AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಅಲ್ಲ, ಐಪಿಎಲ್​ನಲ್ಲಿ ಆಡಲು ಇಚ್ಚಿಸುವ ತಂಡ ಬಹಿರಂಗಪಡಿಸಿದ ಹರ್ಷಲ್ ಪಟೇಲ್

IPL 2022: ಈ ಬಾರಿ ಆರ್​ಸಿಬಿ ಒಟ್ಟು ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಆರ್​ಸಿಬಿ ಫ್ರಾಂಚೈಸಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್​ ಅವರನ್ನು ಉಳಿಸಿಕೊಂಡಿದೆ.

TV9 Web
| Edited By: |

Updated on: Jan 27, 2022 | 4:08 PM

Share
ಇಂಡಿಯನ್ ಪ್ರೀಮಿಯರ್ ಲೀಗ್ 2022 ರ ಮೆಗಾ ಹರಾಜು ಫೆಬ್ರವರಿ 12 ಮತ್ತು 13 ರಂದು ನಡೆಯಲಿದೆ. ಈಗಾಗಲೇ ಹಳೆಯ 8 ಫ್ರಾಂಚೈಸಿಗಳು 27 ಆಟಗಾರರನ್ನು ಉಳಿಸಿಕೊಂಡರೆ, ಹೊಸ ಎರಡು ಫ್ರಾಂಚೈಸಿಗಳು ಆರು ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 2022 ರ ಮೆಗಾ ಹರಾಜು ಫೆಬ್ರವರಿ 12 ಮತ್ತು 13 ರಂದು ನಡೆಯಲಿದೆ. ಈಗಾಗಲೇ ಹಳೆಯ 8 ಫ್ರಾಂಚೈಸಿಗಳು 27 ಆಟಗಾರರನ್ನು ಉಳಿಸಿಕೊಂಡರೆ, ಹೊಸ ಎರಡು ಫ್ರಾಂಚೈಸಿಗಳು ಆರು ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ.

1 / 6
ಇನ್ನು ಈ ಬಾರಿ ಆರ್​ಸಿಬಿ ಒಟ್ಟು ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಆರ್​ಸಿಬಿ ಫ್ರಾಂಚೈಸಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್​ ಅವರನ್ನು ಉಳಿಸಿಕೊಂಡಿದೆ. ಇದಾಗ್ಯೂ ಕಳೆದ ಸೀಸನ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದಿದ್ದ ಹರ್ಷಲ್ ಪಟೇಲ್ (32 ವಿಕೆಟ್) ರನ್ನು ಆರ್​ಸಿಬಿ ರಿಲೀಸ್ ಮಾಡಿತ್ತು.

ಇನ್ನು ಈ ಬಾರಿ ಆರ್​ಸಿಬಿ ಒಟ್ಟು ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಆರ್​ಸಿಬಿ ಫ್ರಾಂಚೈಸಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್​ ಅವರನ್ನು ಉಳಿಸಿಕೊಂಡಿದೆ. ಇದಾಗ್ಯೂ ಕಳೆದ ಸೀಸನ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದಿದ್ದ ಹರ್ಷಲ್ ಪಟೇಲ್ (32 ವಿಕೆಟ್) ರನ್ನು ಆರ್​ಸಿಬಿ ರಿಲೀಸ್ ಮಾಡಿತ್ತು.

2 / 6
ಇದೀಗ ಮೆಗಾ ಹರಾಜಿನಲ್ಲಿ 2 ಕೋಟಿ ಮೂಲ ಬೆಲೆಯೊಂದಿಗೆ ಹರ್ಷಲ್ ಪಟೇಲ್ ಕಾಣಿಸಿಕೊಂಡಿದ್ದಾರೆ. ಹೀಗಾಗಿಯೇ ಮುಂದಿನ ಸೀಸನ್​ನಲ್ಲಿ ಹರ್ಷಲ್ ಪಟೇಲ್ ಅವರನ್ನು ಯಾರು ಖರೀದಿಸಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಖುದ್ದು ಮಾಜಿ ಆರ್​ಸಿಬಿ ವೇಗಿಯೇ ಉತ್ತರಿಸಿದ್ದಾರೆ.

ಇದೀಗ ಮೆಗಾ ಹರಾಜಿನಲ್ಲಿ 2 ಕೋಟಿ ಮೂಲ ಬೆಲೆಯೊಂದಿಗೆ ಹರ್ಷಲ್ ಪಟೇಲ್ ಕಾಣಿಸಿಕೊಂಡಿದ್ದಾರೆ. ಹೀಗಾಗಿಯೇ ಮುಂದಿನ ಸೀಸನ್​ನಲ್ಲಿ ಹರ್ಷಲ್ ಪಟೇಲ್ ಅವರನ್ನು ಯಾರು ಖರೀದಿಸಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಖುದ್ದು ಮಾಜಿ ಆರ್​ಸಿಬಿ ವೇಗಿಯೇ ಉತ್ತರಿಸಿದ್ದಾರೆ.

