AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ಹಾರ್ದಿಕ್ ಪಾಂಡ್ಯ ಅಭಿಮಾನಿಗಳಿಗೆ ಗುಡ್​ ನ್ಯೂಸ್

IPL 2022: ಗುಜರಾತ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ರಹಮಾನುಲ್ಲಾ ಗುರ್ಬಾಜ್, ವೃದ್ಧಿಮಾನ್ ಸಹಾ, ಅಭಿನವ್ ಮನೋಹರ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ಡೊಮಿನಿಕ್ ಡ್ರೇಕ್ಸ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್.

TV9 Web
| Updated By: ಝಾಹಿರ್ ಯೂಸುಫ್

Updated on: Mar 17, 2022 | 2:30 PM

 ಟೀಮ್ ಇಂಡಿಯಾದ ಒಪ್ಪಂದ ಹೊಂದಿರುವ ಗಾಯಗೊಂಡ ಆಟಗಾರರಿಗೆ ಈ ಬಾರಿ ಫಿಟ್​ನೆಸ್​ ಟೆಸ್ಟ್ ಅನ್ನು ಬಿಸಿಸಿಐ ಕಡ್ಡಾಯ ಮಾಡಿದೆ. ಅದರಂತೆ ಐಪಿಎಲ್​ನಲ್ಲಿ ಭಾಗವಹಿಸುವ ಮುನ್ನ ಗಾಯಗೊಂಡಿರುವ ಆಟಗಾರರ ಯೋಯೋ​ ಟೆಸ್ಟ್​ನಲ್ಲಿ ಪಾಸಾಗಬೇಕು. ಅದರಂತೆ ಇದೀಗ ಹಾರ್ದಿಕ್ ಪಾಂಡ್ಯ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್​ನೆಸ್​ ಟೆಸ್ಟ್​ನಲ್ಲಿ ಪಾಲ್ಗೊಂಡಿದ್ದಾರೆ.

ಟೀಮ್ ಇಂಡಿಯಾದ ಒಪ್ಪಂದ ಹೊಂದಿರುವ ಗಾಯಗೊಂಡ ಆಟಗಾರರಿಗೆ ಈ ಬಾರಿ ಫಿಟ್​ನೆಸ್​ ಟೆಸ್ಟ್ ಅನ್ನು ಬಿಸಿಸಿಐ ಕಡ್ಡಾಯ ಮಾಡಿದೆ. ಅದರಂತೆ ಐಪಿಎಲ್​ನಲ್ಲಿ ಭಾಗವಹಿಸುವ ಮುನ್ನ ಗಾಯಗೊಂಡಿರುವ ಆಟಗಾರರ ಯೋಯೋ​ ಟೆಸ್ಟ್​ನಲ್ಲಿ ಪಾಸಾಗಬೇಕು. ಅದರಂತೆ ಇದೀಗ ಹಾರ್ದಿಕ್ ಪಾಂಡ್ಯ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್​ನೆಸ್​ ಟೆಸ್ಟ್​ನಲ್ಲಿ ಪಾಲ್ಗೊಂಡಿದ್ದಾರೆ.

1 / 5
ಹಾರ್ದಿಕ್ ಪಾಂಡ್ಯ ಯೋ ಯೋ ಟೆಸ್ಡ್​ನಲ್ಲಿ ಭಾಗವಹಿಸಿದ್ದು, ಈ ವೇಳೆ 8.15 ನಿಮಿಷದಲ್ಲಿ 2 ಕಿಮೀ ಓಡುವ ಟಾಸ್ಕ್ ನಿಡಲಾಗಿತ್ತು ಎಂದು ತಿಳಿದು ಬಂದಿದೆ. ಇದರಲ್ಲಿ ಹಾರ್ದಿಕ್ ಪಾಂಡ್ಯ ಸಕ್ಸಸ್ ಆಗಿದ್ದಾರೆ. ಇನ್ನು ಬೌಲಿಂಗ್ ಮಾಡದ ಕಾರಣ ಹಾರ್ದಿಕ್ ಪಾಂಡ್ಯರನ್ನು ಈ ಹಿಂದೆ ಬಿಸಿಸಿಐ ಆಲ್​ರೌಂಡರ್​ಗಳ ಪಟ್ಟಿಯಿಂದ ಕೈಬಿಟ್ಟಿದ್ದರು.

ಹಾರ್ದಿಕ್ ಪಾಂಡ್ಯ ಯೋ ಯೋ ಟೆಸ್ಡ್​ನಲ್ಲಿ ಭಾಗವಹಿಸಿದ್ದು, ಈ ವೇಳೆ 8.15 ನಿಮಿಷದಲ್ಲಿ 2 ಕಿಮೀ ಓಡುವ ಟಾಸ್ಕ್ ನಿಡಲಾಗಿತ್ತು ಎಂದು ತಿಳಿದು ಬಂದಿದೆ. ಇದರಲ್ಲಿ ಹಾರ್ದಿಕ್ ಪಾಂಡ್ಯ ಸಕ್ಸಸ್ ಆಗಿದ್ದಾರೆ. ಇನ್ನು ಬೌಲಿಂಗ್ ಮಾಡದ ಕಾರಣ ಹಾರ್ದಿಕ್ ಪಾಂಡ್ಯರನ್ನು ಈ ಹಿಂದೆ ಬಿಸಿಸಿಐ ಆಲ್​ರೌಂಡರ್​ಗಳ ಪಟ್ಟಿಯಿಂದ ಕೈಬಿಟ್ಟಿದ್ದರು.

