AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್ 2022 ಮೆಗಾ ಹರಾಜು ಇಷ್ಟೊಂದು ವಿಳಂಬವಾಗಲು ಕಾರಣವೇನು?: ಇಲ್ಲಿದೆ ನೋಡಿ

IPL 2022 Mega Auction: ಬಿಸಿಸಿಐ ಮೂಲಗಳು ಹೇಳಿರುವ ಪ್ರಕಾರ ಐಪಿಎಲ್ 2022ರ ಮೆಗಾ ಆಕ್ಷನ್ ಫೆಬ್ರವರಿ ಮೊದಲ ವಾರದಲ್ಲಿ ಆಯೋಜಿಸುವ ಬಗ್ಗೆ ಚಿಂತನೆ ನಡೆಸಿದ್ದಾರಂತೆ. ಅಷ್ಟಕ್ಕೂ ಹರಾಜು ಪ್ರಕ್ರಿಯೆ ವಿಳಂಬವಾಗಲು ಕಾರಣವೇನು..?, ಇದಕ್ಕೆ ಉತ್ತರ ಇಲ್ಲಿದೆ ನೋಡಿ.

TV9 Web
| Updated By: Vinay Bhat

Updated on:Dec 21, 2021 | 9:29 AM

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಹೊತ್ತಿಗೆ ಇಂಡಿಯನ್ ಪ್ರೀಮಿಯರ್ ಲೀಗ್ 2022ರ ಮೆಗಾ ಹರಾಜು ಪ್ರಕ್ರಿಯೆ ಮುಗಿದಿರುತ್ತಿತ್ತು. ಆದರೆ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಐಪಿಎಲ್ ಹರಾಜಿಗೆ ಇನ್ನೂ ದಿನಾಂಕವನ್ನೇ ನಿಗದಿ ಮಾಡಿಲ್ಲ. ಆಗೊಮ್ಮೆ, ಈಗಮ್ಮೊ ಮುಂದಿನ ತಿಂಗಳು ನಡೆಯಲಿದೆ, ಹೊಸ ವರ್ಷದ ಆರಂಭದಲ್ಲಿ ನಡೆಯಲಿದೆ ಎಂಬ ಮಾತುಗಳಷ್ಟೆ ಕೇಳಿಬರುತ್ತಿವೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಹೊತ್ತಿಗೆ ಇಂಡಿಯನ್ ಪ್ರೀಮಿಯರ್ ಲೀಗ್ 2022ರ ಮೆಗಾ ಹರಾಜು ಪ್ರಕ್ರಿಯೆ ಮುಗಿದಿರುತ್ತಿತ್ತು. ಆದರೆ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಐಪಿಎಲ್ ಹರಾಜಿಗೆ ಇನ್ನೂ ದಿನಾಂಕವನ್ನೇ ನಿಗದಿ ಮಾಡಿಲ್ಲ. ಆಗೊಮ್ಮೆ, ಈಗಮ್ಮೊ ಮುಂದಿನ ತಿಂಗಳು ನಡೆಯಲಿದೆ, ಹೊಸ ವರ್ಷದ ಆರಂಭದಲ್ಲಿ ನಡೆಯಲಿದೆ ಎಂಬ ಮಾತುಗಳಷ್ಟೆ ಕೇಳಿಬರುತ್ತಿವೆ.

1 / 6
ಈಗ ಇದೇ ಮಾತು ಮತ್ತೆ ಮುಂದುವರೆದಿದೆ. ಬಿಸಿಸಿಐ ಮೂಲಗಳು ಹೇಳಿರುವ ಪ್ರಕಾರ ಐಪಿಎಲ್ 2022ರ ಮೆಗಾ ಆಕ್ಷನ್ ಫೆಬ್ರವರಿ ಮೊದಲ ವಾರದಲ್ಲಿ ಆಯೋಜಿಸುವ ಬಗ್ಗೆ ಚಿಂತನೆ ನಡೆಸಿದ್ದಾರಂತೆ. ಅಷ್ಟಕ್ಕೂ ಹರಾಜು ಪ್ರಕ್ರಿಯೆ ವಿಳಂಬವಾಗಲು ಕಾರಣವೇನು..?

ಈಗ ಇದೇ ಮಾತು ಮತ್ತೆ ಮುಂದುವರೆದಿದೆ. ಬಿಸಿಸಿಐ ಮೂಲಗಳು ಹೇಳಿರುವ ಪ್ರಕಾರ ಐಪಿಎಲ್ 2022ರ ಮೆಗಾ ಆಕ್ಷನ್ ಫೆಬ್ರವರಿ ಮೊದಲ ವಾರದಲ್ಲಿ ಆಯೋಜಿಸುವ ಬಗ್ಗೆ ಚಿಂತನೆ ನಡೆಸಿದ್ದಾರಂತೆ. ಅಷ್ಟಕ್ಕೂ ಹರಾಜು ಪ್ರಕ್ರಿಯೆ ವಿಳಂಬವಾಗಲು ಕಾರಣವೇನು..?

2 / 6
ಈಗಾಗಲೇ ತಿಳಿದಿರುವಂತೆ 2022ನೇ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಪ್ರಶಸ್ತಿಗಾಗಿ ಕಾದಾಡಲಿವೆ. ಈಗಿರುವ 8 ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರರನ್ನು ರೀಟೈನ್ ಮಾಡಿಕೊಂಡಿದ್ದು, ಇನ್ನುಳಿದ 2 ಫ್ರಾಂಚೈಸಿಗಳು ಲಕ್ನೋ ಮತ್ತು ಅಹಮದಾಬಾದ್ ತಮಗೆ ಬೇಕಾದ ಆಟಗಾರರನ್ನು ಆಯ್ದುಕೊಳ್ಳಬಹುದಾಗಿದೆ.

ಈಗಾಗಲೇ ತಿಳಿದಿರುವಂತೆ 2022ನೇ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಪ್ರಶಸ್ತಿಗಾಗಿ ಕಾದಾಡಲಿವೆ. ಈಗಿರುವ 8 ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರರನ್ನು ರೀಟೈನ್ ಮಾಡಿಕೊಂಡಿದ್ದು, ಇನ್ನುಳಿದ 2 ಫ್ರಾಂಚೈಸಿಗಳು ಲಕ್ನೋ ಮತ್ತು ಅಹಮದಾಬಾದ್ ತಮಗೆ ಬೇಕಾದ ಆಟಗಾರರನ್ನು ಆಯ್ದುಕೊಳ್ಳಬಹುದಾಗಿದೆ.

3 / 6
ಹೀಗಾಗಿ ಐಪಿಎಲ್ ಆಡಳಿತ ಮಂಡಳಿ 3 ಆಟಗಾರರನ್ನು ಎರಡು ಹೊಸ ತಂಡಗಳಿಗೆ ಡ್ರಾಫ್ಟ್ ಮಾಡಲು ಮತ್ತು ಮೊದಲ ಬಾರಿಗೆ ಮೆಗಾ ಹರಾಜು ಆಯೋಜಿಸಲು ಗಡುವನ್ನು ವಿಸ್ತರಿಸುತ್ತಾ ಬರುತ್ತಿದೆ. ಕ್ರಿಕೆಟ್ ಡಾಟ್ ಕಾಮ್ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ಐಪಿಎಲ್ ಆಡಳಿತ ಮಂಡಳಿಯು ಈಗಾಗಲೇ ಎಲ್ಲಾ ತಂಡಗಳಿಗೆ ಈ ಬಗ್ಗೆ ಮಾಹಿತಿ ನೀಡಿದೆ. ಆದರೆ ಸಿವಿಸಿ ಸ್ಪೋರ್ಟ್ಸ್ ಮಾಲೀಕತ್ವದ ಬಗ್ಗೆ ಸ್ಪಷ್ಟತೆ ಇಲ್ಲದಿರುವುದರಿಂದ ಮಂಡಳಿಯಿಂದ ನಿರ್ಧಾರ ತೆಗೆದುಕೊಳ್ಳಲು ವಿಳಂಬವಾಗಿದೆ.

