AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಈ ನಾಲ್ವರನ್ನು ಉಳಿಸಿಕೊಳ್ಳಬೇಕೆಂದ ಮಾಜಿ ಆರ್​ಸಿಬಿ ನಾಯಕ

IPL 2022 RCB: ಮುಂದಿನ ಸೀಸನ್​ ಮೆಗಾ ಹರಾಜಿಗೂ ಮುನ್ನ ಹಳೆಯ 8 ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳಬಹುದು. ಇನ್ನು ಹೊಸ 2 ಫ್ರಾಂಚೈಸಿಗೆ 3 ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗುತ್ತದೆ.

TV9 Web
| Edited By: |

Updated on: Nov 27, 2021 | 10:24 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ರಿಟೈನ್ ಪ್ರಕ್ರಿಯೆ ಜೋರಾಗಿಯೇ ನಡೆಯುತ್ತಿದೆ. ಈ ಬಾರಿ ಹೊಸ ಎರಡು ತಂಡಗಳು ಸೇರ್ಪಡೆಯಾಗುತ್ತಿರುವ ಕಾರಣ ಎಲ್ಲಾ ಫ್ರಾಂಚೈಸಿಗಳು ಅಳೆದು ತೂಗಿ ಆಟಗಾರರನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಅದರಂತೆ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ಗರಿಷ್ಠ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಲಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ರಿಟೈನ್ ಪ್ರಕ್ರಿಯೆ ಜೋರಾಗಿಯೇ ನಡೆಯುತ್ತಿದೆ. ಈ ಬಾರಿ ಹೊಸ ಎರಡು ತಂಡಗಳು ಸೇರ್ಪಡೆಯಾಗುತ್ತಿರುವ ಕಾರಣ ಎಲ್ಲಾ ಫ್ರಾಂಚೈಸಿಗಳು ಅಳೆದು ತೂಗಿ ಆಟಗಾರರನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಅದರಂತೆ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ಗರಿಷ್ಠ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಲಾಗಿದೆ.

1 / 6
ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡೆ ಇನ್ನೂ ಕೂಡ ನಿಗೂಢವಾಗಿದೆ. ಇದಾಗ್ಯೂ ಆರ್​ಸಿಬಿ ವಿರಾಟ್ ಕೊಹ್ಲಿ ಹಾಗೂ ಗ್ಲೆನ್​ ಮ್ಯಾಕ್ಸ್​ವೆಲ್ ಅವರನ್ನು ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಆದರೆ ಆರ್​ಸಿಬಿ ಉಳಿಸಿಕೊಳ್ಳುವ ಉಳಿದ ಆಟಗಾರರು ಯಾರು ಎಂಬ ಪ್ರಶ್ನೆ ಎಲ್ಲರಲ್ಲಿದೆ. ಇಂತಹದೊಂದು ಪ್ರಶ್ನೆಗೆ ಆರ್​ಸಿಬಿ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ಉತ್ತರ ನೀಡಿದ್ದಾರೆ. ಅಷ್ಟೇ ಅಲ್ಲದೆ ಆರ್​ಸಿಬಿ ತಂಡ ಉಳಿಸಿಕೊಳ್ಳಲೇಬೇಕಾದ ನಾಲ್ವರು ಆಟಗಾರರನ್ನೂ ಕೂಡ ಹೆಸರಿಸಿದ್ದಾರೆ.

ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡೆ ಇನ್ನೂ ಕೂಡ ನಿಗೂಢವಾಗಿದೆ. ಇದಾಗ್ಯೂ ಆರ್​ಸಿಬಿ ವಿರಾಟ್ ಕೊಹ್ಲಿ ಹಾಗೂ ಗ್ಲೆನ್​ ಮ್ಯಾಕ್ಸ್​ವೆಲ್ ಅವರನ್ನು ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಆದರೆ ಆರ್​ಸಿಬಿ ಉಳಿಸಿಕೊಳ್ಳುವ ಉಳಿದ ಆಟಗಾರರು ಯಾರು ಎಂಬ ಪ್ರಶ್ನೆ ಎಲ್ಲರಲ್ಲಿದೆ. ಇಂತಹದೊಂದು ಪ್ರಶ್ನೆಗೆ ಆರ್​ಸಿಬಿ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ಉತ್ತರ ನೀಡಿದ್ದಾರೆ. ಅಷ್ಟೇ ಅಲ್ಲದೆ ಆರ್​ಸಿಬಿ ತಂಡ ಉಳಿಸಿಕೊಳ್ಳಲೇಬೇಕಾದ ನಾಲ್ವರು ಆಟಗಾರರನ್ನೂ ಕೂಡ ಹೆಸರಿಸಿದ್ದಾರೆ.

2 / 6
 ಈ ಬಗ್ಗೆ ಮಾತನಾಡಿರುವ ವೆಟ್ಟೋರಿ, ಈ ಬಾರಿ ಎಬಿ ಡಿವಿಲಿಯರ್ಸ್​ ತಂಡದಲ್ಲಿಲ್ಲ. ಎಬಿಡಿ ನಿವೃತ್ತಿ ಘೋಷಿಸಿರುವ ಕಾರಣ ಆರ್​ಸಿಬಿಗೆ ರಿಟೈನ್ ಪ್ರಕ್ರಿಯೆ ಮತ್ತಷ್ಟು ಸುಲಭವಾಗಿದೆ. ಇಲ್ಲದಿದ್ದರೆ ಅವರಿಗೂ ಸ್ಥಾನ ನೀಡಲೇಬೇಕಿತ್ತು. ಆದರೀಗ ಅವರಿಲ್ಲದ ಕಾರಣ, ನಾಲ್ವರ ಆಯ್ಕೆ ಸುಲಭವಾಗಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ವೆಟ್ಟೋರಿ, ಈ ಬಾರಿ ಎಬಿ ಡಿವಿಲಿಯರ್ಸ್​ ತಂಡದಲ್ಲಿಲ್ಲ. ಎಬಿಡಿ ನಿವೃತ್ತಿ ಘೋಷಿಸಿರುವ ಕಾರಣ ಆರ್​ಸಿಬಿಗೆ ರಿಟೈನ್ ಪ್ರಕ್ರಿಯೆ ಮತ್ತಷ್ಟು ಸುಲಭವಾಗಿದೆ. ಇಲ್ಲದಿದ್ದರೆ ಅವರಿಗೂ ಸ್ಥಾನ ನೀಡಲೇಬೇಕಿತ್ತು. ಆದರೀಗ ಅವರಿಲ್ಲದ ಕಾರಣ, ನಾಲ್ವರ ಆಯ್ಕೆ ಸುಲಭವಾಗಿದೆ ಎಂದು ತಿಳಿಸಿದ್ದಾರೆ.

3 / 6
 ಅದರಂತೆ ಆರ್​ಸಿಬಿ ತಂಡವು ಮೊದಲ ಆಯ್ಕೆಯಾಗಿ ವಿರಾಟ್ ಕೊಹ್ಲಿಯನ್ನು ಉಳಿಸಿಕೊಳ್ಳಲಿದೆ. ಅವರ ಜೊತೆ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನೂ ಕೂಡ ರಿಟೈನ್ ಮಾಡಿಕೊಳ್ಳಬೇಕು ಎಂದು ಡೇನಿಯಲ್ ವೆಟ್ಟೋರಿ ಹೇಳಿದ್ದಾರೆ.

ಅದರಂತೆ ಆರ್​ಸಿಬಿ ತಂಡವು ಮೊದಲ ಆಯ್ಕೆಯಾಗಿ ವಿರಾಟ್ ಕೊಹ್ಲಿಯನ್ನು ಉಳಿಸಿಕೊಳ್ಳಲಿದೆ. ಅವರ ಜೊತೆ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನೂ ಕೂಡ ರಿಟೈನ್ ಮಾಡಿಕೊಳ್ಳಬೇಕು ಎಂದು ಡೇನಿಯಲ್ ವೆಟ್ಟೋರಿ ಹೇಳಿದ್ದಾರೆ.

