AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ಹಾರ್ದಿಕ್ ಪಾಂಡ್ಯ ಅಭಿಮಾನಿಗಳಿಗೆ ಗುಡ್​ ನ್ಯೂಸ್

IPL 2022: ಗುಜರಾತ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ರಹಮಾನುಲ್ಲಾ ಗುರ್ಬಾಜ್, ವೃದ್ಧಿಮಾನ್ ಸಹಾ, ಅಭಿನವ್ ಮನೋಹರ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ಡೊಮಿನಿಕ್ ಡ್ರೇಕ್ಸ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್.

TV9 Web
| Edited By: |

Updated on: Mar 17, 2022 | 2:30 PM

Share
 ಟೀಮ್ ಇಂಡಿಯಾದ ಒಪ್ಪಂದ ಹೊಂದಿರುವ ಗಾಯಗೊಂಡ ಆಟಗಾರರಿಗೆ ಈ ಬಾರಿ ಫಿಟ್​ನೆಸ್​ ಟೆಸ್ಟ್ ಅನ್ನು ಬಿಸಿಸಿಐ ಕಡ್ಡಾಯ ಮಾಡಿದೆ. ಅದರಂತೆ ಐಪಿಎಲ್​ನಲ್ಲಿ ಭಾಗವಹಿಸುವ ಮುನ್ನ ಗಾಯಗೊಂಡಿರುವ ಆಟಗಾರರ ಯೋಯೋ​ ಟೆಸ್ಟ್​ನಲ್ಲಿ ಪಾಸಾಗಬೇಕು. ಅದರಂತೆ ಇದೀಗ ಹಾರ್ದಿಕ್ ಪಾಂಡ್ಯ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್​ನೆಸ್​ ಟೆಸ್ಟ್​ನಲ್ಲಿ ಪಾಲ್ಗೊಂಡಿದ್ದಾರೆ.

ಟೀಮ್ ಇಂಡಿಯಾದ ಒಪ್ಪಂದ ಹೊಂದಿರುವ ಗಾಯಗೊಂಡ ಆಟಗಾರರಿಗೆ ಈ ಬಾರಿ ಫಿಟ್​ನೆಸ್​ ಟೆಸ್ಟ್ ಅನ್ನು ಬಿಸಿಸಿಐ ಕಡ್ಡಾಯ ಮಾಡಿದೆ. ಅದರಂತೆ ಐಪಿಎಲ್​ನಲ್ಲಿ ಭಾಗವಹಿಸುವ ಮುನ್ನ ಗಾಯಗೊಂಡಿರುವ ಆಟಗಾರರ ಯೋಯೋ​ ಟೆಸ್ಟ್​ನಲ್ಲಿ ಪಾಸಾಗಬೇಕು. ಅದರಂತೆ ಇದೀಗ ಹಾರ್ದಿಕ್ ಪಾಂಡ್ಯ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್​ನೆಸ್​ ಟೆಸ್ಟ್​ನಲ್ಲಿ ಪಾಲ್ಗೊಂಡಿದ್ದಾರೆ.

1 / 5
ಹಾರ್ದಿಕ್ ಪಾಂಡ್ಯ ಯೋ ಯೋ ಟೆಸ್ಡ್​ನಲ್ಲಿ ಭಾಗವಹಿಸಿದ್ದು, ಈ ವೇಳೆ 8.15 ನಿಮಿಷದಲ್ಲಿ 2 ಕಿಮೀ ಓಡುವ ಟಾಸ್ಕ್ ನಿಡಲಾಗಿತ್ತು ಎಂದು ತಿಳಿದು ಬಂದಿದೆ. ಇದರಲ್ಲಿ ಹಾರ್ದಿಕ್ ಪಾಂಡ್ಯ ಸಕ್ಸಸ್ ಆಗಿದ್ದಾರೆ. ಇನ್ನು ಬೌಲಿಂಗ್ ಮಾಡದ ಕಾರಣ ಹಾರ್ದಿಕ್ ಪಾಂಡ್ಯರನ್ನು ಈ ಹಿಂದೆ ಬಿಸಿಸಿಐ ಆಲ್​ರೌಂಡರ್​ಗಳ ಪಟ್ಟಿಯಿಂದ ಕೈಬಿಟ್ಟಿದ್ದರು.

ಹಾರ್ದಿಕ್ ಪಾಂಡ್ಯ ಯೋ ಯೋ ಟೆಸ್ಡ್​ನಲ್ಲಿ ಭಾಗವಹಿಸಿದ್ದು, ಈ ವೇಳೆ 8.15 ನಿಮಿಷದಲ್ಲಿ 2 ಕಿಮೀ ಓಡುವ ಟಾಸ್ಕ್ ನಿಡಲಾಗಿತ್ತು ಎಂದು ತಿಳಿದು ಬಂದಿದೆ. ಇದರಲ್ಲಿ ಹಾರ್ದಿಕ್ ಪಾಂಡ್ಯ ಸಕ್ಸಸ್ ಆಗಿದ್ದಾರೆ. ಇನ್ನು ಬೌಲಿಂಗ್ ಮಾಡದ ಕಾರಣ ಹಾರ್ದಿಕ್ ಪಾಂಡ್ಯರನ್ನು ಈ ಹಿಂದೆ ಬಿಸಿಸಿಐ ಆಲ್​ರೌಂಡರ್​ಗಳ ಪಟ್ಟಿಯಿಂದ ಕೈಬಿಟ್ಟಿದ್ದರು.