ಹೀಗಾಗಿ ಐಪಿಎಲ್ ಆಡಳಿತ ಮಂಡಳಿ 3 ಆಟಗಾರರನ್ನು ಎರಡು ಹೊಸ ತಂಡಗಳಿಗೆ ಡ್ರಾಫ್ಟ್ ಮಾಡಲು ಮತ್ತು ಮೊದಲ ಬಾರಿಗೆ ಮೆಗಾ ಹರಾಜು ಆಯೋಜಿಸಲು ಗಡುವನ್ನು ವಿಸ್ತರಿಸುತ್ತಾ ಬರುತ್ತಿದೆ. ಕ್ರಿಕೆಟ್ ಡಾಟ್ ಕಾಮ್ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ಐಪಿಎಲ್ ಆಡಳಿತ ಮಂಡಳಿಯು ಈಗಾಗಲೇ ಎಲ್ಲಾ ತಂಡಗಳಿಗೆ ಈ ಬಗ್ಗೆ ಮಾಹಿತಿ ನೀಡಿದೆ. ಆದರೆ ಸಿವಿಸಿ ಸ್ಪೋರ್ಟ್ಸ್ ಮಾಲೀಕತ್ವದ ಬಗ್ಗೆ ಸ್ಪಷ್ಟತೆ ಇಲ್ಲದಿರುವುದರಿಂದ ಮಂಡಳಿಯಿಂದ ನಿರ್ಧಾರ ತೆಗೆದುಕೊಳ್ಳಲು ವಿಳಂಬವಾಗಿದೆ.

4 / 6
ಅಲ್ಲದೆ ಐಪಿಎಲ್ನ ಹೊಸ ತಂಡಗಳ ಪೈಕಿ ಅಹಮದಾಬಾದ್ ತಂಡವನ್ನು ಖರೀದಿಸಿದ ಲಕ್ಸೆಂಬರ್ಗ್ ಮೂಲಕ ಸಿವಿಸಿ ಕ್ಯಾಪಿಟಲ್ಸ್ ಸಂಸ್ಥೆ, ಬೆಟ್ಟಿಂಗ್ ಕಂಪನಿಗಳ ಜೊತೆ ಹೂಡಿಕೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಸಿಸಿಐ ಈ ಬಗ್ಗೆ ತನಿಖೆಗೆ ಸ್ವತಂತ್ರ ಸಮಿತಿಯನ್ನು ರಚಿಸಿದ್ದು, ಸಮಿತಿಯು ಇನ್ನಷ್ಟೇ ಈ ಬಗ್ಗೆ ವರದಿ ಸಲ್ಲಿಸಬೇಕಿದೆ. ಹೀಗಾಗಿ ಹರಾಜು ತಡವಾಗಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ ಎನ್ನಲಾಗಿದೆ.

ಅಲ್ಲದೆ ಐಪಿಎಲ್ನ ಹೊಸ ತಂಡಗಳ ಪೈಕಿ ಅಹಮದಾಬಾದ್ ತಂಡವನ್ನು ಖರೀದಿಸಿದ ಲಕ್ಸೆಂಬರ್ಗ್ ಮೂಲಕ ಸಿವಿಸಿ ಕ್ಯಾಪಿಟಲ್ಸ್ ಸಂಸ್ಥೆ, ಬೆಟ್ಟಿಂಗ್ ಕಂಪನಿಗಳ ಜೊತೆ ಹೂಡಿಕೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಸಿಸಿಐ ಈ ಬಗ್ಗೆ ತನಿಖೆಗೆ ಸ್ವತಂತ್ರ ಸಮಿತಿಯನ್ನು ರಚಿಸಿದ್ದು, ಸಮಿತಿಯು ಇನ್ನಷ್ಟೇ ಈ ಬಗ್ಗೆ ವರದಿ ಸಲ್ಲಿಸಬೇಕಿದೆ. ಹೀಗಾಗಿ ಹರಾಜು ತಡವಾಗಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ ಎನ್ನಲಾಗಿದೆ.

5 / 6
IPL 2022 Mega Auction

IPL 2022 Auction: Full List Of Players Sold And Unsold Players List

6 / 6

Published On - 9:28 am, Tue, 21 December 21

Follow us
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್