AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Final: ಐಪಿಎಲ್​ ಫೈನಲ್​ನಲ್ಲಿ ಇಬ್ಬರು ಕೆರಿಬಿಯನ್ ದೈತ್ಯರ ದಾಖಲೆ ಮುರಿಯುವತ್ತಾ ಬಟ್ಲರ್ ಚಿತ್ತ..!

IPL 2022 Final: ಐಪಿಎಲ್ 2022 ರಾಜಸ್ಥಾನ ರಾಯಲ್ಸ್‌ಗೆ ಸ್ಮರಣೀಯ ಋತುವಾಗಿದೆ. 14 ವರ್ಷಗಳ ಬಳಿಕ ತಂಡ ಫೈನಲ್‌ಗೆ ತಲುಪಿದೆ. ರಾಜಸ್ಥಾನದ ಈ ಯಶಸ್ಸಿನ ಹಿಂದೆ ಓಪನರ್ ಜೋಸ್ ಬಟ್ಲರ್ ದೊಡ್ಡ ಕೊಡುಗೆ ಇದೆ.

ಪೃಥ್ವಿಶಂಕರ
|

Updated on:May 29, 2022 | 4:17 PM

Share
ಐಪಿಎಲ್ 2022 ರಾಜಸ್ಥಾನ ರಾಯಲ್ಸ್‌ಗೆ ಸ್ಮರಣೀಯ ಋತುವಾಗಿದೆ. 14 ವರ್ಷಗಳ ಬಳಿಕ ತಂಡ ಫೈನಲ್‌ಗೆ ತಲುಪಿದೆ. ರಾಜಸ್ಥಾನದ ಈ ಯಶಸ್ಸಿನ ಹಿಂದೆ ಓಪನರ್ ಜೋಸ್ ಬಟ್ಲರ್ ದೊಡ್ಡ ಕೊಡುಗೆ ಇದೆ. ಇಂಗ್ಲೆಂಡಿನ ಭರ್ಜರಿ ಓಪನರ್ ಈ ಋತುವಿನಲ್ಲಿ ತನ್ನ ಬ್ಯಾಟ್‌ನಿಂದ ಬೌಲರ್‌ಗಳನ್ನು ಹೊಡೆದುರುಳಿಸಿದ್ದಾರೆ. ಜೊತೆಗೆ ಈಗ ಕೇವಲ ಇಬ್ಬರೂ ದೈತ್ಯರು ಮಾಡಿರುವ ದಾಖಲೆಯನ್ನು ಸರಿಗಟ್ಟುವ ಯತ್ನದಲ್ಲಿದ್ದಾರೆ.

1 / 5
ಈ ಋತುವಿನಲ್ಲಿ ಈಗಾಗಲೇ 800 ಕ್ಕೂ ಹೆಚ್ಚು ರನ್ ಗಳಿಸುವ ಮೂಲಕ ಅದ್ಭುತಗಳನ್ನು ಮಾಡಿರುವ ಬಟ್ಲರ್, ಮೇ 29 ರ ಭಾನುವಾರದಂದು ಗುಜರಾತ್ ಟೈಟಾನ್ಸ್ ವಿರುದ್ಧದ ಫೈನಲ್‌ನಲ್ಲಿ ತಮ್ಮ ಅರ್ಧಶತಕ ಸಿಕ್ಸರ್‌ಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಲಿದ್ದಾರೆ.

2 / 5
IPL 2022 Final: ಐಪಿಎಲ್​ ಫೈನಲ್​ನಲ್ಲಿ ಇಬ್ಬರು ಕೆರಿಬಿಯನ್ ದೈತ್ಯರ ದಾಖಲೆ ಮುರಿಯುವತ್ತಾ ಬಟ್ಲರ್ ಚಿತ್ತ..!

ಜೋಸ್ ಬಟ್ಲರ್ ಐಪಿಎಲ್ 2022 ರಲ್ಲಿ ಇದುವರೆಗೆ 16 ಇನ್ನಿಂಗ್ಸ್‌ಗಳಲ್ಲಿ 45 ಸಿಕ್ಸರ್‌ಗಳನ್ನು ಹೊಡೆದಿದ್ದಾರೆ. ಕಳೆದ ಎರಡು ಪಂದ್ಯಗಳಲ್ಲಿ ಅವರು ತೋರಿದ ಫಾರ್ಮ್ ಪ್ರಕಾರ, ಅವರು ಈ ಋತುವಿನಲ್ಲಿ 50 ಸಿಕ್ಸರ್‌ಗಳನ್ನು ಪೂರ್ಣಗೊಳಿಸಬಹುದು. ಇದರಲ್ಲಿ ಯಶಸ್ವಿಯಾದರೆ ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೂರನೇ ಬ್ಯಾಟ್ಸ್‌ಮನ್ ಆಗಲಿದ್ದಾರೆ.

3 / 5
IPL 2022 Final: ಐಪಿಎಲ್​ ಫೈನಲ್​ನಲ್ಲಿ ಇಬ್ಬರು ಕೆರಿಬಿಯನ್ ದೈತ್ಯರ ದಾಖಲೆ ಮುರಿಯುವತ್ತಾ ಬಟ್ಲರ್ ಚಿತ್ತ..!

ಐಪಿಎಲ್‌ನ ಒಂದು ಸೀಸನ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳ ದಾಖಲೆ ವೆಸ್ಟ್ ಇಂಡೀಸ್ ಸೂಪರ್‌ಸ್ಟಾರ್ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಹೆಸರಿನಲ್ಲಿದೆ, ಅವರು 2012 ರಲ್ಲಿ ದಾಖಲೆಯ 59 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಗೇಲ್ ಎರಡು ಬಾರಿ ಈ ಸಾಧನೆ ಮಾಡಿದ್ದಾರೆ. 2013ರಲ್ಲಿ 51 ಸಿಕ್ಸರ್‌ಗಳನ್ನು ಕೂಡ ಬಾರಿಸಿದ್ದರು.

4 / 5
IPL 2022 Final: ಐಪಿಎಲ್​ ಫೈನಲ್​ನಲ್ಲಿ ಇಬ್ಬರು ಕೆರಿಬಿಯನ್ ದೈತ್ಯರ ದಾಖಲೆ ಮುರಿಯುವತ್ತಾ ಬಟ್ಲರ್ ಚಿತ್ತ..!

ಗೇಲ್ ಹೊರತಾಗಿ, ಕೇವಲ ಒಬ್ಬ ಬ್ಯಾಟ್ಸ್‌ಮನ್ ಮಾತ್ರ ಈ ಸಾಧನೆ ಮಾಡಲು ಸಮರ್ಥರಾಗಿದ್ದಾರೆ. ಅದು ಕೂಡ ವೆಸ್ಟ್ ಇಂಡೀಸ್‌ನ ಸ್ಫೋಟಕ ಬ್ಯಾಟ್ಸ್‌ಮನ್ ಆಂಡ್ರೆ ರಸೆಲ್. ಈ ಕೆಕೆಆರ್ ಸ್ಟಾರ್ 2019 ರಲ್ಲಿ 52 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

5 / 5

Published On - 3:53 pm, Sun, 29 May 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