AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್ ಮೆಗಾ ಹರಾಜು ಯಾವಾಗ? ಮತ್ತೊಂದು ಅಪ್ಡೇಟ್ ನೀಡಿದ ಬಿಸಿಸಿಐ

IPL 2022 Mega Auction Date: ಅಹಮದಾಬಾದ್ ತಂಡವನ್ನು ಖರೀದಿಸಿರುವ CVC ಕ್ಯಾಪಿಟಲ್ ಪಾರ್ಟ್ನರ್ಸ್ ಖಾಸಗಿ ಇಕ್ವಿಟಿ ಮತ್ತು ಹೂಡಿಕೆ ಸಲಹಾ ಸಂಸ್ಥೆಯಾಗಿದ್ದು, ಯುರೋಪಿಯನ್ ಮತ್ತು ಏಷ್ಯಾದ ಅನೇಕ ಬೆಟ್ಟಿಂಗ್ ಹಾಗೂ ಜೂಜಾಟ ಕಂಪೆನಿಗಳು ಹೂಡಿಕೆಯನ್ನು ಮಾಡಿದೆ.

TV9 Web
| Edited By: |

Updated on: Dec 20, 2021 | 3:02 PM

Share
ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗೆ ಮೆಗಾ ಹರಾಜು ಯಾವಾಗ? ಎಂಬ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ಸದ್ಯಕ್ಕಂತು ಇಲ್ಲ. ಅಂದರೆ ಈ ಹಿಂದೆ ಮೆಗಾ ಹರಾಜು ಜನವರಿ ಮೊದಲ ವಾರದಲ್ಲಿ ನಡೆಯಲಿದೆ ಎನ್ನಲಾಗಿತ್ತು. ಇದಾದ ಬಳಿಕ ಜನವರಿ 2ನೇ ವಾರಕ್ಕೆ ಮುಂದೂಡಲಾಗಿದೆ ಎಂಬ ಮಾಹಿತಿ ಹೊರಬಿದ್ದಿತ್ತು.

ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗೆ ಮೆಗಾ ಹರಾಜು ಯಾವಾಗ? ಎಂಬ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ಸದ್ಯಕ್ಕಂತು ಇಲ್ಲ. ಅಂದರೆ ಈ ಹಿಂದೆ ಮೆಗಾ ಹರಾಜು ಜನವರಿ ಮೊದಲ ವಾರದಲ್ಲಿ ನಡೆಯಲಿದೆ ಎನ್ನಲಾಗಿತ್ತು. ಇದಾದ ಬಳಿಕ ಜನವರಿ 2ನೇ ವಾರಕ್ಕೆ ಮುಂದೂಡಲಾಗಿದೆ ಎಂಬ ಮಾಹಿತಿ ಹೊರಬಿದ್ದಿತ್ತು.

1 / 6
ಆದರೀಗ ಜನವರಿ ಮೂರನೇ ವಾರದೊಳಗೆ ಮೆಗಾ ಹರಾಜು ನಡೆಸಲು ಸಾಧ್ಯವಾಗುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ ಬಿಸಿಸಿಐ ಅಧಿಕಾರಿ.  ಅಹಮದಾಬಾದ್ ಫ್ರಾಂಚೈಸಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಅಂತಿಮಗೊಳಿಸುವಲ್ಲಿ ವಿಳಂಬವಾಗಿರುವುದರಿಂದ, ಮೆಗಾ ಹರಾಜನ್ನು ಜನವರಿ 3ನೇ ವಾರದೊಳಗೆ ನಡೆಸಲು ಆಗುವುದಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೀಗಾಗಿ ಮೆಗಾ ಹರಾಜು ಜನವರಿ ನಾಲ್ಕನೇ ವಾರ ಅಥವಾ ಫೆಬ್ರವರಿ ತಿಂಗಳಿಗೆ ಮುಂದೂಡುವ ಸಾಧ್ಯತೆ ಇದೆ.

ಆದರೀಗ ಜನವರಿ ಮೂರನೇ ವಾರದೊಳಗೆ ಮೆಗಾ ಹರಾಜು ನಡೆಸಲು ಸಾಧ್ಯವಾಗುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ ಬಿಸಿಸಿಐ ಅಧಿಕಾರಿ. ಅಹಮದಾಬಾದ್ ಫ್ರಾಂಚೈಸಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಅಂತಿಮಗೊಳಿಸುವಲ್ಲಿ ವಿಳಂಬವಾಗಿರುವುದರಿಂದ, ಮೆಗಾ ಹರಾಜನ್ನು ಜನವರಿ 3ನೇ ವಾರದೊಳಗೆ ನಡೆಸಲು ಆಗುವುದಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೀಗಾಗಿ ಮೆಗಾ ಹರಾಜು ಜನವರಿ ನಾಲ್ಕನೇ ವಾರ ಅಥವಾ ಫೆಬ್ರವರಿ ತಿಂಗಳಿಗೆ ಮುಂದೂಡುವ ಸಾಧ್ಯತೆ ಇದೆ.

