AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಲಕ್ನೋ ತಂಡದ 3 ಮಾಸ್ಟರ್​ ಸ್ಟ್ರೋಕ್

IPL 2022 Mega Auction: ಲಕ್ನೋ ಫ್ರಾಂಚೈಸಿ ಗೌತಮ್ ಗಂಭೀರ್ ಅವರನ್ನು ಮಾರ್ಗದರ್ಶಕರಾಗಿ ಆಯ್ಕೆ ಮಾಡಿಕೊಂಡಿದೆ. ಇದು ಗೌತಮ್ ಗಂಭೀರ್ ಅವರಿಗೆ ಹೊಸ ಹುದ್ದೆಯಾದರೂ, ಅವರು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಲಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Dec 21, 2021 | 7:32 PM

ಐಪಿಎಲ್ ಮೆಗಾ ಹರಾಜಿಗೂ ಮುನ್ನವೇ ಲಕ್ನೋ ತಂಡವು ಈಗಾಗಲೇ ತನ್ನ ತಂಡದ ಕೋಚ್ ಅನ್ನು ಘೋಷಿಸಿದೆ. ಅದರಂತೆ ಮುಂದಿನ ಸೀಸನ್​ನಲ್ಲಿ ಲಕ್ನೋ ತಂಡದ ಕೋಚ್ ಆಗಿ ಜಿಂಬಾಬ್ವೆ ಮಾಜಿ ಕ್ರಿಕೆಟಿಗ ಆ್ಯಂಡಿ ಫ್ಲವರ್ ಕಾಣಿಸಿಕೊಳ್ಳಲಿದ್ದಾರೆ.

ಐಪಿಎಲ್ ಮೆಗಾ ಹರಾಜಿಗೂ ಮುನ್ನವೇ ಲಕ್ನೋ ತಂಡವು ಈಗಾಗಲೇ ತನ್ನ ತಂಡದ ಕೋಚ್ ಅನ್ನು ಘೋಷಿಸಿದೆ. ಅದರಂತೆ ಮುಂದಿನ ಸೀಸನ್​ನಲ್ಲಿ ಲಕ್ನೋ ತಂಡದ ಕೋಚ್ ಆಗಿ ಜಿಂಬಾಬ್ವೆ ಮಾಜಿ ಕ್ರಿಕೆಟಿಗ ಆ್ಯಂಡಿ ಫ್ಲವರ್ ಕಾಣಿಸಿಕೊಳ್ಳಲಿದ್ದಾರೆ.

1 / 5
ಕೋಚ್ ಆ್ಯಂಡಿ ಫ್ಲವರ್: ಆ್ಯಂಡಿ ಫ್ಲವರ್ ಟಿ20 ಕ್ರಿಕೆಟ್​ನ ಅತ್ಯುತ್ತಮ ಕೋಚ್ ಎಂದು ಗುರುತಿಸಿಕೊಂಡಿದ್ದಾರೆ. ಏಕೆಂದರೆ ಫ್ಲವರ್ ಅವರ ಸಾರಥ್ಯದಲ್ಲಿ ​​ಇಂಗ್ಲೆಂಡ್ ತಂಡವು ಮೊದಲ ಬಾರಿಗೆ 2010 ರಲ್ಲಿ ಟಿ20 ವಿಶ್ವಕಪ್​ ಗೆದ್ದಿತ್ತು. ಅಷ್ಟೇ ಅಲ್ಲದೆ 2021 ರ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಆ್ಯಂಡಿ ಫ್ಲವರ್ ನೇತೃತ್ವದ ಮುಲ್ತಾನ್ ಸುಲ್ತಾನ್​ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತು. ಇನ್ನು ಸಿಪಿಎಲ್​ನಲ್ಲಿ ಸೇಂಟ್ ಲೂಸಿಯಾ ಕಿಂಗ್ಸ್ ತಂಡವು ಎರಡು ಬಾರಿ ಫೈನಲ್ ಪ್ರವೇಶಿಸುವಲ್ಲಿ ಆ್ಯಂಡಿ ಫ್ಲವರ್ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ ಲಕ್ನೋ ಫ್ರಾಂಚೈಸಿಯ ಕೋಚ್ ಆಯ್ಕೆ ಅತ್ಯುತ್ತಮ ನಿರ್ಧಾರ ಎಂದು ವಿಶ್ಲೇಷಿಸಲಾಗುತ್ತಿದೆ.

ಕೋಚ್ ಆ್ಯಂಡಿ ಫ್ಲವರ್: ಆ್ಯಂಡಿ ಫ್ಲವರ್ ಟಿ20 ಕ್ರಿಕೆಟ್​ನ ಅತ್ಯುತ್ತಮ ಕೋಚ್ ಎಂದು ಗುರುತಿಸಿಕೊಂಡಿದ್ದಾರೆ. ಏಕೆಂದರೆ ಫ್ಲವರ್ ಅವರ ಸಾರಥ್ಯದಲ್ಲಿ ​​ಇಂಗ್ಲೆಂಡ್ ತಂಡವು ಮೊದಲ ಬಾರಿಗೆ 2010 ರಲ್ಲಿ ಟಿ20 ವಿಶ್ವಕಪ್​ ಗೆದ್ದಿತ್ತು. ಅಷ್ಟೇ ಅಲ್ಲದೆ 2021 ರ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಆ್ಯಂಡಿ ಫ್ಲವರ್ ನೇತೃತ್ವದ ಮುಲ್ತಾನ್ ಸುಲ್ತಾನ್​ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತು. ಇನ್ನು ಸಿಪಿಎಲ್​ನಲ್ಲಿ ಸೇಂಟ್ ಲೂಸಿಯಾ ಕಿಂಗ್ಸ್ ತಂಡವು ಎರಡು ಬಾರಿ ಫೈನಲ್ ಪ್ರವೇಶಿಸುವಲ್ಲಿ ಆ್ಯಂಡಿ ಫ್ಲವರ್ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ ಲಕ್ನೋ ಫ್ರಾಂಚೈಸಿಯ ಕೋಚ್ ಆಯ್ಕೆ ಅತ್ಯುತ್ತಮ ನಿರ್ಧಾರ ಎಂದು ವಿಶ್ಲೇಷಿಸಲಾಗುತ್ತಿದೆ.

2 / 5
 ಗೌತಮ್ ಗಂಭೀರ್ ಮೆಂಟರ್: ಲಕ್ನೋ ಫ್ರಾಂಚೈಸಿ ಗೌತಮ್ ಗಂಭೀರ್ ಅವರನ್ನು ಮಾರ್ಗದರ್ಶಕರಾಗಿ ಆಯ್ಕೆ ಮಾಡಿಕೊಂಡಿದೆ. ಇದು ಗೌತಮ್ ಗಂಭೀರ್ ಅವರಿಗೆ ಹೊಸ ಹುದ್ದೆಯಾದರೂ, ಅವರು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಲಿದ್ದಾರೆ. ಏಕೆಂದರೆ ಐಪಿಎಲ್​ನ ಅತ್ಯಂತ ಕಳಪೆ ತಂಡ ಎನಿಸಿಕೊಂಡಿದ್ದ ಕೆಕೆಆರ್ ತಂಡವನ್ನು ಬಲಿಷ್ಠವಾಗಿ ರೂಪಿಸಿದ್ದು ಗೌತಮ್ ಗಂಭೀರ್. ಅಷ್ಟೇ ಅಲ್ಲದೆ  2012 ಮತ್ತು 2014 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಚಾಂಪಿಯನ್ ಪಟ್ಟ ತಂದುಕೊಟ್ಟಿದ್ದರು. ಹೀಗಾಗಿ ಮೆಂಟರ್ ಆಗಿ ಗೌತಮ್ ಗಂಭೀರ್ ಕೂಡ ಯಶಸ್ವಿಯಾಗಲಿದ್ದಾರೆ ವಿಶ್ಲೇಷಿಸಲಾಗುತ್ತಿದೆ.

ಗೌತಮ್ ಗಂಭೀರ್ ಮೆಂಟರ್: ಲಕ್ನೋ ಫ್ರಾಂಚೈಸಿ ಗೌತಮ್ ಗಂಭೀರ್ ಅವರನ್ನು ಮಾರ್ಗದರ್ಶಕರಾಗಿ ಆಯ್ಕೆ ಮಾಡಿಕೊಂಡಿದೆ. ಇದು ಗೌತಮ್ ಗಂಭೀರ್ ಅವರಿಗೆ ಹೊಸ ಹುದ್ದೆಯಾದರೂ, ಅವರು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಲಿದ್ದಾರೆ. ಏಕೆಂದರೆ ಐಪಿಎಲ್​ನ ಅತ್ಯಂತ ಕಳಪೆ ತಂಡ ಎನಿಸಿಕೊಂಡಿದ್ದ ಕೆಕೆಆರ್ ತಂಡವನ್ನು ಬಲಿಷ್ಠವಾಗಿ ರೂಪಿಸಿದ್ದು ಗೌತಮ್ ಗಂಭೀರ್. ಅಷ್ಟೇ ಅಲ್ಲದೆ 2012 ಮತ್ತು 2014 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಚಾಂಪಿಯನ್ ಪಟ್ಟ ತಂದುಕೊಟ್ಟಿದ್ದರು. ಹೀಗಾಗಿ ಮೆಂಟರ್ ಆಗಿ ಗೌತಮ್ ಗಂಭೀರ್ ಕೂಡ ಯಶಸ್ವಿಯಾಗಲಿದ್ದಾರೆ ವಿಶ್ಲೇಷಿಸಲಾಗುತ್ತಿದೆ.

