AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಡಕೌಟ್‌ ಆದ ಐವರು ವಿದೇಶಿ ಕ್ರಿಕೆಟಿಗರಿವರು..!

IPL 2022: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ದೇಶ-ವಿದೇಶದ ಕ್ರಿಕೆಟಿಗರನ್ನು ಆಯಾ ಫ್ರಾಂಚೈಸಿಗಳು ಖರೀದಿಸುತ್ತವೆ. ಅವರಲ್ಲಿ ಕೆಲವರು ಅದ್ಬುತವಾಗಿ ಆಡುತ್ತಾರೆ. ಇತರರು ತಮ್ಮ ಕಳಪೆ ಪ್ರದರ್ಶನದಿಂದ ನಿರಾಸೆ ಮೂಡಿಸುತ್ತಾರೆ. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ವಿದೇಶಿ ಆಟಗಾರರ ಪಟ್ಟಿ ಇಲ್ಲಿದೆ ನೋಡಿ.

ಪೃಥ್ವಿಶಂಕರ
|

Updated on:Apr 28, 2022 | 3:44 PM

Share
 ಕ್ರಿಸ್ ಮಾರಿಸ್: ಕ್ರಿಸ್ ಮಾರಿಸ್ ಪ್ರಸಕ್ತ ಐಪಿಎಲ್ ನಲ್ಲಿ ಆಡುತ್ತಿಲ್ಲ. ಕಳೆದ ಋತುವಿನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದರು. ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಮೋರಿಸ್ ಒಟ್ಟು 9 ಬಾರಿ ಡಕ್  ಔಟ್ ಆಗಿದ್ದಾರೆ

1 / 5
 ಎಬಿ ಡಿವಿಲಿಯರ್ಸ್: ಈ ಸ್ಟಾರ್ ಕ್ರಿಕೆಟಿಗ ಕೂಡ ಪ್ರಸಕ್ತ ಐಪಿಎಲ್‌ನಲ್ಲಿ ಆಡುತ್ತಿಲ್ಲ. ಬೆಂಗಳೂರು ತಂಡವನ್ನು ಪ್ರತಿನಿಧಿಸುತ್ತಿದ್ದ ಅವರು ಶೂನ್ಯಕ್ಕೆ 10 ಬಾರಿ ಪೆವಿಲಿಯನ್ ಸೇರಿದರು.

2 / 5
ಸುನಿಲ್ ನರೈನ್: ಈ ಕೆರಿಬಿಯನ್ ಸ್ಟಾರ್ ಕ್ರಿಕೆಟಿಗ ಪ್ರಸ್ತುತ ಕೆಕೆಆರ್ ಪರ ಆಡುತ್ತಿದ್ದಾರೆ. ಅಲ್ಲದೆ ಒಟ್ಟು 10 ಬಾರಿ ಡಕೌಟ್‌ ಆಗಿದ್ದಾರೆ.

3 / 5
ರಶೀದ್ ಖಾನ್: ರಶೀದ್ ಖಾನ್ ಪ್ರಸಕ್ತ ಐಪಿಎಲ್‌ನಲ್ಲಿ ಹೊಸ ತಂಡ ಗುಜರಾತ್ ಟೈಟಾನ್ಸ್ ಪರ ಆಡುತ್ತಿದ್ದಾರೆ. ಅಗ್ರ ಸ್ಪಿನ್ನರ್ ಒಟ್ಟು ಶೂನ್ಯ ರನ್‌ಗಳಿಗೆ 11 ಬಾರಿ ಪೆವಿಲಿಯನ್ ಸೇರಿದ್ದಾರೆ.

4 / 5
ಗ್ಲೆನ್ ಮ್ಯಾಕ್ಸ್‌ವೆಲ್: ಈ ಆಸೀಸ್ ಆಲ್‌ರೌಂಡರ್ ಪ್ರಸ್ತುತ RCB ಪರ ಆಡುತ್ತಿದ್ದಾರೆ. ಒಟ್ಟು 12 ಬಾರಿ ಡಕೌಟ್ ಆಗಿ ಪೆವಿಲಿಯನ್ ಸೇರಿದ್ದಾರೆ..

5 / 5

Published On - 3:35 pm, Thu, 28 April 22

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