AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಶ್ರೇಯಸ್ ಅಯ್ಯರ್ ಖರೀದಿಗಾಗಿ ಕಣ್ಣಿಟ್ಟಿದೆ 3 ಫ್ರಾಂಚೈಸಿಗಳು..!

IPL 2022 Mega Auction: ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಹೊರಬಂದಿರುವ ಶ್ರೇಯಸ್ ಅಯ್ಯರ್ ಮೆಗಾ ಹರಾಜಿನ ಹಾಟ್ ಫೇವರೇಟ್ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ. ಏಕೆಂದರೆ ಈ ಬಾರಿ ಕೆಕೆಆರ್, ಪಂಜಾಬ್ ಕಿಂಗ್ಸ್​, ಆರ್​ಸಿಬಿ ಹಾಗೂ ಹೊಸ ಎರಡು ತಂಡಗಳು ನಾಯಕನ ಹುಡುಕಾಟದಲ್ಲಿದೆ.

TV9 Web
| Edited By: |

Updated on:Dec 06, 2021 | 8:47 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗಾಗಿ ಎಲ್ಲಾ ತಂಡಗಳು ಸಿದ್ದವಾಗಿದೆ. ಈಗಾಗಲೇ ಹಳೆಯ 8 ತಂಡಗಳು ತಮಗೆ ಬೇಕಾದ 27 ಆಟಗಾರರನ್ನು ಉಳಿಸಿಕೊಂಡಿದೆ. ಇದಾಗ್ಯೂ ಕೆಲ ತಂಡಗಳಿಂದ ಸ್ಟಾರ್ ಆಟಗಾರರು ರಿಲೀಸ್ ಆಗಿರುವುದು ವಿಶೇಷ. ಈ ಪಟ್ಟಿಯಲ್ಲಿ ಮಾಜಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಇರುವುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗಾಗಿ ಎಲ್ಲಾ ತಂಡಗಳು ಸಿದ್ದವಾಗಿದೆ. ಈಗಾಗಲೇ ಹಳೆಯ 8 ತಂಡಗಳು ತಮಗೆ ಬೇಕಾದ 27 ಆಟಗಾರರನ್ನು ಉಳಿಸಿಕೊಂಡಿದೆ. ಇದಾಗ್ಯೂ ಕೆಲ ತಂಡಗಳಿಂದ ಸ್ಟಾರ್ ಆಟಗಾರರು ರಿಲೀಸ್ ಆಗಿರುವುದು ವಿಶೇಷ. ಈ ಪಟ್ಟಿಯಲ್ಲಿ ಮಾಜಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಇರುವುದು ವಿಶೇಷ.

1 / 7
ಏಕೆಂದರೆ ಶ್ರೇಯಸ್ ಅಯ್ಯರ್ ಐಪಿಎಲ್​ನ ಅತ್ಯುತ್ತಮ ನಾಯಕರಲ್ಲಿ ಒಬ್ಬರು. ಈ ಹಿಂದೆ 2019 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಿದ್ದ ಅಯ್ಯರ್ ತಂಡವನ್ನು ಪ್ಲೇ ಆಫ್​ಗೆ ಕೊಂಡೊಯ್ದಿದ್ದರು. ಅಷ್ಟೇ ಅಲ್ಲದೆ 2020 ರಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಡೆಲ್ಲಿ ಫೈನಲ್​ ಪ್ರವೇಶಿಸಿತ್ತು. ಆದರೆ 2021 ರಲ್ಲಿ ಗಾಯದ ಕಾರಣ ಅಯ್ಯರ್ ಐಪಿಎಲ್​ನಿಂದ ಹೊರಗುಳಿದಿದ್ದರು.

