AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್ ಮೆಗಾ ಹರಾಜು ಯಾವಾಗ? ಮತ್ತೊಂದು ಅಪ್ಡೇಟ್ ನೀಡಿದ ಬಿಸಿಸಿಐ

IPL 2022 Mega Auction Date: ಅಹಮದಾಬಾದ್ ತಂಡವನ್ನು ಖರೀದಿಸಿರುವ CVC ಕ್ಯಾಪಿಟಲ್ ಪಾರ್ಟ್ನರ್ಸ್ ಖಾಸಗಿ ಇಕ್ವಿಟಿ ಮತ್ತು ಹೂಡಿಕೆ ಸಲಹಾ ಸಂಸ್ಥೆಯಾಗಿದ್ದು, ಯುರೋಪಿಯನ್ ಮತ್ತು ಏಷ್ಯಾದ ಅನೇಕ ಬೆಟ್ಟಿಂಗ್ ಹಾಗೂ ಜೂಜಾಟ ಕಂಪೆನಿಗಳು ಹೂಡಿಕೆಯನ್ನು ಮಾಡಿದೆ.

TV9 Web
| Edited By: |

Updated on: Dec 20, 2021 | 3:02 PM

Share
ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗೆ ಮೆಗಾ ಹರಾಜು ಯಾವಾಗ? ಎಂಬ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ಸದ್ಯಕ್ಕಂತು ಇಲ್ಲ. ಅಂದರೆ ಈ ಹಿಂದೆ ಮೆಗಾ ಹರಾಜು ಜನವರಿ ಮೊದಲ ವಾರದಲ್ಲಿ ನಡೆಯಲಿದೆ ಎನ್ನಲಾಗಿತ್ತು. ಇದಾದ ಬಳಿಕ ಜನವರಿ 2ನೇ ವಾರಕ್ಕೆ ಮುಂದೂಡಲಾಗಿದೆ ಎಂಬ ಮಾಹಿತಿ ಹೊರಬಿದ್ದಿತ್ತು.

ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗೆ ಮೆಗಾ ಹರಾಜು ಯಾವಾಗ? ಎಂಬ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ಸದ್ಯಕ್ಕಂತು ಇಲ್ಲ. ಅಂದರೆ ಈ ಹಿಂದೆ ಮೆಗಾ ಹರಾಜು ಜನವರಿ ಮೊದಲ ವಾರದಲ್ಲಿ ನಡೆಯಲಿದೆ ಎನ್ನಲಾಗಿತ್ತು. ಇದಾದ ಬಳಿಕ ಜನವರಿ 2ನೇ ವಾರಕ್ಕೆ ಮುಂದೂಡಲಾಗಿದೆ ಎಂಬ ಮಾಹಿತಿ ಹೊರಬಿದ್ದಿತ್ತು.

1 / 6
ಆದರೀಗ ಜನವರಿ ಮೂರನೇ ವಾರದೊಳಗೆ ಮೆಗಾ ಹರಾಜು ನಡೆಸಲು ಸಾಧ್ಯವಾಗುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ ಬಿಸಿಸಿಐ ಅಧಿಕಾರಿ.  ಅಹಮದಾಬಾದ್ ಫ್ರಾಂಚೈಸಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಅಂತಿಮಗೊಳಿಸುವಲ್ಲಿ ವಿಳಂಬವಾಗಿರುವುದರಿಂದ, ಮೆಗಾ ಹರಾಜನ್ನು ಜನವರಿ 3ನೇ ವಾರದೊಳಗೆ ನಡೆಸಲು ಆಗುವುದಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೀಗಾಗಿ ಮೆಗಾ ಹರಾಜು ಜನವರಿ ನಾಲ್ಕನೇ ವಾರ ಅಥವಾ ಫೆಬ್ರವರಿ ತಿಂಗಳಿಗೆ ಮುಂದೂಡುವ ಸಾಧ್ಯತೆ ಇದೆ.

ಆದರೀಗ ಜನವರಿ ಮೂರನೇ ವಾರದೊಳಗೆ ಮೆಗಾ ಹರಾಜು ನಡೆಸಲು ಸಾಧ್ಯವಾಗುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ ಬಿಸಿಸಿಐ ಅಧಿಕಾರಿ. ಅಹಮದಾಬಾದ್ ಫ್ರಾಂಚೈಸಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಅಂತಿಮಗೊಳಿಸುವಲ್ಲಿ ವಿಳಂಬವಾಗಿರುವುದರಿಂದ, ಮೆಗಾ ಹರಾಜನ್ನು ಜನವರಿ 3ನೇ ವಾರದೊಳಗೆ ನಡೆಸಲು ಆಗುವುದಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೀಗಾಗಿ ಮೆಗಾ ಹರಾಜು ಜನವರಿ ನಾಲ್ಕನೇ ವಾರ ಅಥವಾ ಫೆಬ್ರವರಿ ತಿಂಗಳಿಗೆ ಮುಂದೂಡುವ ಸಾಧ್ಯತೆ ಇದೆ.