2 / 6
ಬಿಸಿಸಿಐ ಅಹಮದಾಬಾದ್ ತಂಡದ ಮಾಲೀಕರಾದ CVC ಕಂಪೆನಿಯ ಮಾಲೀಕತ್ವದ ಕುರಿತಾಗಿ ವಿಶೇಷವಾಗಿ ನೇಮಕವಾಗಿರುವ ಸಮಿತಿಯ ಅಂತಿಮ ವರದಿ ಸಲ್ಲಿಸುವುದನ್ನು ನಾವು ಕಾಯುತ್ತಿದ್ದೇವೆ. ಹೀಗಾಗಿ ಈ ವರದಿಯ ಪರಿಶೀಲನೆಗೂ ಮುನ್ನ ಹರಾಜು ದಿನಾಂಕಗಳನ್ನು ಅಂತಿಮಗೊಳಿಸಲಾಗುವುದಿಲ್ಲ ಎಂದು ಬಿಸಿಸಿಐ ಅಧಿಕಾರಿ ತಿಳಿಸಿದ್ದಾರೆ.

ಬಿಸಿಸಿಐ ಅಹಮದಾಬಾದ್ ತಂಡದ ಮಾಲೀಕರಾದ CVC ಕಂಪೆನಿಯ ಮಾಲೀಕತ್ವದ ಕುರಿತಾಗಿ ವಿಶೇಷವಾಗಿ ನೇಮಕವಾಗಿರುವ ಸಮಿತಿಯ ಅಂತಿಮ ವರದಿ ಸಲ್ಲಿಸುವುದನ್ನು ನಾವು ಕಾಯುತ್ತಿದ್ದೇವೆ. ಹೀಗಾಗಿ ಈ ವರದಿಯ ಪರಿಶೀಲನೆಗೂ ಮುನ್ನ ಹರಾಜು ದಿನಾಂಕಗಳನ್ನು ಅಂತಿಮಗೊಳಿಸಲಾಗುವುದಿಲ್ಲ ಎಂದು ಬಿಸಿಸಿಐ ಅಧಿಕಾರಿ ತಿಳಿಸಿದ್ದಾರೆ.

3 / 6
ಇತ್ತ ಸಿವಿಸಿ ಮಾಲೀಕತ್ವದಲ್ಲಿ ಅಹಮದಾಬಾದ್ ಫ್ರಾಂಚೈಸಿಯ ಪಾಲ್ಗೊಳ್ಳುವಿಕೆ ಕುರಿತು ಬಿಸಿಸಿಐ ನಿರ್ಧಾರ ವಿಳಂಬವಾಗುತ್ತಿರುವ ಕಾರಣ, ಮೆಗಾ ಹರಾಜು ಕೂಡ ತಡೆವಾಗಲಿದೆ. ಏಕೆಂದರೆ ಹರಾಜಿನ ಮೊದಲು 3 ಆಟಗಾರರನ್ನು ಆಯ್ಕೆ ಮಾಡಲು ಲಕ್ನೋ ಮತ್ತು ಅಹಮದಾಬಾದ್ ತಂಡಗಳಿಗೆ ಸರಿಯಾದ ವಿಂಡೋವನ್ನು ನೀಡಬೇಕಾಗಿದೆ. ಹೀಗಾಗಿ ಜನವರಿ ಮೂರನೇ ಅಥವಾ ನಾಲ್ಕನೇ ವಾರದ ಮೊದಲು ಹರಾಜು ನಡೆಯುತ್ತದೆ ಎಂದು ನಾವು ಭಾವಿಸುವುದಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

ಇತ್ತ ಸಿವಿಸಿ ಮಾಲೀಕತ್ವದಲ್ಲಿ ಅಹಮದಾಬಾದ್ ಫ್ರಾಂಚೈಸಿಯ ಪಾಲ್ಗೊಳ್ಳುವಿಕೆ ಕುರಿತು ಬಿಸಿಸಿಐ ನಿರ್ಧಾರ ವಿಳಂಬವಾಗುತ್ತಿರುವ ಕಾರಣ, ಮೆಗಾ ಹರಾಜು ಕೂಡ ತಡೆವಾಗಲಿದೆ. ಏಕೆಂದರೆ ಹರಾಜಿನ ಮೊದಲು 3 ಆಟಗಾರರನ್ನು ಆಯ್ಕೆ ಮಾಡಲು ಲಕ್ನೋ ಮತ್ತು ಅಹಮದಾಬಾದ್ ತಂಡಗಳಿಗೆ ಸರಿಯಾದ ವಿಂಡೋವನ್ನು ನೀಡಬೇಕಾಗಿದೆ. ಹೀಗಾಗಿ ಜನವರಿ ಮೂರನೇ ಅಥವಾ ನಾಲ್ಕನೇ ವಾರದ ಮೊದಲು ಹರಾಜು ನಡೆಯುತ್ತದೆ ಎಂದು ನಾವು ಭಾವಿಸುವುದಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

