AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮೆಗಾ ಹರಾಜಿಗಾಗಿ ಯಾವ ತಂಡದ ಬಳಿ ಎಷ್ಟು ಮೊತ್ತವಿದೆ?

IPL 2022 Auction Purse Balance: ಇಲ್ಲಿ ನಾಲ್ವರು ಆಟಗಾರರನ್ನು ಉಳಿಸಿಕೊಂಡರೆ ಒಟ್ಟು ಹರಾಜು ಮೊತ್ತದಿಂದ 42 ಕೋಟಿಗೂ ಅಧಿಕ ಮೊತ್ತ ಕಡಿತ ಮಾಡಲಾಗುತ್ತದೆ. ಅಂದರೆ ಉಳಿಸಿಕೊಂಡ ಆಟಗಾರರಿಗೆ ನೀಡಲಾದ ಮೊತ್ತವನ್ನು ಒಟ್ಟು ಹರಾಜು ಮೊತ್ತ 90 ಕೋಟಿಯಿಂದ ಮೈನಸ್ ಮಾಡಲಾಗುತ್ತದೆ.

TV9 Web
| Updated By: ಝಾಹಿರ್ ಯೂಸುಫ್

Updated on: Nov 30, 2021 | 11:19 PM

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ಹಳೆಯ 8 ಫ್ರಾಂಚೈಸಿಗಳು ಒಟ್ಟು 27 ಆಟಗಾರರನ್ನು ಉಳಿಸಿಕೊಂಡಿದೆ. ಇದರಲ್ಲಿ ಮುಂಬೈ ಇಂಡಿಯನ್ಸ್​, ಕೊಲ್ಕತ್ತಾ ನೈಟ್​ ರೈಡರ್ಸ್​, ಚೆನ್ನೈ ಸೂಪರ್ ಕಿಂಗ್ಸ್​ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ತಲಾ ನಾಲ್ವರನ್ನು ಉಳಿಸಿಕೊಂಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ಹಳೆಯ 8 ಫ್ರಾಂಚೈಸಿಗಳು ಒಟ್ಟು 27 ಆಟಗಾರರನ್ನು ಉಳಿಸಿಕೊಂಡಿದೆ. ಇದರಲ್ಲಿ ಮುಂಬೈ ಇಂಡಿಯನ್ಸ್​, ಕೊಲ್ಕತ್ತಾ ನೈಟ್​ ರೈಡರ್ಸ್​, ಚೆನ್ನೈ ಸೂಪರ್ ಕಿಂಗ್ಸ್​ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ತಲಾ ನಾಲ್ವರನ್ನು ಉಳಿಸಿಕೊಂಡಿದೆ.

1 / 10
 ಇಲ್ಲಿ ನಾಲ್ವರು ಆಟಗಾರರನ್ನು ಉಳಿಸಿಕೊಂಡರೆ ಒಟ್ಟು ಹರಾಜು ಮೊತ್ತದಿಂದ 42 ಕೋಟಿಗೂ ಅಧಿಕ ಮೊತ್ತ ಕಡಿತ ಮಾಡಲಾಗುತ್ತದೆ. ಅಂದರೆ ಉಳಿಸಿಕೊಂಡ ಆಟಗಾರರಿಗೆ ನೀಡಲಾದ ಮೊತ್ತವನ್ನು ಒಟ್ಟು ಹರಾಜು ಮೊತ್ತ 90 ಕೋಟಿಯಿಂದ ಕಡಿತ ಮಾಡಲಾಗುತ್ತದೆ. ಅದರಂತೆ ಇದೀಗ ಮೆಗಾ ಹರಾಜಿಗಾಗಿ ಯಾವ ತಂಡದ ಬಳಿ ಎಷ್ಟು ಮೊತ್ತವಿದೆ ನೋಡೋಣ.

ಇಲ್ಲಿ ನಾಲ್ವರು ಆಟಗಾರರನ್ನು ಉಳಿಸಿಕೊಂಡರೆ ಒಟ್ಟು ಹರಾಜು ಮೊತ್ತದಿಂದ 42 ಕೋಟಿಗೂ ಅಧಿಕ ಮೊತ್ತ ಕಡಿತ ಮಾಡಲಾಗುತ್ತದೆ. ಅಂದರೆ ಉಳಿಸಿಕೊಂಡ ಆಟಗಾರರಿಗೆ ನೀಡಲಾದ ಮೊತ್ತವನ್ನು ಒಟ್ಟು ಹರಾಜು ಮೊತ್ತ 90 ಕೋಟಿಯಿಂದ ಕಡಿತ ಮಾಡಲಾಗುತ್ತದೆ. ಅದರಂತೆ ಇದೀಗ ಮೆಗಾ ಹರಾಜಿಗಾಗಿ ಯಾವ ತಂಡದ ಬಳಿ ಎಷ್ಟು ಮೊತ್ತವಿದೆ ನೋಡೋಣ.

2 / 10
ಮುಂಬೈ ಇಂಡಿಯನ್ಸ್​:  ನಾಲ್ವರು ಆಟಗಾರರನ್ನು ಉಳಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ತಂಡದ ಬಳಿ 48 ಕೋಟಿ ಉಳಿದಿದೆ.

ಮುಂಬೈ ಇಂಡಿಯನ್ಸ್​: ನಾಲ್ವರು ಆಟಗಾರರನ್ನು ಉಳಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ತಂಡದ ಬಳಿ 48 ಕೋಟಿ ಉಳಿದಿದೆ.

3 / 10
ಚೆನ್ನೈ ಸೂಪರ್ ಕಿಂಗ್ಸ್​: ಸಿಎಸ್​ಕೆ ಕೂಡ ನಾಲ್ವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದ್ದು, ಅದರಂತೆ 48 ಕೋಟಿ ರೂ. ಉಳಿದಿದೆ.