ಏಕೆಂದರೆ ಶ್ರೇಯಸ್ ಅಯ್ಯರ್ ಐಪಿಎಲ್​ನ ಅತ್ಯುತ್ತಮ ನಾಯಕರಲ್ಲಿ ಒಬ್ಬರು. ಈ ಹಿಂದೆ 2019 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಿದ್ದ ಅಯ್ಯರ್ ತಂಡವನ್ನು ಪ್ಲೇ ಆಫ್​ಗೆ ಕೊಂಡೊಯ್ದಿದ್ದರು. ಅಷ್ಟೇ ಅಲ್ಲದೆ 2020 ರಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಡೆಲ್ಲಿ ಫೈನಲ್​ ಪ್ರವೇಶಿಸಿತ್ತು. ಆದರೆ 2021 ರಲ್ಲಿ ಗಾಯದ ಕಾರಣ ಅಯ್ಯರ್ ಐಪಿಎಲ್​ನಿಂದ ಹೊರಗುಳಿದಿದ್ದರು.

2 / 7
ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಹೊರಬಂದಿರುವ ಶ್ರೇಯಸ್ ಅಯ್ಯರ್ ಮೆಗಾ ಹರಾಜಿನ ಹಾಟ್ ಫೇವರೇಟ್ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ. ಏಕೆಂದರೆ ಈ ಬಾರಿ ಕೆಕೆಆರ್, ಪಂಜಾಬ್ ಕಿಂಗ್ಸ್​, ಆರ್​ಸಿಬಿ ಹಾಗೂ ಹೊಸ ಎರಡು ತಂಡಗಳು ನಾಯಕನ ಹುಡುಕಾಟದಲ್ಲಿದೆ. ಅತ್ತ ಅಯ್ಯರ್ ಮಧ್ಯಮ ಕ್ರಮಾಂಕದ ಅತ್ಯುತ್ತಮ ಬ್ಯಾಟರ್ ಕೂಡ ಆಗಿದ್ದು, ಹೀಗಾಗಿ ಎಲ್ಲಾ ತಂಡಗಳಿಗೂ ಅಯ್ಯರ್ ಅವಶ್ಯಕತೆಯಿದೆ.

ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಹೊರಬಂದಿರುವ ಶ್ರೇಯಸ್ ಅಯ್ಯರ್ ಮೆಗಾ ಹರಾಜಿನ ಹಾಟ್ ಫೇವರೇಟ್ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ. ಏಕೆಂದರೆ ಈ ಬಾರಿ ಕೆಕೆಆರ್, ಪಂಜಾಬ್ ಕಿಂಗ್ಸ್​, ಆರ್​ಸಿಬಿ ಹಾಗೂ ಹೊಸ ಎರಡು ತಂಡಗಳು ನಾಯಕನ ಹುಡುಕಾಟದಲ್ಲಿದೆ. ಅತ್ತ ಅಯ್ಯರ್ ಮಧ್ಯಮ ಕ್ರಮಾಂಕದ ಅತ್ಯುತ್ತಮ ಬ್ಯಾಟರ್ ಕೂಡ ಆಗಿದ್ದು, ಹೀಗಾಗಿ ಎಲ್ಲಾ ತಂಡಗಳಿಗೂ ಅಯ್ಯರ್ ಅವಶ್ಯಕತೆಯಿದೆ.

3 / 7
ಅದರಲ್ಲೂ ಶ್ರೇಯಸ್ ಅಯ್ಯರ್ ಖರೀದಿಗೆ ಮೂರು ಫ್ರಾಂಚೈಸಿಗಳು ತುದಿಗಾಲಲ್ಲಿ ನಿಂತಿದೆ ಎಂದು ತಿಳಿದು ಬಂದಿದೆ. ಏಕೆಂದರೆ ಈ ತಂಡಗಳಿಗೆ ಮಧ್ಯಮ ಕ್ರಮಾಂಕದಲ್ಲಿ ಬಲಿಷ್ಠ ಬ್ಯಾಟರ್​ ಅಗತ್ಯವಿದ್ದು, ಜೊತೆಗೆ ಕೆಲ ತಂಡಕ್ಕೆ ಉತ್ತಮ ನಾಯಕ ಅವಶ್ಯಕತೆಯಿದೆ. ಹೀಗಾಗಿ ಈ ಮೂರು ತಂಡಗಳು ಅಯ್ಯರ್​ಗಾಗಿ ಬಿಡ್ ಮಾಡುವುದರಲ್ಲಿ ಅನುಮಾನವೇ ಇಲ್ಲ ಎನ್ನಬಹುದು. ಹಾಗಿದ್ರೆ ಯಾವ ತಂಡ ಅಯ್ಯರ್ ಮೇಲೆ ಕಣ್ಣಿಟ್ಟಿದೆ ನೋಡೋಣ...

