AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Retained Players: ಐಪಿಎಲ್ ರಿಟೈನ್ ಪಟ್ಟಿಯಲ್ಲಿರುವ 18 ಆಟಗಾರರ ಹೆಸರು ಬಹಿರಂಗ..!

IPL 2022 Retained Players: 4 ಆಟಗಾರರನ್ನು ಉಳಿಸಿಕೊಂಡರೆ, ಮೊದಲ ಆಟಗಾರನಿಗೆ 16 ಕೋಟಿ ರೂ, 2ನೇ ಆಟಗಾರನಿಗೆ 12 ಕೋಟಿ ರೂ, 3ನೇ ಆಟಗಾರನಿಗೆ 8 ಕೋಟಿ ರೂ , 4ನೇ ಆಟಗಾರನಿಗೆ 6 ಕೋಟಿ ರೂ. ನೀಡಬೇಕು. ಅದರಂತೆ ಒಟ್ಟು ಮೊತ್ತ 42 ಕೋಟಿ ಆಗಲಿದೆ.

TV9 Web
| Edited By: |

Updated on:Nov 29, 2021 | 11:48 PM

Share
ಮೆಗಾ ಹರಾಜಿಗೂ ಮುನ್ನ ಹಳೆಯ 8 ಫ್ರಾಂಚೈಸಿಗಳು ಉಳಿಸಿಕೊಂಡಿರುವ ಆಟಗಾರರ ಪಟ್ಟಿ ಬಹುತೇಕ ಸಿದ್ದವಾಗಿದೆ. ಅದರಂತೆ ಇಂದು ನಡೆಯಲಿರುವ ರಿಟೆನ್ಶನ್ ಪ್ರಕ್ರಿಯೆಯಲ್ಲಿ ಈ ಆಟಗಾರರ ಹೆಸರುಗಳನ್ನು ಸಲ್ಲಿಸಲಾಗುತ್ತದೆ. ಕೆಲ ಫ್ರಾಂಚೈಸಿಗಳ ಮೂಲಗಳ ಮಾಹಿತಿ ಈ ಬಾರಿ ಪ್ರಮುಖ ಆಟಗಾರರನ್ನು ಉಳಿಸಿಕೊಂಡಿರುವುದು ಖಚಿತವಾಗಿದೆ. ಆ ಆಟಗಾರರು ಯಾರೆಂದು ನೋಡುವುದಾದರೆ...

ಮೆಗಾ ಹರಾಜಿಗೂ ಮುನ್ನ ಹಳೆಯ 8 ಫ್ರಾಂಚೈಸಿಗಳು ಉಳಿಸಿಕೊಂಡಿರುವ ಆಟಗಾರರ ಪಟ್ಟಿ ಬಹುತೇಕ ಸಿದ್ದವಾಗಿದೆ. ಅದರಂತೆ ಇಂದು ನಡೆಯಲಿರುವ ರಿಟೆನ್ಶನ್ ಪ್ರಕ್ರಿಯೆಯಲ್ಲಿ ಈ ಆಟಗಾರರ ಹೆಸರುಗಳನ್ನು ಸಲ್ಲಿಸಲಾಗುತ್ತದೆ. ಕೆಲ ಫ್ರಾಂಚೈಸಿಗಳ ಮೂಲಗಳ ಮಾಹಿತಿ ಈ ಬಾರಿ ಪ್ರಮುಖ ಆಟಗಾರರನ್ನು ಉಳಿಸಿಕೊಂಡಿರುವುದು ಖಚಿತವಾಗಿದೆ. ಆ ಆಟಗಾರರು ಯಾರೆಂದು ನೋಡುವುದಾದರೆ...

1 / 14
 ಚೆನ್ನೈ ಸೂಪರ್ ಕಿಂಗ್ಸ್​: ರವೀಂದ್ರ ಜಡೇಜಾ, ಎಂಎಸ್ ಧೋನಿ, ರುತುರಾಜ್ ಗಾಯಕ್ವಾಡ್, ಮೊಯಿನ್ ಅಲಿ.

ಚೆನ್ನೈ ಸೂಪರ್ ಕಿಂಗ್ಸ್​: ರವೀಂದ್ರ ಜಡೇಜಾ, ಎಂಎಸ್ ಧೋನಿ, ರುತುರಾಜ್ ಗಾಯಕ್ವಾಡ್, ಮೊಯಿನ್ ಅಲಿ.