3 / 6
ಸಂದರ್ಶನವೊಂದರಲ್ಲಿ ಮಾತನಾಡಿದ ಹರ್ಷಲ್ ಪಟೇಲ್ ಮುಂದಿನ ಸೀಸನ್​ನಲ್ಲಿ ಯಾವ ತಂಡದ ಪರ ಆಡಬೇಕೆಂದನ್ನು ಬಹಿರಂಗಪಡಿಸಿದ್ದಾರೆ. ಐಪಿಎಲ್‌ ಸೀಸನ್ 15 ನಲ್ಲಿ ಯಾವ ತಂಡದ ಭಾಗವಾಗಲು ಬಯಸುತ್ತೀರಿ ಎಂದು ಪ್ರಶ್ನಿಸಲಾಗಿತ್ತು.

ಸಂದರ್ಶನವೊಂದರಲ್ಲಿ ಮಾತನಾಡಿದ ಹರ್ಷಲ್ ಪಟೇಲ್ ಮುಂದಿನ ಸೀಸನ್​ನಲ್ಲಿ ಯಾವ ತಂಡದ ಪರ ಆಡಬೇಕೆಂದನ್ನು ಬಹಿರಂಗಪಡಿಸಿದ್ದಾರೆ. ಐಪಿಎಲ್‌ ಸೀಸನ್ 15 ನಲ್ಲಿ ಯಾವ ತಂಡದ ಭಾಗವಾಗಲು ಬಯಸುತ್ತೀರಿ ಎಂದು ಪ್ರಶ್ನಿಸಲಾಗಿತ್ತು.

4 / 6
ಈ ಪ್ರಶ್ನೆಗೆ ಉತ್ತರಿಸಿದ ಹರ್ಷಲ್ ಪಟೇಲ್ ಚೆನ್ನೈ ಸೂಪರ್ ಕಿಂಗ್ಸ್​ ಎಂಬ ಉತ್ತರ ನೀಡಿದರು. ನಾನು ಮುಂದಿನ ಸೀಸನ್​​ನಲ್ಲಿ ಸಿಎಸ್​ಕೆ ಪರ ಆಡಲು ಬಯಸುತ್ತೇನೆ ಎಂದರು. ಅಷ್ಟೇ ಅಲ್ಲದೆ, ನಿಮ್ಮ ಅಭಿಪ್ರಾಯದಲ್ಲಿ ಉತ್ತಮ ನಾಯಕ ಯಾರು ಎಂದು ಪ್ರಶ್ನಿಸಿದಾಗ, ಯಾವುದೇ ಹಿಂಜರಿಕೆಯಿಲ್ಲದೆ ಭಾರತದ ಮಾಜಿ ನಾಯಕ ಎಂಎಸ್ ಧೋನಿ ಹೆಸರನ್ನು ಹೇಳಿದರು. ಈ ಮೂಲಕ ಮುಂದಿನ ಸೀಸನ್​ನಲ್ಲಿ ಧೋನಿ ನಾಯಕತ್ವದಲ್ಲಿ ಆಡುವ ಇಂಗಿತವನ್ನು ವ್ಯಕ್ತಪಡಿಸಿದರು.

ಈ ಪ್ರಶ್ನೆಗೆ ಉತ್ತರಿಸಿದ ಹರ್ಷಲ್ ಪಟೇಲ್ ಚೆನ್ನೈ ಸೂಪರ್ ಕಿಂಗ್ಸ್​ ಎಂಬ ಉತ್ತರ ನೀಡಿದರು. ನಾನು ಮುಂದಿನ ಸೀಸನ್​​ನಲ್ಲಿ ಸಿಎಸ್​ಕೆ ಪರ ಆಡಲು ಬಯಸುತ್ತೇನೆ ಎಂದರು. ಅಷ್ಟೇ ಅಲ್ಲದೆ, ನಿಮ್ಮ ಅಭಿಪ್ರಾಯದಲ್ಲಿ ಉತ್ತಮ ನಾಯಕ ಯಾರು ಎಂದು ಪ್ರಶ್ನಿಸಿದಾಗ, ಯಾವುದೇ ಹಿಂಜರಿಕೆಯಿಲ್ಲದೆ ಭಾರತದ ಮಾಜಿ ನಾಯಕ ಎಂಎಸ್ ಧೋನಿ ಹೆಸರನ್ನು ಹೇಳಿದರು. ಈ ಮೂಲಕ ಮುಂದಿನ ಸೀಸನ್​ನಲ್ಲಿ ಧೋನಿ ನಾಯಕತ್ವದಲ್ಲಿ ಆಡುವ ಇಂಗಿತವನ್ನು ವ್ಯಕ್ತಪಡಿಸಿದರು.