ಅದರಲ್ಲೂ ಶ್ರೇಯಸ್ ಅಯ್ಯರ್ ಖರೀದಿಗೆ ಮೂರು ಫ್ರಾಂಚೈಸಿಗಳು ತುದಿಗಾಲಲ್ಲಿ ನಿಂತಿದೆ ಎಂದು ತಿಳಿದು ಬಂದಿದೆ. ಏಕೆಂದರೆ ಈ ತಂಡಗಳಿಗೆ ಮಧ್ಯಮ ಕ್ರಮಾಂಕದಲ್ಲಿ ಬಲಿಷ್ಠ ಬ್ಯಾಟರ್​ ಅಗತ್ಯವಿದ್ದು, ಜೊತೆಗೆ ಕೆಲ ತಂಡಕ್ಕೆ ಉತ್ತಮ ನಾಯಕ ಅವಶ್ಯಕತೆಯಿದೆ. ಹೀಗಾಗಿ ಈ ಮೂರು ತಂಡಗಳು ಅಯ್ಯರ್​ಗಾಗಿ ಬಿಡ್ ಮಾಡುವುದರಲ್ಲಿ ಅನುಮಾನವೇ ಇಲ್ಲ ಎನ್ನಬಹುದು. ಹಾಗಿದ್ರೆ ಯಾವ ತಂಡ ಅಯ್ಯರ್ ಮೇಲೆ ಕಣ್ಣಿಟ್ಟಿದೆ ನೋಡೋಣ...

4 / 7
 ಚೆನ್ನೈ ಸೂಪರ್ ಕಿಂಗ್ಸ್​: ಸಿಎಸ್​ಕೆ ತಂಡವು ಈ ಬಾರಿ ಸುರೇಶ್ ರೈನಾ ಅವರನ್ನು ಕೈಬಿಟ್ಟಿದೆ. ಅಂದರೆ ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ ಮಧ್ಯಮ ಕ್ರಮಾಂಕಕ್ಕೆ ಬಲಿಷ್ಠ ಬ್ಯಾಟರ್ ಅಗತ್ಯವಿದೆ. ಜೊತೆಗೆ ಮಹೇಂದ್ರ ಸಿಂಗ್ ಧೋನಿ ಉತ್ತರಾಧಿಕಾರಿಯನ್ನು ಕೂಡ ಸಿಎಸ್​ಕೆ ಹುಡುಕುತ್ತಿದೆ. ಪ್ರಸ್ತುತ ತಂಡದ ಮಧ್ಯಮ ಕ್ರಮಾಂಕವನ್ನು ಬಲಪಡಿಸಲು ಹಾಗೂ ಭವಿಷ್ಯದ ದೃಷ್ಟಿಯಲ್ಲಿ ಶ್ರೇಯಸ್ ಅಯ್ಯರ್ ಅವರಂತಹ ಆಟಗಾರ ಸಿಎಸ್​ಕೆ ಅವಶ್ಯಕತೆಯಿದೆ. ಹೀಗಾಗಿ ಮೆಗಾ ಹರಾಜಿನಲ್ಲಿ ಅಯ್ಯರ್ ಖರೀದಿಗಾಗಿ ಸಿಎಸ್​ಕೆ ಪೈಪೋಟಿ ನಡೆಸಲಿದೆ.