2 / 14
ಕೋಲ್ಕತ್ತಾ ನೈಟ್ ರೈಡರ್ಸ್ : ಸುನಿಲ್ ನರೈನ್, ಆಂಡ್ರೆ ರಸೆಲ್, ವರುಣ್ ಚಕ್ರವರ್ತಿ, ವೆಂಕಟೇಶ್ ಅಯ್ಯರ್

ಕೋಲ್ಕತ್ತಾ ನೈಟ್ ರೈಡರ್ಸ್ : ಸುನಿಲ್ ನರೈನ್, ಆಂಡ್ರೆ ರಸೆಲ್, ವರುಣ್ ಚಕ್ರವರ್ತಿ, ವೆಂಕಟೇಶ್ ಅಯ್ಯರ್

3 / 14
ಮುಂಬೈ ಇಂಡಿಯನ್ಸ್ : ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ

ಮುಂಬೈ ಇಂಡಿಯನ್ಸ್ : ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ

4 / 14
ಡೆಲ್ಲಿ ಕ್ಯಾಪಿಟಲ್ಸ್ : ರಿಷಭ್ ಪಂತ್, ಪೃಥ್ವಿ ಶಾ, ಅಕ್ಷರ್ ಪಟೇಲ್, ಅನ್ರಿಕ್ ನೋಕಿಯಾ

ಡೆಲ್ಲಿ ಕ್ಯಾಪಿಟಲ್ಸ್ : ರಿಷಭ್ ಪಂತ್, ಪೃಥ್ವಿ ಶಾ, ಅಕ್ಷರ್ ಪಟೇಲ್, ಅನ್ರಿಕ್ ನೋಕಿಯಾ

5 / 14
ರಾಜಸ್ಥಾನ್ ರಾಯಲ್ಸ್ : ಸಂಜು ಸ್ಯಾಮ್ಸನ್

ರಾಜಸ್ಥಾನ್ ರಾಯಲ್ಸ್ : ಸಂಜು ಸ್ಯಾಮ್ಸನ್

6 / 14
ಸನ್ ರೈಸರ್ಸ್ ಹೈದರಾಬಾದ್ : ಕೇನ್ ವಿಲಿಯಮ್ಸನ್

ಸನ್ ರೈಸರ್ಸ್ ಹೈದರಾಬಾದ್ : ಕೇನ್ ವಿಲಿಯಮ್ಸನ್

7 / 14
ರಾಯಲ್ ಚಾಲೆಂಜರ್ಸ್ ಬೆಂಗಳೂರು : ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ ವೆಲ್

ರಾಯಲ್ ಚಾಲೆಂಜರ್ಸ್ ಬೆಂಗಳೂರು : ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ ವೆಲ್

8 / 14
ಪಂಜಾಬ್ ಕಿಂಗ್ಸ್​: ಪ್ರಸ್ತುತ ಮಾಹಿತಿ ಪ್ರಕಾರ ಪಂಜಾಬ್ ಕಿಂಗ್ಸ್ ಯಾವುದೇ ಆಟಗಾರರನ್ನು ಉಳಿಸಿಕೊಂಡಿರುವ ಬಗ್ಗೆ ಮಾಹಿತಿಯಿಲ್ಲ.

ಪಂಜಾಬ್ ಕಿಂಗ್ಸ್​: ಪ್ರಸ್ತುತ ಮಾಹಿತಿ ಪ್ರಕಾರ ಪಂಜಾಬ್ ಕಿಂಗ್ಸ್ ಯಾವುದೇ ಆಟಗಾರರನ್ನು ಉಳಿಸಿಕೊಂಡಿರುವ ಬಗ್ಗೆ ಮಾಹಿತಿಯಿಲ್ಲ.