2 / 5
ಹೀಗಾಗಿ ಬೌಲಿಂಗ್ ಟೆಸ್ಟ್ ಕೂಡ ನಡೆಸಲಾಗಿತ್ತು. ಅದರಂತೆ ಒಟ್ಟು 10 ಓವರ್​ಗಳನ್ನು ಬೌಲಿಂಗ್ ಮಾಡಿಸಲಾಗಿದೆ. ಈ ವೇಳೆ ಯಾವುದೇ ತೊಂದರೆಯಿಲ್ಲದೆ ಪಾಂಡ್ಯ 10 ಓವರ್​ ಬೌಲ್ ಮಾಡಿದ್ದಾರೆ. ಇದರ ಜೊತೆಗೆ ಇನ್ನಿತರ ಫಿಟ್​ನೆಸ್ ಪರೀಕ್ಷೆಯಲ್ಲೂ ಪಾಂಡ್ಯ ಉತ್ತೀರ್ಣರಾಗಿದ್ದಾರೆ. ಅಲ್ಲದೆ ಹಾರ್ದಿಕ್ ಪಾಂಡ್ಯ ಯೋ ಯೋ ಟೆಸ್ಟ್​ನಲ್ಲಿ 16.5 ಸ್ಕೋರ್ ಮಾಡುವ ಮೂಲಕ ಫಿಟ್​ನೆಸ್​ ಟೆಸ್ಟ್​ ಪಾಸ್ ಆಗಿದ್ದಾರೆ.

ಹೀಗಾಗಿ ಬೌಲಿಂಗ್ ಟೆಸ್ಟ್ ಕೂಡ ನಡೆಸಲಾಗಿತ್ತು. ಅದರಂತೆ ಒಟ್ಟು 10 ಓವರ್​ಗಳನ್ನು ಬೌಲಿಂಗ್ ಮಾಡಿಸಲಾಗಿದೆ. ಈ ವೇಳೆ ಯಾವುದೇ ತೊಂದರೆಯಿಲ್ಲದೆ ಪಾಂಡ್ಯ 10 ಓವರ್​ ಬೌಲ್ ಮಾಡಿದ್ದಾರೆ. ಇದರ ಜೊತೆಗೆ ಇನ್ನಿತರ ಫಿಟ್​ನೆಸ್ ಪರೀಕ್ಷೆಯಲ್ಲೂ ಪಾಂಡ್ಯ ಉತ್ತೀರ್ಣರಾಗಿದ್ದಾರೆ. ಅಲ್ಲದೆ ಹಾರ್ದಿಕ್ ಪಾಂಡ್ಯ ಯೋ ಯೋ ಟೆಸ್ಟ್​ನಲ್ಲಿ 16.5 ಸ್ಕೋರ್ ಮಾಡುವ ಮೂಲಕ ಫಿಟ್​ನೆಸ್​ ಟೆಸ್ಟ್​ ಪಾಸ್ ಆಗಿದ್ದಾರೆ.

3 / 5
ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಭಾಗವಹಿಸಲು ಹಾರ್ದಿಕ್ ಪಾಂಡ್ಯಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಅದರಂತೆ ಈ ಸಲ ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟನ್ಸ್ ತಂಡದ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಭಾಗವಹಿಸಲು ಹಾರ್ದಿಕ್ ಪಾಂಡ್ಯಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಅದರಂತೆ ಈ ಸಲ ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟನ್ಸ್ ತಂಡದ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

4 / 5
ಐಪಿಎಲ್​ ಸೀಸನ್​ 15 ಗಾಗಿ ಗುಜರಾತ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ರಹಮಾನುಲ್ಲಾ ಗುರ್ಬಾಜ್, ವೃದ್ಧಿಮಾನ್ ಸಹಾ, ಅಭಿನವ್ ಮನೋಹರ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ಡೊಮಿನಿಕ್ ಡ್ರೇಕ್ಸ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್, ಯಶ್ ದಯಾಳ್, ಜಯಂತ್ ಯಾದವ್, ಆರ್ ಸಾಯಿ ಕಿಶೋರ್, ನೂರ್ ಅಹ್ಮದ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ಮ್ಯಾಥ್ಯೂ ವೇಡ್, ಗುರುಕೀರತ್ ಸಿಂಗ್, ಬಿ ಸಾಯಿ ಸುದರ್ಶನ್.

ಐಪಿಎಲ್​ ಸೀಸನ್​ 15 ಗಾಗಿ ಗುಜರಾತ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ರಹಮಾನುಲ್ಲಾ ಗುರ್ಬಾಜ್, ವೃದ್ಧಿಮಾನ್ ಸಹಾ, ಅಭಿನವ್ ಮನೋಹರ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ಡೊಮಿನಿಕ್ ಡ್ರೇಕ್ಸ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್, ಯಶ್ ದಯಾಳ್, ಜಯಂತ್ ಯಾದವ್, ಆರ್ ಸಾಯಿ ಕಿಶೋರ್, ನೂರ್ ಅಹ್ಮದ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ಮ್ಯಾಥ್ಯೂ ವೇಡ್, ಗುರುಕೀರತ್ ಸಿಂಗ್, ಬಿ ಸಾಯಿ ಸುದರ್ಶನ್.

5 / 5
Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’