AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MaxiVini PHOTOS: RCB ಕ್ಯಾಂಪ್​ನಲ್ಲಿ ಮ್ಯಾಕ್ಸಿ-ವಿನಿ ಮದುವೆ ಸಂಭ್ರಮ

RCB: ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 30 ರಂದು ಆಡಲಿದ್ದು, ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಲಿದೆ.

TV9 Web
| Edited By: |

Updated on:Apr 28, 2022 | 5:53 PM

Share
ಆರ್​ಸಿಬಿ ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ಕಳೆದ ತಿಂಗಳಷ್ಟೇ ಭಾರತೀಯ ಮೂಲದ ವಿನಿ ರಾಮನ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮೊದಲು ಆಸ್ಟ್ರೇಲಿಯಾದಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ವಿವಾಹವಾಗಿದ್ದ ಈ ಜೋಡಿ ಆ ಬಳಿಕ ಮಾರ್ಚ್ 27 ರಂದು ಚೆನ್ನೈನಲ್ಲಿ ಭಾರತೀಯ ಸಂಪ್ರದಾಯದ ಪ್ರಕಾರ ಮದುವೆ ಶಾಸ್ತ್ರ ಮುಗಿಸಿದ್ದರು. ಇದೇ ಕಾರಣದಿಂದಾಗಿ ಆರ್​ಸಿಬಿ ತಂಡದ ಆರಂಭಿಕ ಪಂದ್ಯಗಳಿಗೆ ಮ್ಯಾಕ್ಸ್​ವೆಲ್ ಅಲಭ್ಯರಾಗಿದ್ದರು.

ಆರ್​ಸಿಬಿ ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ಕಳೆದ ತಿಂಗಳಷ್ಟೇ ಭಾರತೀಯ ಮೂಲದ ವಿನಿ ರಾಮನ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮೊದಲು ಆಸ್ಟ್ರೇಲಿಯಾದಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ವಿವಾಹವಾಗಿದ್ದ ಈ ಜೋಡಿ ಆ ಬಳಿಕ ಮಾರ್ಚ್ 27 ರಂದು ಚೆನ್ನೈನಲ್ಲಿ ಭಾರತೀಯ ಸಂಪ್ರದಾಯದ ಪ್ರಕಾರ ಮದುವೆ ಶಾಸ್ತ್ರ ಮುಗಿಸಿದ್ದರು. ಇದೇ ಕಾರಣದಿಂದಾಗಿ ಆರ್​ಸಿಬಿ ತಂಡದ ಆರಂಭಿಕ ಪಂದ್ಯಗಳಿಗೆ ಮ್ಯಾಕ್ಸ್​ವೆಲ್ ಅಲಭ್ಯರಾಗಿದ್ದರು.

1 / 9
ಇದೀಗ ಆರ್​ಸಿಬಿ ಬಳಗದಲ್ಲಿರುವ ನವ ಜೋಡಿಗೆ ರಾಯಲ್ ಚಾಲೆಂಜರ್ಸ್​ ಬೆಂಗಳೂರು ವಿಶೇಷ ಆತಿಥ್ಯವನ್ನು ನೀಡಿದ್ದಾರೆ. ನವದಂಪತಿಗಳಿಗೆ ಔತಣಕೂಟವನ್ನ ಏರ್ಪಡಿಸಿ ಆರ್​ಸಿಬಿ ಆಟಗಾರರು ಸಂಭ್ರಮಿಸಿದರು. ಇದೀಗ ಮ್ಯಾಕ್ಸಿ-ವಿನಿ ಔತಣಕೂಟದ ಸಂಭ್ರಮದ ಫೋಟೋಗಳು ವೈರಲ್ ಆಗಿದೆ.

ಇದೀಗ ಆರ್​ಸಿಬಿ ಬಳಗದಲ್ಲಿರುವ ನವ ಜೋಡಿಗೆ ರಾಯಲ್ ಚಾಲೆಂಜರ್ಸ್​ ಬೆಂಗಳೂರು ವಿಶೇಷ ಆತಿಥ್ಯವನ್ನು ನೀಡಿದ್ದಾರೆ. ನವದಂಪತಿಗಳಿಗೆ ಔತಣಕೂಟವನ್ನ ಏರ್ಪಡಿಸಿ ಆರ್​ಸಿಬಿ ಆಟಗಾರರು ಸಂಭ್ರಮಿಸಿದರು. ಇದೀಗ ಮ್ಯಾಕ್ಸಿ-ವಿನಿ ಔತಣಕೂಟದ ಸಂಭ್ರಮದ ಫೋಟೋಗಳು ವೈರಲ್ ಆಗಿದೆ.