9 / 14
ಇನ್ನು ರಿಟೈನ್ ಪಟ್ಟಿ ಸಲ್ಲಿಕೆಗೆ ಮಧ್ಯಾಹ್ನ 12 ಗಂಟೆಯವರೆಗೆ ಸಮಯವಕಾಶವಿದ್ದು, ಹೀಗಾಗಿ ಕೆಲ ಆಟಗಾರರು ಹೆಸರು ಈ ಪಟ್ಟಿಗೆ ಸೇರ್ಪಡೆಗೊಳ್ಳಬಹುದು. 8 ಫ್ರಾಂಚೈಸಿಗಳಿಗೂ ಆಟಗಾರರ ರಿಟೈನ್​ ಮೊತ್ತ ನಿಗದಿ ಮಾಡಲಾಗಿದೆ. ಅಂದರೆ ಇಲ್ಲಿ ಒಂದು ತಂಡವು ನಾಲ್ವರನ್ನು ಉಳಿಸಿಕೊಳ್ಳಲು ಬಯಸಿದರೆ 42 ಕೋಟಿ ರೂ., ಮೂವರನ್ನು ಮಾತ್ರ ಉಳಿಸುವುದಾದರೆ 33 ಕೋಟಿ ರೂ., ಇನ್ನು ಇಬ್ಬರು ಆಟಗಾರರನ್ನು ಉಳಿಸಿಕೊಂಡರೆ 24 ಕೋಟಿ. ರೂ ನೀಡಬೇಕು. ಒಂದು ವೇಳೆ ಒಬ್ಬ ಆಟಗಾರನನ್ನು ಮಾತ್ರ ಉಳಿಸಿಕೊಂಡರೆ 14 ಕೋಟಿ. ರೂ ಕೊಡಬೇಕು. ಇದಾಗ್ಯೂ ರಾಷ್ಟ್ರೀಯ ತಂಡದಲ್ಲಿ ಆಡದ ಆಟಗಾರನನ್ನು ಉಳಿಸಿಕೊಂಡರೆ 4 ಕೋಟಿ ರೂ. ನೀಡಬೇಕು ಎಂದು ಷರತ್ತು ವಿಧಿಸಲಾಗಿದೆ. ಅದರಂತೆ ಉಳಿಸಿಕೊಂಡ ಆಟಗಾರರಿಗೆ ನೀಡಬೇಕಾದ ಸಂಭಾವನೆ ಪಟ್ಟಿ ಹೀಗಿದೆ.

ಇನ್ನು ರಿಟೈನ್ ಪಟ್ಟಿ ಸಲ್ಲಿಕೆಗೆ ಮಧ್ಯಾಹ್ನ 12 ಗಂಟೆಯವರೆಗೆ ಸಮಯವಕಾಶವಿದ್ದು, ಹೀಗಾಗಿ ಕೆಲ ಆಟಗಾರರು ಹೆಸರು ಈ ಪಟ್ಟಿಗೆ ಸೇರ್ಪಡೆಗೊಳ್ಳಬಹುದು. 8 ಫ್ರಾಂಚೈಸಿಗಳಿಗೂ ಆಟಗಾರರ ರಿಟೈನ್​ ಮೊತ್ತ ನಿಗದಿ ಮಾಡಲಾಗಿದೆ. ಅಂದರೆ ಇಲ್ಲಿ ಒಂದು ತಂಡವು ನಾಲ್ವರನ್ನು ಉಳಿಸಿಕೊಳ್ಳಲು ಬಯಸಿದರೆ 42 ಕೋಟಿ ರೂ., ಮೂವರನ್ನು ಮಾತ್ರ ಉಳಿಸುವುದಾದರೆ 33 ಕೋಟಿ ರೂ., ಇನ್ನು ಇಬ್ಬರು ಆಟಗಾರರನ್ನು ಉಳಿಸಿಕೊಂಡರೆ 24 ಕೋಟಿ. ರೂ ನೀಡಬೇಕು. ಒಂದು ವೇಳೆ ಒಬ್ಬ ಆಟಗಾರನನ್ನು ಮಾತ್ರ ಉಳಿಸಿಕೊಂಡರೆ 14 ಕೋಟಿ. ರೂ ಕೊಡಬೇಕು. ಇದಾಗ್ಯೂ ರಾಷ್ಟ್ರೀಯ ತಂಡದಲ್ಲಿ ಆಡದ ಆಟಗಾರನನ್ನು ಉಳಿಸಿಕೊಂಡರೆ 4 ಕೋಟಿ ರೂ. ನೀಡಬೇಕು ಎಂದು ಷರತ್ತು ವಿಧಿಸಲಾಗಿದೆ. ಅದರಂತೆ ಉಳಿಸಿಕೊಂಡ ಆಟಗಾರರಿಗೆ ನೀಡಬೇಕಾದ ಸಂಭಾವನೆ ಪಟ್ಟಿ ಹೀಗಿದೆ.

