Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮೂವರು ನಾಯಕರಲ್ಲ, ನಾಲ್ವರು ಹೊಸ ನಾಯಕರು

IPL 2022: ಈ ಬಾರಿ ಐಪಿಎಲ್​ನಲ್ಲಿ ನಾಯಕತ್ವ ಇಲ್ಲದೆ ಆಡಲಿರುವ ಹಾಗೂ ನಾಯಕರಾಗಿ ಪದಾರ್ಪಣೆ ಮಾಡಲಿರುವ ಆಟಗಾರರು ಯಾರೆಲ್ಲಾ ನೋಡೋಣ...

TV9 Web
| Updated By: ಝಾಹಿರ್ ಯೂಸುಫ್

Updated on:Mar 26, 2022 | 6:50 PM

 ಐಪಿಎಲ್ ಸೀಸನ್ 15 ಗೆ ಚಾಲನೆ ದೊರೆತಿದೆ. ಈ ಬಾರಿ 10 ತಂಡಗಳು 65 ದಿನಗಳ ಕಾಲ ಚಾಂಪಿಯನ್ ಪಟ್ಟಕ್ಕಾಗಿ ಸೆಣಸಾಡಲಿದೆ. ವಿಶೇಷ ಎಂದರೆ ತಂಡಗಳ ಏರಿಕೆಯೊಂದಿಗೆ ಈ ಬಾರಿ ಕೆಲ ತಂಡಗಳ ನಾಯಕರುಗಳು ಕೂಡ ಬದಲಾಗಿದ್ದಾರೆ. ಅದರಲ್ಲೂ ನಾಲ್ವರು ಹೊಸ ನಾಯಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹಾಗಿದ್ರೆ ಈ ಬಾರಿ ಐಪಿಎಲ್​ನಲ್ಲಿ ನಾಯಕತ್ವ ಇಲ್ಲದೆ ಆಡಲಿರುವ ಹಾಗೂ ನಾಯಕರಾಗಿ ಪದಾರ್ಪಣೆ ಮಾಡಲಿರುವ ಆಟಗಾರರು ಯಾರೆಲ್ಲಾ ನೋಡೋಣ...

ಐಪಿಎಲ್ ಸೀಸನ್ 15 ಗೆ ಚಾಲನೆ ದೊರೆತಿದೆ. ಈ ಬಾರಿ 10 ತಂಡಗಳು 65 ದಿನಗಳ ಕಾಲ ಚಾಂಪಿಯನ್ ಪಟ್ಟಕ್ಕಾಗಿ ಸೆಣಸಾಡಲಿದೆ. ವಿಶೇಷ ಎಂದರೆ ತಂಡಗಳ ಏರಿಕೆಯೊಂದಿಗೆ ಈ ಬಾರಿ ಕೆಲ ತಂಡಗಳ ನಾಯಕರುಗಳು ಕೂಡ ಬದಲಾಗಿದ್ದಾರೆ. ಅದರಲ್ಲೂ ನಾಲ್ವರು ಹೊಸ ನಾಯಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹಾಗಿದ್ರೆ ಈ ಬಾರಿ ಐಪಿಎಲ್​ನಲ್ಲಿ ನಾಯಕತ್ವ ಇಲ್ಲದೆ ಆಡಲಿರುವ ಹಾಗೂ ನಾಯಕರಾಗಿ ಪದಾರ್ಪಣೆ ಮಾಡಲಿರುವ ಆಟಗಾರರು ಯಾರೆಲ್ಲಾ ನೋಡೋಣ...

1 / 9
ವಿರಾಟ್ ಕೊಹ್ಲಿ: ಆರ್​ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಈ ಬಾರಿ ಕೇವಲ ಆಟಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ. ಕೊಹ್ಲಿ ಕಳೆದ ಸೀಸನ್​ ಐಪಿಎಲ್​ ಬೆನ್ನಲ್ಲೇ ತಮ್ಮ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು.

ವಿರಾಟ್ ಕೊಹ್ಲಿ: ಆರ್​ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಈ ಬಾರಿ ಕೇವಲ ಆಟಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ. ಕೊಹ್ಲಿ ಕಳೆದ ಸೀಸನ್​ ಐಪಿಎಲ್​ ಬೆನ್ನಲ್ಲೇ ತಮ್ಮ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು.

2 / 9
ಮಹೇಂದ್ರ ಸಿಂಗ್ ಧೋನಿ: ಸಿಎಸ್​ಕೆ ತಂಡದ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿ ಇದೇ ಮೊದಲ ಬಾರಿಗೆ ನಾಯಕನಲ್ಲದೆ ಚೆನ್ನೈ ಪರ ಆಡಲಿದ್ದಾರೆ.

ಮಹೇಂದ್ರ ಸಿಂಗ್ ಧೋನಿ: ಸಿಎಸ್​ಕೆ ತಂಡದ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿ ಇದೇ ಮೊದಲ ಬಾರಿಗೆ ನಾಯಕನಲ್ಲದೆ ಚೆನ್ನೈ ಪರ ಆಡಲಿದ್ದಾರೆ.

3 / 9
ಡೇವಿಡ್ ವಾರ್ನರ್: ಈ ಹಿಂದೆ ಎಸ್​ಆರ್​ಹೆಚ್ ತಂಡದ ನಾಯಕರಾಗಿ ಮಿಂಚಿದ್ದ ಡೇವಿಡ್ ವಾರ್ನರ್ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕೇವಲ ಆಟಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ.

ಡೇವಿಡ್ ವಾರ್ನರ್: ಈ ಹಿಂದೆ ಎಸ್​ಆರ್​ಹೆಚ್ ತಂಡದ ನಾಯಕರಾಗಿ ಮಿಂಚಿದ್ದ ಡೇವಿಡ್ ವಾರ್ನರ್ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕೇವಲ ಆಟಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ.

4 / 9
 ರವೀಂದ್ರ ಜಡೇಜಾ: ಸಿಎಸ್​ಕೆ ತಂಡದ ಹೊಸ ನಾಯಕನಾಗಿ ರವೀಂದ್ರ ಜಡೇಜಾ ಪದಾರ್ಪಣೆ ಮಾಡಲಿದ್ದಾರೆ. ವಿಶೇಷ ಎಂದರೆ ಜಡೇಜಾ ಇದೇ ಮೊದಲ ಬಾರಿ ಐಪಿಎಲ್​ನಲ್ಲಿ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ರವೀಂದ್ರ ಜಡೇಜಾ: ಸಿಎಸ್​ಕೆ ತಂಡದ ಹೊಸ ನಾಯಕನಾಗಿ ರವೀಂದ್ರ ಜಡೇಜಾ ಪದಾರ್ಪಣೆ ಮಾಡಲಿದ್ದಾರೆ. ವಿಶೇಷ ಎಂದರೆ ಜಡೇಜಾ ಇದೇ ಮೊದಲ ಬಾರಿ ಐಪಿಎಲ್​ನಲ್ಲಿ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

5 / 9
ಹಾರ್ದಿಕ್ ಪಾಂಡ್ಯ: ಐಪಿಎಲ್​ನ ಹೊಸ ಗುಜರಾತ್ ಟೈಟನ್ಸ್ ತಂಡವನ್ನು ಮುನ್ನಡೆಸುವ ಮೂಲಕ ಹಾರ್ದಿಕ್ ಪಾಂಡ್ಯ ಕೂಡ ಇದೇ ಮೊದಲ ಬಾರಿಗೆ ನಾಯಕನಾಗಿ ಮಿಂಚಲಿದ್ದಾರೆ.