3 / 5
ಕೆಎಲ್ ರಾಹುಲ್: ಲಕ್ನೋ ಪರ ನಾಯಕನಾಗಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಅಂದರೆ ಇಲ್ಲಿ ಕೆಎಲ್ ರಾಹುಲ್ ಅವರ ಆಯ್ಕೆ ಮೂಲಕ ಲಕ್ನೋ ನಾಯಕ, ವಿಕೆಟ್ ಕೀಪರ್ ಹಾಗೂ ಓಪನರ್ ಸಮಸ್ಯೆಯನ್ನು ನೀಗಿಸಿಕೊಂಡಿದೆ.

ಕೆಎಲ್ ರಾಹುಲ್: ಲಕ್ನೋ ಪರ ನಾಯಕನಾಗಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಅಂದರೆ ಇಲ್ಲಿ ಕೆಎಲ್ ರಾಹುಲ್ ಅವರ ಆಯ್ಕೆ ಮೂಲಕ ಲಕ್ನೋ ನಾಯಕ, ವಿಕೆಟ್ ಕೀಪರ್ ಹಾಗೂ ಓಪನರ್ ಸಮಸ್ಯೆಯನ್ನು ನೀಗಿಸಿಕೊಂಡಿದೆ.

4 / 5
ಇನ್ನು ಅತ್ತ ಕೋಚ್ ಆಗಿ ಆ್ಯಂಡಿ ಫ್ಲವರ್ ಕೂಡ ಇದ್ದಾರೆ. ಈ ಹಿಂದೆ ಆ್ಯಂಡಿ ಫ್ಲವರ್​ ಪಂಜಾಬ್ ಕಿಂಗ್ಸ್ ತಂಡ ಸಹಾಯಕ ಕೋಚ್ ಆಗಿದ್ದರು. ಅಂದರೆ ಕೆಎಲ್ ರಾಹುಲ್ ಹಾಗೂ ಆ್ಯಂಡಿ ಫ್ಲವರ್ ಈಗ ಲಕ್ನೋ ಮೂಲಕ ಮತ್ತೆ ಒಂದಾಗುತ್ತಿರುವುದು ತಂಡದ ಹೊಂದಾಣಿಕೆಗೆ ಉತ್ತಮ. ಹೀಗಾಗಿ ಲಕ್ನೋ ಫ್ರಾಂಚೈಸಿ ಮೆಗಾ ಹರಾಜಿನ ಮುನ್ನ ತೆಗೆದುಕೊಂಡಿರುವ ಈ ಮೂರು ನಿರ್ಧಾರಗಳು ಮಾಸ್ಟರ್ ಸ್ಟ್ರೋಕ್ ಎಂದು ವಿಶ್ಲೇಷಿಸಲಾಗುತ್ತಿದೆ.

ಇನ್ನು ಅತ್ತ ಕೋಚ್ ಆಗಿ ಆ್ಯಂಡಿ ಫ್ಲವರ್ ಕೂಡ ಇದ್ದಾರೆ. ಈ ಹಿಂದೆ ಆ್ಯಂಡಿ ಫ್ಲವರ್​ ಪಂಜಾಬ್ ಕಿಂಗ್ಸ್ ತಂಡ ಸಹಾಯಕ ಕೋಚ್ ಆಗಿದ್ದರು. ಅಂದರೆ ಕೆಎಲ್ ರಾಹುಲ್ ಹಾಗೂ ಆ್ಯಂಡಿ ಫ್ಲವರ್ ಈಗ ಲಕ್ನೋ ಮೂಲಕ ಮತ್ತೆ ಒಂದಾಗುತ್ತಿರುವುದು ತಂಡದ ಹೊಂದಾಣಿಕೆಗೆ ಉತ್ತಮ. ಹೀಗಾಗಿ ಲಕ್ನೋ ಫ್ರಾಂಚೈಸಿ ಮೆಗಾ ಹರಾಜಿನ ಮುನ್ನ ತೆಗೆದುಕೊಂಡಿರುವ ಈ ಮೂರು ನಿರ್ಧಾರಗಳು ಮಾಸ್ಟರ್ ಸ್ಟ್ರೋಕ್ ಎಂದು ವಿಶ್ಲೇಷಿಸಲಾಗುತ್ತಿದೆ.

5 / 5
Follow us
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಮಸೀದಿ ನೆಲಸಮ ಮಾಡುವ ವೇಳೆ ಸ್ಫೋಟ, ಮೂವರಿಗೆ ಗಾಯ
ಮಸೀದಿ ನೆಲಸಮ ಮಾಡುವ ವೇಳೆ ಸ್ಫೋಟ, ಮೂವರಿಗೆ ಗಾಯ
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್