10 / 14
4 ಆಟಗಾರರನ್ನು ಉಳಿಸಿಕೊಂಡರೆ: ಮೊದಲ ಆಟಗಾರನಿಗೆ 16 ಕೋಟಿ ರೂ, 2ನೇ ಆಟಗಾರನಿಗೆ 12 ಕೋಟಿ ರೂ, 3ನೇ ಆಟಗಾರನಿಗೆ 8 ಕೋಟಿ ರೂ , 4ನೇ ಆಟಗಾರನಿಗೆ 6 ಕೋಟಿ ರೂ. ನೀಡಬೇಕು. ಅದರಂತೆ ಒಟ್ಟು ಮೊತ್ತ 42 ಕೋಟಿ ಆಗಲಿದೆ.

4 ಆಟಗಾರರನ್ನು ಉಳಿಸಿಕೊಂಡರೆ: ಮೊದಲ ಆಟಗಾರನಿಗೆ 16 ಕೋಟಿ ರೂ, 2ನೇ ಆಟಗಾರನಿಗೆ 12 ಕೋಟಿ ರೂ, 3ನೇ ಆಟಗಾರನಿಗೆ 8 ಕೋಟಿ ರೂ , 4ನೇ ಆಟಗಾರನಿಗೆ 6 ಕೋಟಿ ರೂ. ನೀಡಬೇಕು. ಅದರಂತೆ ಒಟ್ಟು ಮೊತ್ತ 42 ಕೋಟಿ ಆಗಲಿದೆ.

11 / 14
3 ಆಟಗಾರರನ್ನು ಉಳಿಸಿಕೊಂಡರೆ: ಮೊದಲ ಆಟಗಾರನಿಗೆ 15 ಕೋಟಿ ರೂ,2ನೇ ಆಟಗಾರನಿಗೆ 11 ಕೋಟಿ ರೂ, 3ನೇ ಆಟಗಾರನಿಗೆ 7 ಕೋಟಿ ರೂ. ನೀಡಬೇಕು. ಅದರಂತೆ ಒಟ್ಟು ಮೊತ್ತ 33 ಕೋಟಿ ರೂ. ವ್ಯಯಿಸಬೇಕು.

3 ಆಟಗಾರರನ್ನು ಉಳಿಸಿಕೊಂಡರೆ: ಮೊದಲ ಆಟಗಾರನಿಗೆ 15 ಕೋಟಿ ರೂ,2ನೇ ಆಟಗಾರನಿಗೆ 11 ಕೋಟಿ ರೂ, 3ನೇ ಆಟಗಾರನಿಗೆ 7 ಕೋಟಿ ರೂ. ನೀಡಬೇಕು. ಅದರಂತೆ ಒಟ್ಟು ಮೊತ್ತ 33 ಕೋಟಿ ರೂ. ವ್ಯಯಿಸಬೇಕು.

12 / 14
2 ಆಟಗಾರರನ್ನು ಉಳಿಸಿಕೊಂಡರೆ: ಮೊದಲ ಆಟಗಾರನಿಗೆ 14 ಕೋಟಿ ರೂ, 2ನೇ ಆಟಗಾರನಿಗೆ 10 ಕೋಟಿ ರೂ. ನೀಡಬೇಕು. ಅದರಂತೆ ಒಟ್ಟು ಮೊತ್ತ 24 ಕೋಟಿ ರೂ. ನೀಡಬೇಕಾಗುತ್ತದೆ. ಇನ್ನು ಒಬ್ಬ ಆಟಗಾರನನ್ನು ಮಾತ್ರ ಉಳಿಸಿಕೊಂಡರೆ 14 ಕೋಟಿ ರೂ. ನೀಡಬೇಕಾಗುತ್ತದೆ. ಇದಾಗ್ಯೂ ರಾಷ್ಟ್ರೀಯ ತಂಡದಲ್ಲಿ ಆಡದ ಒಬ್ಬ ಆಟಗಾರನನ್ನು ಉಳಿಸಿಕೊಂಡರೆ 4 ಕೋಟಿ ನೀಡಬೇಕಾಗುತ್ತದೆ.

