AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Auction 2022: ಐಪಿಎಲ್ 2022 ಮೆಗಾ ಆಕ್ಷನ್​ಗೆ ದಿನಾಂಕ ಫಿಕ್ಸ್: ಬೆಂಗಳೂರಿನಲ್ಲಿ ಎರಡು ದಿನ ಹರಾಜು ಪ್ರಕ್ರಿಯೆ

IPL 2022: ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ 2022ರ ಮೆಗಾ ಹರಾಜು ಪ್ರಕ್ರಿಯೆಯು ಬೆಂಗಳೂರಿನಲ್ಲಿ ನಡೆಯುವ ಸಾಧ್ಯತೆ ಇದೆ. ಫೆಬ್ರುವರಿ 7 ಮತ್ತು 8ರಂದು ಆಯೋಜನೆಗೊಳ್ಳಲಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

TV9 Web
| Updated By: Vinay Bhat

Updated on: Dec 23, 2021 | 8:06 AM

ಎಲ್ಲವೂ ಅಂದುಕೊಂಡಂತೆ ನಡೆದ್ದರೆ ಈ ಹೊತ್ತಿಗೆ ಇಂಡಿಯನ್ ಪ್ರೀಮಿಯರ್ ಲೀಗ್ 2022ರ ಮೆಗಾ ಹರಾಜು ಪ್ರಕ್ರಿಯೆ ಮುಗಿದು ಆಟಗಾರರ ಭವಿಷ್ಯ ನಿರ್ಧಾರವಾಗುತ್ತಿತ್ತು. ಆದರೆ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಐಪಿಎಲ್ ಹರಾಜನ್ನು ಮುಂದೆ ನೂಕುತ್ತಾ ಬಂದಿತು. ಆದರೀಗ ಬಿಸಿಸಿಐ ಮೂಲಗಳಿಂದ ಖಚಿತ ಮಾಹಿತಿ ಹೊರಬಿದ್ದದ. ಐಪಿಎಲ್ 2022 ಮೆಗಾ ಆಕ್ಷನ್ ಎಲ್ಲಿ? ಮತ್ತು ಯಾವಾಗ? ನಡೆಯಲಿದೆ ಎಂಬ ಸುದ್ದಿ ಇದೀಗ ಹೊರಬಿದ್ದಿದೆ.

ಎಲ್ಲವೂ ಅಂದುಕೊಂಡಂತೆ ನಡೆದ್ದರೆ ಈ ಹೊತ್ತಿಗೆ ಇಂಡಿಯನ್ ಪ್ರೀಮಿಯರ್ ಲೀಗ್ 2022ರ ಮೆಗಾ ಹರಾಜು ಪ್ರಕ್ರಿಯೆ ಮುಗಿದು ಆಟಗಾರರ ಭವಿಷ್ಯ ನಿರ್ಧಾರವಾಗುತ್ತಿತ್ತು. ಆದರೆ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಐಪಿಎಲ್ ಹರಾಜನ್ನು ಮುಂದೆ ನೂಕುತ್ತಾ ಬಂದಿತು. ಆದರೀಗ ಬಿಸಿಸಿಐ ಮೂಲಗಳಿಂದ ಖಚಿತ ಮಾಹಿತಿ ಹೊರಬಿದ್ದದ. ಐಪಿಎಲ್ 2022 ಮೆಗಾ ಆಕ್ಷನ್ ಎಲ್ಲಿ? ಮತ್ತು ಯಾವಾಗ? ನಡೆಯಲಿದೆ ಎಂಬ ಸುದ್ದಿ ಇದೀಗ ಹೊರಬಿದ್ದಿದೆ.

