AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಮತ್ತೆ ಬರ್ತಾರಂತೆ ABD

AB De Villiers: ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ಪ್ರಮುಖ ಅಂಗವಾಗಿದ್ದರು. ಆರ್​ಸಿಬಿ ಪರ 156 ಐಪಿಎಲ್‌ ಪಂದ್ಯಗಳಾಡಿದ್ದ ಎಬಿಡಿ ಒಟ್ಟು 4,491 ರನ್‌ಗಳನ್ನು ಕಲೆಹಾಕಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Dec 04, 2021 | 7:40 PM

ಆರ್​ಸಿಬಿ ತಂಡದ ಆಪತ್ಭಾಂಧವ ಎಬಿ ಡಿವಿಲಿಯರ್ಸ್​ ಕಳೆದ ತಿಂಗಳಷ್ಟೇ ಎಲ್ಲಾ ಮಾದರಿಯ ಕ್ರಿಕೆಟ್ ವಿದಾಯ ಹೇಳಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಈ ಹಿಂದೆಯೇ ನಿವೃತ್ತಿ ಘೋಷಿಸಿದ್ದ ಎಬಿಡಿ ಆ ಬಳಿಕ ಲೀಗ್ ಕ್ರಿಕೆಟ್​ನಲ್ಲಿ ಮುಂದುವರೆದಿದ್ದರು.

ಆರ್​ಸಿಬಿ ತಂಡದ ಆಪತ್ಭಾಂಧವ ಎಬಿ ಡಿವಿಲಿಯರ್ಸ್​ ಕಳೆದ ತಿಂಗಳಷ್ಟೇ ಎಲ್ಲಾ ಮಾದರಿಯ ಕ್ರಿಕೆಟ್ ವಿದಾಯ ಹೇಳಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಈ ಹಿಂದೆಯೇ ನಿವೃತ್ತಿ ಘೋಷಿಸಿದ್ದ ಎಬಿಡಿ ಆ ಬಳಿಕ ಲೀಗ್ ಕ್ರಿಕೆಟ್​ನಲ್ಲಿ ಮುಂದುವರೆದಿದ್ದರು.

1 / 6
ಅದರಲ್ಲೂ ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ಪ್ರಮುಖ ಅಂಗವಾಗಿದ್ದರು. ಆರ್​ಸಿಬಿ ಪರ 156 ಐಪಿಎಲ್‌ ಪಂದ್ಯಗಳಾಡಿದ್ದ ಎಬಿಡಿ ಒಟ್ಟು 4,491 ರನ್‌ಗಳನ್ನು ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಬರೆದಿದ್ದಾರೆ.

ಅದರಲ್ಲೂ ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ಪ್ರಮುಖ ಅಂಗವಾಗಿದ್ದರು. ಆರ್​ಸಿಬಿ ಪರ 156 ಐಪಿಎಲ್‌ ಪಂದ್ಯಗಳಾಡಿದ್ದ ಎಬಿಡಿ ಒಟ್ಟು 4,491 ರನ್‌ಗಳನ್ನು ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಬರೆದಿದ್ದಾರೆ.

2 / 6
ಇನ್ನು ಆರ್​ಸಿಬಿ ಪರ ವಿರಾಟ್‌ ಕೊಹ್ಲಿ ಬಳಿಕ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ. ಇದಾಗ್ಯೂ ದಿಢೀರಣೆ ನಿವೃತ್ತಿ ಘೋಷಿಸಿ ಎಬಿಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು.

ಇನ್ನು ಆರ್​ಸಿಬಿ ಪರ ವಿರಾಟ್‌ ಕೊಹ್ಲಿ ಬಳಿಕ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ. ಇದಾಗ್ಯೂ ದಿಢೀರಣೆ ನಿವೃತ್ತಿ ಘೋಷಿಸಿ ಎಬಿಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು.

3 / 6
ಎಬಿಡಿ ಅವರ ಈ ನಿರ್ಧಾರ ಆರ್​ಸಿಬಿ ಅಭಿಮಾನಿಗಳ ನೋವಿಗೆ ಕಾರಣವಾಗಿತ್ತು. ಆದರೀಗ ಎಬಿಡಿ ಮತ್ತೆ ಆರ್​ಸಿಬಿಗೆ ಕಂಬ್ಯಾಕ್ ಸಾಧ್ಯತೆಯಿದೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ ಬದಲಾಗಿ ಕೋಚ್ ರೂಪದಲ್ಲಿ ಎಂಬುದು ವಿಶೇಷ.

