AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮೆಗಾ ಹರಾಜಿಗಾಗಿ ಯಾವ ತಂಡದ ಬಳಿ ಎಷ್ಟು ಮೊತ್ತವಿದೆ?

IPL 2022 Auction Purse Balance: ಇಲ್ಲಿ ನಾಲ್ವರು ಆಟಗಾರರನ್ನು ಉಳಿಸಿಕೊಂಡರೆ ಒಟ್ಟು ಹರಾಜು ಮೊತ್ತದಿಂದ 42 ಕೋಟಿಗೂ ಅಧಿಕ ಮೊತ್ತ ಕಡಿತ ಮಾಡಲಾಗುತ್ತದೆ. ಅಂದರೆ ಉಳಿಸಿಕೊಂಡ ಆಟಗಾರರಿಗೆ ನೀಡಲಾದ ಮೊತ್ತವನ್ನು ಒಟ್ಟು ಹರಾಜು ಮೊತ್ತ 90 ಕೋಟಿಯಿಂದ ಮೈನಸ್ ಮಾಡಲಾಗುತ್ತದೆ.

TV9 Web
| Edited By: |

Updated on: Nov 30, 2021 | 11:19 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ಹಳೆಯ 8 ಫ್ರಾಂಚೈಸಿಗಳು ಒಟ್ಟು 27 ಆಟಗಾರರನ್ನು ಉಳಿಸಿಕೊಂಡಿದೆ. ಇದರಲ್ಲಿ ಮುಂಬೈ ಇಂಡಿಯನ್ಸ್​, ಕೊಲ್ಕತ್ತಾ ನೈಟ್​ ರೈಡರ್ಸ್​, ಚೆನ್ನೈ ಸೂಪರ್ ಕಿಂಗ್ಸ್​ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ತಲಾ ನಾಲ್ವರನ್ನು ಉಳಿಸಿಕೊಂಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ಹಳೆಯ 8 ಫ್ರಾಂಚೈಸಿಗಳು ಒಟ್ಟು 27 ಆಟಗಾರರನ್ನು ಉಳಿಸಿಕೊಂಡಿದೆ. ಇದರಲ್ಲಿ ಮುಂಬೈ ಇಂಡಿಯನ್ಸ್​, ಕೊಲ್ಕತ್ತಾ ನೈಟ್​ ರೈಡರ್ಸ್​, ಚೆನ್ನೈ ಸೂಪರ್ ಕಿಂಗ್ಸ್​ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ತಲಾ ನಾಲ್ವರನ್ನು ಉಳಿಸಿಕೊಂಡಿದೆ.

1 / 10
 ಇಲ್ಲಿ ನಾಲ್ವರು ಆಟಗಾರರನ್ನು ಉಳಿಸಿಕೊಂಡರೆ ಒಟ್ಟು ಹರಾಜು ಮೊತ್ತದಿಂದ 42 ಕೋಟಿಗೂ ಅಧಿಕ ಮೊತ್ತ ಕಡಿತ ಮಾಡಲಾಗುತ್ತದೆ. ಅಂದರೆ ಉಳಿಸಿಕೊಂಡ ಆಟಗಾರರಿಗೆ ನೀಡಲಾದ ಮೊತ್ತವನ್ನು ಒಟ್ಟು ಹರಾಜು ಮೊತ್ತ 90 ಕೋಟಿಯಿಂದ ಕಡಿತ ಮಾಡಲಾಗುತ್ತದೆ. ಅದರಂತೆ ಇದೀಗ ಮೆಗಾ ಹರಾಜಿಗಾಗಿ ಯಾವ ತಂಡದ ಬಳಿ ಎಷ್ಟು ಮೊತ್ತವಿದೆ ನೋಡೋಣ.

ಇಲ್ಲಿ ನಾಲ್ವರು ಆಟಗಾರರನ್ನು ಉಳಿಸಿಕೊಂಡರೆ ಒಟ್ಟು ಹರಾಜು ಮೊತ್ತದಿಂದ 42 ಕೋಟಿಗೂ ಅಧಿಕ ಮೊತ್ತ ಕಡಿತ ಮಾಡಲಾಗುತ್ತದೆ. ಅಂದರೆ ಉಳಿಸಿಕೊಂಡ ಆಟಗಾರರಿಗೆ ನೀಡಲಾದ ಮೊತ್ತವನ್ನು ಒಟ್ಟು ಹರಾಜು ಮೊತ್ತ 90 ಕೋಟಿಯಿಂದ ಕಡಿತ ಮಾಡಲಾಗುತ್ತದೆ. ಅದರಂತೆ ಇದೀಗ ಮೆಗಾ ಹರಾಜಿಗಾಗಿ ಯಾವ ತಂಡದ ಬಳಿ ಎಷ್ಟು ಮೊತ್ತವಿದೆ ನೋಡೋಣ.

2 / 10
ಮುಂಬೈ ಇಂಡಿಯನ್ಸ್​:  ನಾಲ್ವರು ಆಟಗಾರರನ್ನು ಉಳಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ತಂಡದ ಬಳಿ 48 ಕೋಟಿ ಉಳಿದಿದೆ.

ಮುಂಬೈ ಇಂಡಿಯನ್ಸ್​: ನಾಲ್ವರು ಆಟಗಾರರನ್ನು ಉಳಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ತಂಡದ ಬಳಿ 48 ಕೋಟಿ ಉಳಿದಿದೆ.

3 / 10
ಚೆನ್ನೈ ಸೂಪರ್ ಕಿಂಗ್ಸ್​: ಸಿಎಸ್​ಕೆ ಕೂಡ ನಾಲ್ವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದ್ದು, ಅದರಂತೆ 48 ಕೋಟಿ ರೂ. ಉಳಿದಿದೆ.

