AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಮತ್ತೆ ಬರ್ತಾರಂತೆ ABD

AB De Villiers: ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ಪ್ರಮುಖ ಅಂಗವಾಗಿದ್ದರು. ಆರ್​ಸಿಬಿ ಪರ 156 ಐಪಿಎಲ್‌ ಪಂದ್ಯಗಳಾಡಿದ್ದ ಎಬಿಡಿ ಒಟ್ಟು 4,491 ರನ್‌ಗಳನ್ನು ಕಲೆಹಾಕಿದ್ದರು.

TV9 Web
| Edited By: |

Updated on: Dec 04, 2021 | 7:40 PM

Share
ಆರ್​ಸಿಬಿ ತಂಡದ ಆಪತ್ಭಾಂಧವ ಎಬಿ ಡಿವಿಲಿಯರ್ಸ್​ ಕಳೆದ ತಿಂಗಳಷ್ಟೇ ಎಲ್ಲಾ ಮಾದರಿಯ ಕ್ರಿಕೆಟ್ ವಿದಾಯ ಹೇಳಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಈ ಹಿಂದೆಯೇ ನಿವೃತ್ತಿ ಘೋಷಿಸಿದ್ದ ಎಬಿಡಿ ಆ ಬಳಿಕ ಲೀಗ್ ಕ್ರಿಕೆಟ್​ನಲ್ಲಿ ಮುಂದುವರೆದಿದ್ದರು.

ಆರ್​ಸಿಬಿ ತಂಡದ ಆಪತ್ಭಾಂಧವ ಎಬಿ ಡಿವಿಲಿಯರ್ಸ್​ ಕಳೆದ ತಿಂಗಳಷ್ಟೇ ಎಲ್ಲಾ ಮಾದರಿಯ ಕ್ರಿಕೆಟ್ ವಿದಾಯ ಹೇಳಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಈ ಹಿಂದೆಯೇ ನಿವೃತ್ತಿ ಘೋಷಿಸಿದ್ದ ಎಬಿಡಿ ಆ ಬಳಿಕ ಲೀಗ್ ಕ್ರಿಕೆಟ್​ನಲ್ಲಿ ಮುಂದುವರೆದಿದ್ದರು.

1 / 6
ಅದರಲ್ಲೂ ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ಪ್ರಮುಖ ಅಂಗವಾಗಿದ್ದರು. ಆರ್​ಸಿಬಿ ಪರ 156 ಐಪಿಎಲ್‌ ಪಂದ್ಯಗಳಾಡಿದ್ದ ಎಬಿಡಿ ಒಟ್ಟು 4,491 ರನ್‌ಗಳನ್ನು ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಬರೆದಿದ್ದಾರೆ.

ಅದರಲ್ಲೂ ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ಪ್ರಮುಖ ಅಂಗವಾಗಿದ್ದರು. ಆರ್​ಸಿಬಿ ಪರ 156 ಐಪಿಎಲ್‌ ಪಂದ್ಯಗಳಾಡಿದ್ದ ಎಬಿಡಿ ಒಟ್ಟು 4,491 ರನ್‌ಗಳನ್ನು ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಬರೆದಿದ್ದಾರೆ.

2 / 6
ಇನ್ನು ಆರ್​ಸಿಬಿ ಪರ ವಿರಾಟ್‌ ಕೊಹ್ಲಿ ಬಳಿಕ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ. ಇದಾಗ್ಯೂ ದಿಢೀರಣೆ ನಿವೃತ್ತಿ ಘೋಷಿಸಿ ಎಬಿಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು.

ಇನ್ನು ಆರ್​ಸಿಬಿ ಪರ ವಿರಾಟ್‌ ಕೊಹ್ಲಿ ಬಳಿಕ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ. ಇದಾಗ್ಯೂ ದಿಢೀರಣೆ ನಿವೃತ್ತಿ ಘೋಷಿಸಿ ಎಬಿಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು.

3 / 6
ಎಬಿಡಿ ಅವರ ಈ ನಿರ್ಧಾರ ಆರ್​ಸಿಬಿ ಅಭಿಮಾನಿಗಳ ನೋವಿಗೆ ಕಾರಣವಾಗಿತ್ತು. ಆದರೀಗ ಎಬಿಡಿ ಮತ್ತೆ ಆರ್​ಸಿಬಿಗೆ ಕಂಬ್ಯಾಕ್ ಸಾಧ್ಯತೆಯಿದೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ ಬದಲಾಗಿ ಕೋಚ್ ರೂಪದಲ್ಲಿ ಎಂಬುದು ವಿಶೇಷ.

