AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MaxiVini PHOTOS: RCB ಕ್ಯಾಂಪ್​ನಲ್ಲಿ ಮ್ಯಾಕ್ಸಿ-ವಿನಿ ಮದುವೆ ಸಂಭ್ರಮ

RCB: ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 30 ರಂದು ಆಡಲಿದ್ದು, ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಲಿದೆ.

TV9 Web
| Edited By: |

Updated on:Apr 28, 2022 | 5:53 PM

Share
ಆರ್​ಸಿಬಿ ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ಕಳೆದ ತಿಂಗಳಷ್ಟೇ ಭಾರತೀಯ ಮೂಲದ ವಿನಿ ರಾಮನ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮೊದಲು ಆಸ್ಟ್ರೇಲಿಯಾದಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ವಿವಾಹವಾಗಿದ್ದ ಈ ಜೋಡಿ ಆ ಬಳಿಕ ಮಾರ್ಚ್ 27 ರಂದು ಚೆನ್ನೈನಲ್ಲಿ ಭಾರತೀಯ ಸಂಪ್ರದಾಯದ ಪ್ರಕಾರ ಮದುವೆ ಶಾಸ್ತ್ರ ಮುಗಿಸಿದ್ದರು. ಇದೇ ಕಾರಣದಿಂದಾಗಿ ಆರ್​ಸಿಬಿ ತಂಡದ ಆರಂಭಿಕ ಪಂದ್ಯಗಳಿಗೆ ಮ್ಯಾಕ್ಸ್​ವೆಲ್ ಅಲಭ್ಯರಾಗಿದ್ದರು.

ಆರ್​ಸಿಬಿ ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ಕಳೆದ ತಿಂಗಳಷ್ಟೇ ಭಾರತೀಯ ಮೂಲದ ವಿನಿ ರಾಮನ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮೊದಲು ಆಸ್ಟ್ರೇಲಿಯಾದಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ವಿವಾಹವಾಗಿದ್ದ ಈ ಜೋಡಿ ಆ ಬಳಿಕ ಮಾರ್ಚ್ 27 ರಂದು ಚೆನ್ನೈನಲ್ಲಿ ಭಾರತೀಯ ಸಂಪ್ರದಾಯದ ಪ್ರಕಾರ ಮದುವೆ ಶಾಸ್ತ್ರ ಮುಗಿಸಿದ್ದರು. ಇದೇ ಕಾರಣದಿಂದಾಗಿ ಆರ್​ಸಿಬಿ ತಂಡದ ಆರಂಭಿಕ ಪಂದ್ಯಗಳಿಗೆ ಮ್ಯಾಕ್ಸ್​ವೆಲ್ ಅಲಭ್ಯರಾಗಿದ್ದರು.

1 / 9
ಇದೀಗ ಆರ್​ಸಿಬಿ ಬಳಗದಲ್ಲಿರುವ ನವ ಜೋಡಿಗೆ ರಾಯಲ್ ಚಾಲೆಂಜರ್ಸ್​ ಬೆಂಗಳೂರು ವಿಶೇಷ ಆತಿಥ್ಯವನ್ನು ನೀಡಿದ್ದಾರೆ. ನವದಂಪತಿಗಳಿಗೆ ಔತಣಕೂಟವನ್ನ ಏರ್ಪಡಿಸಿ ಆರ್​ಸಿಬಿ ಆಟಗಾರರು ಸಂಭ್ರಮಿಸಿದರು. ಇದೀಗ ಮ್ಯಾಕ್ಸಿ-ವಿನಿ ಔತಣಕೂಟದ ಸಂಭ್ರಮದ ಫೋಟೋಗಳು ವೈರಲ್ ಆಗಿದೆ.

ಇದೀಗ ಆರ್​ಸಿಬಿ ಬಳಗದಲ್ಲಿರುವ ನವ ಜೋಡಿಗೆ ರಾಯಲ್ ಚಾಲೆಂಜರ್ಸ್​ ಬೆಂಗಳೂರು ವಿಶೇಷ ಆತಿಥ್ಯವನ್ನು ನೀಡಿದ್ದಾರೆ. ನವದಂಪತಿಗಳಿಗೆ ಔತಣಕೂಟವನ್ನ ಏರ್ಪಡಿಸಿ ಆರ್​ಸಿಬಿ ಆಟಗಾರರು ಸಂಭ್ರಮಿಸಿದರು. ಇದೀಗ ಮ್ಯಾಕ್ಸಿ-ವಿನಿ ಔತಣಕೂಟದ ಸಂಭ್ರಮದ ಫೋಟೋಗಳು ವೈರಲ್ ಆಗಿದೆ.

2 / 9
ಅಲ್ಲದೆ ಈ ಸಂಭ್ರಮದಲ್ಲಿ ಆರ್​ಸಿಬಿ ಆಟಗಾರರು ಕುಣಿದು ಕುಪ್ಪಳಿಸಿರುವ ವಿಡಿಯೋಗಳು ವೈರಲ್ ಆಗಿದೆ. ಅದರಲ್ಲೂ ವಿರಾಟ್ ಕೊಹ್ಲಿ ಹಾಗೂ ಶಹಬಾಜ್ ಅಹ್ಮದ್ ಅವರ ಭರ್ಜರಿ ಡ್ಯಾನ್ಸ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ಅಲ್ಲದೆ ಈ ಸಂಭ್ರಮದಲ್ಲಿ ಆರ್​ಸಿಬಿ ಆಟಗಾರರು ಕುಣಿದು ಕುಪ್ಪಳಿಸಿರುವ ವಿಡಿಯೋಗಳು ವೈರಲ್ ಆಗಿದೆ. ಅದರಲ್ಲೂ ವಿರಾಟ್ ಕೊಹ್ಲಿ ಹಾಗೂ ಶಹಬಾಜ್ ಅಹ್ಮದ್ ಅವರ ಭರ್ಜರಿ ಡ್ಯಾನ್ಸ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

3 / 9
ಇನ್ನು ಈ ಕಾರ್ಯಕ್ರಮದಲ್ಲಿ ಆರ್‌ಸಿಬಿ ಎಲ್ಲಾ ಆಟಗಾರರು  ವಿವಿಧ ಬಣ್ಣದ ಕುರ್ತಾದಲ್ಲಿ ಕಾಣಿಸಿಕೊಂಡಿದ್ದು ವಿಶೇಷ. ಹಾಗೆಯೇ ವಿರಾಟ್ ಕೊಹ್ಲಿ ಕಪ್ಪು ಬಣ್ಣದ ಕುರ್ತಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜೊತೆ ಆಗಮಿಸಿದ್ದರು.

ಇನ್ನು ಈ ಕಾರ್ಯಕ್ರಮದಲ್ಲಿ ಆರ್‌ಸಿಬಿ ಎಲ್ಲಾ ಆಟಗಾರರು ವಿವಿಧ ಬಣ್ಣದ ಕುರ್ತಾದಲ್ಲಿ ಕಾಣಿಸಿಕೊಂಡಿದ್ದು ವಿಶೇಷ. ಹಾಗೆಯೇ ವಿರಾಟ್ ಕೊಹ್ಲಿ ಕಪ್ಪು ಬಣ್ಣದ ಕುರ್ತಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜೊತೆ ಆಗಮಿಸಿದ್ದರು.

4 / 9
 ಹಾಗೆಯೇ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ದಂಪತಿ ಪಕ್ಕಾ ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ಮಿಂಚಿದ್ದರು.

ಹಾಗೆಯೇ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ದಂಪತಿ ಪಕ್ಕಾ ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ಮಿಂಚಿದ್ದರು.

5 / 9
ಗ್ಲೆನ್ ಮ್ಯಾಕ್ಸ್​ವೆಲ್-ವಿನಿ ರಾಮನ್

ಗ್ಲೆನ್ ಮ್ಯಾಕ್ಸ್​ವೆಲ್-ವಿನಿ ರಾಮನ್

6 / 9
ಆರ್​ಸಿಬಿ ಆಟಗಾರರ ಸಂಭ್ರಮ

ಆರ್​ಸಿಬಿ ಆಟಗಾರರ ಸಂಭ್ರಮ

7 / 9
ವಿನಿ-ಮ್ಯಾಕ್ಸಿ

ವಿನಿ-ಮ್ಯಾಕ್ಸಿ

8 / 9
ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 30 ರಂದು ಆಡಲಿದ್ದು, ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಲಿದೆ.

ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 30 ರಂದು ಆಡಲಿದ್ದು, ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಲಿದೆ.

9 / 9

Published On - 5:49 pm, Thu, 28 April 22

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?