AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಡೆಲ್ಲಿ ಕ್ಯಾಪಿಟಲ್ಸ್​ ನಾಲ್ವರು ಫೈನಲ್: ಸ್ಟಾರ್ ಆಟಗಾರರು ರಿಲೀಸ್

IPL 2022 Delhi Capitals: ಶಿಖರ್ ಧವನ್ ಅವರನ್ನು ಕೂಡ ಡೆಲ್ಲಿ ಕ್ಯಾಪಿಟಲ್ಸ್ ರಿಲೀಸ್ ಮಾಡಲಿದ್ದು, ಜೊತೆಗೆ ಮಾರ್ಕಸ್ ಸ್ಟೊಯಿನಿಸ್, ಶಿಮ್ರಾನ್ ಹೆಟ್ಮೆಯರ್ ಸೇರಿದಂತೆ ಪ್ರಮುಖ ಆಟಗಾರರನ್ನು ಡೆಲ್ಲಿ ಕ್ಯಾಪಿಟಲ್ಸ್ ಬಿಡುಗಡೆ ಮಾಡಲಿದೆ.

TV9 Web
| Edited By: |

Updated on: Nov 25, 2021 | 10:49 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಹರಾಜಿಗೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಲು ನಿರ್ಧರಿಸಿದೆ. ಅದರಂತೆ ಪ್ರಸ್ತುತ ತಂಡದ ನಾಯಕ ರಿಷಭ್ ಪಂತ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಉಳಿಸಿಕೊಳ್ಳಲಿದೆ. ಹಾಗಿದ್ರೆ ಡೆಲ್ಲಿ ಕ್ಯಾಪಿಟಲ್ಸ್ ಉಳಿಸಿಕೊಂಡಿರುವ ಆಟಗಾರರು ಯಾರೆಂದು ನೋಡೋಣ...

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಹರಾಜಿಗೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಲು ನಿರ್ಧರಿಸಿದೆ. ಅದರಂತೆ ಪ್ರಸ್ತುತ ತಂಡದ ನಾಯಕ ರಿಷಭ್ ಪಂತ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಉಳಿಸಿಕೊಳ್ಳಲಿದೆ. ಹಾಗಿದ್ರೆ ಡೆಲ್ಲಿ ಕ್ಯಾಪಿಟಲ್ಸ್ ಉಳಿಸಿಕೊಂಡಿರುವ ಆಟಗಾರರು ಯಾರೆಂದು ನೋಡೋಣ...

1 / 7
ಅಷ್ಟೇ ಅಲ್ಲದೆ ಶಿಖರ್ ಧವನ್ ಅವರನ್ನು ಕೂಡ ಡೆಲ್ಲಿ ಕ್ಯಾಪಿಟಲ್ಸ್ ರಿಲೀಸ್ ಮಾಡಲಿದ್ದು, ಜೊತೆಗೆ ಆರ್​ ಅಶ್ವಿನ್, ಮಾರ್ಕಸ್ ಸ್ಟೊಯಿನಿಸ್, ಶಿಮ್ರಾನ್ ಹೆಟ್ಮೆಯರ್ ಸೇರಿದಂತೆ ಪ್ರಮುಖ ಆಟಗಾರರನ್ನು ಡೆಲ್ಲಿ ಕ್ಯಾಪಿಟಲ್ಸ್ ಬಿಡುಗಡೆ ಮಾಡಲಿದೆ. ಹಾಗಿದ್ರೆ ಡೆಲ್ಲಿ ತಂಡವು ಉಳಿಸಿಕೊಳ್ಳಲಿರುವ ನಾಲ್ವರು ಆಟಗಾರರು ಯಾರೆಂದು ನೋಡುವುದಾದರೆ....

ಅಷ್ಟೇ ಅಲ್ಲದೆ ಶಿಖರ್ ಧವನ್ ಅವರನ್ನು ಕೂಡ ಡೆಲ್ಲಿ ಕ್ಯಾಪಿಟಲ್ಸ್ ರಿಲೀಸ್ ಮಾಡಲಿದ್ದು, ಜೊತೆಗೆ ಆರ್​ ಅಶ್ವಿನ್, ಮಾರ್ಕಸ್ ಸ್ಟೊಯಿನಿಸ್, ಶಿಮ್ರಾನ್ ಹೆಟ್ಮೆಯರ್ ಸೇರಿದಂತೆ ಪ್ರಮುಖ ಆಟಗಾರರನ್ನು ಡೆಲ್ಲಿ ಕ್ಯಾಪಿಟಲ್ಸ್ ಬಿಡುಗಡೆ ಮಾಡಲಿದೆ. ಹಾಗಿದ್ರೆ ಡೆಲ್ಲಿ ತಂಡವು ಉಳಿಸಿಕೊಳ್ಳಲಿರುವ ನಾಲ್ವರು ಆಟಗಾರರು ಯಾರೆಂದು ನೋಡುವುದಾದರೆ....