ಚೆನ್ನೈ ಸೂಪರ್ ಕಿಂಗ್ಸ್​: ಸಿಎಸ್​ಕೆ ತಂಡವು ಈ ಬಾರಿ ಸುರೇಶ್ ರೈನಾ ಅವರನ್ನು ಕೈಬಿಟ್ಟಿದೆ. ಅಂದರೆ ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ ಮಧ್ಯಮ ಕ್ರಮಾಂಕಕ್ಕೆ ಬಲಿಷ್ಠ ಬ್ಯಾಟರ್ ಅಗತ್ಯವಿದೆ. ಜೊತೆಗೆ ಮಹೇಂದ್ರ ಸಿಂಗ್ ಧೋನಿ ಉತ್ತರಾಧಿಕಾರಿಯನ್ನು ಕೂಡ ಸಿಎಸ್​ಕೆ ಹುಡುಕುತ್ತಿದೆ. ಪ್ರಸ್ತುತ ತಂಡದ ಮಧ್ಯಮ ಕ್ರಮಾಂಕವನ್ನು ಬಲಪಡಿಸಲು ಹಾಗೂ ಭವಿಷ್ಯದ ದೃಷ್ಟಿಯಲ್ಲಿ ಶ್ರೇಯಸ್ ಅಯ್ಯರ್ ಅವರಂತಹ ಆಟಗಾರ ಸಿಎಸ್​ಕೆ ಅವಶ್ಯಕತೆಯಿದೆ. ಹೀಗಾಗಿ ಮೆಗಾ ಹರಾಜಿನಲ್ಲಿ ಅಯ್ಯರ್ ಖರೀದಿಗಾಗಿ ಸಿಎಸ್​ಕೆ ಪೈಪೋಟಿ ನಡೆಸಲಿದೆ.

5 / 7
ಪಂಜಾಬ್ ಕಿಂಗ್ಸ್​: ಕೆಎಲ್ ರಾಹುಲ್ ಪಂಜಾಬ್ ಕಿಂಗ್ಸ್ ತಂಡದಿಂದ ಹೊರನಡೆದಿದ್ದಾರೆ. ಇದೀಗ ಪಂಜಾಬ್​ಗೆ ಉತ್ತಮ ನಾಯಕ ಅವಶ್ಯಕತೆಯಿದೆ. ಜೊತೆಗೆ ಪಂಜಾಬ್ ಕಿಂಗ್ಸ್​ಗೆ ಮಧ್ಯಮ ಕ್ರಮಾಂಕದ ಬ್ಯಾಟರ್​ನ ಅವಶ್ಯಕತೆಯಿದೆ. ಅತ್ತ ಸ್ಟಾರ್​ ಆಟಗಾರರು ತಂಡದಿಂದ ಹೊರನಡೆದಿರುವ ಕಾರಣ ಪಂಜಾಬ್ ಕಿಂಗ್ಸ್​ ಈ ಬಾರಿ ಶ್ರೇಯಸ್ ಅಯ್ಯರ್ ಅವರನ್ನು ಖರೀದಿಗಾಗಿ ಟಾರ್ಗೆಟ್ ಮಾಡುವುದಲ್ಲಿ ಅನುಮಾನವೇ ಇಲ್ಲ.

ಪಂಜಾಬ್ ಕಿಂಗ್ಸ್​: ಕೆಎಲ್ ರಾಹುಲ್ ಪಂಜಾಬ್ ಕಿಂಗ್ಸ್ ತಂಡದಿಂದ ಹೊರನಡೆದಿದ್ದಾರೆ. ಇದೀಗ ಪಂಜಾಬ್​ಗೆ ಉತ್ತಮ ನಾಯಕ ಅವಶ್ಯಕತೆಯಿದೆ. ಜೊತೆಗೆ ಪಂಜಾಬ್ ಕಿಂಗ್ಸ್​ಗೆ ಮಧ್ಯಮ ಕ್ರಮಾಂಕದ ಬ್ಯಾಟರ್​ನ ಅವಶ್ಯಕತೆಯಿದೆ. ಅತ್ತ ಸ್ಟಾರ್​ ಆಟಗಾರರು ತಂಡದಿಂದ ಹೊರನಡೆದಿರುವ ಕಾರಣ ಪಂಜಾಬ್ ಕಿಂಗ್ಸ್​ ಈ ಬಾರಿ ಶ್ರೇಯಸ್ ಅಯ್ಯರ್ ಅವರನ್ನು ಖರೀದಿಗಾಗಿ ಟಾರ್ಗೆಟ್ ಮಾಡುವುದಲ್ಲಿ ಅನುಮಾನವೇ ಇಲ್ಲ.

