AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ಹಾರ್ದಿಕ್ ಪಾಂಡ್ಯ ಅಭಿಮಾನಿಗಳಿಗೆ ಗುಡ್​ ನ್ಯೂಸ್

IPL 2022: ಗುಜರಾತ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ರಹಮಾನುಲ್ಲಾ ಗುರ್ಬಾಜ್, ವೃದ್ಧಿಮಾನ್ ಸಹಾ, ಅಭಿನವ್ ಮನೋಹರ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ಡೊಮಿನಿಕ್ ಡ್ರೇಕ್ಸ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್.

TV9 Web
| Edited By: |

Updated on: Mar 17, 2022 | 2:30 PM

Share
 ಟೀಮ್ ಇಂಡಿಯಾದ ಒಪ್ಪಂದ ಹೊಂದಿರುವ ಗಾಯಗೊಂಡ ಆಟಗಾರರಿಗೆ ಈ ಬಾರಿ ಫಿಟ್​ನೆಸ್​ ಟೆಸ್ಟ್ ಅನ್ನು ಬಿಸಿಸಿಐ ಕಡ್ಡಾಯ ಮಾಡಿದೆ. ಅದರಂತೆ ಐಪಿಎಲ್​ನಲ್ಲಿ ಭಾಗವಹಿಸುವ ಮುನ್ನ ಗಾಯಗೊಂಡಿರುವ ಆಟಗಾರರ ಯೋಯೋ​ ಟೆಸ್ಟ್​ನಲ್ಲಿ ಪಾಸಾಗಬೇಕು. ಅದರಂತೆ ಇದೀಗ ಹಾರ್ದಿಕ್ ಪಾಂಡ್ಯ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್​ನೆಸ್​ ಟೆಸ್ಟ್​ನಲ್ಲಿ ಪಾಲ್ಗೊಂಡಿದ್ದಾರೆ.

ಟೀಮ್ ಇಂಡಿಯಾದ ಒಪ್ಪಂದ ಹೊಂದಿರುವ ಗಾಯಗೊಂಡ ಆಟಗಾರರಿಗೆ ಈ ಬಾರಿ ಫಿಟ್​ನೆಸ್​ ಟೆಸ್ಟ್ ಅನ್ನು ಬಿಸಿಸಿಐ ಕಡ್ಡಾಯ ಮಾಡಿದೆ. ಅದರಂತೆ ಐಪಿಎಲ್​ನಲ್ಲಿ ಭಾಗವಹಿಸುವ ಮುನ್ನ ಗಾಯಗೊಂಡಿರುವ ಆಟಗಾರರ ಯೋಯೋ​ ಟೆಸ್ಟ್​ನಲ್ಲಿ ಪಾಸಾಗಬೇಕು. ಅದರಂತೆ ಇದೀಗ ಹಾರ್ದಿಕ್ ಪಾಂಡ್ಯ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್​ನೆಸ್​ ಟೆಸ್ಟ್​ನಲ್ಲಿ ಪಾಲ್ಗೊಂಡಿದ್ದಾರೆ.

1 / 5
ಹಾರ್ದಿಕ್ ಪಾಂಡ್ಯ ಯೋ ಯೋ ಟೆಸ್ಡ್​ನಲ್ಲಿ ಭಾಗವಹಿಸಿದ್ದು, ಈ ವೇಳೆ 8.15 ನಿಮಿಷದಲ್ಲಿ 2 ಕಿಮೀ ಓಡುವ ಟಾಸ್ಕ್ ನಿಡಲಾಗಿತ್ತು ಎಂದು ತಿಳಿದು ಬಂದಿದೆ. ಇದರಲ್ಲಿ ಹಾರ್ದಿಕ್ ಪಾಂಡ್ಯ ಸಕ್ಸಸ್ ಆಗಿದ್ದಾರೆ. ಇನ್ನು ಬೌಲಿಂಗ್ ಮಾಡದ ಕಾರಣ ಹಾರ್ದಿಕ್ ಪಾಂಡ್ಯರನ್ನು ಈ ಹಿಂದೆ ಬಿಸಿಸಿಐ ಆಲ್​ರೌಂಡರ್​ಗಳ ಪಟ್ಟಿಯಿಂದ ಕೈಬಿಟ್ಟಿದ್ದರು.

ಹಾರ್ದಿಕ್ ಪಾಂಡ್ಯ ಯೋ ಯೋ ಟೆಸ್ಡ್​ನಲ್ಲಿ ಭಾಗವಹಿಸಿದ್ದು, ಈ ವೇಳೆ 8.15 ನಿಮಿಷದಲ್ಲಿ 2 ಕಿಮೀ ಓಡುವ ಟಾಸ್ಕ್ ನಿಡಲಾಗಿತ್ತು ಎಂದು ತಿಳಿದು ಬಂದಿದೆ. ಇದರಲ್ಲಿ ಹಾರ್ದಿಕ್ ಪಾಂಡ್ಯ ಸಕ್ಸಸ್ ಆಗಿದ್ದಾರೆ. ಇನ್ನು ಬೌಲಿಂಗ್ ಮಾಡದ ಕಾರಣ ಹಾರ್ದಿಕ್ ಪಾಂಡ್ಯರನ್ನು ಈ ಹಿಂದೆ ಬಿಸಿಸಿಐ ಆಲ್​ರೌಂಡರ್​ಗಳ ಪಟ್ಟಿಯಿಂದ ಕೈಬಿಟ್ಟಿದ್ದರು.