2 / 7
ರಿಷಭ್ ಪಂತ್: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿ ರಿಷಭ್ ಪಂತ್ ಅವರನ್ನೇ ಮುಂದುವರೆಸಲು ಫ್ರಾಂಚೈಸಿ ನಿರ್ಧರಿಸಿದೆ. ಅದರಂತೆ ಪಂತ್ ಅವರನ್ನು ಮೊದಲ ಆಯ್ಕೆಯಾಗಿ ರಿಟೈನ್ ಮಾಡಿಕೊಂಡಿದೆ.

ರಿಷಭ್ ಪಂತ್: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿ ರಿಷಭ್ ಪಂತ್ ಅವರನ್ನೇ ಮುಂದುವರೆಸಲು ಫ್ರಾಂಚೈಸಿ ನಿರ್ಧರಿಸಿದೆ. ಅದರಂತೆ ಪಂತ್ ಅವರನ್ನು ಮೊದಲ ಆಯ್ಕೆಯಾಗಿ ರಿಟೈನ್ ಮಾಡಿಕೊಂಡಿದೆ.

3 / 7
ಪೃಥ್ವಿ ಶಾ: ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಯುವ ಆರಂಭಿಕ ಆಟಗಾರ ಪೃಥ್ವಿ ಶಾ ಅವರನ್ನೂ ಕೂಡ ರಿಟೈನ್ ಮಾಡಿಕೊಂಡಿದೆ.

ಪೃಥ್ವಿ ಶಾ: ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಯುವ ಆರಂಭಿಕ ಆಟಗಾರ ಪೃಥ್ವಿ ಶಾ ಅವರನ್ನೂ ಕೂಡ ರಿಟೈನ್ ಮಾಡಿಕೊಂಡಿದೆ.

4 / 7
ಅಕ್ಷರ್ ಪಟೇಲ್: ಯುವ ಸ್ಪಿನ್ ಆಲ್​ರೌಂಡರ್ ಅಕ್ಷರ್ ಪಟೇಲ್ ಅವರನ್ನು ಕೂಡ ಡೆಲ್ಲಿ ಕ್ಯಾಪಿಟಲ್ಸ್ ರಿಟೈನ್ ಮಾಡಿಕೊಂಡಿದೆ.

ಅಕ್ಷರ್ ಪಟೇಲ್: ಯುವ ಸ್ಪಿನ್ ಆಲ್​ರೌಂಡರ್ ಅಕ್ಷರ್ ಪಟೇಲ್ ಅವರನ್ನು ಕೂಡ ಡೆಲ್ಲಿ ಕ್ಯಾಪಿಟಲ್ಸ್ ರಿಟೈನ್ ಮಾಡಿಕೊಂಡಿದೆ.

5 / 7
ಅನ್ರಿಕ್ ನೋಕಿಯಾ: ಇನ್ನು ವಿದೇಶಿ ಕೋಟಾದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕಗಿಸೊ ರಬಾಡ ಬದಲಿಗೆ ಅನ್ರಿಕ್ ನೋಕಿಯಾರನ್ನು ಉಳಿಸಿಕೊಂಡಿದೆ.

ಅನ್ರಿಕ್ ನೋಕಿಯಾ: ಇನ್ನು ವಿದೇಶಿ ಕೋಟಾದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕಗಿಸೊ ರಬಾಡ ಬದಲಿಗೆ ಅನ್ರಿಕ್ ನೋಕಿಯಾರನ್ನು ಉಳಿಸಿಕೊಂಡಿದೆ.

6 / 7
ಡೆಲ್ಲಿ ಕ್ಯಾಪಿಟಲ್ಸ್

ಡೆಲ್ಲಿ ಕ್ಯಾಪಿಟಲ್ಸ್

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