2 / 5
ಹೀಗಾಗಿ ಬೌಲಿಂಗ್ ಟೆಸ್ಟ್ ಕೂಡ ನಡೆಸಲಾಗಿತ್ತು. ಅದರಂತೆ ಒಟ್ಟು 10 ಓವರ್​ಗಳನ್ನು ಬೌಲಿಂಗ್ ಮಾಡಿಸಲಾಗಿದೆ. ಈ ವೇಳೆ ಯಾವುದೇ ತೊಂದರೆಯಿಲ್ಲದೆ ಪಾಂಡ್ಯ 10 ಓವರ್​ ಬೌಲ್ ಮಾಡಿದ್ದಾರೆ. ಇದರ ಜೊತೆಗೆ ಇನ್ನಿತರ ಫಿಟ್​ನೆಸ್ ಪರೀಕ್ಷೆಯಲ್ಲೂ ಪಾಂಡ್ಯ ಉತ್ತೀರ್ಣರಾಗಿದ್ದಾರೆ. ಅಲ್ಲದೆ ಹಾರ್ದಿಕ್ ಪಾಂಡ್ಯ ಯೋ ಯೋ ಟೆಸ್ಟ್​ನಲ್ಲಿ 16.5 ಸ್ಕೋರ್ ಮಾಡುವ ಮೂಲಕ ಫಿಟ್​ನೆಸ್​ ಟೆಸ್ಟ್​ ಪಾಸ್ ಆಗಿದ್ದಾರೆ.

ಹೀಗಾಗಿ ಬೌಲಿಂಗ್ ಟೆಸ್ಟ್ ಕೂಡ ನಡೆಸಲಾಗಿತ್ತು. ಅದರಂತೆ ಒಟ್ಟು 10 ಓವರ್​ಗಳನ್ನು ಬೌಲಿಂಗ್ ಮಾಡಿಸಲಾಗಿದೆ. ಈ ವೇಳೆ ಯಾವುದೇ ತೊಂದರೆಯಿಲ್ಲದೆ ಪಾಂಡ್ಯ 10 ಓವರ್​ ಬೌಲ್ ಮಾಡಿದ್ದಾರೆ. ಇದರ ಜೊತೆಗೆ ಇನ್ನಿತರ ಫಿಟ್​ನೆಸ್ ಪರೀಕ್ಷೆಯಲ್ಲೂ ಪಾಂಡ್ಯ ಉತ್ತೀರ್ಣರಾಗಿದ್ದಾರೆ. ಅಲ್ಲದೆ ಹಾರ್ದಿಕ್ ಪಾಂಡ್ಯ ಯೋ ಯೋ ಟೆಸ್ಟ್​ನಲ್ಲಿ 16.5 ಸ್ಕೋರ್ ಮಾಡುವ ಮೂಲಕ ಫಿಟ್​ನೆಸ್​ ಟೆಸ್ಟ್​ ಪಾಸ್ ಆಗಿದ್ದಾರೆ.

3 / 5
ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಭಾಗವಹಿಸಲು ಹಾರ್ದಿಕ್ ಪಾಂಡ್ಯಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಅದರಂತೆ ಈ ಸಲ ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟನ್ಸ್ ತಂಡದ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಭಾಗವಹಿಸಲು ಹಾರ್ದಿಕ್ ಪಾಂಡ್ಯಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಅದರಂತೆ ಈ ಸಲ ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟನ್ಸ್ ತಂಡದ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

4 / 5
ಐಪಿಎಲ್​ ಸೀಸನ್​ 15 ಗಾಗಿ ಗುಜರಾತ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ರಹಮಾನುಲ್ಲಾ ಗುರ್ಬಾಜ್, ವೃದ್ಧಿಮಾನ್ ಸಹಾ, ಅಭಿನವ್ ಮನೋಹರ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ಡೊಮಿನಿಕ್ ಡ್ರೇಕ್ಸ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್, ಯಶ್ ದಯಾಳ್, ಜಯಂತ್ ಯಾದವ್, ಆರ್ ಸಾಯಿ ಕಿಶೋರ್, ನೂರ್ ಅಹ್ಮದ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ಮ್ಯಾಥ್ಯೂ ವೇಡ್, ಗುರುಕೀರತ್ ಸಿಂಗ್, ಬಿ ಸಾಯಿ ಸುದರ್ಶನ್.

ಐಪಿಎಲ್​ ಸೀಸನ್​ 15 ಗಾಗಿ ಗುಜರಾತ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ರಹಮಾನುಲ್ಲಾ ಗುರ್ಬಾಜ್, ವೃದ್ಧಿಮಾನ್ ಸಹಾ, ಅಭಿನವ್ ಮನೋಹರ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ಡೊಮಿನಿಕ್ ಡ್ರೇಕ್ಸ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್, ಯಶ್ ದಯಾಳ್, ಜಯಂತ್ ಯಾದವ್, ಆರ್ ಸಾಯಿ ಕಿಶೋರ್, ನೂರ್ ಅಹ್ಮದ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ಮ್ಯಾಥ್ಯೂ ವೇಡ್, ಗುರುಕೀರತ್ ಸಿಂಗ್, ಬಿ ಸಾಯಿ ಸುದರ್ಶನ್.

5 / 5
Follow us
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