AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಅಲ್ಲ, ಐಪಿಎಲ್​ನಲ್ಲಿ ಆಡಲು ಇಚ್ಚಿಸುವ ತಂಡ ಬಹಿರಂಗಪಡಿಸಿದ ಹರ್ಷಲ್ ಪಟೇಲ್

IPL 2022: ಈ ಬಾರಿ ಆರ್​ಸಿಬಿ ಒಟ್ಟು ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಆರ್​ಸಿಬಿ ಫ್ರಾಂಚೈಸಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್​ ಅವರನ್ನು ಉಳಿಸಿಕೊಂಡಿದೆ.

TV9 Web
| Edited By: |

Updated on: Jan 27, 2022 | 4:08 PM

Share
ಇಂಡಿಯನ್ ಪ್ರೀಮಿಯರ್ ಲೀಗ್ 2022 ರ ಮೆಗಾ ಹರಾಜು ಫೆಬ್ರವರಿ 12 ಮತ್ತು 13 ರಂದು ನಡೆಯಲಿದೆ. ಈಗಾಗಲೇ ಹಳೆಯ 8 ಫ್ರಾಂಚೈಸಿಗಳು 27 ಆಟಗಾರರನ್ನು ಉಳಿಸಿಕೊಂಡರೆ, ಹೊಸ ಎರಡು ಫ್ರಾಂಚೈಸಿಗಳು ಆರು ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 2022 ರ ಮೆಗಾ ಹರಾಜು ಫೆಬ್ರವರಿ 12 ಮತ್ತು 13 ರಂದು ನಡೆಯಲಿದೆ. ಈಗಾಗಲೇ ಹಳೆಯ 8 ಫ್ರಾಂಚೈಸಿಗಳು 27 ಆಟಗಾರರನ್ನು ಉಳಿಸಿಕೊಂಡರೆ, ಹೊಸ ಎರಡು ಫ್ರಾಂಚೈಸಿಗಳು ಆರು ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ.

1 / 6
ಇನ್ನು ಈ ಬಾರಿ ಆರ್​ಸಿಬಿ ಒಟ್ಟು ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಆರ್​ಸಿಬಿ ಫ್ರಾಂಚೈಸಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್​ ಅವರನ್ನು ಉಳಿಸಿಕೊಂಡಿದೆ. ಇದಾಗ್ಯೂ ಕಳೆದ ಸೀಸನ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದಿದ್ದ ಹರ್ಷಲ್ ಪಟೇಲ್ (32 ವಿಕೆಟ್) ರನ್ನು ಆರ್​ಸಿಬಿ ರಿಲೀಸ್ ಮಾಡಿತ್ತು.

ಇನ್ನು ಈ ಬಾರಿ ಆರ್​ಸಿಬಿ ಒಟ್ಟು ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಆರ್​ಸಿಬಿ ಫ್ರಾಂಚೈಸಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್​ ಅವರನ್ನು ಉಳಿಸಿಕೊಂಡಿದೆ. ಇದಾಗ್ಯೂ ಕಳೆದ ಸೀಸನ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದಿದ್ದ ಹರ್ಷಲ್ ಪಟೇಲ್ (32 ವಿಕೆಟ್) ರನ್ನು ಆರ್​ಸಿಬಿ ರಿಲೀಸ್ ಮಾಡಿತ್ತು.

2 / 6
ಇದೀಗ ಮೆಗಾ ಹರಾಜಿನಲ್ಲಿ 2 ಕೋಟಿ ಮೂಲ ಬೆಲೆಯೊಂದಿಗೆ ಹರ್ಷಲ್ ಪಟೇಲ್ ಕಾಣಿಸಿಕೊಂಡಿದ್ದಾರೆ. ಹೀಗಾಗಿಯೇ ಮುಂದಿನ ಸೀಸನ್​ನಲ್ಲಿ ಹರ್ಷಲ್ ಪಟೇಲ್ ಅವರನ್ನು ಯಾರು ಖರೀದಿಸಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಖುದ್ದು ಮಾಜಿ ಆರ್​ಸಿಬಿ ವೇಗಿಯೇ ಉತ್ತರಿಸಿದ್ದಾರೆ.

ಇದೀಗ ಮೆಗಾ ಹರಾಜಿನಲ್ಲಿ 2 ಕೋಟಿ ಮೂಲ ಬೆಲೆಯೊಂದಿಗೆ ಹರ್ಷಲ್ ಪಟೇಲ್ ಕಾಣಿಸಿಕೊಂಡಿದ್ದಾರೆ. ಹೀಗಾಗಿಯೇ ಮುಂದಿನ ಸೀಸನ್​ನಲ್ಲಿ ಹರ್ಷಲ್ ಪಟೇಲ್ ಅವರನ್ನು ಯಾರು ಖರೀದಿಸಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಖುದ್ದು ಮಾಜಿ ಆರ್​ಸಿಬಿ ವೇಗಿಯೇ ಉತ್ತರಿಸಿದ್ದಾರೆ.

3 / 6
ಸಂದರ್ಶನವೊಂದರಲ್ಲಿ ಮಾತನಾಡಿದ ಹರ್ಷಲ್ ಪಟೇಲ್ ಮುಂದಿನ ಸೀಸನ್​ನಲ್ಲಿ ಯಾವ ತಂಡದ ಪರ ಆಡಬೇಕೆಂದನ್ನು ಬಹಿರಂಗಪಡಿಸಿದ್ದಾರೆ. ಐಪಿಎಲ್‌ ಸೀಸನ್ 15 ನಲ್ಲಿ ಯಾವ ತಂಡದ ಭಾಗವಾಗಲು ಬಯಸುತ್ತೀರಿ ಎಂದು ಪ್ರಶ್ನಿಸಲಾಗಿತ್ತು.

