Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್​ಗೆ ಕೊರೋನಾತಂಕ ಶುರು..!

IPL 2022 Mega Auction: ಬೆಂಗಳೂರಿನ ಈಗಾಗಲೇ ಕೊರೋನಾ ಸುರಕ್ಷತಾ ನಿಯಮಾವಳಿ ಜಾರಿಯಲ್ಲಿದ್ದು, ಹೀಗಾಗಿ ಮೆಗಾ ಹರಾಜನ್ನು ಬೇರೆ ಕಡೆ ಶಿಫ್ಟ್ ಮಾಡುವ ಸಾಧ್ಯತೆಯಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:Jan 05, 2022 | 10:59 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಗಾಗಿ ಸಿದ್ದತೆಗಳನ್ನು ಆರಂಭಿಸಿದ ಬಿಸಿಸಿಐಗೆ ಕೊರೋನಾ ಓಮಿಕ್ರಾನ್ ಹೊಸ ತಲೆನೋವುಂಟು ಮಾಡಿದೆ. ಈಗಾಗಲೇ ರಿಟೈನ್ ಪ್ರಕ್ರಿಯೆ ಮುಗಿಸಿರುವ ಬಿಸಿಸಿಐ ಮುಂದಿನ ತಿಂಗಳು ಮೆಗಾ ಹರಾಜು ನಡೆಸಲು ಪ್ಲ್ಯಾನ್ ರೂಪಿಸಿತ್ತು.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಗಾಗಿ ಸಿದ್ದತೆಗಳನ್ನು ಆರಂಭಿಸಿದ ಬಿಸಿಸಿಐಗೆ ಕೊರೋನಾ ಓಮಿಕ್ರಾನ್ ಹೊಸ ತಲೆನೋವುಂಟು ಮಾಡಿದೆ. ಈಗಾಗಲೇ ರಿಟೈನ್ ಪ್ರಕ್ರಿಯೆ ಮುಗಿಸಿರುವ ಬಿಸಿಸಿಐ ಮುಂದಿನ ತಿಂಗಳು ಮೆಗಾ ಹರಾಜು ನಡೆಸಲು ಪ್ಲ್ಯಾನ್ ರೂಪಿಸಿತ್ತು.

1 / 6
ಅದರಂತೆ ಫೆಬ್ರವರಿ 12 ಮತ್ತು 13 ರಂದು ಬೆಂಗಳೂರಿನಲ್ಲಿ ಐಪಿಎಲ್ ಸೀಸನ್ 15 ಮೆಗಾ ಹರಾಜು ನಡೆಸಲು ನಿರ್ಧರಿಸಲಾಗಿತ್ತು. ಆದರೀಗ ದೇಶದಲ್ಲಿ ಕೊರೋನಾ ಓಮಿಕ್ರಾನ್ ಪ್ರಕರಣಗಳು ಹೆಚ್ಚಾದ ಕಾರಣ ಇದೀಗ ರಣಜಿ ಟೂರ್ನಿಯನ್ನು ಮುಂದೂಡಲಾಗಿದೆ.

ಅದರಂತೆ ಫೆಬ್ರವರಿ 12 ಮತ್ತು 13 ರಂದು ಬೆಂಗಳೂರಿನಲ್ಲಿ ಐಪಿಎಲ್ ಸೀಸನ್ 15 ಮೆಗಾ ಹರಾಜು ನಡೆಸಲು ನಿರ್ಧರಿಸಲಾಗಿತ್ತು. ಆದರೀಗ ದೇಶದಲ್ಲಿ ಕೊರೋನಾ ಓಮಿಕ್ರಾನ್ ಪ್ರಕರಣಗಳು ಹೆಚ್ಚಾದ ಕಾರಣ ಇದೀಗ ರಣಜಿ ಟೂರ್ನಿಯನ್ನು ಮುಂದೂಡಲಾಗಿದೆ.