ಎಬಿಡಿ ಅವರ ಈ ನಿರ್ಧಾರ ಆರ್​ಸಿಬಿ ಅಭಿಮಾನಿಗಳ ನೋವಿಗೆ ಕಾರಣವಾಗಿತ್ತು. ಆದರೀಗ ಎಬಿಡಿ ಮತ್ತೆ ಆರ್​ಸಿಬಿಗೆ ಕಂಬ್ಯಾಕ್ ಸಾಧ್ಯತೆಯಿದೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ ಬದಲಾಗಿ ಕೋಚ್ ರೂಪದಲ್ಲಿ ಎಂಬುದು ವಿಶೇಷ.

4 / 6
ಹೌದು, ಎಬಿ ಡಿವಿಲಿಯರ್ಸ್​ ಆರ್​ಸಿಬಿ ತಂಡದ ಬ್ಯಾಟಿಂಗ್ ಕೋಚ್ ಆಗುವ ಸಾಧ್ಯತೆಯಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆರ್​ಸಿಬಿ ತಂಡ ಕೋಚ್ ಸಂಜಯ್ ಬಂಗಾರ್, ಪ್ರತಿ ತಂಡಕ್ಕೂ ಬ್ಯಾಟಿಂಗ್ ಕೋಚ್ ಇರಬೇಕಾಗಿರುವುದು ಅನಿವಾರ್ಯ. ಅದರಲ್ಲೂ ಎಬಿಡಿ ಅವರಂತಹ ಆಟಗಾರನಿಗೆ ಬ್ಯಾಟಿಂಗ್ ಕೋಚ್ ಸ್ಥಾನ ನೀಡುವುದು ಅದು ತಂಡಕ್ಕೆ ಮತ್ತು ಆಟಗಾರರಿಗೆ ಒಳ್ಳೆಯದು ಎಂದಿದ್ದಾರೆ.

ಹೌದು, ಎಬಿ ಡಿವಿಲಿಯರ್ಸ್​ ಆರ್​ಸಿಬಿ ತಂಡದ ಬ್ಯಾಟಿಂಗ್ ಕೋಚ್ ಆಗುವ ಸಾಧ್ಯತೆಯಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆರ್​ಸಿಬಿ ತಂಡ ಕೋಚ್ ಸಂಜಯ್ ಬಂಗಾರ್, ಪ್ರತಿ ತಂಡಕ್ಕೂ ಬ್ಯಾಟಿಂಗ್ ಕೋಚ್ ಇರಬೇಕಾಗಿರುವುದು ಅನಿವಾರ್ಯ. ಅದರಲ್ಲೂ ಎಬಿಡಿ ಅವರಂತಹ ಆಟಗಾರನಿಗೆ ಬ್ಯಾಟಿಂಗ್ ಕೋಚ್ ಸ್ಥಾನ ನೀಡುವುದು ಅದು ತಂಡಕ್ಕೆ ಮತ್ತು ಆಟಗಾರರಿಗೆ ಒಳ್ಳೆಯದು ಎಂದಿದ್ದಾರೆ.

5 / 6

ಈ ಮೂಲಕ ಎಬಿಡಿ ಅವರನ್ನು ಬ್ಯಾಟಿಂಗ್ ಕೋಚ್ ಆಗಿ ಆರ್​ಸಿಬಿಗೆ ಕರೆತರುವ ಸುಳಿವು ನೀಡಿದ್ದಾರೆ ಸಂಜಯ್ ಬಂಗಾರ್. ಹೀಗಾಗಿ ಎಬಿ ಡಿವಿಲಿಯರ್ಸ್​ ಮತ್ತೆ ಆರ್​ಸಿಬಿ ತಂಡದಲ್ಲಿ ಬ್ಯಾಟಿಂಗ್ ಕೋಚ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಈ ಮೂಲಕ ಎಬಿಡಿ ಅವರನ್ನು ಬ್ಯಾಟಿಂಗ್ ಕೋಚ್ ಆಗಿ ಆರ್​ಸಿಬಿಗೆ ಕರೆತರುವ ಸುಳಿವು ನೀಡಿದ್ದಾರೆ ಸಂಜಯ್ ಬಂಗಾರ್. ಹೀಗಾಗಿ ಎಬಿ ಡಿವಿಲಿಯರ್ಸ್​ ಮತ್ತೆ ಆರ್​ಸಿಬಿ ತಂಡದಲ್ಲಿ ಬ್ಯಾಟಿಂಗ್ ಕೋಚ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

6 / 6
Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು