AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಇಬ್ಬರಲ್ಲಿ ಒಬ್ಬರು: ಯಾರನ್ನು ಆಯ್ಕೆ ಮಾಡುವುದು ಎಂಬ ಚಿಂತೆಯಲ್ಲಿ ಹೊಸ ತಂಡ..!

IPL 2022 Mega Auction: ಈಗಾಗಲೇ ಕೆಎಲ್ ರಾಹುಲ್ ಜೊತೆ ಮಾತುಕತೆ ಮುಗಿದಿದ್ದು, ಹೀಗಾಗಿ ಲಕ್ನೋ ಪರ ರಾಹುಲ್ ಆಡುವುದು ಖಚಿತ ಎಂದೇ ಹೇಳಲಾಗಿದೆ. ಇದೀಗ ಲಕ್ನೋ ಫ್ರಾಂಚೈಸಿ ಎರಡನೇ ಭಾರತೀಯ ಆಟಗಾರರನ ಆಯ್ಕೆಯಲ್ಲಿ ತಲೆಕೆಡಿಸಿಕೊಂಡಿದೆ.

TV9 Web
| Edited By: |

Updated on: Dec 20, 2021 | 8:45 PM

Share
ಐಪಿಎಲ್ ಮೆಗಾ ಹರಾಜಿಗೂ ಮುನ್ನ ಹೊಸ ಎರಡು ತಂಡಗಳಿಗೆ ತಲಾ ಮೂವರು ಆಟಗಾರರನ್ನು ಆಯ್ಕೆ ಮಾಡುವ ಅವಕಾಶವಿದೆ. ಅಂದರೆ ಇಲ್ಲಿ 33 ಕೋಟಿಯೊಳಗೆ 2 ಭಾರತೀಯ ಆಟಗಾರರು ಹಾಗೂ 1 ವಿದೇಶಿ ಆಟಗಾರನನ್ನು ಆಯ್ಕೆ ಮಾಡಬಹುದು. ಅದರಂತೆ ಇದೀಗ ಲಕ್ನೋ ಫ್ರಾಂಚೈಸಿ ಈಗಾಗಲೇ ಆಟಗಾರರೊಂದಿಗೆ ಡೀಲ್ ಕುದಿರಿಸಿಕೊಳ್ಳಲು ಮುಂದಾಗಿದೆ.

ಐಪಿಎಲ್ ಮೆಗಾ ಹರಾಜಿಗೂ ಮುನ್ನ ಹೊಸ ಎರಡು ತಂಡಗಳಿಗೆ ತಲಾ ಮೂವರು ಆಟಗಾರರನ್ನು ಆಯ್ಕೆ ಮಾಡುವ ಅವಕಾಶವಿದೆ. ಅಂದರೆ ಇಲ್ಲಿ 33 ಕೋಟಿಯೊಳಗೆ 2 ಭಾರತೀಯ ಆಟಗಾರರು ಹಾಗೂ 1 ವಿದೇಶಿ ಆಟಗಾರನನ್ನು ಆಯ್ಕೆ ಮಾಡಬಹುದು. ಅದರಂತೆ ಇದೀಗ ಲಕ್ನೋ ಫ್ರಾಂಚೈಸಿ ಈಗಾಗಲೇ ಆಟಗಾರರೊಂದಿಗೆ ಡೀಲ್ ಕುದಿರಿಸಿಕೊಳ್ಳಲು ಮುಂದಾಗಿದೆ.

1 / 6
ಈಗಾಗಲೇ ಕೆಎಲ್ ರಾಹುಲ್ ಜೊತೆ ಮಾತುಕತೆ ಮುಗಿದಿದ್ದು, ಹೀಗಾಗಿ ಲಕ್ನೋ ಪರ ರಾಹುಲ್ ಆಡುವುದು ಖಚಿತ ಎಂದೇ ಹೇಳಲಾಗಿದೆ. ಇದೀಗ ಲಕ್ನೋ ಫ್ರಾಂಚೈಸಿ ಎರಡನೇ ಭಾರತೀಯ ಆಟಗಾರರನ ಆಯ್ಕೆಯಲ್ಲಿ ತಲೆಕೆಡಿಸಿಕೊಂಡಿದೆ. ಏಕೆಂದರೆ ಮೆಗಾ ಹರಾಜು ಪಟ್ಟಿಯಲ್ಲಿ ಇಬ್ಬರು ಸ್ಟಾರ್ ಆಟಗಾರರು ಇದ್ದು, ಇವರಲ್ಲಿ ಯಾರನ್ನು ಆಯ್ಕೆ ಮಾಡುವುದು ಯಾರನ್ನು ಬಿಡುವುದು ಎಂಬುದೇ ದೊಡ್ಡ ಸವಾಲು.