2 / 6
 ಅಷ್ಟೇ ಅಲ್ಲದೆ ಈ ಹಿಂದೆ ನಿರ್ಧರಿಸಿದಂತೆ ಫೆಬ್ರವರಿ 12 ರಂದು ಮೆಗಾ ಹರಾಜನ್ನು ಶುರು ಮಾಡುವುದು ಕೂಡ ಅನುಮಾನ ಎನ್ನಲಾಗುತ್ತಿದೆ. ಏಕೆಂದರೆ ಮುಂದಿನ ತಿಂಗಳು ದೇಶದಲ್ಲಿ ಕೊರೋನಾ ಪ್ರಕರಣ ಹೆಚ್ಚಾದರೆ ರಾಜ್ಯಗಳ ನಡುವಣ ಪ್ರಯಾಣ ಹಾಗೂ ವಿಮಾನಯಾನ ರದ್ದಾಗಲಿದೆ. ಹೀಗಾಗಿ ಹರಾಜು ದಿನಾಂಕವನ್ನು ಬದಲಿಸುವ ಬಗ್ಗೆ ಬಿಸಿಸಿಐ ಚರ್ಚಿಸಿದೆ.

ಅಷ್ಟೇ ಅಲ್ಲದೆ ಈ ಹಿಂದೆ ನಿರ್ಧರಿಸಿದಂತೆ ಫೆಬ್ರವರಿ 12 ರಂದು ಮೆಗಾ ಹರಾಜನ್ನು ಶುರು ಮಾಡುವುದು ಕೂಡ ಅನುಮಾನ ಎನ್ನಲಾಗುತ್ತಿದೆ. ಏಕೆಂದರೆ ಮುಂದಿನ ತಿಂಗಳು ದೇಶದಲ್ಲಿ ಕೊರೋನಾ ಪ್ರಕರಣ ಹೆಚ್ಚಾದರೆ ರಾಜ್ಯಗಳ ನಡುವಣ ಪ್ರಯಾಣ ಹಾಗೂ ವಿಮಾನಯಾನ ರದ್ದಾಗಲಿದೆ. ಹೀಗಾಗಿ ಹರಾಜು ದಿನಾಂಕವನ್ನು ಬದಲಿಸುವ ಬಗ್ಗೆ ಬಿಸಿಸಿಐ ಚರ್ಚಿಸಿದೆ.

3 / 6
ಅಷ್ಟೇ ಅಲ್ಲದೆ ಬೆಂಗಳೂರಿನ ಈಗಾಗಲೇ ಕೊರೋನಾ ಸುರಕ್ಷತಾ ನಿಯಮಾವಳಿ ಜಾರಿಯಲ್ಲಿದ್ದು, ಹೀಗಾಗಿ ಮೆಗಾ ಹರಾಜನ್ನು ಬೇರೆ ಕಡೆ ಶಿಫ್ಟ್ ಮಾಡುವ ಸಾಧ್ಯತೆಯಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೀಗಾಗಿಯೇ ಬಿಸಿಸಿಐ ಫೆಬ್ರವರಿ 12 ಮತ್ತು 13 ರಂದು ಮೆಗಾ ಹರಾಜಿ ನಡೆಸಲು ಬೆಂಗಳೂರಿನಲ್ಲಿ ಯಾವುದೇ ಹೋಟೆಲ್‌ಗಳನ್ನು ಕಾಯ್ದಿರಿಸಿಲ್ಲ ಎಂದು ತಿಳಿದು ಬಂದಿದೆ.

ಅಷ್ಟೇ ಅಲ್ಲದೆ ಬೆಂಗಳೂರಿನ ಈಗಾಗಲೇ ಕೊರೋನಾ ಸುರಕ್ಷತಾ ನಿಯಮಾವಳಿ ಜಾರಿಯಲ್ಲಿದ್ದು, ಹೀಗಾಗಿ ಮೆಗಾ ಹರಾಜನ್ನು ಬೇರೆ ಕಡೆ ಶಿಫ್ಟ್ ಮಾಡುವ ಸಾಧ್ಯತೆಯಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೀಗಾಗಿಯೇ ಬಿಸಿಸಿಐ ಫೆಬ್ರವರಿ 12 ಮತ್ತು 13 ರಂದು ಮೆಗಾ ಹರಾಜಿ ನಡೆಸಲು ಬೆಂಗಳೂರಿನಲ್ಲಿ ಯಾವುದೇ ಹೋಟೆಲ್‌ಗಳನ್ನು ಕಾಯ್ದಿರಿಸಿಲ್ಲ ಎಂದು ತಿಳಿದು ಬಂದಿದೆ.

