ್ಲೆಸಿಸ್.

ಫಾಫ್ ಡುಪ್ಲೆಸಿಸ್: ಸೌತ್ ಆಫ್ರಿಕಾ ತಂಡದ ಮಾಜಿ ನಾಯಕ ಐಪಿಎಲ್​ನಲ್ಲಿ ಹಲವು ವರ್ಷಗಳಿಂದ ಆಡುತ್ತಿದ್ದರೂ ಇದೇ ಮೊದಲ ಬಾರಿಗೆ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ಚೊಚ್ಚಲ ಬಾರಿಗೆ ಆರ್​ಸಿಬಿಗೆ ಕಪ್ ಗೆದ್ದು ಕೊಡುವ ವಿಶ್ವಾಸದಲ್ಲಿದ್ದಾರೆ ಫಾಫ್ ಡುಪ್ಲೆಸಿಸ್.

8 / 9
IPL All Team Captains

IPL All Team Captains

9 / 9

Published On - 6:49 pm, Sat, 26 March 22

Follow Us
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