AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಇಬ್ಬರಲ್ಲಿ ಒಬ್ಬರು: ಯಾರನ್ನು ಆಯ್ಕೆ ಮಾಡುವುದು ಎಂಬ ಚಿಂತೆಯಲ್ಲಿ ಹೊಸ ತಂಡ..!

IPL 2022 Mega Auction: ಈಗಾಗಲೇ ಕೆಎಲ್ ರಾಹುಲ್ ಜೊತೆ ಮಾತುಕತೆ ಮುಗಿದಿದ್ದು, ಹೀಗಾಗಿ ಲಕ್ನೋ ಪರ ರಾಹುಲ್ ಆಡುವುದು ಖಚಿತ ಎಂದೇ ಹೇಳಲಾಗಿದೆ. ಇದೀಗ ಲಕ್ನೋ ಫ್ರಾಂಚೈಸಿ ಎರಡನೇ ಭಾರತೀಯ ಆಟಗಾರರನ ಆಯ್ಕೆಯಲ್ಲಿ ತಲೆಕೆಡಿಸಿಕೊಂಡಿದೆ.

TV9 Web
| Edited By: |

Updated on: Dec 20, 2021 | 8:45 PM

Share
ಐಪಿಎಲ್ ಮೆಗಾ ಹರಾಜಿಗೂ ಮುನ್ನ ಹೊಸ ಎರಡು ತಂಡಗಳಿಗೆ ತಲಾ ಮೂವರು ಆಟಗಾರರನ್ನು ಆಯ್ಕೆ ಮಾಡುವ ಅವಕಾಶವಿದೆ. ಅಂದರೆ ಇಲ್ಲಿ 33 ಕೋಟಿಯೊಳಗೆ 2 ಭಾರತೀಯ ಆಟಗಾರರು ಹಾಗೂ 1 ವಿದೇಶಿ ಆಟಗಾರನನ್ನು ಆಯ್ಕೆ ಮಾಡಬಹುದು. ಅದರಂತೆ ಇದೀಗ ಲಕ್ನೋ ಫ್ರಾಂಚೈಸಿ ಈಗಾಗಲೇ ಆಟಗಾರರೊಂದಿಗೆ ಡೀಲ್ ಕುದಿರಿಸಿಕೊಳ್ಳಲು ಮುಂದಾಗಿದೆ.

ಐಪಿಎಲ್ ಮೆಗಾ ಹರಾಜಿಗೂ ಮುನ್ನ ಹೊಸ ಎರಡು ತಂಡಗಳಿಗೆ ತಲಾ ಮೂವರು ಆಟಗಾರರನ್ನು ಆಯ್ಕೆ ಮಾಡುವ ಅವಕಾಶವಿದೆ. ಅಂದರೆ ಇಲ್ಲಿ 33 ಕೋಟಿಯೊಳಗೆ 2 ಭಾರತೀಯ ಆಟಗಾರರು ಹಾಗೂ 1 ವಿದೇಶಿ ಆಟಗಾರನನ್ನು ಆಯ್ಕೆ ಮಾಡಬಹುದು. ಅದರಂತೆ ಇದೀಗ ಲಕ್ನೋ ಫ್ರಾಂಚೈಸಿ ಈಗಾಗಲೇ ಆಟಗಾರರೊಂದಿಗೆ ಡೀಲ್ ಕುದಿರಿಸಿಕೊಳ್ಳಲು ಮುಂದಾಗಿದೆ.

1 / 6
ಈಗಾಗಲೇ ಕೆಎಲ್ ರಾಹುಲ್ ಜೊತೆ ಮಾತುಕತೆ ಮುಗಿದಿದ್ದು, ಹೀಗಾಗಿ ಲಕ್ನೋ ಪರ ರಾಹುಲ್ ಆಡುವುದು ಖಚಿತ ಎಂದೇ ಹೇಳಲಾಗಿದೆ. ಇದೀಗ ಲಕ್ನೋ ಫ್ರಾಂಚೈಸಿ ಎರಡನೇ ಭಾರತೀಯ ಆಟಗಾರರನ ಆಯ್ಕೆಯಲ್ಲಿ ತಲೆಕೆಡಿಸಿಕೊಂಡಿದೆ. ಏಕೆಂದರೆ ಮೆಗಾ ಹರಾಜು ಪಟ್ಟಿಯಲ್ಲಿ ಇಬ್ಬರು ಸ್ಟಾರ್ ಆಟಗಾರರು ಇದ್ದು, ಇವರಲ್ಲಿ ಯಾರನ್ನು ಆಯ್ಕೆ ಮಾಡುವುದು ಯಾರನ್ನು ಬಿಡುವುದು ಎಂಬುದೇ ದೊಡ್ಡ ಸವಾಲು.