2 ಆಟಗಾರರನ್ನು ಉಳಿಸಿಕೊಂಡರೆ: ಮೊದಲ ಆಟಗಾರನಿಗೆ 14 ಕೋಟಿ ರೂ, 2ನೇ ಆಟಗಾರನಿಗೆ 10 ಕೋಟಿ ರೂ. ನೀಡಬೇಕು. ಅದರಂತೆ ಒಟ್ಟು ಮೊತ್ತ 24 ಕೋಟಿ ರೂ. ನೀಡಬೇಕಾಗುತ್ತದೆ. ಇನ್ನು ಒಬ್ಬ ಆಟಗಾರನನ್ನು ಮಾತ್ರ ಉಳಿಸಿಕೊಂಡರೆ 14 ಕೋಟಿ ರೂ. ನೀಡಬೇಕಾಗುತ್ತದೆ. ಇದಾಗ್ಯೂ ರಾಷ್ಟ್ರೀಯ ತಂಡದಲ್ಲಿ ಆಡದ ಒಬ್ಬ ಆಟಗಾರನನ್ನು ಉಳಿಸಿಕೊಂಡರೆ 4 ಕೋಟಿ ನೀಡಬೇಕಾಗುತ್ತದೆ.

13 / 14
ಪ್ರತಿ ಫ್ರಾಂಚೈಸಿಗಳು ಎಷ್ಟು ಆಟಗಾರರನ್ನು ಉಳಿಸಿಕೊಳ್ಳೊತ್ತಾರೋ ಅದಕ್ಕನುಗುಣವಾಗಿ, ಒಟ್ಟು ಹರಾಜು ಮೊತ್ತ 90 ಕೋಟಿಯಿಂದ ಆ ಮೊತ್ತವನ್ನು ಕಡಿತಗೊಳಿಸಲಾಗುತ್ತದೆ. ಉದಾಹರಣೆಗೆ ಆರ್​ಸಿಬಿ ನಾಲ್ವರು ಆಟಗಾರರನ್ನು ಉಳಿಸಿಕೊಂಡರೆ 90 ಕೋಟಿಯಿಂದ 42 ಕೋಟಿ ರೂ. ಕಡಿತ ಮಾಡಲಾಗುತ್ತದೆ. ಅದರಂತೆ ಆರ್​ಸಿಬಿ ಉಳಿದಿರುವ 48 ಕೋಟಿ ರೂ. ಒಳಗೆ ಉಳಿದ ಆಟಗಾರರನ್ನು ಖರೀದಿಸಬೇಕಾಗುತ್ತದೆ.

ಪ್ರತಿ ಫ್ರಾಂಚೈಸಿಗಳು ಎಷ್ಟು ಆಟಗಾರರನ್ನು ಉಳಿಸಿಕೊಳ್ಳೊತ್ತಾರೋ ಅದಕ್ಕನುಗುಣವಾಗಿ, ಒಟ್ಟು ಹರಾಜು ಮೊತ್ತ 90 ಕೋಟಿಯಿಂದ ಆ ಮೊತ್ತವನ್ನು ಕಡಿತಗೊಳಿಸಲಾಗುತ್ತದೆ. ಉದಾಹರಣೆಗೆ ಆರ್​ಸಿಬಿ ನಾಲ್ವರು ಆಟಗಾರರನ್ನು ಉಳಿಸಿಕೊಂಡರೆ 90 ಕೋಟಿಯಿಂದ 42 ಕೋಟಿ ರೂ. ಕಡಿತ ಮಾಡಲಾಗುತ್ತದೆ. ಅದರಂತೆ ಆರ್​ಸಿಬಿ ಉಳಿದಿರುವ 48 ಕೋಟಿ ರೂ. ಒಳಗೆ ಉಳಿದ ಆಟಗಾರರನ್ನು ಖರೀದಿಸಬೇಕಾಗುತ್ತದೆ.

14 / 14

Published On - 11:44 pm, Mon, 29 November 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