4 / 6
 ಅಹಮದಾಬಾದ್ ತಂಡವನ್ನು ಖರೀದಿಸಿರುವ CVC ಕ್ಯಾಪಿಟಲ್ ಪಾರ್ಟ್ನರ್ಸ್ ಖಾಸಗಿ ಇಕ್ವಿಟಿ ಮತ್ತು ಹೂಡಿಕೆ ಸಲಹಾ ಸಂಸ್ಥೆಯಾಗಿದ್ದು, ಯುರೋಪಿಯನ್ ಮತ್ತು ಏಷ್ಯಾದ ಅನೇಕ ಬೆಟ್ಟಿಂಗ್ ಹಾಗೂ ಜೂಜಾಟ ಕಂಪೆನಿಗಳು ಹೂಡಿಕೆಯನ್ನು ಮಾಡಿದೆ.

ಅಹಮದಾಬಾದ್ ತಂಡವನ್ನು ಖರೀದಿಸಿರುವ CVC ಕ್ಯಾಪಿಟಲ್ ಪಾರ್ಟ್ನರ್ಸ್ ಖಾಸಗಿ ಇಕ್ವಿಟಿ ಮತ್ತು ಹೂಡಿಕೆ ಸಲಹಾ ಸಂಸ್ಥೆಯಾಗಿದ್ದು, ಯುರೋಪಿಯನ್ ಮತ್ತು ಏಷ್ಯಾದ ಅನೇಕ ಬೆಟ್ಟಿಂಗ್ ಹಾಗೂ ಜೂಜಾಟ ಕಂಪೆನಿಗಳು ಹೂಡಿಕೆಯನ್ನು ಮಾಡಿದೆ.

5 / 6
 ಇದೀಗ ಕಂಪೆನಿಯ ಬೆಟ್ಟಿಂಗ್ ವ್ಯವಹಾರ ವಿಚಾರ ಬಿಸಿಸಿಐಗೆ ಹೊಸ ತಲೆನೋವುಂಟು ಮಾಡಿದೆ. ಹೀಗಾಗಿ ಸಿವಿಸಿ ಕಂಪೆನಿಯ ಮಾಲೀಕತ್ವವನ್ನು ಮುಂದುವರೆಸಬೇಕಾ ಅಥವಾ ರದ್ದು ಮಾಡಬೇಕಾ ಎಂಬುದನ್ನು ನಿರ್ಧರಿಸಲು ಬಿಸಿಸಿಐ ವಿಶೇಷ ಸಮಿತಿಯನ್ನು ರಚಿಸಿದ್ದು, ಈ ಸಮಿತಿ ಸಂಪೂರ್ಣ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ ಬಳಿಕವಷ್ಟೇ ಮೆಗಾ ಹರಾಜು ದಿನಾಂಕ ಘೋಷಣೆಯಾಗಲಿದೆ.

ಇದೀಗ ಕಂಪೆನಿಯ ಬೆಟ್ಟಿಂಗ್ ವ್ಯವಹಾರ ವಿಚಾರ ಬಿಸಿಸಿಐಗೆ ಹೊಸ ತಲೆನೋವುಂಟು ಮಾಡಿದೆ. ಹೀಗಾಗಿ ಸಿವಿಸಿ ಕಂಪೆನಿಯ ಮಾಲೀಕತ್ವವನ್ನು ಮುಂದುವರೆಸಬೇಕಾ ಅಥವಾ ರದ್ದು ಮಾಡಬೇಕಾ ಎಂಬುದನ್ನು ನಿರ್ಧರಿಸಲು ಬಿಸಿಸಿಐ ವಿಶೇಷ ಸಮಿತಿಯನ್ನು ರಚಿಸಿದ್ದು, ಈ ಸಮಿತಿ ಸಂಪೂರ್ಣ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ ಬಳಿಕವಷ್ಟೇ ಮೆಗಾ ಹರಾಜು ದಿನಾಂಕ ಘೋಷಣೆಯಾಗಲಿದೆ.

6 / 6
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?