2 / 6
ಬಿಸಿಸಿಐ ಅಹಮದಾಬಾದ್ ತಂಡದ ಮಾಲೀಕರಾದ CVC ಕಂಪೆನಿಯ ಮಾಲೀಕತ್ವದ ಕುರಿತಾಗಿ ವಿಶೇಷವಾಗಿ ನೇಮಕವಾಗಿರುವ ಸಮಿತಿಯ ಅಂತಿಮ ವರದಿ ಸಲ್ಲಿಸುವುದನ್ನು ನಾವು ಕಾಯುತ್ತಿದ್ದೇವೆ. ಹೀಗಾಗಿ ಈ ವರದಿಯ ಪರಿಶೀಲನೆಗೂ ಮುನ್ನ ಹರಾಜು ದಿನಾಂಕಗಳನ್ನು ಅಂತಿಮಗೊಳಿಸಲಾಗುವುದಿಲ್ಲ ಎಂದು ಬಿಸಿಸಿಐ ಅಧಿಕಾರಿ ತಿಳಿಸಿದ್ದಾರೆ.

ಬಿಸಿಸಿಐ ಅಹಮದಾಬಾದ್ ತಂಡದ ಮಾಲೀಕರಾದ CVC ಕಂಪೆನಿಯ ಮಾಲೀಕತ್ವದ ಕುರಿತಾಗಿ ವಿಶೇಷವಾಗಿ ನೇಮಕವಾಗಿರುವ ಸಮಿತಿಯ ಅಂತಿಮ ವರದಿ ಸಲ್ಲಿಸುವುದನ್ನು ನಾವು ಕಾಯುತ್ತಿದ್ದೇವೆ. ಹೀಗಾಗಿ ಈ ವರದಿಯ ಪರಿಶೀಲನೆಗೂ ಮುನ್ನ ಹರಾಜು ದಿನಾಂಕಗಳನ್ನು ಅಂತಿಮಗೊಳಿಸಲಾಗುವುದಿಲ್ಲ ಎಂದು ಬಿಸಿಸಿಐ ಅಧಿಕಾರಿ ತಿಳಿಸಿದ್ದಾರೆ.

3 / 6
ಇತ್ತ ಸಿವಿಸಿ ಮಾಲೀಕತ್ವದಲ್ಲಿ ಅಹಮದಾಬಾದ್ ಫ್ರಾಂಚೈಸಿಯ ಪಾಲ್ಗೊಳ್ಳುವಿಕೆ ಕುರಿತು ಬಿಸಿಸಿಐ ನಿರ್ಧಾರ ವಿಳಂಬವಾಗುತ್ತಿರುವ ಕಾರಣ, ಮೆಗಾ ಹರಾಜು ಕೂಡ ತಡೆವಾಗಲಿದೆ. ಏಕೆಂದರೆ ಹರಾಜಿನ ಮೊದಲು 3 ಆಟಗಾರರನ್ನು ಆಯ್ಕೆ ಮಾಡಲು ಲಕ್ನೋ ಮತ್ತು ಅಹಮದಾಬಾದ್ ತಂಡಗಳಿಗೆ ಸರಿಯಾದ ವಿಂಡೋವನ್ನು ನೀಡಬೇಕಾಗಿದೆ. ಹೀಗಾಗಿ ಜನವರಿ ಮೂರನೇ ಅಥವಾ ನಾಲ್ಕನೇ ವಾರದ ಮೊದಲು ಹರಾಜು ನಡೆಯುತ್ತದೆ ಎಂದು ನಾವು ಭಾವಿಸುವುದಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

ಇತ್ತ ಸಿವಿಸಿ ಮಾಲೀಕತ್ವದಲ್ಲಿ ಅಹಮದಾಬಾದ್ ಫ್ರಾಂಚೈಸಿಯ ಪಾಲ್ಗೊಳ್ಳುವಿಕೆ ಕುರಿತು ಬಿಸಿಸಿಐ ನಿರ್ಧಾರ ವಿಳಂಬವಾಗುತ್ತಿರುವ ಕಾರಣ, ಮೆಗಾ ಹರಾಜು ಕೂಡ ತಡೆವಾಗಲಿದೆ. ಏಕೆಂದರೆ ಹರಾಜಿನ ಮೊದಲು 3 ಆಟಗಾರರನ್ನು ಆಯ್ಕೆ ಮಾಡಲು ಲಕ್ನೋ ಮತ್ತು ಅಹಮದಾಬಾದ್ ತಂಡಗಳಿಗೆ ಸರಿಯಾದ ವಿಂಡೋವನ್ನು ನೀಡಬೇಕಾಗಿದೆ. ಹೀಗಾಗಿ ಜನವರಿ ಮೂರನೇ ಅಥವಾ ನಾಲ್ಕನೇ ವಾರದ ಮೊದಲು ಹರಾಜು ನಡೆಯುತ್ತದೆ ಎಂದು ನಾವು ಭಾವಿಸುವುದಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