4 / 6
ಇನ್ನು 3ನೇ ಆಟಗಾರನಾಗಿ ನನ್ನ ಪ್ರಕಾರ, ಯುಜುವೇಂದ್ರ ಚಹಲ್ ಅವರನ್ನು ಆಯ್ಕೆ ಮಾಡಬೇಕು. ಏಕೆಂದರೆ 2014 ರಿಂದ ಆರ್​ಸಿಬಿ ಪರ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಹೀಗಾಗಿ ಅವರನ್ನು ಉಳಿಸಿಕೊಳ್ಳುವುದು ಉತ್ತಮ ಆಯ್ಕೆ ಎಂದಿದ್ದಾರೆ ವೆಟ್ಟೋರಿ.

ಇನ್ನು 3ನೇ ಆಟಗಾರನಾಗಿ ನನ್ನ ಪ್ರಕಾರ, ಯುಜುವೇಂದ್ರ ಚಹಲ್ ಅವರನ್ನು ಆಯ್ಕೆ ಮಾಡಬೇಕು. ಏಕೆಂದರೆ 2014 ರಿಂದ ಆರ್​ಸಿಬಿ ಪರ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಹೀಗಾಗಿ ಅವರನ್ನು ಉಳಿಸಿಕೊಳ್ಳುವುದು ಉತ್ತಮ ಆಯ್ಕೆ ಎಂದಿದ್ದಾರೆ ವೆಟ್ಟೋರಿ.

5 / 6
ಹಾಗೆಯೇ ನಾಲ್ಕನೇ ಆಯ್ಕೆಯಾಗಿ ಹರ್ಷಲ್ ಪಟೇಲ್ ಅವರನ್ನು ತಂಡದಲ್ಲಿರಿಸಿಕೊಳ್ಳುವುದು ಉತ್ತಮ ಎಂದು ಡೇನಿಯಲ್ ವೆಟ್ಟೋರಿ ತಿಳಿಸಿದ್ದಾರೆ. ಹರ್ಷಲ್ ಕಳೆದ ಸೀಸನ್​ನಲ್ಲಿನ ಅತ್ಯಂತ ಯಶಸ್ವಿ ಬೌಲರ್. 32 ವಿಕೆಟ್ ಪಡೆದಿರುವ ಅವರನ್ನು ಆರ್​ಸಿಬಿ ಉಳಿಸಿಕೊಳ್ಳುವುದು ಉತ್ತಮ ಆಯ್ಕೆ ಎಂದು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ತಿಳಿಸಿದ್ದಾರೆ.

ಹಾಗೆಯೇ ನಾಲ್ಕನೇ ಆಯ್ಕೆಯಾಗಿ ಹರ್ಷಲ್ ಪಟೇಲ್ ಅವರನ್ನು ತಂಡದಲ್ಲಿರಿಸಿಕೊಳ್ಳುವುದು ಉತ್ತಮ ಎಂದು ಡೇನಿಯಲ್ ವೆಟ್ಟೋರಿ ತಿಳಿಸಿದ್ದಾರೆ. ಹರ್ಷಲ್ ಕಳೆದ ಸೀಸನ್​ನಲ್ಲಿನ ಅತ್ಯಂತ ಯಶಸ್ವಿ ಬೌಲರ್. 32 ವಿಕೆಟ್ ಪಡೆದಿರುವ ಅವರನ್ನು ಆರ್​ಸಿಬಿ ಉಳಿಸಿಕೊಳ್ಳುವುದು ಉತ್ತಮ ಆಯ್ಕೆ ಎಂದು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ತಿಳಿಸಿದ್ದಾರೆ.

6 / 6
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್