2 / 5
ಹೀಗಾಗಿ ಬೌಲಿಂಗ್ ಟೆಸ್ಟ್ ಕೂಡ ನಡೆಸಲಾಗಿತ್ತು. ಅದರಂತೆ ಒಟ್ಟು 10 ಓವರ್​ಗಳನ್ನು ಬೌಲಿಂಗ್ ಮಾಡಿಸಲಾಗಿದೆ. ಈ ವೇಳೆ ಯಾವುದೇ ತೊಂದರೆಯಿಲ್ಲದೆ ಪಾಂಡ್ಯ 10 ಓವರ್​ ಬೌಲ್ ಮಾಡಿದ್ದಾರೆ. ಇದರ ಜೊತೆಗೆ ಇನ್ನಿತರ ಫಿಟ್​ನೆಸ್ ಪರೀಕ್ಷೆಯಲ್ಲೂ ಪಾಂಡ್ಯ ಉತ್ತೀರ್ಣರಾಗಿದ್ದಾರೆ. ಅಲ್ಲದೆ ಹಾರ್ದಿಕ್ ಪಾಂಡ್ಯ ಯೋ ಯೋ ಟೆಸ್ಟ್​ನಲ್ಲಿ 16.5 ಸ್ಕೋರ್ ಮಾಡುವ ಮೂಲಕ ಫಿಟ್​ನೆಸ್​ ಟೆಸ್ಟ್​ ಪಾಸ್ ಆಗಿದ್ದಾರೆ.

ಹೀಗಾಗಿ ಬೌಲಿಂಗ್ ಟೆಸ್ಟ್ ಕೂಡ ನಡೆಸಲಾಗಿತ್ತು. ಅದರಂತೆ ಒಟ್ಟು 10 ಓವರ್​ಗಳನ್ನು ಬೌಲಿಂಗ್ ಮಾಡಿಸಲಾಗಿದೆ. ಈ ವೇಳೆ ಯಾವುದೇ ತೊಂದರೆಯಿಲ್ಲದೆ ಪಾಂಡ್ಯ 10 ಓವರ್​ ಬೌಲ್ ಮಾಡಿದ್ದಾರೆ. ಇದರ ಜೊತೆಗೆ ಇನ್ನಿತರ ಫಿಟ್​ನೆಸ್ ಪರೀಕ್ಷೆಯಲ್ಲೂ ಪಾಂಡ್ಯ ಉತ್ತೀರ್ಣರಾಗಿದ್ದಾರೆ. ಅಲ್ಲದೆ ಹಾರ್ದಿಕ್ ಪಾಂಡ್ಯ ಯೋ ಯೋ ಟೆಸ್ಟ್​ನಲ್ಲಿ 16.5 ಸ್ಕೋರ್ ಮಾಡುವ ಮೂಲಕ ಫಿಟ್​ನೆಸ್​ ಟೆಸ್ಟ್​ ಪಾಸ್ ಆಗಿದ್ದಾರೆ.

3 / 5
ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಭಾಗವಹಿಸಲು ಹಾರ್ದಿಕ್ ಪಾಂಡ್ಯಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಅದರಂತೆ ಈ ಸಲ ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟನ್ಸ್ ತಂಡದ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಭಾಗವಹಿಸಲು ಹಾರ್ದಿಕ್ ಪಾಂಡ್ಯಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಅದರಂತೆ ಈ ಸಲ ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟನ್ಸ್ ತಂಡದ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

4 / 5
ಐಪಿಎಲ್​ ಸೀಸನ್​ 15 ಗಾಗಿ ಗುಜರಾತ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ರಹಮಾನುಲ್ಲಾ ಗುರ್ಬಾಜ್, ವೃದ್ಧಿಮಾನ್ ಸಹಾ, ಅಭಿನವ್ ಮನೋಹರ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ಡೊಮಿನಿಕ್ ಡ್ರೇಕ್ಸ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್, ಯಶ್ ದಯಾಳ್, ಜಯಂತ್ ಯಾದವ್, ಆರ್ ಸಾಯಿ ಕಿಶೋರ್, ನೂರ್ ಅಹ್ಮದ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ಮ್ಯಾಥ್ಯೂ ವೇಡ್, ಗುರುಕೀರತ್ ಸಿಂಗ್, ಬಿ ಸಾಯಿ ಸುದರ್ಶನ್.

ಐಪಿಎಲ್​ ಸೀಸನ್​ 15 ಗಾಗಿ ಗುಜರಾತ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ರಹಮಾನುಲ್ಲಾ ಗುರ್ಬಾಜ್, ವೃದ್ಧಿಮಾನ್ ಸಹಾ, ಅಭಿನವ್ ಮನೋಹರ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ಡೊಮಿನಿಕ್ ಡ್ರೇಕ್ಸ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್, ಯಶ್ ದಯಾಳ್, ಜಯಂತ್ ಯಾದವ್, ಆರ್ ಸಾಯಿ ಕಿಶೋರ್, ನೂರ್ ಅಹ್ಮದ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ಮ್ಯಾಥ್ಯೂ ವೇಡ್, ಗುರುಕೀರತ್ ಸಿಂಗ್, ಬಿ ಸಾಯಿ ಸುದರ್ಶನ್.

5 / 5
Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