AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಅಲ್ಲ, ಐಪಿಎಲ್​ನಲ್ಲಿ ಆಡಲು ಇಚ್ಚಿಸುವ ತಂಡ ಬಹಿರಂಗಪಡಿಸಿದ ಹರ್ಷಲ್ ಪಟೇಲ್

IPL 2022: ಈ ಬಾರಿ ಆರ್​ಸಿಬಿ ಒಟ್ಟು ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಆರ್​ಸಿಬಿ ಫ್ರಾಂಚೈಸಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್​ ಅವರನ್ನು ಉಳಿಸಿಕೊಂಡಿದೆ.

TV9 Web
| Edited By: |

Updated on: Jan 27, 2022 | 4:08 PM

Share
ಇಂಡಿಯನ್ ಪ್ರೀಮಿಯರ್ ಲೀಗ್ 2022 ರ ಮೆಗಾ ಹರಾಜು ಫೆಬ್ರವರಿ 12 ಮತ್ತು 13 ರಂದು ನಡೆಯಲಿದೆ. ಈಗಾಗಲೇ ಹಳೆಯ 8 ಫ್ರಾಂಚೈಸಿಗಳು 27 ಆಟಗಾರರನ್ನು ಉಳಿಸಿಕೊಂಡರೆ, ಹೊಸ ಎರಡು ಫ್ರಾಂಚೈಸಿಗಳು ಆರು ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 2022 ರ ಮೆಗಾ ಹರಾಜು ಫೆಬ್ರವರಿ 12 ಮತ್ತು 13 ರಂದು ನಡೆಯಲಿದೆ. ಈಗಾಗಲೇ ಹಳೆಯ 8 ಫ್ರಾಂಚೈಸಿಗಳು 27 ಆಟಗಾರರನ್ನು ಉಳಿಸಿಕೊಂಡರೆ, ಹೊಸ ಎರಡು ಫ್ರಾಂಚೈಸಿಗಳು ಆರು ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ.

1 / 6
ಇನ್ನು ಈ ಬಾರಿ ಆರ್​ಸಿಬಿ ಒಟ್ಟು ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಆರ್​ಸಿಬಿ ಫ್ರಾಂಚೈಸಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್​ ಅವರನ್ನು ಉಳಿಸಿಕೊಂಡಿದೆ. ಇದಾಗ್ಯೂ ಕಳೆದ ಸೀಸನ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದಿದ್ದ ಹರ್ಷಲ್ ಪಟೇಲ್ (32 ವಿಕೆಟ್) ರನ್ನು ಆರ್​ಸಿಬಿ ರಿಲೀಸ್ ಮಾಡಿತ್ತು.

ಇನ್ನು ಈ ಬಾರಿ ಆರ್​ಸಿಬಿ ಒಟ್ಟು ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಆರ್​ಸಿಬಿ ಫ್ರಾಂಚೈಸಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್​ ಅವರನ್ನು ಉಳಿಸಿಕೊಂಡಿದೆ. ಇದಾಗ್ಯೂ ಕಳೆದ ಸೀಸನ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದಿದ್ದ ಹರ್ಷಲ್ ಪಟೇಲ್ (32 ವಿಕೆಟ್) ರನ್ನು ಆರ್​ಸಿಬಿ ರಿಲೀಸ್ ಮಾಡಿತ್ತು.

2 / 6
ಇದೀಗ ಮೆಗಾ ಹರಾಜಿನಲ್ಲಿ 2 ಕೋಟಿ ಮೂಲ ಬೆಲೆಯೊಂದಿಗೆ ಹರ್ಷಲ್ ಪಟೇಲ್ ಕಾಣಿಸಿಕೊಂಡಿದ್ದಾರೆ. ಹೀಗಾಗಿಯೇ ಮುಂದಿನ ಸೀಸನ್​ನಲ್ಲಿ ಹರ್ಷಲ್ ಪಟೇಲ್ ಅವರನ್ನು ಯಾರು ಖರೀದಿಸಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಖುದ್ದು ಮಾಜಿ ಆರ್​ಸಿಬಿ ವೇಗಿಯೇ ಉತ್ತರಿಸಿದ್ದಾರೆ.

ಇದೀಗ ಮೆಗಾ ಹರಾಜಿನಲ್ಲಿ 2 ಕೋಟಿ ಮೂಲ ಬೆಲೆಯೊಂದಿಗೆ ಹರ್ಷಲ್ ಪಟೇಲ್ ಕಾಣಿಸಿಕೊಂಡಿದ್ದಾರೆ. ಹೀಗಾಗಿಯೇ ಮುಂದಿನ ಸೀಸನ್​ನಲ್ಲಿ ಹರ್ಷಲ್ ಪಟೇಲ್ ಅವರನ್ನು ಯಾರು ಖರೀದಿಸಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಖುದ್ದು ಮಾಜಿ ಆರ್​ಸಿಬಿ ವೇಗಿಯೇ ಉತ್ತರಿಸಿದ್ದಾರೆ.

3 / 6
ಸಂದರ್ಶನವೊಂದರಲ್ಲಿ ಮಾತನಾಡಿದ ಹರ್ಷಲ್ ಪಟೇಲ್ ಮುಂದಿನ ಸೀಸನ್​ನಲ್ಲಿ ಯಾವ ತಂಡದ ಪರ ಆಡಬೇಕೆಂದನ್ನು ಬಹಿರಂಗಪಡಿಸಿದ್ದಾರೆ. ಐಪಿಎಲ್‌ ಸೀಸನ್ 15 ನಲ್ಲಿ ಯಾವ ತಂಡದ ಭಾಗವಾಗಲು ಬಯಸುತ್ತೀರಿ ಎಂದು ಪ್ರಶ್ನಿಸಲಾಗಿತ್ತು.