1 / 6
ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ 2022ರ ಮೆಗಾ ಹರಾಜು ಪ್ರಕ್ರಿಯೆಯು ಬೆಂಗಳೂರಿನಲ್ಲಿ ನಡೆಯುವ ಸಾಧ್ಯತೆ ಇದೆ. ಫೆಬ್ರುವರಿ 7 ಮತ್ತು 8ರಂದು ಆಯೋಜನೆಗೊಳ್ಳಲಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ 2022ರ ಮೆಗಾ ಹರಾಜು ಪ್ರಕ್ರಿಯೆಯು ಬೆಂಗಳೂರಿನಲ್ಲಿ ನಡೆಯುವ ಸಾಧ್ಯತೆ ಇದೆ. ಫೆಬ್ರುವರಿ 7 ಮತ್ತು 8ರಂದು ಆಯೋಜನೆಗೊಳ್ಳಲಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2 / 6
ಕೋವಿಡ್ ಸ್ಥಿತಿ ನಿಯಂತ್ರಣದಲ್ಲಿ ಇದ್ದರೆ ಐಪಿಎಲ್ ಬೃಹತ್ ಹರಾಜನ್ನು ಭಾರತದಲ್ಲೇ ನಡೆಸಲಾಗುವುದು. ಎಂದಿನಂತೆ ಇದು ಎರಡು ದಿನಗಳ ಕಾಲ ನಡೆಯಲಿದೆ. ಫೆ. 7 ಮತ್ತು 8ರಂದು ಈ ಹರಾಜನ್ನು ಬೆಂಗಳೂರಿನಲ್ಲಿ ನಡೆಸುವ ಯೋಜನೆ ನಮ್ಮದು. ಇದಕ್ಕಾಗಿ ಸಿದ್ಧತೆ ನಡೆಯುತ್ತಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಷರತ್ತಿನನ್ವಯ ಪಿಟಿಐಗೆ ತಿಳಿಸಿದ್ದಾರೆ.

ಕೋವಿಡ್ ಸ್ಥಿತಿ ನಿಯಂತ್ರಣದಲ್ಲಿ ಇದ್ದರೆ ಐಪಿಎಲ್ ಬೃಹತ್ ಹರಾಜನ್ನು ಭಾರತದಲ್ಲೇ ನಡೆಸಲಾಗುವುದು. ಎಂದಿನಂತೆ ಇದು ಎರಡು ದಿನಗಳ ಕಾಲ ನಡೆಯಲಿದೆ. ಫೆ. 7 ಮತ್ತು 8ರಂದು ಈ ಹರಾಜನ್ನು ಬೆಂಗಳೂರಿನಲ್ಲಿ ನಡೆಸುವ ಯೋಜನೆ ನಮ್ಮದು. ಇದಕ್ಕಾಗಿ ಸಿದ್ಧತೆ ನಡೆಯುತ್ತಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಷರತ್ತಿನನ್ವಯ ಪಿಟಿಐಗೆ ತಿಳಿಸಿದ್ದಾರೆ.

3 / 6
ಈ ವರ್ಷ ಐಪಿಎಲ್ನಲ್ಲಿ ಎರಡು ಹೊಸ ತಂಡಗಳು ಸೇರ್ಪಡೆಯಾಗಿವೆ. ಸಂಜೀವ್ ಗೋಯೆಂಕಾ ಒಡೆತನದ ಲಖನೌ ಮತ್ತು ವೆಂಚರ್ ಕ್ಯಾಪಿಟಲ್ಸ್ ಫರ್ಮ್ ಸಿವಿಸಿ ಮಾಲೀಕತ್ವದ ಅಹಮದಾಬಾದ್ ತಂಡಗಳು ಪದಾರ್ಪಣೆ ಮಾಡಲಿವೆ. ಈ ತಂಡಗಳಿಗೂ ಆಟಗಾರರ ಆಯ್ಕೆ ನಡೆಯಲಿದೆ.

ಈ ವರ್ಷ ಐಪಿಎಲ್ನಲ್ಲಿ ಎರಡು ಹೊಸ ತಂಡಗಳು ಸೇರ್ಪಡೆಯಾಗಿವೆ. ಸಂಜೀವ್ ಗೋಯೆಂಕಾ ಒಡೆತನದ ಲಖನೌ ಮತ್ತು ವೆಂಚರ್ ಕ್ಯಾಪಿಟಲ್ಸ್ ಫರ್ಮ್ ಸಿವಿಸಿ ಮಾಲೀಕತ್ವದ ಅಹಮದಾಬಾದ್ ತಂಡಗಳು ಪದಾರ್ಪಣೆ ಮಾಡಲಿವೆ. ಈ ತಂಡಗಳಿಗೂ ಆಟಗಾರರ ಆಯ್ಕೆ ನಡೆಯಲಿದೆ.

