AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಡಕೌಟ್‌ ಆದ ಐವರು ವಿದೇಶಿ ಕ್ರಿಕೆಟಿಗರಿವರು..!

IPL 2022: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ದೇಶ-ವಿದೇಶದ ಕ್ರಿಕೆಟಿಗರನ್ನು ಆಯಾ ಫ್ರಾಂಚೈಸಿಗಳು ಖರೀದಿಸುತ್ತವೆ. ಅವರಲ್ಲಿ ಕೆಲವರು ಅದ್ಬುತವಾಗಿ ಆಡುತ್ತಾರೆ. ಇತರರು ತಮ್ಮ ಕಳಪೆ ಪ್ರದರ್ಶನದಿಂದ ನಿರಾಸೆ ಮೂಡಿಸುತ್ತಾರೆ. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ವಿದೇಶಿ ಆಟಗಾರರ ಪಟ್ಟಿ ಇಲ್ಲಿದೆ ನೋಡಿ.

ಪೃಥ್ವಿಶಂಕರ
|

Updated on:Apr 28, 2022 | 3:44 PM

 ಕ್ರಿಸ್ ಮಾರಿಸ್: ಕ್ರಿಸ್ ಮಾರಿಸ್ ಪ್ರಸಕ್ತ ಐಪಿಎಲ್ ನಲ್ಲಿ ಆಡುತ್ತಿಲ್ಲ. ಕಳೆದ ಋತುವಿನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದರು. ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಮೋರಿಸ್ ಒಟ್ಟು 9 ಬಾರಿ ಡಕ್  ಔಟ್ ಆಗಿದ್ದಾರೆ

1 / 5
 ಎಬಿ ಡಿವಿಲಿಯರ್ಸ್: ಈ ಸ್ಟಾರ್ ಕ್ರಿಕೆಟಿಗ ಕೂಡ ಪ್ರಸಕ್ತ ಐಪಿಎಲ್‌ನಲ್ಲಿ ಆಡುತ್ತಿಲ್ಲ. ಬೆಂಗಳೂರು ತಂಡವನ್ನು ಪ್ರತಿನಿಧಿಸುತ್ತಿದ್ದ ಅವರು ಶೂನ್ಯಕ್ಕೆ 10 ಬಾರಿ ಪೆವಿಲಿಯನ್ ಸೇರಿದರು.

2 / 5
ಸುನಿಲ್ ನರೈನ್: ಈ ಕೆರಿಬಿಯನ್ ಸ್ಟಾರ್ ಕ್ರಿಕೆಟಿಗ ಪ್ರಸ್ತುತ ಕೆಕೆಆರ್ ಪರ ಆಡುತ್ತಿದ್ದಾರೆ. ಅಲ್ಲದೆ ಒಟ್ಟು 10 ಬಾರಿ ಡಕೌಟ್‌ ಆಗಿದ್ದಾರೆ.

3 / 5
ರಶೀದ್ ಖಾನ್: ರಶೀದ್ ಖಾನ್ ಪ್ರಸಕ್ತ ಐಪಿಎಲ್‌ನಲ್ಲಿ ಹೊಸ ತಂಡ ಗುಜರಾತ್ ಟೈಟಾನ್ಸ್ ಪರ ಆಡುತ್ತಿದ್ದಾರೆ. ಅಗ್ರ ಸ್ಪಿನ್ನರ್ ಒಟ್ಟು ಶೂನ್ಯ ರನ್‌ಗಳಿಗೆ 11 ಬಾರಿ ಪೆವಿಲಿಯನ್ ಸೇರಿದ್ದಾರೆ.

4 / 5
ಗ್ಲೆನ್ ಮ್ಯಾಕ್ಸ್‌ವೆಲ್: ಈ ಆಸೀಸ್ ಆಲ್‌ರೌಂಡರ್ ಪ್ರಸ್ತುತ RCB ಪರ ಆಡುತ್ತಿದ್ದಾರೆ. ಒಟ್ಟು 12 ಬಾರಿ ಡಕೌಟ್ ಆಗಿ ಪೆವಿಲಿಯನ್ ಸೇರಿದ್ದಾರೆ..

5 / 5

Published On - 3:35 pm, Thu, 28 April 22

Follow us
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