ಸಂದರ್ಶನವೊಂದರಲ್ಲಿ ಮಾತನಾಡಿದ ಹರ್ಷಲ್ ಪಟೇಲ್ ಮುಂದಿನ ಸೀಸನ್​ನಲ್ಲಿ ಯಾವ ತಂಡದ ಪರ ಆಡಬೇಕೆಂದನ್ನು ಬಹಿರಂಗಪಡಿಸಿದ್ದಾರೆ. ಐಪಿಎಲ್‌ ಸೀಸನ್ 15 ನಲ್ಲಿ ಯಾವ ತಂಡದ ಭಾಗವಾಗಲು ಬಯಸುತ್ತೀರಿ ಎಂದು ಪ್ರಶ್ನಿಸಲಾಗಿತ್ತು.

4 / 6
ಈ ಪ್ರಶ್ನೆಗೆ ಉತ್ತರಿಸಿದ ಹರ್ಷಲ್ ಪಟೇಲ್ ಚೆನ್ನೈ ಸೂಪರ್ ಕಿಂಗ್ಸ್​ ಎಂಬ ಉತ್ತರ ನೀಡಿದರು. ನಾನು ಮುಂದಿನ ಸೀಸನ್​​ನಲ್ಲಿ ಸಿಎಸ್​ಕೆ ಪರ ಆಡಲು ಬಯಸುತ್ತೇನೆ ಎಂದರು. ಅಷ್ಟೇ ಅಲ್ಲದೆ, ನಿಮ್ಮ ಅಭಿಪ್ರಾಯದಲ್ಲಿ ಉತ್ತಮ ನಾಯಕ ಯಾರು ಎಂದು ಪ್ರಶ್ನಿಸಿದಾಗ, ಯಾವುದೇ ಹಿಂಜರಿಕೆಯಿಲ್ಲದೆ ಭಾರತದ ಮಾಜಿ ನಾಯಕ ಎಂಎಸ್ ಧೋನಿ ಹೆಸರನ್ನು ಹೇಳಿದರು. ಈ ಮೂಲಕ ಮುಂದಿನ ಸೀಸನ್​ನಲ್ಲಿ ಧೋನಿ ನಾಯಕತ್ವದಲ್ಲಿ ಆಡುವ ಇಂಗಿತವನ್ನು ವ್ಯಕ್ತಪಡಿಸಿದರು.

ಈ ಪ್ರಶ್ನೆಗೆ ಉತ್ತರಿಸಿದ ಹರ್ಷಲ್ ಪಟೇಲ್ ಚೆನ್ನೈ ಸೂಪರ್ ಕಿಂಗ್ಸ್​ ಎಂಬ ಉತ್ತರ ನೀಡಿದರು. ನಾನು ಮುಂದಿನ ಸೀಸನ್​​ನಲ್ಲಿ ಸಿಎಸ್​ಕೆ ಪರ ಆಡಲು ಬಯಸುತ್ತೇನೆ ಎಂದರು. ಅಷ್ಟೇ ಅಲ್ಲದೆ, ನಿಮ್ಮ ಅಭಿಪ್ರಾಯದಲ್ಲಿ ಉತ್ತಮ ನಾಯಕ ಯಾರು ಎಂದು ಪ್ರಶ್ನಿಸಿದಾಗ, ಯಾವುದೇ ಹಿಂಜರಿಕೆಯಿಲ್ಲದೆ ಭಾರತದ ಮಾಜಿ ನಾಯಕ ಎಂಎಸ್ ಧೋನಿ ಹೆಸರನ್ನು ಹೇಳಿದರು. ಈ ಮೂಲಕ ಮುಂದಿನ ಸೀಸನ್​ನಲ್ಲಿ ಧೋನಿ ನಾಯಕತ್ವದಲ್ಲಿ ಆಡುವ ಇಂಗಿತವನ್ನು ವ್ಯಕ್ತಪಡಿಸಿದರು.

5 / 6
ಐಪಿಎಲ್ ಮೆಗಾ ಹರಾಜು ಮುಂದಿನ ತಿಂಗಳು 12 ಮತ್ತು 13 ರಂದು ನಡೆಯಲಿದೆ. ಈ ಹರಾಜಿನಲ್ಲಿ ಈ ಬಾರಿ 10 ಫ್ರಾಂಚೈಸಿಗಳು ಬಿಡ್ಡಿಂಗ್ ನಡೆಸಲಿದ್ದು, ಇದೇ ವೇಳೆ ಸಿಎಸ್​ಕೆ ತಂಡವು ಹರ್ಷಲ್ ಪಟೇಲ್ ಅವರನ್ನು ಖರೀದಿಸುತ್ತಾ ಕಾದು ನೋಡಬೇಕಿದೆ.

ಐಪಿಎಲ್ ಮೆಗಾ ಹರಾಜು ಮುಂದಿನ ತಿಂಗಳು 12 ಮತ್ತು 13 ರಂದು ನಡೆಯಲಿದೆ. ಈ ಹರಾಜಿನಲ್ಲಿ ಈ ಬಾರಿ 10 ಫ್ರಾಂಚೈಸಿಗಳು ಬಿಡ್ಡಿಂಗ್ ನಡೆಸಲಿದ್ದು, ಇದೇ ವೇಳೆ ಸಿಎಸ್​ಕೆ ತಂಡವು ಹರ್ಷಲ್ ಪಟೇಲ್ ಅವರನ್ನು ಖರೀದಿಸುತ್ತಾ ಕಾದು ನೋಡಬೇಕಿದೆ.

6 / 6
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