ಎಬಿಡಿ ಅವರ ಈ ನಿರ್ಧಾರ ಆರ್​ಸಿಬಿ ಅಭಿಮಾನಿಗಳ ನೋವಿಗೆ ಕಾರಣವಾಗಿತ್ತು. ಆದರೀಗ ಎಬಿಡಿ ಮತ್ತೆ ಆರ್​ಸಿಬಿಗೆ ಕಂಬ್ಯಾಕ್ ಸಾಧ್ಯತೆಯಿದೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ ಬದಲಾಗಿ ಕೋಚ್ ರೂಪದಲ್ಲಿ ಎಂಬುದು ವಿಶೇಷ.

4 / 6
ಹೌದು, ಎಬಿ ಡಿವಿಲಿಯರ್ಸ್​ ಆರ್​ಸಿಬಿ ತಂಡದ ಬ್ಯಾಟಿಂಗ್ ಕೋಚ್ ಆಗುವ ಸಾಧ್ಯತೆಯಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆರ್​ಸಿಬಿ ತಂಡ ಕೋಚ್ ಸಂಜಯ್ ಬಂಗಾರ್, ಪ್ರತಿ ತಂಡಕ್ಕೂ ಬ್ಯಾಟಿಂಗ್ ಕೋಚ್ ಇರಬೇಕಾಗಿರುವುದು ಅನಿವಾರ್ಯ. ಅದರಲ್ಲೂ ಎಬಿಡಿ ಅವರಂತಹ ಆಟಗಾರನಿಗೆ ಬ್ಯಾಟಿಂಗ್ ಕೋಚ್ ಸ್ಥಾನ ನೀಡುವುದು ಅದು ತಂಡಕ್ಕೆ ಮತ್ತು ಆಟಗಾರರಿಗೆ ಒಳ್ಳೆಯದು ಎಂದಿದ್ದಾರೆ.

ಹೌದು, ಎಬಿ ಡಿವಿಲಿಯರ್ಸ್​ ಆರ್​ಸಿಬಿ ತಂಡದ ಬ್ಯಾಟಿಂಗ್ ಕೋಚ್ ಆಗುವ ಸಾಧ್ಯತೆಯಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆರ್​ಸಿಬಿ ತಂಡ ಕೋಚ್ ಸಂಜಯ್ ಬಂಗಾರ್, ಪ್ರತಿ ತಂಡಕ್ಕೂ ಬ್ಯಾಟಿಂಗ್ ಕೋಚ್ ಇರಬೇಕಾಗಿರುವುದು ಅನಿವಾರ್ಯ. ಅದರಲ್ಲೂ ಎಬಿಡಿ ಅವರಂತಹ ಆಟಗಾರನಿಗೆ ಬ್ಯಾಟಿಂಗ್ ಕೋಚ್ ಸ್ಥಾನ ನೀಡುವುದು ಅದು ತಂಡಕ್ಕೆ ಮತ್ತು ಆಟಗಾರರಿಗೆ ಒಳ್ಳೆಯದು ಎಂದಿದ್ದಾರೆ.

5 / 6

ಈ ಮೂಲಕ ಎಬಿಡಿ ಅವರನ್ನು ಬ್ಯಾಟಿಂಗ್ ಕೋಚ್ ಆಗಿ ಆರ್​ಸಿಬಿಗೆ ಕರೆತರುವ ಸುಳಿವು ನೀಡಿದ್ದಾರೆ ಸಂಜಯ್ ಬಂಗಾರ್. ಹೀಗಾಗಿ ಎಬಿ ಡಿವಿಲಿಯರ್ಸ್​ ಮತ್ತೆ ಆರ್​ಸಿಬಿ ತಂಡದಲ್ಲಿ ಬ್ಯಾಟಿಂಗ್ ಕೋಚ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಈ ಮೂಲಕ ಎಬಿಡಿ ಅವರನ್ನು ಬ್ಯಾಟಿಂಗ್ ಕೋಚ್ ಆಗಿ ಆರ್​ಸಿಬಿಗೆ ಕರೆತರುವ ಸುಳಿವು ನೀಡಿದ್ದಾರೆ ಸಂಜಯ್ ಬಂಗಾರ್. ಹೀಗಾಗಿ ಎಬಿ ಡಿವಿಲಿಯರ್ಸ್​ ಮತ್ತೆ ಆರ್​ಸಿಬಿ ತಂಡದಲ್ಲಿ ಬ್ಯಾಟಿಂಗ್ ಕೋಚ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

6 / 6
Follow us
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