ಈಗಾಗಲೇ ಕೆಎಲ್ ರಾಹುಲ್ ಜೊತೆ ಮಾತುಕತೆ ಮುಗಿದಿದ್ದು, ಹೀಗಾಗಿ ಲಕ್ನೋ ಪರ ರಾಹುಲ್ ಆಡುವುದು ಖಚಿತ ಎಂದೇ ಹೇಳಲಾಗಿದೆ. ಇದೀಗ ಲಕ್ನೋ ಫ್ರಾಂಚೈಸಿ ಎರಡನೇ ಭಾರತೀಯ ಆಟಗಾರರನ ಆಯ್ಕೆಯಲ್ಲಿ ತಲೆಕೆಡಿಸಿಕೊಂಡಿದೆ. ಏಕೆಂದರೆ ಮೆಗಾ ಹರಾಜು ಪಟ್ಟಿಯಲ್ಲಿ ಇಬ್ಬರು ಸ್ಟಾರ್ ಆಟಗಾರರು ಇದ್ದು, ಇವರಲ್ಲಿ ಯಾರನ್ನು ಆಯ್ಕೆ ಮಾಡುವುದು ಯಾರನ್ನು ಬಿಡುವುದು ಎಂಬುದೇ ದೊಡ್ಡ ಸವಾಲು.

2 / 6
ಏಕೆಂದರೆ ಲಕ್ನೋ ಫ್ರಾಂಚೈಸಿಯ ಹಿಟ್​ ಲೀಸ್ಟ್​​ನಲ್ಲಿರುವ ಇಬ್ಬರು ಆಟಗಾರರು ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಅವರು ಮತ್ಯಾರೂ ಅಲ್ಲ, ಇಶಾನ್ ಕಿಶನ್ ಹಾಗೂ ಯುಜುವೇಂದ್ರ ಚಹಲ್. ಕಿಶನ್ ಮುಂಬೈ ಇಂಡಿಯನ್ಸ್​ ಪರ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರನಾದರೆ ಚಹಲ್ ಆರ್​ಸಿಬಿ ತಂಡದ ಬೌಲಿಂಗ್ ಬೆನ್ನೆಲುಬಾಗಿ ಕಾಣಿಸಿಕೊಂಡಿದ್ದರು.

ಏಕೆಂದರೆ ಲಕ್ನೋ ಫ್ರಾಂಚೈಸಿಯ ಹಿಟ್​ ಲೀಸ್ಟ್​​ನಲ್ಲಿರುವ ಇಬ್ಬರು ಆಟಗಾರರು ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಅವರು ಮತ್ಯಾರೂ ಅಲ್ಲ, ಇಶಾನ್ ಕಿಶನ್ ಹಾಗೂ ಯುಜುವೇಂದ್ರ ಚಹಲ್. ಕಿಶನ್ ಮುಂಬೈ ಇಂಡಿಯನ್ಸ್​ ಪರ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರನಾದರೆ ಚಹಲ್ ಆರ್​ಸಿಬಿ ತಂಡದ ಬೌಲಿಂಗ್ ಬೆನ್ನೆಲುಬಾಗಿ ಕಾಣಿಸಿಕೊಂಡಿದ್ದರು.

3 / 6
ಇದೀಗ ಈ ಇಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡಲು ಲಕ್ನೋ ಫ್ರಾಂಚೈಸಿ ಬಯಸಿದೆ ಎಂದು ವರದಿಯಾಗಿದೆ. ಆದರೆ ಇಲ್ಲಿ ಒಬ್ಬರನ್ನು ಆಯ್ಕೆ ಮಾಡಿಕೊಂಡರೂ ಮತ್ತೊಬ್ಬರನ್ನು ಮೆಗಾ ಹರಾಜಿನ ಮೂಲಕ ಖರೀದಿಸುವುದು ಸುಲಭವಲ್ಲ. ಏಕೆಂದರೆ ಈ ಇಬ್ಬರೂ ಆಟಗಾರರು ಎಲ್ಲಾ ಫ್ರಾಂಚೈಸಿಗಳು ಹಾಟ್ ಫೇವರೇಟ್ ಪ್ಲೇಯರ್ಸ್ ಆಗಿ ಗುರುತಿಸಿಕೊಂಡಿದ್ದಾರೆ.

