AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಅಲ್ಲ, ಐಪಿಎಲ್​ನಲ್ಲಿ ಆಡಲು ಇಚ್ಚಿಸುವ ತಂಡ ಬಹಿರಂಗಪಡಿಸಿದ ಹರ್ಷಲ್ ಪಟೇಲ್

IPL 2022: ಈ ಬಾರಿ ಆರ್​ಸಿಬಿ ಒಟ್ಟು ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಆರ್​ಸಿಬಿ ಫ್ರಾಂಚೈಸಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್​ ಅವರನ್ನು ಉಳಿಸಿಕೊಂಡಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Jan 27, 2022 | 4:08 PM

ಇಂಡಿಯನ್ ಪ್ರೀಮಿಯರ್ ಲೀಗ್ 2022 ರ ಮೆಗಾ ಹರಾಜು ಫೆಬ್ರವರಿ 12 ಮತ್ತು 13 ರಂದು ನಡೆಯಲಿದೆ. ಈಗಾಗಲೇ ಹಳೆಯ 8 ಫ್ರಾಂಚೈಸಿಗಳು 27 ಆಟಗಾರರನ್ನು ಉಳಿಸಿಕೊಂಡರೆ, ಹೊಸ ಎರಡು ಫ್ರಾಂಚೈಸಿಗಳು ಆರು ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 2022 ರ ಮೆಗಾ ಹರಾಜು ಫೆಬ್ರವರಿ 12 ಮತ್ತು 13 ರಂದು ನಡೆಯಲಿದೆ. ಈಗಾಗಲೇ ಹಳೆಯ 8 ಫ್ರಾಂಚೈಸಿಗಳು 27 ಆಟಗಾರರನ್ನು ಉಳಿಸಿಕೊಂಡರೆ, ಹೊಸ ಎರಡು ಫ್ರಾಂಚೈಸಿಗಳು ಆರು ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ.

1 / 6
ಇನ್ನು ಈ ಬಾರಿ ಆರ್​ಸಿಬಿ ಒಟ್ಟು ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಆರ್​ಸಿಬಿ ಫ್ರಾಂಚೈಸಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್​ ಅವರನ್ನು ಉಳಿಸಿಕೊಂಡಿದೆ. ಇದಾಗ್ಯೂ ಕಳೆದ ಸೀಸನ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದಿದ್ದ ಹರ್ಷಲ್ ಪಟೇಲ್ (32 ವಿಕೆಟ್) ರನ್ನು ಆರ್​ಸಿಬಿ ರಿಲೀಸ್ ಮಾಡಿತ್ತು.

ಇನ್ನು ಈ ಬಾರಿ ಆರ್​ಸಿಬಿ ಒಟ್ಟು ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಆರ್​ಸಿಬಿ ಫ್ರಾಂಚೈಸಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್​ ಅವರನ್ನು ಉಳಿಸಿಕೊಂಡಿದೆ. ಇದಾಗ್ಯೂ ಕಳೆದ ಸೀಸನ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದಿದ್ದ ಹರ್ಷಲ್ ಪಟೇಲ್ (32 ವಿಕೆಟ್) ರನ್ನು ಆರ್​ಸಿಬಿ ರಿಲೀಸ್ ಮಾಡಿತ್ತು.

2 / 6
ಇದೀಗ ಮೆಗಾ ಹರಾಜಿನಲ್ಲಿ 2 ಕೋಟಿ ಮೂಲ ಬೆಲೆಯೊಂದಿಗೆ ಹರ್ಷಲ್ ಪಟೇಲ್ ಕಾಣಿಸಿಕೊಂಡಿದ್ದಾರೆ. ಹೀಗಾಗಿಯೇ ಮುಂದಿನ ಸೀಸನ್​ನಲ್ಲಿ ಹರ್ಷಲ್ ಪಟೇಲ್ ಅವರನ್ನು ಯಾರು ಖರೀದಿಸಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಖುದ್ದು ಮಾಜಿ ಆರ್​ಸಿಬಿ ವೇಗಿಯೇ ಉತ್ತರಿಸಿದ್ದಾರೆ.

ಇದೀಗ ಮೆಗಾ ಹರಾಜಿನಲ್ಲಿ 2 ಕೋಟಿ ಮೂಲ ಬೆಲೆಯೊಂದಿಗೆ ಹರ್ಷಲ್ ಪಟೇಲ್ ಕಾಣಿಸಿಕೊಂಡಿದ್ದಾರೆ. ಹೀಗಾಗಿಯೇ ಮುಂದಿನ ಸೀಸನ್​ನಲ್ಲಿ ಹರ್ಷಲ್ ಪಟೇಲ್ ಅವರನ್ನು ಯಾರು ಖರೀದಿಸಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಖುದ್ದು ಮಾಜಿ ಆರ್​ಸಿಬಿ ವೇಗಿಯೇ ಉತ್ತರಿಸಿದ್ದಾರೆ.

3 / 6
ಸಂದರ್ಶನವೊಂದರಲ್ಲಿ ಮಾತನಾಡಿದ ಹರ್ಷಲ್ ಪಟೇಲ್ ಮುಂದಿನ ಸೀಸನ್​ನಲ್ಲಿ ಯಾವ ತಂಡದ ಪರ ಆಡಬೇಕೆಂದನ್ನು ಬಹಿರಂಗಪಡಿಸಿದ್ದಾರೆ. ಐಪಿಎಲ್‌ ಸೀಸನ್ 15 ನಲ್ಲಿ ಯಾವ ತಂಡದ ಭಾಗವಾಗಲು ಬಯಸುತ್ತೀರಿ ಎಂದು ಪ್ರಶ್ನಿಸಲಾಗಿತ್ತು.

