AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮೆಗಾ ಹರಾಜಿಗಾಗಿ ಯಾವ ತಂಡದ ಬಳಿ ಎಷ್ಟು ಮೊತ್ತವಿದೆ?

IPL 2022 Auction Purse Balance: ಇಲ್ಲಿ ನಾಲ್ವರು ಆಟಗಾರರನ್ನು ಉಳಿಸಿಕೊಂಡರೆ ಒಟ್ಟು ಹರಾಜು ಮೊತ್ತದಿಂದ 42 ಕೋಟಿಗೂ ಅಧಿಕ ಮೊತ್ತ ಕಡಿತ ಮಾಡಲಾಗುತ್ತದೆ. ಅಂದರೆ ಉಳಿಸಿಕೊಂಡ ಆಟಗಾರರಿಗೆ ನೀಡಲಾದ ಮೊತ್ತವನ್ನು ಒಟ್ಟು ಹರಾಜು ಮೊತ್ತ 90 ಕೋಟಿಯಿಂದ ಮೈನಸ್ ಮಾಡಲಾಗುತ್ತದೆ.

TV9 Web
| Edited By: |

Updated on: Nov 30, 2021 | 11:19 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ಹಳೆಯ 8 ಫ್ರಾಂಚೈಸಿಗಳು ಒಟ್ಟು 27 ಆಟಗಾರರನ್ನು ಉಳಿಸಿಕೊಂಡಿದೆ. ಇದರಲ್ಲಿ ಮುಂಬೈ ಇಂಡಿಯನ್ಸ್​, ಕೊಲ್ಕತ್ತಾ ನೈಟ್​ ರೈಡರ್ಸ್​, ಚೆನ್ನೈ ಸೂಪರ್ ಕಿಂಗ್ಸ್​ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ತಲಾ ನಾಲ್ವರನ್ನು ಉಳಿಸಿಕೊಂಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ಹಳೆಯ 8 ಫ್ರಾಂಚೈಸಿಗಳು ಒಟ್ಟು 27 ಆಟಗಾರರನ್ನು ಉಳಿಸಿಕೊಂಡಿದೆ. ಇದರಲ್ಲಿ ಮುಂಬೈ ಇಂಡಿಯನ್ಸ್​, ಕೊಲ್ಕತ್ತಾ ನೈಟ್​ ರೈಡರ್ಸ್​, ಚೆನ್ನೈ ಸೂಪರ್ ಕಿಂಗ್ಸ್​ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ತಲಾ ನಾಲ್ವರನ್ನು ಉಳಿಸಿಕೊಂಡಿದೆ.

1 / 10
 ಇಲ್ಲಿ ನಾಲ್ವರು ಆಟಗಾರರನ್ನು ಉಳಿಸಿಕೊಂಡರೆ ಒಟ್ಟು ಹರಾಜು ಮೊತ್ತದಿಂದ 42 ಕೋಟಿಗೂ ಅಧಿಕ ಮೊತ್ತ ಕಡಿತ ಮಾಡಲಾಗುತ್ತದೆ. ಅಂದರೆ ಉಳಿಸಿಕೊಂಡ ಆಟಗಾರರಿಗೆ ನೀಡಲಾದ ಮೊತ್ತವನ್ನು ಒಟ್ಟು ಹರಾಜು ಮೊತ್ತ 90 ಕೋಟಿಯಿಂದ ಕಡಿತ ಮಾಡಲಾಗುತ್ತದೆ. ಅದರಂತೆ ಇದೀಗ ಮೆಗಾ ಹರಾಜಿಗಾಗಿ ಯಾವ ತಂಡದ ಬಳಿ ಎಷ್ಟು ಮೊತ್ತವಿದೆ ನೋಡೋಣ.

ಇಲ್ಲಿ ನಾಲ್ವರು ಆಟಗಾರರನ್ನು ಉಳಿಸಿಕೊಂಡರೆ ಒಟ್ಟು ಹರಾಜು ಮೊತ್ತದಿಂದ 42 ಕೋಟಿಗೂ ಅಧಿಕ ಮೊತ್ತ ಕಡಿತ ಮಾಡಲಾಗುತ್ತದೆ. ಅಂದರೆ ಉಳಿಸಿಕೊಂಡ ಆಟಗಾರರಿಗೆ ನೀಡಲಾದ ಮೊತ್ತವನ್ನು ಒಟ್ಟು ಹರಾಜು ಮೊತ್ತ 90 ಕೋಟಿಯಿಂದ ಕಡಿತ ಮಾಡಲಾಗುತ್ತದೆ. ಅದರಂತೆ ಇದೀಗ ಮೆಗಾ ಹರಾಜಿಗಾಗಿ ಯಾವ ತಂಡದ ಬಳಿ ಎಷ್ಟು ಮೊತ್ತವಿದೆ ನೋಡೋಣ.

2 / 10
ಮುಂಬೈ ಇಂಡಿಯನ್ಸ್​:  ನಾಲ್ವರು ಆಟಗಾರರನ್ನು ಉಳಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ತಂಡದ ಬಳಿ 48 ಕೋಟಿ ಉಳಿದಿದೆ.

ಮುಂಬೈ ಇಂಡಿಯನ್ಸ್​: ನಾಲ್ವರು ಆಟಗಾರರನ್ನು ಉಳಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ತಂಡದ ಬಳಿ 48 ಕೋಟಿ ಉಳಿದಿದೆ.

3 / 10
ಚೆನ್ನೈ ಸೂಪರ್ ಕಿಂಗ್ಸ್​: ಸಿಎಸ್​ಕೆ ಕೂಡ ನಾಲ್ವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದ್ದು, ಅದರಂತೆ 48 ಕೋಟಿ ರೂ. ಉಳಿದಿದೆ.

