AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Final: ಐಪಿಎಲ್​ ಫೈನಲ್​ಗೆ ಸಜ್ಜಾಗಿರುವ ನರೇಂದ್ರ ಮೋದಿ ಸ್ಟೇಡಿಯಂನ ವಿಶೇಷತೆಗಳೇನು?

IPL 2022 Final: ಐಪಿಎಲ್ 2022 ರ ಫೈನಲ್ ಪಂದ್ಯ ರಾಜಸ್ಥಾನ ರಾಯಲ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ.

ಪೃಥ್ವಿಶಂಕರ
|

Updated on:May 29, 2022 | 6:13 PM

Share
ಐಪಿಎಲ್ 2022 ರ ಫೈನಲ್ ಪಂದ್ಯ ರಾಜಸ್ಥಾನ ರಾಯಲ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಇದು ವಿಶ್ವದ ಅತಿ ದೊಡ್ಡ ಕ್ರೀಡಾಂಗಣವಾಗಿದೆ. ಅದೂ ಅಲ್ಲದೆ ಈ ಮೈದಾನದ ವಿಶೇಷತೆಗಳು ಹಲವು.

1 / 5
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಸರ್ದಾರ್ ಪಟೇಲ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ 63 ಎಕರೆಗಳಷ್ಟು ವಿಸ್ತಾರವಾಗಿದೆ. ಈ ಮೈದಾನವನ್ನು ಹಿಂದೆ ಮೊಟೆರಾ ಸ್ಟೇಡಿಯಂ ಎಂದು ಕರೆಯಲಾಗುತ್ತಿತ್ತು. ಆದರೆ ಫೆಬ್ರವರಿ 2021 ರಲ್ಲಿ, ಈ ಕ್ರೀಡಾಂಗಣದ ಹೆಸರನ್ನು ನರೇಂದ್ರ ಮೋದಿ ಸ್ಟೇಡಿಯಂ ಎಂದು ಬದಲಾಯಿಸಲಾಯಿತು.

2 / 5
IPL 2022 Final: ಐಪಿಎಲ್​ ಫೈನಲ್​ಗೆ ಸಜ್ಜಾಗಿರುವ ನರೇಂದ್ರ ಮೋದಿ ಸ್ಟೇಡಿಯಂನ ವಿಶೇಷತೆಗಳೇನು?

ನರೇಂದ್ರ ಮೋದಿ ಸ್ಟೇಡಿಯಂ 1.32 ಲಕ್ಷ ಆಸನ ಸಾಮರ್ಥ್ಯ ಹೊಂದಿದೆ. ಹಾಗೆ ನೋಡಿದರೆ ಇದು ಜಗತ್ತಿನ ಅತಿ ದೊಡ್ಡ ಕ್ರೀಡಾಂಗಣ. ಹಿಂದೆ, MCG ಕ್ರೀಡಾಂಗಣ ಮೊದಲ ಸ್ಥಾನ ಪಡೆದಿತ್ತು, ಇದು 90,000 ಪ್ರೇಕ್ಷಕರ ಸಾಮರ್ಥ್ಯವನ್ನು ಹೊಂದಿದೆ.

3 / 5
IPL 2022 Final: ಐಪಿಎಲ್​ ಫೈನಲ್​ಗೆ ಸಜ್ಜಾಗಿರುವ ನರೇಂದ್ರ ಮೋದಿ ಸ್ಟೇಡಿಯಂನ ವಿಶೇಷತೆಗಳೇನು?

ಕ್ರೀಡಾಂಗಣವು ನಾಲ್ಕು ಡ್ರೆಸ್ಸಿಂಗ್ ಕೊಠಡಿಗಳನ್ನು ಹೊಂದಿದೆ. ಇನ್ನೊಂದು ಕ್ರೀಡಾಂಗಣವು ಎರಡು ಡ್ರೆಸ್ಸಿಂಗ್ ಕೊಠಡಿಗಳನ್ನು ಹೊಂದಿದೆ. ವ್ಯಾಯಾಮಕ್ಕಾಗಿ ಜಿಮ್ ಮತ್ತು ಈಜುಕೊಳವೂ ಇದೆ. ವಿಶ್ವದ ಯಾವುದೇ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂತಹ ಸೌಲಭ್ಯವಿಲ್ಲ. 3,000 ಕಾರುಗಳು ಮತ್ತು 10,000 ದ್ವಿಚಕ್ರ ವಾಹನಗಳಿಗೆ ಏಕಕಾಲದಲ್ಲಿ ಪಾರ್ಕಿಂಗ್ ವ್ಯವಸ್ಥೆ ಇದೆ.

4 / 5
IPL 2022 Final: ಐಪಿಎಲ್​ ಫೈನಲ್​ಗೆ ಸಜ್ಜಾಗಿರುವ ನರೇಂದ್ರ ಮೋದಿ ಸ್ಟೇಡಿಯಂನ ವಿಶೇಷತೆಗಳೇನು?

ನರೇಂದ್ರ ಮೋದಿ ಸ್ಟೇಡಿಯಂ ಇದುವರೆಗೆ 14 ಟೆಸ್ಟ್, 27 ODI ಮತ್ತು 6 T20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದೆ. ಇದಲ್ಲದೇ 16 ಐಪಿಎಲ್ ಪಂದ್ಯಗಳು ಕ್ರೀಡಾಂಗಣದಲ್ಲಿ ನಡೆದಿವೆ. ಗುಜರಾತ್ ಟೈಟಾನ್ಸ್ ತವರು ಮೈದಾನ. ಈ ಕ್ರೀಡಾಂಗಣವು 2010, 2014 ಮತ್ತು 2015 ರಲ್ಲಿ ರಾಜಸ್ಥಾನ ರಾಯಲ್ಸ್‌ನ ತವರು ಮೈದಾನವಾಗಿತ್ತು.

5 / 5

Published On - 6:00 pm, Sun, 29 May 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