ಇದೀಗ ಈ ಇಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡಲು ಲಕ್ನೋ ಫ್ರಾಂಚೈಸಿ ಬಯಸಿದೆ ಎಂದು ವರದಿಯಾಗಿದೆ. ಆದರೆ ಇಲ್ಲಿ ಒಬ್ಬರನ್ನು ಆಯ್ಕೆ ಮಾಡಿಕೊಂಡರೂ ಮತ್ತೊಬ್ಬರನ್ನು ಮೆಗಾ ಹರಾಜಿನ ಮೂಲಕ ಖರೀದಿಸುವುದು ಸುಲಭವಲ್ಲ. ಏಕೆಂದರೆ ಈ ಇಬ್ಬರೂ ಆಟಗಾರರು ಎಲ್ಲಾ ಫ್ರಾಂಚೈಸಿಗಳು ಹಾಟ್ ಫೇವರೇಟ್ ಪ್ಲೇಯರ್ಸ್ ಆಗಿ ಗುರುತಿಸಿಕೊಂಡಿದ್ದಾರೆ.

4 / 6
ಆದರೆ ಐಪಿಎಲ್ ಸ್ಪೆಷಲ್ ಪಿಕ್ ರೂಲ್ಸ್ ಪ್ರಕಾರ ಹೊಸ ತಂಡಗಳು ಇಬ್ಬರು ಭಾರತೀಯ ಆಟಗಾರರನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬಹುದು. ಈಗಾಗಲೇ ಲಕ್ನೋ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಿಕೊಂಡಿರುವ ಕಾರಣ, ಇದೀಗ ಇಶಾನ್ ಕಿಶನ್ ಅಥವಾ ಯುಜುವೇಂದ್ರ ಚಹಲ್..ಇವರಲ್ಲಿ ಯಾರನ್ನು ಆಯ್ಕೆ ಮಾಡಬೇಕೆಂಬ ಸಂದಿಗ್ಧತೆಯಲ್ಲಿ ಸಿಲುಕಿದೆ.

ಆದರೆ ಐಪಿಎಲ್ ಸ್ಪೆಷಲ್ ಪಿಕ್ ರೂಲ್ಸ್ ಪ್ರಕಾರ ಹೊಸ ತಂಡಗಳು ಇಬ್ಬರು ಭಾರತೀಯ ಆಟಗಾರರನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬಹುದು. ಈಗಾಗಲೇ ಲಕ್ನೋ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಿಕೊಂಡಿರುವ ಕಾರಣ, ಇದೀಗ ಇಶಾನ್ ಕಿಶನ್ ಅಥವಾ ಯುಜುವೇಂದ್ರ ಚಹಲ್..ಇವರಲ್ಲಿ ಯಾರನ್ನು ಆಯ್ಕೆ ಮಾಡಬೇಕೆಂಬ ಸಂದಿಗ್ಧತೆಯಲ್ಲಿ ಸಿಲುಕಿದೆ.

5 / 6
ಒಟ್ಟಿನಲ್ಲಿ ಇಶಾನ್ ಕಿಶನ್ ಅಥವಾ  ಯುಜುವೇಂದ್ರ ಚಹಲ್ ಇವರಿಬ್ಬರಲ್ಲಿ ಒಬ್ಬರು ಲಕ್ನೋ ತಂಡದ ಪಾಲಾಗಲಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಹೀಗಾಗಿ ಇವರಿಬ್ಬರಲ್ಲಿ ಒಬ್ಬರು ಮಾತ್ರ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಬಹುದು.

ಒಟ್ಟಿನಲ್ಲಿ ಇಶಾನ್ ಕಿಶನ್ ಅಥವಾ ಯುಜುವೇಂದ್ರ ಚಹಲ್ ಇವರಿಬ್ಬರಲ್ಲಿ ಒಬ್ಬರು ಲಕ್ನೋ ತಂಡದ ಪಾಲಾಗಲಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಹೀಗಾಗಿ ಇವರಿಬ್ಬರಲ್ಲಿ ಒಬ್ಬರು ಮಾತ್ರ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಬಹುದು.

6 / 6
TV9 Web
TV9 Web

TV9 Kannada

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