ಚೆನ್ನೈ ಸೂಪರ್ ಕಿಂಗ್ಸ್​: ಸಿಎಸ್​ಕೆ ಕೂಡ ನಾಲ್ವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದ್ದು, ಅದರಂತೆ 48 ಕೋಟಿ ರೂ. ಉಳಿದಿದೆ.

4 / 10
ಕೊಲ್ಕತ್ತಾ ನೈಟ್​ ರೈಡರ್ಸ್​: ನಾಲ್ವರು ಆಟಗಾರರನ್ನು ಉಳಿಸಿಕೊಂಡಿರುವ ಕೆಕೆಆರ್ ಬಳಿ ಕೂಡ 48 ಕೋಟಿ ರೂ. ಉಳಿದಿದೆ.

ಕೊಲ್ಕತ್ತಾ ನೈಟ್​ ರೈಡರ್ಸ್​: ನಾಲ್ವರು ಆಟಗಾರರನ್ನು ಉಳಿಸಿಕೊಂಡಿರುವ ಕೆಕೆಆರ್ ಬಳಿ ಕೂಡ 48 ಕೋಟಿ ರೂ. ಉಳಿದಿದೆ.

5 / 10
ಡೆಲ್ಲಿ ಕ್ಯಾಪಿಟಲ್ಸ್​: ನಾಲ್ವರು ಆಟಗಾರರನ್ನು ಉಳಿಸಿಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್​ 47.5 ಕೋಟಿ ಹರಾಜು ಮೊತ್ತ ಬಾಕಿಯಿದೆ.

ಡೆಲ್ಲಿ ಕ್ಯಾಪಿಟಲ್ಸ್​: ನಾಲ್ವರು ಆಟಗಾರರನ್ನು ಉಳಿಸಿಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್​ 47.5 ಕೋಟಿ ಹರಾಜು ಮೊತ್ತ ಬಾಕಿಯಿದೆ.

6 / 10
ರಾಯಲ್ ಚಾಲೆಂಜರ್ಸ್​ ಬೆಂಗಳೂರು:  ಮೂರು ಆಟಗಾರರನ್ನು ಉಳಿಸಿಕೊಂಡಿರುವ ಆರ್​ಸಿಬಿ ಬಳಿ 57 ಕೋಟಿ ಉಳಿದಿದೆ.

ರಾಯಲ್ ಚಾಲೆಂಜರ್ಸ್​ ಬೆಂಗಳೂರು: ಮೂರು ಆಟಗಾರರನ್ನು ಉಳಿಸಿಕೊಂಡಿರುವ ಆರ್​ಸಿಬಿ ಬಳಿ 57 ಕೋಟಿ ಉಳಿದಿದೆ.

7 / 10
ಸನ್​ರೈಸರ್ಸ್​​ ಹೈದರಾಬಾದ್​: ಇಬ್ಬರು ಅನ್​ಕ್ಯಾಪ್ಡ್​ ಆಟಗಾರರು ಸೇರಿ ಮೂರು ಆಟಗಾರರನ್ನು ಉಳಿಸಿಕೊಂಡಿರುವ ಎಸ್​ಆರ್​ಹೆಚ್​ ಬಳಿ 68 ಕೋಟಿ ಉಳಿದಿದೆ.

ಸನ್​ರೈಸರ್ಸ್​​ ಹೈದರಾಬಾದ್​: ಇಬ್ಬರು ಅನ್​ಕ್ಯಾಪ್ಡ್​ ಆಟಗಾರರು ಸೇರಿ ಮೂರು ಆಟಗಾರರನ್ನು ಉಳಿಸಿಕೊಂಡಿರುವ ಎಸ್​ಆರ್​ಹೆಚ್​ ಬಳಿ 68 ಕೋಟಿ ಉಳಿದಿದೆ.

8 / 10
ರಾಜಸ್ಥಾನ್ ರಾಯಲ್ಸ್​: ಮೂರು ಆಟಗಾರರನ್ನು ಉಳಿಸಿಕೊಂಡಿರುವ ರಾಜಸ್ಥಾನ್ ರಾಯಲ್ಸ್​ ಬಳಿ 62 ಕೋಟಿ ಹರಾಜು ಮೊತ್ತ ಬಾಕಿಯಿದೆ.

ರಾಜಸ್ಥಾನ್ ರಾಯಲ್ಸ್​: ಮೂರು ಆಟಗಾರರನ್ನು ಉಳಿಸಿಕೊಂಡಿರುವ ರಾಜಸ್ಥಾನ್ ರಾಯಲ್ಸ್​ ಬಳಿ 62 ಕೋಟಿ ಹರಾಜು ಮೊತ್ತ ಬಾಕಿಯಿದೆ.

9 / 10
ಪಂಜಾಬ್ ಕಿಂಗ್ಸ್​: ಇಬ್ಬರು ಆಟಗಾರರನ್ನು ಮಾತ್ರ ಉಳಿಸಿಕೊಂಡಿರುವ ಪಂಜಾಬ್ ಕಿಂಗ್ಸ್​ ಬಳಿ ಒಟ್ಟು 72 ಕೋಟಿ ಹರಾಜು ಮೊತ್ತವಿದೆ.

ಪಂಜಾಬ್ ಕಿಂಗ್ಸ್​: ಇಬ್ಬರು ಆಟಗಾರರನ್ನು ಮಾತ್ರ ಉಳಿಸಿಕೊಂಡಿರುವ ಪಂಜಾಬ್ ಕಿಂಗ್ಸ್​ ಬಳಿ ಒಟ್ಟು 72 ಕೋಟಿ ಹರಾಜು ಮೊತ್ತವಿದೆ.

10 / 10
Follow us
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