ಸಂದರ್ಶನವೊಂದರಲ್ಲಿ ಮಾತನಾಡಿದ ಹರ್ಷಲ್ ಪಟೇಲ್ ಮುಂದಿನ ಸೀಸನ್​ನಲ್ಲಿ ಯಾವ ತಂಡದ ಪರ ಆಡಬೇಕೆಂದನ್ನು ಬಹಿರಂಗಪಡಿಸಿದ್ದಾರೆ. ಐಪಿಎಲ್‌ ಸೀಸನ್ 15 ನಲ್ಲಿ ಯಾವ ತಂಡದ ಭಾಗವಾಗಲು ಬಯಸುತ್ತೀರಿ ಎಂದು ಪ್ರಶ್ನಿಸಲಾಗಿತ್ತು.

4 / 6
ಈ ಪ್ರಶ್ನೆಗೆ ಉತ್ತರಿಸಿದ ಹರ್ಷಲ್ ಪಟೇಲ್ ಚೆನ್ನೈ ಸೂಪರ್ ಕಿಂಗ್ಸ್​ ಎಂಬ ಉತ್ತರ ನೀಡಿದರು. ನಾನು ಮುಂದಿನ ಸೀಸನ್​​ನಲ್ಲಿ ಸಿಎಸ್​ಕೆ ಪರ ಆಡಲು ಬಯಸುತ್ತೇನೆ ಎಂದರು. ಅಷ್ಟೇ ಅಲ್ಲದೆ, ನಿಮ್ಮ ಅಭಿಪ್ರಾಯದಲ್ಲಿ ಉತ್ತಮ ನಾಯಕ ಯಾರು ಎಂದು ಪ್ರಶ್ನಿಸಿದಾಗ, ಯಾವುದೇ ಹಿಂಜರಿಕೆಯಿಲ್ಲದೆ ಭಾರತದ ಮಾಜಿ ನಾಯಕ ಎಂಎಸ್ ಧೋನಿ ಹೆಸರನ್ನು ಹೇಳಿದರು. ಈ ಮೂಲಕ ಮುಂದಿನ ಸೀಸನ್​ನಲ್ಲಿ ಧೋನಿ ನಾಯಕತ್ವದಲ್ಲಿ ಆಡುವ ಇಂಗಿತವನ್ನು ವ್ಯಕ್ತಪಡಿಸಿದರು.

ಈ ಪ್ರಶ್ನೆಗೆ ಉತ್ತರಿಸಿದ ಹರ್ಷಲ್ ಪಟೇಲ್ ಚೆನ್ನೈ ಸೂಪರ್ ಕಿಂಗ್ಸ್​ ಎಂಬ ಉತ್ತರ ನೀಡಿದರು. ನಾನು ಮುಂದಿನ ಸೀಸನ್​​ನಲ್ಲಿ ಸಿಎಸ್​ಕೆ ಪರ ಆಡಲು ಬಯಸುತ್ತೇನೆ ಎಂದರು. ಅಷ್ಟೇ ಅಲ್ಲದೆ, ನಿಮ್ಮ ಅಭಿಪ್ರಾಯದಲ್ಲಿ ಉತ್ತಮ ನಾಯಕ ಯಾರು ಎಂದು ಪ್ರಶ್ನಿಸಿದಾಗ, ಯಾವುದೇ ಹಿಂಜರಿಕೆಯಿಲ್ಲದೆ ಭಾರತದ ಮಾಜಿ ನಾಯಕ ಎಂಎಸ್ ಧೋನಿ ಹೆಸರನ್ನು ಹೇಳಿದರು. ಈ ಮೂಲಕ ಮುಂದಿನ ಸೀಸನ್​ನಲ್ಲಿ ಧೋನಿ ನಾಯಕತ್ವದಲ್ಲಿ ಆಡುವ ಇಂಗಿತವನ್ನು ವ್ಯಕ್ತಪಡಿಸಿದರು.

5 / 6
ಐಪಿಎಲ್ ಮೆಗಾ ಹರಾಜು ಮುಂದಿನ ತಿಂಗಳು 12 ಮತ್ತು 13 ರಂದು ನಡೆಯಲಿದೆ. ಈ ಹರಾಜಿನಲ್ಲಿ ಈ ಬಾರಿ 10 ಫ್ರಾಂಚೈಸಿಗಳು ಬಿಡ್ಡಿಂಗ್ ನಡೆಸಲಿದ್ದು, ಇದೇ ವೇಳೆ ಸಿಎಸ್​ಕೆ ತಂಡವು ಹರ್ಷಲ್ ಪಟೇಲ್ ಅವರನ್ನು ಖರೀದಿಸುತ್ತಾ ಕಾದು ನೋಡಬೇಕಿದೆ.

ಐಪಿಎಲ್ ಮೆಗಾ ಹರಾಜು ಮುಂದಿನ ತಿಂಗಳು 12 ಮತ್ತು 13 ರಂದು ನಡೆಯಲಿದೆ. ಈ ಹರಾಜಿನಲ್ಲಿ ಈ ಬಾರಿ 10 ಫ್ರಾಂಚೈಸಿಗಳು ಬಿಡ್ಡಿಂಗ್ ನಡೆಸಲಿದ್ದು, ಇದೇ ವೇಳೆ ಸಿಎಸ್​ಕೆ ತಂಡವು ಹರ್ಷಲ್ ಪಟೇಲ್ ಅವರನ್ನು ಖರೀದಿಸುತ್ತಾ ಕಾದು ನೋಡಬೇಕಿದೆ.

6 / 6
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