ಈಗಾಗಲೇ ಕೆಎಲ್ ರಾಹುಲ್ ಜೊತೆ ಮಾತುಕತೆ ಮುಗಿದಿದ್ದು, ಹೀಗಾಗಿ ಲಕ್ನೋ ಪರ ರಾಹುಲ್ ಆಡುವುದು ಖಚಿತ ಎಂದೇ ಹೇಳಲಾಗಿದೆ. ಇದೀಗ ಲಕ್ನೋ ಫ್ರಾಂಚೈಸಿ ಎರಡನೇ ಭಾರತೀಯ ಆಟಗಾರರನ ಆಯ್ಕೆಯಲ್ಲಿ ತಲೆಕೆಡಿಸಿಕೊಂಡಿದೆ. ಏಕೆಂದರೆ ಮೆಗಾ ಹರಾಜು ಪಟ್ಟಿಯಲ್ಲಿ ಇಬ್ಬರು ಸ್ಟಾರ್ ಆಟಗಾರರು ಇದ್ದು, ಇವರಲ್ಲಿ ಯಾರನ್ನು ಆಯ್ಕೆ ಮಾಡುವುದು ಯಾರನ್ನು ಬಿಡುವುದು ಎಂಬುದೇ ದೊಡ್ಡ ಸವಾಲು.

2 / 6
ಏಕೆಂದರೆ ಲಕ್ನೋ ಫ್ರಾಂಚೈಸಿಯ ಹಿಟ್​ ಲೀಸ್ಟ್​​ನಲ್ಲಿರುವ ಇಬ್ಬರು ಆಟಗಾರರು ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಅವರು ಮತ್ಯಾರೂ ಅಲ್ಲ, ಇಶಾನ್ ಕಿಶನ್ ಹಾಗೂ ಯುಜುವೇಂದ್ರ ಚಹಲ್. ಕಿಶನ್ ಮುಂಬೈ ಇಂಡಿಯನ್ಸ್​ ಪರ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರನಾದರೆ ಚಹಲ್ ಆರ್​ಸಿಬಿ ತಂಡದ ಬೌಲಿಂಗ್ ಬೆನ್ನೆಲುಬಾಗಿ ಕಾಣಿಸಿಕೊಂಡಿದ್ದರು.

ಏಕೆಂದರೆ ಲಕ್ನೋ ಫ್ರಾಂಚೈಸಿಯ ಹಿಟ್​ ಲೀಸ್ಟ್​​ನಲ್ಲಿರುವ ಇಬ್ಬರು ಆಟಗಾರರು ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಅವರು ಮತ್ಯಾರೂ ಅಲ್ಲ, ಇಶಾನ್ ಕಿಶನ್ ಹಾಗೂ ಯುಜುವೇಂದ್ರ ಚಹಲ್. ಕಿಶನ್ ಮುಂಬೈ ಇಂಡಿಯನ್ಸ್​ ಪರ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರನಾದರೆ ಚಹಲ್ ಆರ್​ಸಿಬಿ ತಂಡದ ಬೌಲಿಂಗ್ ಬೆನ್ನೆಲುಬಾಗಿ ಕಾಣಿಸಿಕೊಂಡಿದ್ದರು.

3 / 6
ಇದೀಗ ಈ ಇಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡಲು ಲಕ್ನೋ ಫ್ರಾಂಚೈಸಿ ಬಯಸಿದೆ ಎಂದು ವರದಿಯಾಗಿದೆ. ಆದರೆ ಇಲ್ಲಿ ಒಬ್ಬರನ್ನು ಆಯ್ಕೆ ಮಾಡಿಕೊಂಡರೂ ಮತ್ತೊಬ್ಬರನ್ನು ಮೆಗಾ ಹರಾಜಿನ ಮೂಲಕ ಖರೀದಿಸುವುದು ಸುಲಭವಲ್ಲ. ಏಕೆಂದರೆ ಈ ಇಬ್ಬರೂ ಆಟಗಾರರು ಎಲ್ಲಾ ಫ್ರಾಂಚೈಸಿಗಳು ಹಾಟ್ ಫೇವರೇಟ್ ಪ್ಲೇಯರ್ಸ್ ಆಗಿ ಗುರುತಿಸಿಕೊಂಡಿದ್ದಾರೆ.