ಸಂದರ್ಶನವೊಂದರಲ್ಲಿ ಮಾತನಾಡಿದ ಹರ್ಷಲ್ ಪಟೇಲ್ ಮುಂದಿನ ಸೀಸನ್​ನಲ್ಲಿ ಯಾವ ತಂಡದ ಪರ ಆಡಬೇಕೆಂದನ್ನು ಬಹಿರಂಗಪಡಿಸಿದ್ದಾರೆ. ಐಪಿಎಲ್‌ ಸೀಸನ್ 15 ನಲ್ಲಿ ಯಾವ ತಂಡದ ಭಾಗವಾಗಲು ಬಯಸುತ್ತೀರಿ ಎಂದು ಪ್ರಶ್ನಿಸಲಾಗಿತ್ತು.

4 / 6
ಈ ಪ್ರಶ್ನೆಗೆ ಉತ್ತರಿಸಿದ ಹರ್ಷಲ್ ಪಟೇಲ್ ಚೆನ್ನೈ ಸೂಪರ್ ಕಿಂಗ್ಸ್​ ಎಂಬ ಉತ್ತರ ನೀಡಿದರು. ನಾನು ಮುಂದಿನ ಸೀಸನ್​​ನಲ್ಲಿ ಸಿಎಸ್​ಕೆ ಪರ ಆಡಲು ಬಯಸುತ್ತೇನೆ ಎಂದರು. ಅಷ್ಟೇ ಅಲ್ಲದೆ, ನಿಮ್ಮ ಅಭಿಪ್ರಾಯದಲ್ಲಿ ಉತ್ತಮ ನಾಯಕ ಯಾರು ಎಂದು ಪ್ರಶ್ನಿಸಿದಾಗ, ಯಾವುದೇ ಹಿಂಜರಿಕೆಯಿಲ್ಲದೆ ಭಾರತದ ಮಾಜಿ ನಾಯಕ ಎಂಎಸ್ ಧೋನಿ ಹೆಸರನ್ನು ಹೇಳಿದರು. ಈ ಮೂಲಕ ಮುಂದಿನ ಸೀಸನ್​ನಲ್ಲಿ ಧೋನಿ ನಾಯಕತ್ವದಲ್ಲಿ ಆಡುವ ಇಂಗಿತವನ್ನು ವ್ಯಕ್ತಪಡಿಸಿದರು.

ಈ ಪ್ರಶ್ನೆಗೆ ಉತ್ತರಿಸಿದ ಹರ್ಷಲ್ ಪಟೇಲ್ ಚೆನ್ನೈ ಸೂಪರ್ ಕಿಂಗ್ಸ್​ ಎಂಬ ಉತ್ತರ ನೀಡಿದರು. ನಾನು ಮುಂದಿನ ಸೀಸನ್​​ನಲ್ಲಿ ಸಿಎಸ್​ಕೆ ಪರ ಆಡಲು ಬಯಸುತ್ತೇನೆ ಎಂದರು. ಅಷ್ಟೇ ಅಲ್ಲದೆ, ನಿಮ್ಮ ಅಭಿಪ್ರಾಯದಲ್ಲಿ ಉತ್ತಮ ನಾಯಕ ಯಾರು ಎಂದು ಪ್ರಶ್ನಿಸಿದಾಗ, ಯಾವುದೇ ಹಿಂಜರಿಕೆಯಿಲ್ಲದೆ ಭಾರತದ ಮಾಜಿ ನಾಯಕ ಎಂಎಸ್ ಧೋನಿ ಹೆಸರನ್ನು ಹೇಳಿದರು. ಈ ಮೂಲಕ ಮುಂದಿನ ಸೀಸನ್​ನಲ್ಲಿ ಧೋನಿ ನಾಯಕತ್ವದಲ್ಲಿ ಆಡುವ ಇಂಗಿತವನ್ನು ವ್ಯಕ್ತಪಡಿಸಿದರು.

5 / 6
ಐಪಿಎಲ್ ಮೆಗಾ ಹರಾಜು ಮುಂದಿನ ತಿಂಗಳು 12 ಮತ್ತು 13 ರಂದು ನಡೆಯಲಿದೆ. ಈ ಹರಾಜಿನಲ್ಲಿ ಈ ಬಾರಿ 10 ಫ್ರಾಂಚೈಸಿಗಳು ಬಿಡ್ಡಿಂಗ್ ನಡೆಸಲಿದ್ದು, ಇದೇ ವೇಳೆ ಸಿಎಸ್​ಕೆ ತಂಡವು ಹರ್ಷಲ್ ಪಟೇಲ್ ಅವರನ್ನು ಖರೀದಿಸುತ್ತಾ ಕಾದು ನೋಡಬೇಕಿದೆ.

ಐಪಿಎಲ್ ಮೆಗಾ ಹರಾಜು ಮುಂದಿನ ತಿಂಗಳು 12 ಮತ್ತು 13 ರಂದು ನಡೆಯಲಿದೆ. ಈ ಹರಾಜಿನಲ್ಲಿ ಈ ಬಾರಿ 10 ಫ್ರಾಂಚೈಸಿಗಳು ಬಿಡ್ಡಿಂಗ್ ನಡೆಸಲಿದ್ದು, ಇದೇ ವೇಳೆ ಸಿಎಸ್​ಕೆ ತಂಡವು ಹರ್ಷಲ್ ಪಟೇಲ್ ಅವರನ್ನು ಖರೀದಿಸುತ್ತಾ ಕಾದು ನೋಡಬೇಕಿದೆ.

6 / 6
Follow us
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