4 / 6
ಕೆಲವು ವಿಷಯಗಳು ನಮ್ಮ ಕೈಯಲ್ಲಿಲ್ಲ. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಮತ್ತು ರಾಜ್ಯ ಸಂಘಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಮೆಗಾ ಹರಾಜಿನ ಸ್ಥಳವನ್ನು ಸ್ಥಳಾಂತರಿಸುವ ಬಗ್ಗೆ ಚರ್ಚೆ ಮುಂದುವರೆದಿದೆ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೀಗಾಗಿ ಮೆಗಾ ಹರಾಜಿನ ದಿನಾಂಕ ಹಾಗೂ ಸ್ಥಳ ಸ್ಥಳಾಂತರವಾಗುವ ಸಾಧ್ಯತೆಯಿದೆ.

ಕೆಲವು ವಿಷಯಗಳು ನಮ್ಮ ಕೈಯಲ್ಲಿಲ್ಲ. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಮತ್ತು ರಾಜ್ಯ ಸಂಘಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಮೆಗಾ ಹರಾಜಿನ ಸ್ಥಳವನ್ನು ಸ್ಥಳಾಂತರಿಸುವ ಬಗ್ಗೆ ಚರ್ಚೆ ಮುಂದುವರೆದಿದೆ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೀಗಾಗಿ ಮೆಗಾ ಹರಾಜಿನ ದಿನಾಂಕ ಹಾಗೂ ಸ್ಥಳ ಸ್ಥಳಾಂತರವಾಗುವ ಸಾಧ್ಯತೆಯಿದೆ.

5 / 6
ಒಟ್ಟಿನಲ್ಲಿ 10 ತಂಡಗಳೊಂದಿಗೆ ಹೊಸ ಸೀಸನ್ ಶುರು ಮಾಡುವ ಭರ್ಜರಿ ಸಿದ್ದತೆಯಲ್ಲಿದ್ದ ಬಿಸಿಸಿಐನ ಲೆಕ್ಕಚಾರಗಳು ಇದೀಗ ಕೊರೋನಾ ಓಮಿಕ್ರಾನ್ ಕಾರಣದಿಂದ ತಲೆಕೆಳಗಾಗುತ್ತಿವೆ. ಇದಾಗ್ಯೂ ಮುಂದಿನ ಎರಡು ತಿಂಗಳು ಕಾಲ ಭಾರತದಲ್ಲಿ ಕೊರೋನಾಂತಕ ಇದ್ದರೆ ಅನಿವಾರ್ಯವಾಗಿ ಐಪಿಎಲ್​ ಟೂರ್ನಿ ವಿದೇಶಕ್ಕೆ ಸ್ಥಳಾಂತರವಾದರೂ ಅಚ್ಚರಿಪಡಬೇಕಿಲ್ಲ.

ಒಟ್ಟಿನಲ್ಲಿ 10 ತಂಡಗಳೊಂದಿಗೆ ಹೊಸ ಸೀಸನ್ ಶುರು ಮಾಡುವ ಭರ್ಜರಿ ಸಿದ್ದತೆಯಲ್ಲಿದ್ದ ಬಿಸಿಸಿಐನ ಲೆಕ್ಕಚಾರಗಳು ಇದೀಗ ಕೊರೋನಾ ಓಮಿಕ್ರಾನ್ ಕಾರಣದಿಂದ ತಲೆಕೆಳಗಾಗುತ್ತಿವೆ. ಇದಾಗ್ಯೂ ಮುಂದಿನ ಎರಡು ತಿಂಗಳು ಕಾಲ ಭಾರತದಲ್ಲಿ ಕೊರೋನಾಂತಕ ಇದ್ದರೆ ಅನಿವಾರ್ಯವಾಗಿ ಐಪಿಎಲ್​ ಟೂರ್ನಿ ವಿದೇಶಕ್ಕೆ ಸ್ಥಳಾಂತರವಾದರೂ ಅಚ್ಚರಿಪಡಬೇಕಿಲ್ಲ.

6 / 6

Published On - 10:11 pm, Wed, 5 January 22

Follow us
ಕಾರಿನಿಂದ ಗುದ್ದಿ ಕೊಲ್ಲಲು ಯತ್ನ: ಬಚಾವಾದ ಬಗ್ಗೆ ಮುರಳಿ ಪ್ರಸಾದ್ ಮಾತು
ಕಾರಿನಿಂದ ಗುದ್ದಿ ಕೊಲ್ಲಲು ಯತ್ನ: ಬಚಾವಾದ ಬಗ್ಗೆ ಮುರಳಿ ಪ್ರಸಾದ್ ಮಾತು
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?