ಚೆನ್ನೈ ಸೂಪರ್ ಕಿಂಗ್ಸ್​: ಸಿಎಸ್​ಕೆ ಕೂಡ ನಾಲ್ವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದ್ದು, ಅದರಂತೆ 48 ಕೋಟಿ ರೂ. ಉಳಿದಿದೆ.

4 / 10
ಕೊಲ್ಕತ್ತಾ ನೈಟ್​ ರೈಡರ್ಸ್​: ನಾಲ್ವರು ಆಟಗಾರರನ್ನು ಉಳಿಸಿಕೊಂಡಿರುವ ಕೆಕೆಆರ್ ಬಳಿ ಕೂಡ 48 ಕೋಟಿ ರೂ. ಉಳಿದಿದೆ.

ಕೊಲ್ಕತ್ತಾ ನೈಟ್​ ರೈಡರ್ಸ್​: ನಾಲ್ವರು ಆಟಗಾರರನ್ನು ಉಳಿಸಿಕೊಂಡಿರುವ ಕೆಕೆಆರ್ ಬಳಿ ಕೂಡ 48 ಕೋಟಿ ರೂ. ಉಳಿದಿದೆ.

5 / 10
ಡೆಲ್ಲಿ ಕ್ಯಾಪಿಟಲ್ಸ್​: ನಾಲ್ವರು ಆಟಗಾರರನ್ನು ಉಳಿಸಿಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್​ 47.5 ಕೋಟಿ ಹರಾಜು ಮೊತ್ತ ಬಾಕಿಯಿದೆ.

ಡೆಲ್ಲಿ ಕ್ಯಾಪಿಟಲ್ಸ್​: ನಾಲ್ವರು ಆಟಗಾರರನ್ನು ಉಳಿಸಿಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್​ 47.5 ಕೋಟಿ ಹರಾಜು ಮೊತ್ತ ಬಾಕಿಯಿದೆ.

6 / 10
ರಾಯಲ್ ಚಾಲೆಂಜರ್ಸ್​ ಬೆಂಗಳೂರು:  ಮೂರು ಆಟಗಾರರನ್ನು ಉಳಿಸಿಕೊಂಡಿರುವ ಆರ್​ಸಿಬಿ ಬಳಿ 57 ಕೋಟಿ ಉಳಿದಿದೆ.

ರಾಯಲ್ ಚಾಲೆಂಜರ್ಸ್​ ಬೆಂಗಳೂರು: ಮೂರು ಆಟಗಾರರನ್ನು ಉಳಿಸಿಕೊಂಡಿರುವ ಆರ್​ಸಿಬಿ ಬಳಿ 57 ಕೋಟಿ ಉಳಿದಿದೆ.

7 / 10
ಸನ್​ರೈಸರ್ಸ್​​ ಹೈದರಾಬಾದ್​: ಇಬ್ಬರು ಅನ್​ಕ್ಯಾಪ್ಡ್​ ಆಟಗಾರರು ಸೇರಿ ಮೂರು ಆಟಗಾರರನ್ನು ಉಳಿಸಿಕೊಂಡಿರುವ ಎಸ್​ಆರ್​ಹೆಚ್​ ಬಳಿ 68 ಕೋಟಿ ಉಳಿದಿದೆ.

ಸನ್​ರೈಸರ್ಸ್​​ ಹೈದರಾಬಾದ್​: ಇಬ್ಬರು ಅನ್​ಕ್ಯಾಪ್ಡ್​ ಆಟಗಾರರು ಸೇರಿ ಮೂರು ಆಟಗಾರರನ್ನು ಉಳಿಸಿಕೊಂಡಿರುವ ಎಸ್​ಆರ್​ಹೆಚ್​ ಬಳಿ 68 ಕೋಟಿ ಉಳಿದಿದೆ.

8 / 10
ರಾಜಸ್ಥಾನ್ ರಾಯಲ್ಸ್​: ಮೂರು ಆಟಗಾರರನ್ನು ಉಳಿಸಿಕೊಂಡಿರುವ ರಾಜಸ್ಥಾನ್ ರಾಯಲ್ಸ್​ ಬಳಿ 62 ಕೋಟಿ ಹರಾಜು ಮೊತ್ತ ಬಾಕಿಯಿದೆ.

ರಾಜಸ್ಥಾನ್ ರಾಯಲ್ಸ್​: ಮೂರು ಆಟಗಾರರನ್ನು ಉಳಿಸಿಕೊಂಡಿರುವ ರಾಜಸ್ಥಾನ್ ರಾಯಲ್ಸ್​ ಬಳಿ 62 ಕೋಟಿ ಹರಾಜು ಮೊತ್ತ ಬಾಕಿಯಿದೆ.

9 / 10
ಪಂಜಾಬ್ ಕಿಂಗ್ಸ್​: ಇಬ್ಬರು ಆಟಗಾರರನ್ನು ಮಾತ್ರ ಉಳಿಸಿಕೊಂಡಿರುವ ಪಂಜಾಬ್ ಕಿಂಗ್ಸ್​ ಬಳಿ ಒಟ್ಟು 72 ಕೋಟಿ ಹರಾಜು ಮೊತ್ತವಿದೆ.

ಪಂಜಾಬ್ ಕಿಂಗ್ಸ್​: ಇಬ್ಬರು ಆಟಗಾರರನ್ನು ಮಾತ್ರ ಉಳಿಸಿಕೊಂಡಿರುವ ಪಂಜಾಬ್ ಕಿಂಗ್ಸ್​ ಬಳಿ ಒಟ್ಟು 72 ಕೋಟಿ ಹರಾಜು ಮೊತ್ತವಿದೆ.

10 / 10
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