AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ತಂಡಕ್ಕೆ ಇವರು ನಾಯಕರಾಗಲಿದ್ದಾರೆ ಎಂದ ಮಾಜಿ ಕ್ರಿಕೆಟಿಗ..!

IPL 2022 Mega Auction: ಆರ್​ಸಿಬಿ ಈ ಬಾರಿ ಪ್ರಮುಖ ಆಟಗಾರರನ್ನು ಖರೀದಿಸಬೇಕಾದ ಅನಿವಾರ್ಯತೆ ಇದೆ. ಏಕೆಂದರೆ ತಂಡದಿಂದ ಆಪತ್ಭಾಂಧವ ಎಬಿ ಡಿವಿಲಿಯರ್ಸ್ ಹೊರನಡೆದಿದ್ದು, ಹೀಗಾಗಿ ಅವರ ಬದಲಿ ಆಟಗಾರನ ಅವಶ್ಯಕತೆ ಆರ್​ಸಿಬಿಗಿದೆ. ಜೊತೆಗೆ ಹೊಸ ನಾಯಕನನ್ನು ಕೂಡ ಆರ್​ಸಿಬಿ ಆಯ್ಕೆ ಮಾಡಬೇಕಿದೆ.

TV9 Web
| Edited By: |

Updated on: Jan 26, 2022 | 6:49 PM

Share
ಇಂಡಿಯನ್ ಪ್ರೀಮಿಯರ್ ಲೀಗ್ 2022 ರ ಮೆಗಾ ಹರಾಜಿಗೆ ಕೇವಲ ವಾರಗಳು ಮಾತ್ರ ಉಳಿದಿವೆ. ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಸೇರಿದಂತೆ 3 ಫ್ರಾಂಚೈಸಿಗಳು ನಾಯಕರನ್ನು ಆಯ್ಕೆ ಮಾಡಬೇಕಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 2022 ರ ಮೆಗಾ ಹರಾಜಿಗೆ ಕೇವಲ ವಾರಗಳು ಮಾತ್ರ ಉಳಿದಿವೆ. ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಸೇರಿದಂತೆ 3 ಫ್ರಾಂಚೈಸಿಗಳು ನಾಯಕರನ್ನು ಆಯ್ಕೆ ಮಾಡಬೇಕಿದೆ.

1 / 6
ಅದರಲ್ಲೂ ಆರ್​ಸಿಬಿ ಈ ಬಾರಿ ಪ್ರಮುಖ ಆಟಗಾರರನ್ನು ಖರೀದಿಸಬೇಕಾದ ಅನಿವಾರ್ಯತೆ ಇದೆ. ಏಕೆಂದರೆ ತಂಡದಿಂದ ಆಪತ್ಭಾಂಧವ ಎಬಿ ಡಿವಿಲಿಯರ್ಸ್ ಹೊರನಡೆದಿದ್ದು, ಹೀಗಾಗಿ ಅವರ ಬದಲಿ ಆಟಗಾರನ ಅವಶ್ಯಕತೆ ಆರ್​ಸಿಬಿಗಿದೆ. ಜೊತೆಗೆ ಹೊಸ ನಾಯಕನನ್ನು ಕೂಡ ಆರ್​ಸಿಬಿ ಆಯ್ಕೆ ಮಾಡಬೇಕಿದೆ.

ಅದರಲ್ಲೂ ಆರ್​ಸಿಬಿ ಈ ಬಾರಿ ಪ್ರಮುಖ ಆಟಗಾರರನ್ನು ಖರೀದಿಸಬೇಕಾದ ಅನಿವಾರ್ಯತೆ ಇದೆ. ಏಕೆಂದರೆ ತಂಡದಿಂದ ಆಪತ್ಭಾಂಧವ ಎಬಿ ಡಿವಿಲಿಯರ್ಸ್ ಹೊರನಡೆದಿದ್ದು, ಹೀಗಾಗಿ ಅವರ ಬದಲಿ ಆಟಗಾರನ ಅವಶ್ಯಕತೆ ಆರ್​ಸಿಬಿಗಿದೆ. ಜೊತೆಗೆ ಹೊಸ ನಾಯಕನನ್ನು ಕೂಡ ಆರ್​ಸಿಬಿ ಆಯ್ಕೆ ಮಾಡಬೇಕಿದೆ.

2 / 6
 ಹೀಗಾಗಿ ಆರ್​ಸಿಬಿ ಯಾರನ್ನು ಆಯ್ಕೆ ಮಾಡಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ. ಆದರೆ ಆರ್​ಸಿಬಿ ತಂಡವು ನಾಯಕನನ್ನಾಗಿ ವೆಸ್ಟ್ ಇಂಡೀಸ್ ಆಲ್​ರೌಂಡರ್ ಅನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ.

ಹೀಗಾಗಿ ಆರ್​ಸಿಬಿ ಯಾರನ್ನು ಆಯ್ಕೆ ಮಾಡಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ. ಆದರೆ ಆರ್​ಸಿಬಿ ತಂಡವು ನಾಯಕನನ್ನಾಗಿ ವೆಸ್ಟ್ ಇಂಡೀಸ್ ಆಲ್​ರೌಂಡರ್ ಅನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ.

