AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಡಕೌಟ್‌ ಆದ ಐವರು ವಿದೇಶಿ ಕ್ರಿಕೆಟಿಗರಿವರು..!

IPL 2022: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ದೇಶ-ವಿದೇಶದ ಕ್ರಿಕೆಟಿಗರನ್ನು ಆಯಾ ಫ್ರಾಂಚೈಸಿಗಳು ಖರೀದಿಸುತ್ತವೆ. ಅವರಲ್ಲಿ ಕೆಲವರು ಅದ್ಬುತವಾಗಿ ಆಡುತ್ತಾರೆ. ಇತರರು ತಮ್ಮ ಕಳಪೆ ಪ್ರದರ್ಶನದಿಂದ ನಿರಾಸೆ ಮೂಡಿಸುತ್ತಾರೆ. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ವಿದೇಶಿ ಆಟಗಾರರ ಪಟ್ಟಿ ಇಲ್ಲಿದೆ ನೋಡಿ.

ಪೃಥ್ವಿಶಂಕರ
|

Updated on:Apr 28, 2022 | 3:44 PM

Share
 ಕ್ರಿಸ್ ಮಾರಿಸ್: ಕ್ರಿಸ್ ಮಾರಿಸ್ ಪ್ರಸಕ್ತ ಐಪಿಎಲ್ ನಲ್ಲಿ ಆಡುತ್ತಿಲ್ಲ. ಕಳೆದ ಋತುವಿನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದರು. ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಮೋರಿಸ್ ಒಟ್ಟು 9 ಬಾರಿ ಡಕ್  ಔಟ್ ಆಗಿದ್ದಾರೆ

1 / 5
 ಎಬಿ ಡಿವಿಲಿಯರ್ಸ್: ಈ ಸ್ಟಾರ್ ಕ್ರಿಕೆಟಿಗ ಕೂಡ ಪ್ರಸಕ್ತ ಐಪಿಎಲ್‌ನಲ್ಲಿ ಆಡುತ್ತಿಲ್ಲ. ಬೆಂಗಳೂರು ತಂಡವನ್ನು ಪ್ರತಿನಿಧಿಸುತ್ತಿದ್ದ ಅವರು ಶೂನ್ಯಕ್ಕೆ 10 ಬಾರಿ ಪೆವಿಲಿಯನ್ ಸೇರಿದರು.

2 / 5
ಸುನಿಲ್ ನರೈನ್: ಈ ಕೆರಿಬಿಯನ್ ಸ್ಟಾರ್ ಕ್ರಿಕೆಟಿಗ ಪ್ರಸ್ತುತ ಕೆಕೆಆರ್ ಪರ ಆಡುತ್ತಿದ್ದಾರೆ. ಅಲ್ಲದೆ ಒಟ್ಟು 10 ಬಾರಿ ಡಕೌಟ್‌ ಆಗಿದ್ದಾರೆ.

3 / 5
ರಶೀದ್ ಖಾನ್: ರಶೀದ್ ಖಾನ್ ಪ್ರಸಕ್ತ ಐಪಿಎಲ್‌ನಲ್ಲಿ ಹೊಸ ತಂಡ ಗುಜರಾತ್ ಟೈಟಾನ್ಸ್ ಪರ ಆಡುತ್ತಿದ್ದಾರೆ. ಅಗ್ರ ಸ್ಪಿನ್ನರ್ ಒಟ್ಟು ಶೂನ್ಯ ರನ್‌ಗಳಿಗೆ 11 ಬಾರಿ ಪೆವಿಲಿಯನ್ ಸೇರಿದ್ದಾರೆ.

4 / 5
ಗ್ಲೆನ್ ಮ್ಯಾಕ್ಸ್‌ವೆಲ್: ಈ ಆಸೀಸ್ ಆಲ್‌ರೌಂಡರ್ ಪ್ರಸ್ತುತ RCB ಪರ ಆಡುತ್ತಿದ್ದಾರೆ. ಒಟ್ಟು 12 ಬಾರಿ ಡಕೌಟ್ ಆಗಿ ಪೆವಿಲಿಯನ್ ಸೇರಿದ್ದಾರೆ..

5 / 5

Published On - 3:35 pm, Thu, 28 April 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