4 / 6
ಅಲ್ಲದೆ ಐಪಿಎಲ್ನ ಹೊಸ ತಂಡಗಳ ಪೈಕಿ ಅಹಮದಾಬಾದ್ ತಂಡವನ್ನು ಖರೀದಿಸಿದ ಲಕ್ಸೆಂಬರ್ಗ್ ಮೂಲಕ ಸಿವಿಸಿ ಕ್ಯಾಪಿಟಲ್ಸ್ ಸಂಸ್ಥೆ, ಬೆಟ್ಟಿಂಗ್ ಕಂಪನಿಗಳ ಜೊತೆ ಹೂಡಿಕೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಸಿಸಿಐ ಈ ಬಗ್ಗೆ ತನಿಖೆಗೆ ಸ್ವತಂತ್ರ ಸಮಿತಿಯನ್ನು ರಚಿಸಿದ್ದು, ಸಮಿತಿಯು ಇನ್ನಷ್ಟೇ ಈ ಬಗ್ಗೆ ವರದಿ ಸಲ್ಲಿಸಬೇಕಿದೆ. ಹೀಗಾಗಿ ಹರಾಜು ತಡವಾಗಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ ಎನ್ನಲಾಗಿದೆ.

ಅಲ್ಲದೆ ಐಪಿಎಲ್ನ ಹೊಸ ತಂಡಗಳ ಪೈಕಿ ಅಹಮದಾಬಾದ್ ತಂಡವನ್ನು ಖರೀದಿಸಿದ ಲಕ್ಸೆಂಬರ್ಗ್ ಮೂಲಕ ಸಿವಿಸಿ ಕ್ಯಾಪಿಟಲ್ಸ್ ಸಂಸ್ಥೆ, ಬೆಟ್ಟಿಂಗ್ ಕಂಪನಿಗಳ ಜೊತೆ ಹೂಡಿಕೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಸಿಸಿಐ ಈ ಬಗ್ಗೆ ತನಿಖೆಗೆ ಸ್ವತಂತ್ರ ಸಮಿತಿಯನ್ನು ರಚಿಸಿದ್ದು, ಸಮಿತಿಯು ಇನ್ನಷ್ಟೇ ಈ ಬಗ್ಗೆ ವರದಿ ಸಲ್ಲಿಸಬೇಕಿದೆ. ಹೀಗಾಗಿ ಹರಾಜು ತಡವಾಗಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ ಎನ್ನಲಾಗಿದೆ.

5 / 6
ಹೊಸ ಫ್ರಾಂಚೈಸಿಗಳು 33 ಕೋಟಿ ರುಪಾಯಿಗಳಲ್ಲಿ ತಮಗೆ ಬೇಕಾದ ಮೂವರು ಆಟಗಾರರನ್ನು ಖರೀದಿಸಬಹುದಾಗಿದೆ. ಮೊದಲ ಅದ್ಯತೆಯ ಆಟಗಾರನಿಗೆ 15 ಕೋಟಿ, ಎರಡನೇ ಆಟಗಾರನಿಗೆ 11 ಕೋಟಿ ಹಾಗೂ ಮೂರನೇ ಆಟಗಾರನಿಗೆ 7 ಕೋಟಿ ರುಪಾಯಿ ಪಡೆಯಲಿದ್ದಾರೆ. ಮೂರು ಆಟಗಾರರ ಪೈಕಿ ಇಬ್ಬರು ಆಟಗಾರರು ಭಾರತೀಯರಾಗಿರಬೇಕು.

ಹೊಸ ಫ್ರಾಂಚೈಸಿಗಳು 33 ಕೋಟಿ ರುಪಾಯಿಗಳಲ್ಲಿ ತಮಗೆ ಬೇಕಾದ ಮೂವರು ಆಟಗಾರರನ್ನು ಖರೀದಿಸಬಹುದಾಗಿದೆ. ಮೊದಲ ಅದ್ಯತೆಯ ಆಟಗಾರನಿಗೆ 15 ಕೋಟಿ, ಎರಡನೇ ಆಟಗಾರನಿಗೆ 11 ಕೋಟಿ ಹಾಗೂ ಮೂರನೇ ಆಟಗಾರನಿಗೆ 7 ಕೋಟಿ ರುಪಾಯಿ ಪಡೆಯಲಿದ್ದಾರೆ. ಮೂರು ಆಟಗಾರರ ಪೈಕಿ ಇಬ್ಬರು ಆಟಗಾರರು ಭಾರತೀಯರಾಗಿರಬೇಕು.

6 / 6
Follow us
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