5 / 6
ಐಪಿಎಲ್ ಮೆಗಾ ಹರಾಜು ಮುಂದಿನ ತಿಂಗಳು 12 ಮತ್ತು 13 ರಂದು ನಡೆಯಲಿದೆ. ಈ ಹರಾಜಿನಲ್ಲಿ ಈ ಬಾರಿ 10 ಫ್ರಾಂಚೈಸಿಗಳು ಬಿಡ್ಡಿಂಗ್ ನಡೆಸಲಿದ್ದು, ಇದೇ ವೇಳೆ ಸಿಎಸ್​ಕೆ ತಂಡವು ಹರ್ಷಲ್ ಪಟೇಲ್ ಅವರನ್ನು ಖರೀದಿಸುತ್ತಾ ಕಾದು ನೋಡಬೇಕಿದೆ.

ಐಪಿಎಲ್ ಮೆಗಾ ಹರಾಜು ಮುಂದಿನ ತಿಂಗಳು 12 ಮತ್ತು 13 ರಂದು ನಡೆಯಲಿದೆ. ಈ ಹರಾಜಿನಲ್ಲಿ ಈ ಬಾರಿ 10 ಫ್ರಾಂಚೈಸಿಗಳು ಬಿಡ್ಡಿಂಗ್ ನಡೆಸಲಿದ್ದು, ಇದೇ ವೇಳೆ ಸಿಎಸ್​ಕೆ ತಂಡವು ಹರ್ಷಲ್ ಪಟೇಲ್ ಅವರನ್ನು ಖರೀದಿಸುತ್ತಾ ಕಾದು ನೋಡಬೇಕಿದೆ.

6 / 6
Follow Us
ಸೌಂದರ್ಯ ಸ್ಪರ್ಧೆಯ ವೇದಿಕೆಯಲ್ಲೇ ಉದುರಿಬಿತ್ತು ಸುಂದರಿಯ ಹಲ್ಲು
ಸೌಂದರ್ಯ ಸ್ಪರ್ಧೆಯ ವೇದಿಕೆಯಲ್ಲೇ ಉದುರಿಬಿತ್ತು ಸುಂದರಿಯ ಹಲ್ಲು
ಜಮೀರ್​ ಪ್ರಚಾರಕ್ಕೆ ಬರುತ್ತಾರಾ ಎಂದಿದ್ದಕ್ಕೆ ಮಲ್ಲಿಕಾರ್ಜುನ ಏನಂದ್ರು ನೋಡಿ
ಜಮೀರ್​ ಪ್ರಚಾರಕ್ಕೆ ಬರುತ್ತಾರಾ ಎಂದಿದ್ದಕ್ಕೆ ಮಲ್ಲಿಕಾರ್ಜುನ ಏನಂದ್ರು ನೋಡಿ
ನನಗೆ ಯಶಸ್ವಿ ವ್ಯಕ್ತಿಗಳೆಂದರೆ ಇಷ್ಟವಿಲ್ಲ; ಅಮೆರಿಕ ಅಧ್ಯಕ್ಷ ಟ್ರಂಪ್
ನನಗೆ ಯಶಸ್ವಿ ವ್ಯಕ್ತಿಗಳೆಂದರೆ ಇಷ್ಟವಿಲ್ಲ; ಅಮೆರಿಕ ಅಧ್ಯಕ್ಷ ಟ್ರಂಪ್
ಇರಾನ್‌ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಬಗ್ಗೆ ಟ್ರಂಪ್ ಶಾಕಿಂಗ್ ಹೇಳಿಕೆ
ಇರಾನ್‌ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಬಗ್ಗೆ ಟ್ರಂಪ್ ಶಾಕಿಂಗ್ ಹೇಳಿಕೆ
ಕೊಹ್ಲಿ ನನಗೆ ಲವ್ ಬೈಟ್ ನೀಡಿದ್ದಾನೆ; ಯುವತಿಯ ಹೇಳಿಕೆ ವೈರಲ್
ಕೊಹ್ಲಿ ನನಗೆ ಲವ್ ಬೈಟ್ ನೀಡಿದ್ದಾನೆ; ಯುವತಿಯ ಹೇಳಿಕೆ ವೈರಲ್
ಬಿಜೆಪಿ ಕಚೇರಿ ಮುಂದೆನೇ ಬಂದು ತೊಡೆತಟ್ಟಿದ್ದೇವೆ: ಗುಡುಗಿದ ಪ್ರದೀಪ್ ಈಶ್ವರ್
ಬಿಜೆಪಿ ಕಚೇರಿ ಮುಂದೆನೇ ಬಂದು ತೊಡೆತಟ್ಟಿದ್ದೇವೆ: ಗುಡುಗಿದ ಪ್ರದೀಪ್ ಈಶ್ವರ್
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಕಾಫಿನಾಡಿನಲ್ಲಿ ವರುಣನ ಅಬ್ಬರ
ಕಾಫಿನಾಡಿನಲ್ಲಿ ವರುಣನ ಅಬ್ಬರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