6 / 7
 ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್​ಸಿಬಿ ತಂಡವು ನಾಯಕನ ಹುಡುಕಾಟದಲ್ಲಿರುವುದು ಗೊತ್ತಿರುವ ವಿಚಾರ. ಆದರೆ ಅತ್ತ ತಂಡದಿಂದ ಎಬಿ ಡಿವಿಲಿಯರ್ಸ್ ಕೂಡ ಹೊರ ಹೋಗಿದ್ದಾರೆ. ಹೀಗಾಗಿ ಆರ್​ಸಿಬಿ ಒಂದೇ ಖರೀದಿಯಲ್ಲಿ ಎರಡು ಆಯ್ಕೆಯನ್ನು ಸರಿದೂಗಿಸುವ ಯೋಜನೆಯಲ್ಲಿದೆ. ಅದರಂತೆ ಎಬಿಡಿಯ ಜಾಗಕ್ಕೆ ಮತ್ತು ನಾಯಕನಾಗಿ ಶ್ರೇಯಸ್ ಅಯ್ಯರ್ ಅವರೊಬ್ಬರೇ ಉತ್ತಮ ಆಯ್ಕೆ. ಹೀಗಾಗಿ ಈ ಬಾರಿ ಆರ್​ಸಿಬಿ ಕೂಡ ಶ್ರೇಯಸ್ ಅಯ್ಯರ್ ಅವರನ್ನು ಖರೀದಿಸಲು ಇನ್ನಿಲ್ಲದ ಪ್ರಯತ್ನ ಮಾಡಲಿದೆ ಎಂದೇ ಹೇಳಬಹುದು.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್​ಸಿಬಿ ತಂಡವು ನಾಯಕನ ಹುಡುಕಾಟದಲ್ಲಿರುವುದು ಗೊತ್ತಿರುವ ವಿಚಾರ. ಆದರೆ ಅತ್ತ ತಂಡದಿಂದ ಎಬಿ ಡಿವಿಲಿಯರ್ಸ್ ಕೂಡ ಹೊರ ಹೋಗಿದ್ದಾರೆ. ಹೀಗಾಗಿ ಆರ್​ಸಿಬಿ ಒಂದೇ ಖರೀದಿಯಲ್ಲಿ ಎರಡು ಆಯ್ಕೆಯನ್ನು ಸರಿದೂಗಿಸುವ ಯೋಜನೆಯಲ್ಲಿದೆ. ಅದರಂತೆ ಎಬಿಡಿಯ ಜಾಗಕ್ಕೆ ಮತ್ತು ನಾಯಕನಾಗಿ ಶ್ರೇಯಸ್ ಅಯ್ಯರ್ ಅವರೊಬ್ಬರೇ ಉತ್ತಮ ಆಯ್ಕೆ. ಹೀಗಾಗಿ ಈ ಬಾರಿ ಆರ್​ಸಿಬಿ ಕೂಡ ಶ್ರೇಯಸ್ ಅಯ್ಯರ್ ಅವರನ್ನು ಖರೀದಿಸಲು ಇನ್ನಿಲ್ಲದ ಪ್ರಯತ್ನ ಮಾಡಲಿದೆ ಎಂದೇ ಹೇಳಬಹುದು.

7 / 7

Published On - 8:45 pm, Mon, 6 December 21

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು