AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮೆಗಾ ಹರಾಜಿಗಾಗಿ ಯಾವ ತಂಡದ ಬಳಿ ಎಷ್ಟು ಮೊತ್ತವಿದೆ?

IPL 2022 Auction Purse Balance: ಇಲ್ಲಿ ನಾಲ್ವರು ಆಟಗಾರರನ್ನು ಉಳಿಸಿಕೊಂಡರೆ ಒಟ್ಟು ಹರಾಜು ಮೊತ್ತದಿಂದ 42 ಕೋಟಿಗೂ ಅಧಿಕ ಮೊತ್ತ ಕಡಿತ ಮಾಡಲಾಗುತ್ತದೆ. ಅಂದರೆ ಉಳಿಸಿಕೊಂಡ ಆಟಗಾರರಿಗೆ ನೀಡಲಾದ ಮೊತ್ತವನ್ನು ಒಟ್ಟು ಹರಾಜು ಮೊತ್ತ 90 ಕೋಟಿಯಿಂದ ಮೈನಸ್ ಮಾಡಲಾಗುತ್ತದೆ.

TV9 Web
| Edited By: |

Updated on: Nov 30, 2021 | 11:19 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ಹಳೆಯ 8 ಫ್ರಾಂಚೈಸಿಗಳು ಒಟ್ಟು 27 ಆಟಗಾರರನ್ನು ಉಳಿಸಿಕೊಂಡಿದೆ. ಇದರಲ್ಲಿ ಮುಂಬೈ ಇಂಡಿಯನ್ಸ್​, ಕೊಲ್ಕತ್ತಾ ನೈಟ್​ ರೈಡರ್ಸ್​, ಚೆನ್ನೈ ಸೂಪರ್ ಕಿಂಗ್ಸ್​ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ತಲಾ ನಾಲ್ವರನ್ನು ಉಳಿಸಿಕೊಂಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ಹಳೆಯ 8 ಫ್ರಾಂಚೈಸಿಗಳು ಒಟ್ಟು 27 ಆಟಗಾರರನ್ನು ಉಳಿಸಿಕೊಂಡಿದೆ. ಇದರಲ್ಲಿ ಮುಂಬೈ ಇಂಡಿಯನ್ಸ್​, ಕೊಲ್ಕತ್ತಾ ನೈಟ್​ ರೈಡರ್ಸ್​, ಚೆನ್ನೈ ಸೂಪರ್ ಕಿಂಗ್ಸ್​ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ತಲಾ ನಾಲ್ವರನ್ನು ಉಳಿಸಿಕೊಂಡಿದೆ.

1 / 10
 ಇಲ್ಲಿ ನಾಲ್ವರು ಆಟಗಾರರನ್ನು ಉಳಿಸಿಕೊಂಡರೆ ಒಟ್ಟು ಹರಾಜು ಮೊತ್ತದಿಂದ 42 ಕೋಟಿಗೂ ಅಧಿಕ ಮೊತ್ತ ಕಡಿತ ಮಾಡಲಾಗುತ್ತದೆ. ಅಂದರೆ ಉಳಿಸಿಕೊಂಡ ಆಟಗಾರರಿಗೆ ನೀಡಲಾದ ಮೊತ್ತವನ್ನು ಒಟ್ಟು ಹರಾಜು ಮೊತ್ತ 90 ಕೋಟಿಯಿಂದ ಕಡಿತ ಮಾಡಲಾಗುತ್ತದೆ. ಅದರಂತೆ ಇದೀಗ ಮೆಗಾ ಹರಾಜಿಗಾಗಿ ಯಾವ ತಂಡದ ಬಳಿ ಎಷ್ಟು ಮೊತ್ತವಿದೆ ನೋಡೋಣ.

ಇಲ್ಲಿ ನಾಲ್ವರು ಆಟಗಾರರನ್ನು ಉಳಿಸಿಕೊಂಡರೆ ಒಟ್ಟು ಹರಾಜು ಮೊತ್ತದಿಂದ 42 ಕೋಟಿಗೂ ಅಧಿಕ ಮೊತ್ತ ಕಡಿತ ಮಾಡಲಾಗುತ್ತದೆ. ಅಂದರೆ ಉಳಿಸಿಕೊಂಡ ಆಟಗಾರರಿಗೆ ನೀಡಲಾದ ಮೊತ್ತವನ್ನು ಒಟ್ಟು ಹರಾಜು ಮೊತ್ತ 90 ಕೋಟಿಯಿಂದ ಕಡಿತ ಮಾಡಲಾಗುತ್ತದೆ. ಅದರಂತೆ ಇದೀಗ ಮೆಗಾ ಹರಾಜಿಗಾಗಿ ಯಾವ ತಂಡದ ಬಳಿ ಎಷ್ಟು ಮೊತ್ತವಿದೆ ನೋಡೋಣ.

2 / 10
ಮುಂಬೈ ಇಂಡಿಯನ್ಸ್​:  ನಾಲ್ವರು ಆಟಗಾರರನ್ನು ಉಳಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ತಂಡದ ಬಳಿ 48 ಕೋಟಿ ಉಳಿದಿದೆ.

ಮುಂಬೈ ಇಂಡಿಯನ್ಸ್​: ನಾಲ್ವರು ಆಟಗಾರರನ್ನು ಉಳಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ತಂಡದ ಬಳಿ 48 ಕೋಟಿ ಉಳಿದಿದೆ.

3 / 10
ಚೆನ್ನೈ ಸೂಪರ್ ಕಿಂಗ್ಸ್​: ಸಿಎಸ್​ಕೆ ಕೂಡ ನಾಲ್ವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದ್ದು, ಅದರಂತೆ 48 ಕೋಟಿ ರೂ. ಉಳಿದಿದೆ.

ಚೆನ್ನೈ ಸೂಪರ್ ಕಿಂಗ್ಸ್​: ಸಿಎಸ್​ಕೆ ಕೂಡ ನಾಲ್ವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದ್ದು, ಅದರಂತೆ 48 ಕೋಟಿ ರೂ. ಉಳಿದಿದೆ.

4 / 10
ಕೊಲ್ಕತ್ತಾ ನೈಟ್​ ರೈಡರ್ಸ್​: ನಾಲ್ವರು ಆಟಗಾರರನ್ನು ಉಳಿಸಿಕೊಂಡಿರುವ ಕೆಕೆಆರ್ ಬಳಿ ಕೂಡ 48 ಕೋಟಿ ರೂ. ಉಳಿದಿದೆ.

ಕೊಲ್ಕತ್ತಾ ನೈಟ್​ ರೈಡರ್ಸ್​: ನಾಲ್ವರು ಆಟಗಾರರನ್ನು ಉಳಿಸಿಕೊಂಡಿರುವ ಕೆಕೆಆರ್ ಬಳಿ ಕೂಡ 48 ಕೋಟಿ ರೂ. ಉಳಿದಿದೆ.

5 / 10
ಡೆಲ್ಲಿ ಕ್ಯಾಪಿಟಲ್ಸ್​: ನಾಲ್ವರು ಆಟಗಾರರನ್ನು ಉಳಿಸಿಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್​ 47.5 ಕೋಟಿ ಹರಾಜು ಮೊತ್ತ ಬಾಕಿಯಿದೆ.

ಡೆಲ್ಲಿ ಕ್ಯಾಪಿಟಲ್ಸ್​: ನಾಲ್ವರು ಆಟಗಾರರನ್ನು ಉಳಿಸಿಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್​ 47.5 ಕೋಟಿ ಹರಾಜು ಮೊತ್ತ ಬಾಕಿಯಿದೆ.

6 / 10
ರಾಯಲ್ ಚಾಲೆಂಜರ್ಸ್​ ಬೆಂಗಳೂರು:  ಮೂರು ಆಟಗಾರರನ್ನು ಉಳಿಸಿಕೊಂಡಿರುವ ಆರ್​ಸಿಬಿ ಬಳಿ 57 ಕೋಟಿ ಉಳಿದಿದೆ.

ರಾಯಲ್ ಚಾಲೆಂಜರ್ಸ್​ ಬೆಂಗಳೂರು: ಮೂರು ಆಟಗಾರರನ್ನು ಉಳಿಸಿಕೊಂಡಿರುವ ಆರ್​ಸಿಬಿ ಬಳಿ 57 ಕೋಟಿ ಉಳಿದಿದೆ.

7 / 10
ಸನ್​ರೈಸರ್ಸ್​​ ಹೈದರಾಬಾದ್​: ಇಬ್ಬರು ಅನ್​ಕ್ಯಾಪ್ಡ್​ ಆಟಗಾರರು ಸೇರಿ ಮೂರು ಆಟಗಾರರನ್ನು ಉಳಿಸಿಕೊಂಡಿರುವ ಎಸ್​ಆರ್​ಹೆಚ್​ ಬಳಿ 68 ಕೋಟಿ ಉಳಿದಿದೆ.

ಸನ್​ರೈಸರ್ಸ್​​ ಹೈದರಾಬಾದ್​: ಇಬ್ಬರು ಅನ್​ಕ್ಯಾಪ್ಡ್​ ಆಟಗಾರರು ಸೇರಿ ಮೂರು ಆಟಗಾರರನ್ನು ಉಳಿಸಿಕೊಂಡಿರುವ ಎಸ್​ಆರ್​ಹೆಚ್​ ಬಳಿ 68 ಕೋಟಿ ಉಳಿದಿದೆ.

8 / 10
ರಾಜಸ್ಥಾನ್ ರಾಯಲ್ಸ್​: ಮೂರು ಆಟಗಾರರನ್ನು ಉಳಿಸಿಕೊಂಡಿರುವ ರಾಜಸ್ಥಾನ್ ರಾಯಲ್ಸ್​ ಬಳಿ 62 ಕೋಟಿ ಹರಾಜು ಮೊತ್ತ ಬಾಕಿಯಿದೆ.

ರಾಜಸ್ಥಾನ್ ರಾಯಲ್ಸ್​: ಮೂರು ಆಟಗಾರರನ್ನು ಉಳಿಸಿಕೊಂಡಿರುವ ರಾಜಸ್ಥಾನ್ ರಾಯಲ್ಸ್​ ಬಳಿ 62 ಕೋಟಿ ಹರಾಜು ಮೊತ್ತ ಬಾಕಿಯಿದೆ.

9 / 10
ಪಂಜಾಬ್ ಕಿಂಗ್ಸ್​: ಇಬ್ಬರು ಆಟಗಾರರನ್ನು ಮಾತ್ರ ಉಳಿಸಿಕೊಂಡಿರುವ ಪಂಜಾಬ್ ಕಿಂಗ್ಸ್​ ಬಳಿ ಒಟ್ಟು 72 ಕೋಟಿ ಹರಾಜು ಮೊತ್ತವಿದೆ.

ಪಂಜಾಬ್ ಕಿಂಗ್ಸ್​: ಇಬ್ಬರು ಆಟಗಾರರನ್ನು ಮಾತ್ರ ಉಳಿಸಿಕೊಂಡಿರುವ ಪಂಜಾಬ್ ಕಿಂಗ್ಸ್​ ಬಳಿ ಒಟ್ಟು 72 ಕೋಟಿ ಹರಾಜು ಮೊತ್ತವಿದೆ.

10 / 10
Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!