3 / 6
 ಚೋಪ್ರಾ ಅವರ ಪ್ರಕಾರ, ಆರ್​ಸಿಬಿ ವೆಸ್ಟ್ ಇಂಡೀಸ್ ತಂಡದ ಜೇಸನ್ ಹೋಲ್ಡರ್ ಅವರನ್ನು ಆಯ್ಕೆ ಮಾಡಬಹುದು. ಏಕೆಂದರೆ ಹೋಲ್ಡರ್​ ಅತ್ಯುತ್ತಮ ಆಲ್​ರೌಂಡರ್ ಆಟಗಾರ. ಅಷ್ಟೇ ಅಲ್ಲದೆ ರಾಷ್ಟ್ರೀಯ ತಂಡವನ್ನು ಮುನ್ನಡೆಸಿರುವ ಅನುಭವ ಹೊಂದಿದ್ದಾರೆ. ಹೀಗಾಗಿ ಆರ್​ಸಿಬಿಗೆ ಜೇಸನ್ ಹೋಲ್ಡರ್ ಉತ್ತಮ ಆಯ್ಕೆ ಎಂದಿದ್ದಾರೆ.

ಚೋಪ್ರಾ ಅವರ ಪ್ರಕಾರ, ಆರ್​ಸಿಬಿ ವೆಸ್ಟ್ ಇಂಡೀಸ್ ತಂಡದ ಜೇಸನ್ ಹೋಲ್ಡರ್ ಅವರನ್ನು ಆಯ್ಕೆ ಮಾಡಬಹುದು. ಏಕೆಂದರೆ ಹೋಲ್ಡರ್​ ಅತ್ಯುತ್ತಮ ಆಲ್​ರೌಂಡರ್ ಆಟಗಾರ. ಅಷ್ಟೇ ಅಲ್ಲದೆ ರಾಷ್ಟ್ರೀಯ ತಂಡವನ್ನು ಮುನ್ನಡೆಸಿರುವ ಅನುಭವ ಹೊಂದಿದ್ದಾರೆ. ಹೀಗಾಗಿ ಆರ್​ಸಿಬಿಗೆ ಜೇಸನ್ ಹೋಲ್ಡರ್ ಉತ್ತಮ ಆಯ್ಕೆ ಎಂದಿದ್ದಾರೆ.

4 / 6
ಜೇಸನ್ ಹೋಲ್ಡರ್ ಅತ್ಯುತ್ತಮವಾಗಿ ವೆಸ್ಟ್ ಇಂಡೀಸ್ ತಂಡವನ್ನು ಮುನ್ನಡೆಸಿದ್ದರು. ಅಷ್ಟೇ ಅಲ್ಲದೆ ಕಳೆದ ಎರಡು ಸೀಸನ್​ಗಳಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಉತ್ತಮ ಪ್ರದರ್ಶನ ನೀಡಿದ್ದಾರೆ. ಮಧ್ಯಮ ವೇಗಿಯಾಗಿ ಕೂಡ ಮಿಂಚಿದ್ದಾರೆ. ಇನ್ನು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಕೂಡ ಸಣ್ಣದಾಗಿದ್ದು, ಹೀಗಾಗಿ ಆರ್​ಸಿಬಿಗೆ ಜೇಸನ್ ಹೋಲ್ಡರ್ ಸರಿಯಾದ ಆಯ್ಕೆ ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ.

ಜೇಸನ್ ಹೋಲ್ಡರ್ ಅತ್ಯುತ್ತಮವಾಗಿ ವೆಸ್ಟ್ ಇಂಡೀಸ್ ತಂಡವನ್ನು ಮುನ್ನಡೆಸಿದ್ದರು. ಅಷ್ಟೇ ಅಲ್ಲದೆ ಕಳೆದ ಎರಡು ಸೀಸನ್​ಗಳಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಉತ್ತಮ ಪ್ರದರ್ಶನ ನೀಡಿದ್ದಾರೆ. ಮಧ್ಯಮ ವೇಗಿಯಾಗಿ ಕೂಡ ಮಿಂಚಿದ್ದಾರೆ. ಇನ್ನು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಕೂಡ ಸಣ್ಣದಾಗಿದ್ದು, ಹೀಗಾಗಿ ಆರ್​ಸಿಬಿಗೆ ಜೇಸನ್ ಹೋಲ್ಡರ್ ಸರಿಯಾದ ಆಯ್ಕೆ ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ.

5 / 6
ಹೀಗಾಗಿ ನನ್ನ ಪ್ರಕಾರ ಆರ್​ಸಿಬಿ ತಂಡವು ಜೇಸನ್ ಹೋಲ್ಡರ್ ಅವರನ್ನು ನಾಯಕನಾಗಿ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ ಎಂದು ಆಕಾಶ್ ಚೋಪ್ರಾ  ಅಭಿಪ್ರಾಯಪಟ್ಟಿದ್ದಾರೆ. ಐಪಿಎಲ್ 2022 ಹರಾಜು ಫೆಬ್ರವರಿ 12 ಮತ್ತು 13 ರಂದು ನಡೆಯಲಿದ್ದು, ಈ ವೇಳೆ ಆರ್​ಸಿಬಿ ಯಾರನ್ನು ಖರೀದಿಸಲಿದೆ ಕಾದು ನೋಡಬೇಕಿದೆ.

ಹೀಗಾಗಿ ನನ್ನ ಪ್ರಕಾರ ಆರ್​ಸಿಬಿ ತಂಡವು ಜೇಸನ್ ಹೋಲ್ಡರ್ ಅವರನ್ನು ನಾಯಕನಾಗಿ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ. ಐಪಿಎಲ್ 2022 ಹರಾಜು ಫೆಬ್ರವರಿ 12 ಮತ್ತು 13 ರಂದು ನಡೆಯಲಿದ್ದು, ಈ ವೇಳೆ ಆರ್​ಸಿಬಿ ಯಾರನ್ನು ಖರೀದಿಸಲಿದೆ ಕಾದು ನೋಡಬೇಕಿದೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