4 / 6
 ಅಹಮದಾಬಾದ್ ತಂಡವನ್ನು ಖರೀದಿಸಿರುವ CVC ಕ್ಯಾಪಿಟಲ್ ಪಾರ್ಟ್ನರ್ಸ್ ಖಾಸಗಿ ಇಕ್ವಿಟಿ ಮತ್ತು ಹೂಡಿಕೆ ಸಲಹಾ ಸಂಸ್ಥೆಯಾಗಿದ್ದು, ಯುರೋಪಿಯನ್ ಮತ್ತು ಏಷ್ಯಾದ ಅನೇಕ ಬೆಟ್ಟಿಂಗ್ ಹಾಗೂ ಜೂಜಾಟ ಕಂಪೆನಿಗಳು ಹೂಡಿಕೆಯನ್ನು ಮಾಡಿದೆ.

ಅಹಮದಾಬಾದ್ ತಂಡವನ್ನು ಖರೀದಿಸಿರುವ CVC ಕ್ಯಾಪಿಟಲ್ ಪಾರ್ಟ್ನರ್ಸ್ ಖಾಸಗಿ ಇಕ್ವಿಟಿ ಮತ್ತು ಹೂಡಿಕೆ ಸಲಹಾ ಸಂಸ್ಥೆಯಾಗಿದ್ದು, ಯುರೋಪಿಯನ್ ಮತ್ತು ಏಷ್ಯಾದ ಅನೇಕ ಬೆಟ್ಟಿಂಗ್ ಹಾಗೂ ಜೂಜಾಟ ಕಂಪೆನಿಗಳು ಹೂಡಿಕೆಯನ್ನು ಮಾಡಿದೆ.

5 / 6
 ಇದೀಗ ಕಂಪೆನಿಯ ಬೆಟ್ಟಿಂಗ್ ವ್ಯವಹಾರ ವಿಚಾರ ಬಿಸಿಸಿಐಗೆ ಹೊಸ ತಲೆನೋವುಂಟು ಮಾಡಿದೆ. ಹೀಗಾಗಿ ಸಿವಿಸಿ ಕಂಪೆನಿಯ ಮಾಲೀಕತ್ವವನ್ನು ಮುಂದುವರೆಸಬೇಕಾ ಅಥವಾ ರದ್ದು ಮಾಡಬೇಕಾ ಎಂಬುದನ್ನು ನಿರ್ಧರಿಸಲು ಬಿಸಿಸಿಐ ವಿಶೇಷ ಸಮಿತಿಯನ್ನು ರಚಿಸಿದ್ದು, ಈ ಸಮಿತಿ ಸಂಪೂರ್ಣ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ ಬಳಿಕವಷ್ಟೇ ಮೆಗಾ ಹರಾಜು ದಿನಾಂಕ ಘೋಷಣೆಯಾಗಲಿದೆ.

ಇದೀಗ ಕಂಪೆನಿಯ ಬೆಟ್ಟಿಂಗ್ ವ್ಯವಹಾರ ವಿಚಾರ ಬಿಸಿಸಿಐಗೆ ಹೊಸ ತಲೆನೋವುಂಟು ಮಾಡಿದೆ. ಹೀಗಾಗಿ ಸಿವಿಸಿ ಕಂಪೆನಿಯ ಮಾಲೀಕತ್ವವನ್ನು ಮುಂದುವರೆಸಬೇಕಾ ಅಥವಾ ರದ್ದು ಮಾಡಬೇಕಾ ಎಂಬುದನ್ನು ನಿರ್ಧರಿಸಲು ಬಿಸಿಸಿಐ ವಿಶೇಷ ಸಮಿತಿಯನ್ನು ರಚಿಸಿದ್ದು, ಈ ಸಮಿತಿ ಸಂಪೂರ್ಣ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ ಬಳಿಕವಷ್ಟೇ ಮೆಗಾ ಹರಾಜು ದಿನಾಂಕ ಘೋಷಣೆಯಾಗಲಿದೆ.

6 / 6
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!