ಚೆನ್ನೈ ಸೂಪರ್ ಕಿಂಗ್ಸ್​: ಸಿಎಸ್​ಕೆ ಕೂಡ ನಾಲ್ವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದ್ದು, ಅದರಂತೆ 48 ಕೋಟಿ ರೂ. ಉಳಿದಿದೆ.

4 / 10
ಕೊಲ್ಕತ್ತಾ ನೈಟ್​ ರೈಡರ್ಸ್​: ನಾಲ್ವರು ಆಟಗಾರರನ್ನು ಉಳಿಸಿಕೊಂಡಿರುವ ಕೆಕೆಆರ್ ಬಳಿ ಕೂಡ 48 ಕೋಟಿ ರೂ. ಉಳಿದಿದೆ.

ಕೊಲ್ಕತ್ತಾ ನೈಟ್​ ರೈಡರ್ಸ್​: ನಾಲ್ವರು ಆಟಗಾರರನ್ನು ಉಳಿಸಿಕೊಂಡಿರುವ ಕೆಕೆಆರ್ ಬಳಿ ಕೂಡ 48 ಕೋಟಿ ರೂ. ಉಳಿದಿದೆ.

5 / 10
ಡೆಲ್ಲಿ ಕ್ಯಾಪಿಟಲ್ಸ್​: ನಾಲ್ವರು ಆಟಗಾರರನ್ನು ಉಳಿಸಿಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್​ 47.5 ಕೋಟಿ ಹರಾಜು ಮೊತ್ತ ಬಾಕಿಯಿದೆ.

ಡೆಲ್ಲಿ ಕ್ಯಾಪಿಟಲ್ಸ್​: ನಾಲ್ವರು ಆಟಗಾರರನ್ನು ಉಳಿಸಿಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್​ 47.5 ಕೋಟಿ ಹರಾಜು ಮೊತ್ತ ಬಾಕಿಯಿದೆ.

6 / 10
ರಾಯಲ್ ಚಾಲೆಂಜರ್ಸ್​ ಬೆಂಗಳೂರು:  ಮೂರು ಆಟಗಾರರನ್ನು ಉಳಿಸಿಕೊಂಡಿರುವ ಆರ್​ಸಿಬಿ ಬಳಿ 57 ಕೋಟಿ ಉಳಿದಿದೆ.

ರಾಯಲ್ ಚಾಲೆಂಜರ್ಸ್​ ಬೆಂಗಳೂರು: ಮೂರು ಆಟಗಾರರನ್ನು ಉಳಿಸಿಕೊಂಡಿರುವ ಆರ್​ಸಿಬಿ ಬಳಿ 57 ಕೋಟಿ ಉಳಿದಿದೆ.

7 / 10
ಸನ್​ರೈಸರ್ಸ್​​ ಹೈದರಾಬಾದ್​: ಇಬ್ಬರು ಅನ್​ಕ್ಯಾಪ್ಡ್​ ಆಟಗಾರರು ಸೇರಿ ಮೂರು ಆಟಗಾರರನ್ನು ಉಳಿಸಿಕೊಂಡಿರುವ ಎಸ್​ಆರ್​ಹೆಚ್​ ಬಳಿ 68 ಕೋಟಿ ಉಳಿದಿದೆ.

ಸನ್​ರೈಸರ್ಸ್​​ ಹೈದರಾಬಾದ್​: ಇಬ್ಬರು ಅನ್​ಕ್ಯಾಪ್ಡ್​ ಆಟಗಾರರು ಸೇರಿ ಮೂರು ಆಟಗಾರರನ್ನು ಉಳಿಸಿಕೊಂಡಿರುವ ಎಸ್​ಆರ್​ಹೆಚ್​ ಬಳಿ 68 ಕೋಟಿ ಉಳಿದಿದೆ.

8 / 10
ರಾಜಸ್ಥಾನ್ ರಾಯಲ್ಸ್​: ಮೂರು ಆಟಗಾರರನ್ನು ಉಳಿಸಿಕೊಂಡಿರುವ ರಾಜಸ್ಥಾನ್ ರಾಯಲ್ಸ್​ ಬಳಿ 62 ಕೋಟಿ ಹರಾಜು ಮೊತ್ತ ಬಾಕಿಯಿದೆ.

ರಾಜಸ್ಥಾನ್ ರಾಯಲ್ಸ್​: ಮೂರು ಆಟಗಾರರನ್ನು ಉಳಿಸಿಕೊಂಡಿರುವ ರಾಜಸ್ಥಾನ್ ರಾಯಲ್ಸ್​ ಬಳಿ 62 ಕೋಟಿ ಹರಾಜು ಮೊತ್ತ ಬಾಕಿಯಿದೆ.

9 / 10
ಪಂಜಾಬ್ ಕಿಂಗ್ಸ್​: ಇಬ್ಬರು ಆಟಗಾರರನ್ನು ಮಾತ್ರ ಉಳಿಸಿಕೊಂಡಿರುವ ಪಂಜಾಬ್ ಕಿಂಗ್ಸ್​ ಬಳಿ ಒಟ್ಟು 72 ಕೋಟಿ ಹರಾಜು ಮೊತ್ತವಿದೆ.

ಪಂಜಾಬ್ ಕಿಂಗ್ಸ್​: ಇಬ್ಬರು ಆಟಗಾರರನ್ನು ಮಾತ್ರ ಉಳಿಸಿಕೊಂಡಿರುವ ಪಂಜಾಬ್ ಕಿಂಗ್ಸ್​ ಬಳಿ ಒಟ್ಟು 72 ಕೋಟಿ ಹರಾಜು ಮೊತ್ತವಿದೆ.

10 / 10
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