2 / 9
ಅಲ್ಲದೆ ಈ ಸಂಭ್ರಮದಲ್ಲಿ ಆರ್​ಸಿಬಿ ಆಟಗಾರರು ಕುಣಿದು ಕುಪ್ಪಳಿಸಿರುವ ವಿಡಿಯೋಗಳು ವೈರಲ್ ಆಗಿದೆ. ಅದರಲ್ಲೂ ವಿರಾಟ್ ಕೊಹ್ಲಿ ಹಾಗೂ ಶಹಬಾಜ್ ಅಹ್ಮದ್ ಅವರ ಭರ್ಜರಿ ಡ್ಯಾನ್ಸ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ಅಲ್ಲದೆ ಈ ಸಂಭ್ರಮದಲ್ಲಿ ಆರ್​ಸಿಬಿ ಆಟಗಾರರು ಕುಣಿದು ಕುಪ್ಪಳಿಸಿರುವ ವಿಡಿಯೋಗಳು ವೈರಲ್ ಆಗಿದೆ. ಅದರಲ್ಲೂ ವಿರಾಟ್ ಕೊಹ್ಲಿ ಹಾಗೂ ಶಹಬಾಜ್ ಅಹ್ಮದ್ ಅವರ ಭರ್ಜರಿ ಡ್ಯಾನ್ಸ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

3 / 9
ಇನ್ನು ಈ ಕಾರ್ಯಕ್ರಮದಲ್ಲಿ ಆರ್‌ಸಿಬಿ ಎಲ್ಲಾ ಆಟಗಾರರು  ವಿವಿಧ ಬಣ್ಣದ ಕುರ್ತಾದಲ್ಲಿ ಕಾಣಿಸಿಕೊಂಡಿದ್ದು ವಿಶೇಷ. ಹಾಗೆಯೇ ವಿರಾಟ್ ಕೊಹ್ಲಿ ಕಪ್ಪು ಬಣ್ಣದ ಕುರ್ತಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜೊತೆ ಆಗಮಿಸಿದ್ದರು.

ಇನ್ನು ಈ ಕಾರ್ಯಕ್ರಮದಲ್ಲಿ ಆರ್‌ಸಿಬಿ ಎಲ್ಲಾ ಆಟಗಾರರು ವಿವಿಧ ಬಣ್ಣದ ಕುರ್ತಾದಲ್ಲಿ ಕಾಣಿಸಿಕೊಂಡಿದ್ದು ವಿಶೇಷ. ಹಾಗೆಯೇ ವಿರಾಟ್ ಕೊಹ್ಲಿ ಕಪ್ಪು ಬಣ್ಣದ ಕುರ್ತಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜೊತೆ ಆಗಮಿಸಿದ್ದರು.

4 / 9
 ಹಾಗೆಯೇ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ದಂಪತಿ ಪಕ್ಕಾ ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ಮಿಂಚಿದ್ದರು.

ಹಾಗೆಯೇ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ದಂಪತಿ ಪಕ್ಕಾ ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ಮಿಂಚಿದ್ದರು.

5 / 9
ಗ್ಲೆನ್ ಮ್ಯಾಕ್ಸ್​ವೆಲ್-ವಿನಿ ರಾಮನ್

ಗ್ಲೆನ್ ಮ್ಯಾಕ್ಸ್​ವೆಲ್-ವಿನಿ ರಾಮನ್

6 / 9
ಆರ್​ಸಿಬಿ ಆಟಗಾರರ ಸಂಭ್ರಮ

ಆರ್​ಸಿಬಿ ಆಟಗಾರರ ಸಂಭ್ರಮ

7 / 9
ವಿನಿ-ಮ್ಯಾಕ್ಸಿ

ವಿನಿ-ಮ್ಯಾಕ್ಸಿ

8 / 9
ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 30 ರಂದು ಆಡಲಿದ್ದು, ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಲಿದೆ.

ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 30 ರಂದು ಆಡಲಿದ್ದು, ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಲಿದೆ.

9 / 9

Published On - 5:49 pm, Thu, 28 April 22

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