ಹಾರ್ದಿಕ್ ಪಾಂಡ್ಯ: ಐಪಿಎಲ್​ನ ಹೊಸ ಗುಜರಾತ್ ಟೈಟನ್ಸ್ ತಂಡವನ್ನು ಮುನ್ನಡೆಸುವ ಮೂಲಕ ಹಾರ್ದಿಕ್ ಪಾಂಡ್ಯ ಕೂಡ ಇದೇ ಮೊದಲ ಬಾರಿಗೆ ನಾಯಕನಾಗಿ ಮಿಂಚಲಿದ್ದಾರೆ.

6 / 9
ಮಯಾಂಕ್ ಅಗರ್ವಾಲ್: ಪಂಜಾಬ್ ಕಿಂಗ್ಸ್ ತಂಡದ ಹಂಗಾಮಿ ನಾಯಕನಾಗಿ ಮಯಾಂಕ್ ಅಗರ್ವಾಲ್ ಒಂದು ಪಂದ್ಯವನ್ನು ಮುನ್ನಡೆಸಿದ್ದರು. ಆದರೆ ಈ ಬಾರಿ ಪೂರ್ಣ ಪ್ರಮಾಣದ ಕ್ಯಾಪ್ಟನ್ ಆಗಿ ಕನ್ನಡಿಗ ಪದಾರ್ಪಣೆ ಮಾಡಲಿದ್ದಾರೆ.

ಮಯಾಂಕ್ ಅಗರ್ವಾಲ್: ಪಂಜಾಬ್ ಕಿಂಗ್ಸ್ ತಂಡದ ಹಂಗಾಮಿ ನಾಯಕನಾಗಿ ಮಯಾಂಕ್ ಅಗರ್ವಾಲ್ ಒಂದು ಪಂದ್ಯವನ್ನು ಮುನ್ನಡೆಸಿದ್ದರು. ಆದರೆ ಈ ಬಾರಿ ಪೂರ್ಣ ಪ್ರಮಾಣದ ಕ್ಯಾಪ್ಟನ್ ಆಗಿ ಕನ್ನಡಿಗ ಪದಾರ್ಪಣೆ ಮಾಡಲಿದ್ದಾರೆ.

7 / 9
ಫಾಫ್ ಡುಪ್ಲೆಸಿಸ್: ಸೌತ್ ಆಫ್ರಿಕಾ ತಂಡದ ಮಾಜಿ ನಾಯಕ ಐಪಿಎಲ್​ನಲ್ಲಿ ಹಲವು ವರ್ಷಗಳಿಂದ ಆಡುತ್ತಿದ್ದರೂ ಇದೇ ಮೊದಲ ಬಾರಿಗೆ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ಚೊಚ್ಚಲ ಬಾರಿಗೆ ಆರ್​ಸಿಬಿಗೆ ಕಪ್ ಗೆದ್ದು ಕೊಡುವ ವಿಶ್ವಾಸದಲ್ಲಿದ್ದಾರೆ ಫಾಫ್ ಡುಪ್ಲೆಸಿಸ್.

ಫಾಫ್ ಡುಪ್ಲೆಸಿಸ್: ಸೌತ್ ಆಫ್ರಿಕಾ ತಂಡದ ಮಾಜಿ ನಾಯಕ ಐಪಿಎಲ್​ನಲ್ಲಿ ಹಲವು ವರ್ಷಗಳಿಂದ ಆಡುತ್ತಿದ್ದರೂ ಇದೇ ಮೊದಲ ಬಾರಿಗೆ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ಚೊಚ್ಚಲ ಬಾರಿಗೆ ಆರ್​ಸಿಬಿಗೆ ಕಪ್ ಗೆದ್ದು ಕೊಡುವ ವಿಶ್ವಾಸದಲ್ಲಿದ್ದಾರೆ ಫಾಫ್ ಡುಪ್ಲೆಸಿಸ್.

8 / 9
IPL All Team Captains

IPL All Team Captains

9 / 9

Published On - 6:49 pm, Sat, 26 March 22

Follow us
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