ಇದೀಗ ಈ ಇಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡಲು ಲಕ್ನೋ ಫ್ರಾಂಚೈಸಿ ಬಯಸಿದೆ ಎಂದು ವರದಿಯಾಗಿದೆ. ಆದರೆ ಇಲ್ಲಿ ಒಬ್ಬರನ್ನು ಆಯ್ಕೆ ಮಾಡಿಕೊಂಡರೂ ಮತ್ತೊಬ್ಬರನ್ನು ಮೆಗಾ ಹರಾಜಿನ ಮೂಲಕ ಖರೀದಿಸುವುದು ಸುಲಭವಲ್ಲ. ಏಕೆಂದರೆ ಈ ಇಬ್ಬರೂ ಆಟಗಾರರು ಎಲ್ಲಾ ಫ್ರಾಂಚೈಸಿಗಳು ಹಾಟ್ ಫೇವರೇಟ್ ಪ್ಲೇಯರ್ಸ್ ಆಗಿ ಗುರುತಿಸಿಕೊಂಡಿದ್ದಾರೆ.

4 / 6
ಆದರೆ ಐಪಿಎಲ್ ಸ್ಪೆಷಲ್ ಪಿಕ್ ರೂಲ್ಸ್ ಪ್ರಕಾರ ಹೊಸ ತಂಡಗಳು ಇಬ್ಬರು ಭಾರತೀಯ ಆಟಗಾರರನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬಹುದು. ಈಗಾಗಲೇ ಲಕ್ನೋ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಿಕೊಂಡಿರುವ ಕಾರಣ, ಇದೀಗ ಇಶಾನ್ ಕಿಶನ್ ಅಥವಾ ಯುಜುವೇಂದ್ರ ಚಹಲ್..ಇವರಲ್ಲಿ ಯಾರನ್ನು ಆಯ್ಕೆ ಮಾಡಬೇಕೆಂಬ ಸಂದಿಗ್ಧತೆಯಲ್ಲಿ ಸಿಲುಕಿದೆ.

ಆದರೆ ಐಪಿಎಲ್ ಸ್ಪೆಷಲ್ ಪಿಕ್ ರೂಲ್ಸ್ ಪ್ರಕಾರ ಹೊಸ ತಂಡಗಳು ಇಬ್ಬರು ಭಾರತೀಯ ಆಟಗಾರರನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬಹುದು. ಈಗಾಗಲೇ ಲಕ್ನೋ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಿಕೊಂಡಿರುವ ಕಾರಣ, ಇದೀಗ ಇಶಾನ್ ಕಿಶನ್ ಅಥವಾ ಯುಜುವೇಂದ್ರ ಚಹಲ್..ಇವರಲ್ಲಿ ಯಾರನ್ನು ಆಯ್ಕೆ ಮಾಡಬೇಕೆಂಬ ಸಂದಿಗ್ಧತೆಯಲ್ಲಿ ಸಿಲುಕಿದೆ.

5 / 6
ಒಟ್ಟಿನಲ್ಲಿ ಇಶಾನ್ ಕಿಶನ್ ಅಥವಾ  ಯುಜುವೇಂದ್ರ ಚಹಲ್ ಇವರಿಬ್ಬರಲ್ಲಿ ಒಬ್ಬರು ಲಕ್ನೋ ತಂಡದ ಪಾಲಾಗಲಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಹೀಗಾಗಿ ಇವರಿಬ್ಬರಲ್ಲಿ ಒಬ್ಬರು ಮಾತ್ರ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಬಹುದು.

ಒಟ್ಟಿನಲ್ಲಿ ಇಶಾನ್ ಕಿಶನ್ ಅಥವಾ ಯುಜುವೇಂದ್ರ ಚಹಲ್ ಇವರಿಬ್ಬರಲ್ಲಿ ಒಬ್ಬರು ಲಕ್ನೋ ತಂಡದ ಪಾಲಾಗಲಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಹೀಗಾಗಿ ಇವರಿಬ್ಬರಲ್ಲಿ ಒಬ್ಬರು ಮಾತ್ರ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಬಹುದು.

6 / 6
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು